Monday, May 11, 2026

ರಾಜ್ಯ

10 ಗ್ರಾಂ ಚಿನ್ನಕ್ಕೆ ಕೇವಲ ’88 ರೂಪಾಯಿ’ – 1947 vs 2025 ಚಿನ್ನದ ಬೆಲೆ ನೋಡಿ!

ಚಿನ್ನ ಅಂದ್ರೆ ಯಾರಿಗ ಯಾನೆ ಇಷ್ಟ ಆಗಲ್ಲಾ ಹೇಳಿ. ಅದರಲ್ಲಂತೂ ನಮ್ಮ ಹೆಣ್ಮಕ್ಕಳಿಗೆ ಚಿನ್ನದ ಮೇಲೆ ಮೋಹ ಹೆಚ್ಚು. ಈಗಂತೂ ಚಿನ್ನದ ದರ ಗಗನಕ್ಕೇರಿದೆ. ಆದ್ರೆ 1947ರ ಸ್ವಾತಂತ್ರ್ಯ ಸಮಯದಲ್ಲಿ ಚಿನ್ನಕ್ಕೆ ಬೇಡಿಕೆಯೇ ಇರಲಿಲ್ಲ. ಆಗಿನ ರೇಟ್ ಗೆ ಈಗ ಒಂದು ಚಾಕಲೇಟ್ ಸಿಗೋದು ಕೂಡ ಕಷ್ಟ. ಹೌದು ನೀವು ಕೇಳ್ತಿರೋದು ಸತ್ಯ. 1947ರಲ್ಲಿ ಕೇವಲ...

ಉಡುಪಿಯಲ್ಲೇ ಇಲ್ಲ ‘ಜನ್ಮಾಷ್ಟಮಿ’ ಸಂಭ್ರಮ!

ದೇಶದಾದ್ಯಂತ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಭಕ್ತರು ಭಕ್ತಿ, ಶ್ರದ್ಧೆಯಿಂದ ಆಚರಿಸುತ್ತಿದ್ದರೂ, ಕೃಷ್ಣನ ನಾಡಾದ ಉಡುಪಿಯಲ್ಲಿ ಮಾತ್ರ ಅಷ್ಟಮಿಯ ಸಂಭ್ರಮವಿಲ್ಲ. ಶ್ರೀ ಕೃಷ್ಣ ಮಠದ ಪ್ರಸಿದ್ಧ ಉತ್ಸವ ಈ ವರ್ಷ ಸಪ್ಟೆಂಬರ್ 14 ರಂದು ನಡೆಯಲಿದೆ. ಇದರಿಂದಾಗಿ ಇಂದು ಉಡುಪಿಗೆ ಆಗಮಿಸಿದ ಭಕ್ತರೂ, ವ್ಯಾಪಾರಿಗಳೂ ನಿರಾಸೆಗೊಂಡಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಚಂದ್ರಮಾನದ ಬದಲು ಸೌರಮಾನ...

News: ಲೈನ್ ಮ್ಯಾನ್ ವಿದ್ಯುತ್ ಕಂಬದಿಂದ ಬಿದ್ದು ದುರ್ಮರಣ

News: ಚಿಕ್ಕನಾಯಕನಹಳ್ಳಿ ತಾಲ್ಲೂಕು, ಕಂದಿಕೆರೆ ಹೋಬಳಿ ತಿಮ್ಮನಹಳ್ಳಿ ವಿದ್ಯುತ್ ಶಾಖೆಯಲ್ಲಿ ಲೈನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಯಾದಗಿರಿ ಜಿಲ್ಲೆಯ ಸವದತ್ತಿ ಮೂಲದ ಮುತ್ತು (25) ಶನಿವಾರ ದುರ್ಮರಣ ಹೊಂದಿದ್ದಾನೆ. ಮೃತ ವ್ಯಕ್ತಿಗೆ ವಿವಾಹವಾಗಿದ್ದು, 1 ವರ್ಷದ ಮಗುವಿದೆ. ಕತ್ರಿಕೆಹಾಳ್ ಗ್ರಾಮದಲ್ಲಿ ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕ್ಲಾಂಪ್ ಕಟ್ಟಾಗಿ ಆಯತಪ್ಪಿ ಸಿಮೆಂಟ್ ರಸ್ತೆಗೆ...

ಓಮ್ನಿ ಕಾರಲ್ಲಿ ಕಿಡ್ನ್ಯಾಪ್‌ ಪ್ಲ್ಯಾನ್ : ಹಾಸನದಲ್ಲಿ ಆತಂಕ !

