Monday, May 11, 2026

ರಾಜ್ಯ

ಯಾತ್ರೆ, ಮದುವೆಗೆ ಇಡೀ ರೈಲು ನಿಮ್ಮದೇ!

ನಿಮ್ಮ ಮದುವೆ, ತೀರ್ಥಯಾತ್ರೆ ಅಥವಾ ಫ್ಯಾಮಿಲಿ ಟ್ರಿಪ್‌ಗಾಗಿ ಬಸ್‌ ಬುಕ್ ಮಾಡೋದಕ್ಕೆ ತಯಾರಿ ಮಾಡಿಕೊಂಡಿದ್ದೀರಾ? ಈಗ ಅದಕ್ಕಿಂತ ಲೇಟೆಸ್ಟ್ ಆಯ್ಕೆ ಇದೆ – ನೀವು ಇಡೀ ರೈಲು ಅಥವಾ ರೈಲು ಬೋಗಿಯನ್ನೇ ಬುಕ್ ಮಾಡಬಹುದೆಂಬುದು ನಿಮಗೆ ಗೊತ್ತಾ? ಹೌದು! IRCTC, FTR ಸೇವೆಯ ಮೂಲಕ, ನೀವು ಒಂದು ಅಥವಾ ಎರಡು ಬೋಗಿಗಳನ್ನು, ಇಲ್ಲವೆ ಸಂಪೂರ್ಣ ರೈಲನ್ನೇ...

ಖಾಸಗಿ ಡ್ರೈವರ್, ಕ್ಲೀನರ್‌ಗೆ ಸರ್ಕಾರದಿಂದ ಸಿಹಿ ಸುದ್ದಿ- ವಾಹನ ಚಾಲಕರಿಗೆ ಭದ್ರತಾ ಗ್ಯಾರಂಟಿ!

ಖಾಸಗಿ ವಾಣಿಜ್ಯ ವಾಹನಗಳ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಇದು ಗುಡ್‌ನ್ಯೂಸ್‌. ಅಪಘಾತ ಪರಿಹಾರ ಯೋಜನೆ ಅಡಿ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ. ಇನ್ನು ಮುಂದೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಅಪಘಾತ ಸಂಭವಿಸಿದರೆ, ಸರ್ಕಾರದಿಂದ ಹಣಕಾಸಿನ ನೆರವು ದೊರೆಯಲಿದೆ. ರಾಜ್ಯ ಸರ್ಕಾರ ಕಾರ್ಮಿಕರ ಕಲ್ಯಾಣಕ್ಕಾಗಿ ಅವರ ಕುಟುಂಬದ ಸುರಕ್ಷತೆಗಾಗಿ, ಅನೇಕ ಯೋಜನೆಗಳನ್ನ ಮಾಡಿದೆ....

ಒಳಮೀಸಲಾತಿಗೆ ಗ್ರೀನ್ ಸಿಗ್ನಲ್ – ಕಾಂಗ್ರೆಸ್, ಬಿಜೆಪಿ ಯಾರಿಗೆ ಲಾಭ?

ದಶಕಗಳ ಹೋರಾಟದ ನಂತರ ಪರಿಶಿಷ್ಟ ಜಾತಿಯೊಳಗಿನ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ನೇತೃತ್ವದ ಏಕಸದಸ್ಯ ಆಯೋಗ ಸಲ್ಲಿಸಿದ ಜಾತಿವಾರು ವರ್ಗೀಕರಣ ವರದಿಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಮೂರು ವಿಭಿನ್ನ ವರ್ಗಗಳಾಗಿ (ಎಡಗೈ, ಬಲಗೈ,...

Hubli News: 20 ಸಾರ್ವಜನಿಕ ಅರ್ಜಿ ಸಲ್ಲಿಕೆ: ಕೂಡಲೇ ಸಮಸ್ಯೆ ಪರಿಹಾರಕ್ಕೆ ಡಿಸಿ ಭರವಸೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕು ಹಾಗೂ ಹುಬ್ಬಳ್ಳಿ ಗ್ರಾಮೀಣ ಭಾಗದ ಜನರ ಸಮಸ್ಯೆ ಆಲಿಸುವ ದೃಷ್ಟಿಯಿಂದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ಹಮ್ಮಿಕೊಳ್ಳಲಾಗಿದ್ದು, 20 ಅರ್ಜಿಗಳು ಬಂದಿವೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು. ನಗರದಲ್ಲಿಂದು ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಒಟ್ಟು 20 ಅರ್ಜಿಯನ್ನು ಸಾರ್ವಜನಿಕರು ಸಲ್ಲಿಸಿದ್ದು, ಇದರಲ್ಲಿ ಹುಬ್ಬಳ್ಳಿ ಧಾರವಾಡ...

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಸಭೆ: ಸಾರ್ವಜನಿಕರ ಸಮಸ್ಯೆ ಆಲಿಸಿದ ಡಿಸಿ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ದಿವ್ಯಪ್ರಭು ಅವರ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆ ಹುಬ್ಬಳ್ಳಿಯಲ್ಲಿ ನಡೆದಿದೆ. ವಾಣಿಜ್ಯನಗರಿ ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು, ಸಾರ್ವಜನಿಕರ ಅಹವಾಲು ಹಾಗೂ ಕುಂದುಕೊರತೆಗಳ ಅರ್ಜಿ ಸ್ವೀಕಾರ ಸಭೆಯ ಮೂಲಕ ಜನರ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳು ಆಲಿಸಿದರು. ಹೌದು.. ಹುಬ್ಬಳ್ಳಿಯ ಮಿನಿವಿಧಾನ ಸೌಧದಲ್ಲಿ...

ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆ- ಬುಧವಾರವೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ…

Dharwad News: ಧಾರವಾಡ: ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 20 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ನಿನ್ನೆಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಯಾವುದೇ ಅವಘಡ ಸಂಭವಿಸಿದಂತೆ ತಡೆಯಲು ಜಿಲ್ಲಾಡಳಿತ ಎಲ್ಲ ರೀತಿಯಿಂದಲೂ ಸಿದ್ಧತೆ ನಡೆಸಿದೆ. ಹವಾಮಾನ ವೈಪರೀತ್ಯಗಳಿಂದ ಉಂಟಾಗುವ ಹಾನಿಯನ್ನು ತಪ್ಪಿಸುವ ಉದ್ದೇಶದಿಂದ ಹಲವು...

ಸಾಲು ಮರದ ತಿಮ್ಮಕ್ಕ ನೆಟ್ಟ 200ಕ್ಕೂ ಹೆಚ್ಚು ಮರ ಕಟ್!

ಪರಿಸರ ಸಂರಕ್ಷಣೆಯ ಹೋರಾಟಗಾರ್ತಿ, ಪದ್ಮಶ್ರೀ ಪುರಸ್ಕೃತರು ಆದ 'ಸಾಲು ಮರದ ತಿಮ್ಮಕ್ಕ' ಶಾಕ್ ಆಗಿದ್ದಾರೆ. ತಿಮ್ಮಕ್ಕ ಅವರು ತಾನು ನೆಟ್ಟ 200ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಲಾಗಿದೆ ಎಂಬ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ದೂರು ಸಲ್ಲಿಸಿದ್ದಾರೆ. ತಿಮ್ಮಕ್ಕ ಅವರು ನೀಡಿರುವ ದೂರಿನಲ್ಲಿ, ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ತಹಶೀಲ್ದಾರ್ ಶ್ರೀಧರ್...

ಧರ್ಮಸ್ಥಳದ ಪ್ರಕರಣ – ವೀರೇಂದ್ರ ಹೆಗ್ಗಡೆ ಮೊದಲ ಮಾತು

ಧರ್ಮಸ್ಥಳದ ಆರೋಪ ಪ್ರಕರಣದ ಬಗ್ಗೆ, ಮೊದಲ ಬಾರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸ್ಪಷ್ಟನೆ ನೀಡಿದ್ದಾರೆ. ರಾಷ್ಟ್ರೀಯ ನ್ಯೂಸ್ ಏಜೆನ್ಸಿ PTIಗೆ ನೀಡಿದ ಸಂದರ್ಶನದಲ್ಲಿ, ನಿಗೂಢ ಸಾವಿನ ಆರೋಪಗಳ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಆರೋಪಗಳು ಆಧಾರ ರಹಿತ ಮತ್ತು ಸೃಷ್ಟಿಸಲಾಗಿದೆ. ನಾನು ಈ ರೀತಿಯ ಆರೋಪಗಳಿಂದ ನೊಂದಿದ್ದೇನೆ. ನನ್ನ ಹಾಗೂ ಕ್ಷೇತ್ರದ ಬಗ್ಗೆ ಯಾವುದೇ...

ಸೌಜನ್ಯ ಬಗ್ಗೆ ವೀರೇಂದ್ರ ಹೆಗ್ಗಡೆ ಫಸ್ಟ್‌ ರಿಯಾಕ್ಷನ್!

ತಮ್ಮ ಕುಟುಂಬದ ವಿರುದ್ಧ ಕೇಳಿ ಬಂದ ಆರೋಪಗಳಿಗೆಲ್ಲಾ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವ್ರು ಸ್ಪಷ್ಟನೆ ಕೊಟ್ಟಿದ್ದಾರೆ. ರಾಷ್ಟ್ರೀಯ ನ್ಯೂಸ್ ಏಜೆನ್ಸಿ PTIಗೆ ಸಂದರ್ಶನದಲ್ಲಿ ಪ್ರತಿಯೊಂದು ವಿಚಾರದ ಬಗ್ಗೆಯೂ ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದರಲ್ಲಿ ಕೆಲವು ವ್ಯಕ್ತಿಗಳಿದ್ದಾರೆ. ಅವರಲ್ಲಿ ಕೆಲವರ ಹೆಸರು ಗೊತ್ತು. ಕೆಲವರು ಈ ಬಗ್ಗೆ ಹೇಳಿದ್ದಾರೆ. ಆದರೆ ನಾವದನ್ನು ಫ್ರೂವ್‌ ಮಾಡೋಕೆ ಆಗಲ್ಲ. ಎಸ್‌ಐಟಿ...

Gokak News: ಗೋಕಾಕ್‌ನಲ್ಲಿ ಧಾರಾಕಾರ ಮಳೆಗೆ ಕುಸಿದ ಮನೆ, ಓರ್ವ ಮಹಿಳೆ ಸಾ*ವು

Gokak News: ಬೆಳಗಾವಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ, ಮನೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಗೋಕಾಕದ ಸಂಗಮ ನಗರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಮನೆ ಮಳೆಗೆ ಬಿದ್ದು ಹೋಗಿ, ಮನೆಲ್ಲಿದ್ದ 50 ವರ್ಷದ ಪರೀದಾಬಾನು ಶಕೀಲಹ್ಮದ ಕನವಾಡ ಎಂಬ ಮಹಿಳೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ. ಗಂಭೀರವಾಗಿ ಗಾಯಗ``ಂಡವರನ್ನು ಚಿಕಿತ್ಸೆಗಾಗಿ ಸರಕಾರಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img