ಹಾಸನದ ಆಲೂರು ತಾಲೂಕಿನ ಹಂಚೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಓರ್ವ ವಿದ್ಯಾರ್ಥಿನಿಯನ್ನು ಅಪಹಿರಿಸಲು ಯತ್ನಿಸಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿ ಬೆಳಗ್ಗೆ ಹಾಂಜಿಹಳ್ಳಿಯಲ್ಲಿನ ತನ್ನ ಮನೆಯಿಂದ 2 ಕಿಮೀ ದೂರದಲ್ಲಿರುವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಬಂದ ಮಾರುತಿ ಓಮಿನಿ ಕಾರೊಂದು ರಸ್ತೆ ಮಧ್ಯೆಯೇ ನಿಂತಿದೆ. ಆಗ, ವಿದ್ಯಾರ್ಥಿನಿ...

ಅಂಬೇಡ್ಕರ್ ಪಕ್ಷಕ್ಕೆ ಚುನಾವಣಾ ಆಯೋಗ ನೋಟಿಸ್!

ದೇಶದಲ್ಲಿ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಇದ್ದು ಮಾಡುವ ಕಾರ್ಯಕ್ಕೆ ಚುನಾವಣಾ ಆಯೋಗ ಈಗಾಗಲೇ ಮುಂದಾಗಿದೆ. ಈ ನಿಟ್ಟಿನಲ್ಲಿ ಆಯೋಗ ಡಾ. ಅಂಬೇಡ್ಕರ್‌ ಸಮಾಜವಾದಿ ಡೆಮಾಕ್ರಟಿಕ್‌ ಪಾರ್ಟಿಗೆ ನೋಟಿಸ್‌ ಜಾರಿಗೊಳಿಸಿದೆ. ಆಯೋಗದಿಂದ ನೋಂದಾಯಿತ, ಮಾನ್ಯತೆ ಪಡೆಯದ ರಾಜಕೀಯ ಪಕ್ಷವು ಕಳೆದ 6 ವರ್ಷಗಳಿಂದ ಯಾವುದೇ ಲೋಕಸಭಾ ಚುನಾವಣೆ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವ ಹಾಗೂ...

ಮೈಸೂರು ವಿವಿಯಲ್ಲಿ ಪಿಂಚಣಿ ಇಲ್ಲದೆ ನಿವೃತ್ತರು ಸಂಕಷ್ಟದಲ್ಲಿ!

ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಬೋಧಕ ಮತ್ತು ಬೋಧಕೇತ್ತರ ಸಿಬ್ಬಂದಿ ತಮ್ಮ ಪಿಂಚಣಿ ಪಡೆಯಲು ಹೆಣಗಾಡುತ್ತಿದ್ದಾರೆ. ಈ 1,900 ಪಿಂಚಣಿದಾರರು, ವಿಶ್ವವಿದ್ಯಾಲಯ ಸಂಪರ್ಕಿಸುವುದರ ಜೊತೆಗೆ, ಸರ್ಕಾರಕ್ಕರ ಮಧ್ಯಪ್ರವೇಶಿಸುವಂತೆ ಪತ್ರ ಬರೆದಿದ್ದಾರೆ. ಇದುವರೆಗೂ ಪಿಂಚಣಿಗಳನ್ನು ನಿಯಮಿತವಾಗಿ ಪಾವತಿಸಲಾಗಿತ್ತು. ಏಪ್ರಿಲ್‌ನಲ್ಲಿ ಒಂದು ವಾರ ವಿಳಂಬವಾಗಿತ್ತು. ಆದರೆ ಆಗಸ್ಟ್‌ 15ರವರೆಗೆ ಹಣ ಪಾವತಿಸಿಲ್ಲ. ರಾಜ್ಯಾದ್ಯಂತದ ವಿಶ್ವವಿದ್ಯಾಲಯಗಳು ಪಿಂಚಣಿ ಪಾವತಿಸಲು...

ಮೋದಿ ಕ್ಷಮೆ ಕೇಳಲು ಸಿದ್ದರಾಮಯ್ಯ ಆಗ್ರಹ

79ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್‌ ಬಗ್ಗೆ ಮಾತನಾಡಿದ್ದಾರೆ. ಇದು ರಾಷ್ಟ್ರ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸುದೀರ್ಘವಾಗಿ ಟ್ವೀಟ್‌ ಮಾಡಿದ್ದು, ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 79ನೇ ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ  @narendramodi   ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್ ಎಸ್...

ಸಾವಿನ ಹೆದ್ದಾರಿ ಖ್ಯಾತಿಯ ಬೈಪಾಸ್ ಕಾಮಗಾರಿ ವಿಳಂಬ: ಅವಧಿ ಮುಕ್ತಾಯಕ್ಕೆ ಒಂದು ತಿಂಗಳ ಬಾಕಿ..!

Hubli News: ಹುಬ್ಬಳ್ಳಿ: ಸಾವಿನ ಹೆದ್ದಾರಿ ಅದೆಷ್ಟೋ ಜೀವಗಳ ಬಲಿ ಪಡೆದಿರುವುದು ಮಾತ್ರವಲ್ಲದೆ, ವಾಹನ ಸವಾರರಿಗೆ ಭಯ ಹುಟ್ಟಿಸುವ ಭಯಾನಕ ರಸ್ತೆಯಾಗಿದೆ. ಸಾವಿನ ಹೆದ್ದಾರಿ ಖ್ಯಾತಿಯ ರಸ್ತೆಯ ಕಾಮಗಾರಿ ಮಾತ್ರ ವಿಳಂಬವಾಗುತ್ತಿದ್ದು, ಯಾವಾಗ ಸಾರ್ವಜನಿಕರ ಪ್ರಯಾಣಕ್ಕೆ ಮುಕ್ತವಾಗುತ್ತದೆಯೋ..? ಎಂದು ಎದುರು ನೋಡುವಂತಾಗಿದೆ. ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ನೀಡಿದ ಗಡುವು ಮುಕ್ತಾಯಕ್ಕೆ ಒಂದೇ...

Dharwad News: ಟಿನ್ನರ್ ಮೂಲಕ ಆವರಿಸಿದ ಬೆಂಕಿ, ಬಾಲಕನ ದುರ್ಮರಣ

Dharwad News: ಮನೆಯಲ್ಲಿನ ಚಿಕ್ಕದೊಂದು ನಿರ್ಲಕ್ಷ್ಯ ಎಷ್ಟೊಂದು ದೊಡ್ಡ ಅವಘಡಕ್ಕೆ ಕಾರಣವಾಗತ್ತೆ ಎಂಬ ಮಾತಿಗೆ ಧಾರವಾಡ ಕೆಲಗೇರಿ ರಸ್ತೆಯ ಸಂತೋಷ ನಗರದ 2 ನೇ ಕ್ರಾಸ್‌ನಲ್ಲಿ ನಡೆದ ಘಟನೆಯೊಂದು ಸಾಕ್ಷ್ಯಯಾಗಿದೆ. ನಿನ್ನೆ ಆಗಸ್ಟ್ 15 ರಂದು ದೇಶದೆಲ್ಲಡೆ ಸಂಬ್ರಮಾಚರಣೆ ಮಾಡುತ್ತಿತ್ತು. ಆದರೆ ಮನೆಯಲ್ಲಿ ಚಳಿ ಇದೆ ಎಂದು ಕಾಯಿಸಿಕ್ಕೊಳ್ಳಲು ಕುಪ್ಪಡಗಿಯನ್ನ ಹಾಕಿ ಬೆಂಕಿ ಹಚ್ಚಲಾಗಿತ್ತು. ಆದರೆ...

2 ಬೆಡ್‌ಶೀಟ್ ಕೇಳಿದ ದರ್ಶನ್‌ಗೆ ನಿರಾಸೆ : ವಿಜಯಲಕ್ಷ್ಮಿ ಫಸ್ಟ್ ಪೋಸ್ಟ್!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ದರ್ಶನ್‌ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮಿ ಅವರು ಬೇಸರದಲ್ಲಿದ್ದಾರೆ. ದರ್ಶನ್‌ ಅವರ ನೆನಪಿನಲ್ಲಿ ತಮ್ಮ ಇನ್ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ದರ್ಶನ್‌ ಅವರು ಎಲ್ಲೋ ನೋಡುತ್ತಾ, ಮೌನವಾಗಿ ನಿಂತಿರುವ ಪೋಟೋವೊಂದನ್ನು ಹಾಕಿ, ಅದಕ್ಕೆ ಒಡೆದ ಕೆಂಪು ಹೃದಯದ ಹಾರ್ಟ್‌ ಇಮೊಜಿಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅದಕ್ಕೆ ಸ್ಯಾಡ್‌ ಮ್ಯೂಸಿಕ್‌...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img