Friday, November 21, 2025

ರಾಜ್ಯ

‘ವಿ ಕಾಂಟ್ ಈವನ್ ಸ್ಲೀಪ್’ : ದರ್ಶನ್‌ ಜಡ್ಜ್ ಎದುರು ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಜೈಲಿನ ಕಠಿಣ ಜೀವನದಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಐಷಾರಾಮಿ ಜೀವನಕ್ಕೆ ಅಭ್ಯಾಸ ಹೊಂದಿದ್ದ ದರ್ಶನ್, ಜೈಲಿನಲ್ಲಿ ಸಿಗದ ಸೌಲಭ್ಯಗಳಿಂದ ತೊಂದರೆಯಾಗಿದೆ ಎಂದು ಕೋರ್ಟ್‌ನಲ್ಲಿ ಅಳಲು ತೋಡಿಕೊಂಡಿದ್ದಾರೆ. ಚಳಿ ತುಂಬಾ ಇದೆ, ನಾವು ಮಲಗಲೂ ಆಗುತ್ತಿಲ್ಲ ಎಂದು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದಲ್ಲಿ ಮನವಿ...

7 ಕೋಟಿ ದರೋಡೆಗೆ 7 ಪ್ಲ್ಯಾನ್‌! 6 ಖದೀಮರ ಸ್ಕೆಚ್‌ ಹೇಗಿತ್ತು?

ಬೆಂಗಳೂರು ನಗರದ ಮಧ್ಯಭಾಗದಲ್ಲಿ ಸಿನಿಮಾಗಳನ್ನೇ ಮೀರಿಸುವ ದರೋಡೆ ನಡೆದಿದೆ. ಹಾಡಹಗಲೇ 7.11 ಕೋಟಿ ರೂ. ದರೋಡೆಯಾಗಿದೆ. ಇದು ಸಿನಿಮಾವಲ್ಲ, ರಿಯಲ್ ರಾಬರಿಯ ಮೆಗಾ ಆಪರೇಷನ್. ಮಟ ಮಟ ಮಧ್ಯಾಹ್ನ ಇನ್ನೋವಾ ಕಾರಿನಲ್ಲಿ ಬಂದ 6-7 ಜನರ ಗ್ಯಾಂಗ್, ಎಟಿಎಂಗೆ ಹಣ ಹಾಕಲು ತೆರಳುತ್ತಿದ್ದ ವಾಹನವನ್ನು ಪಕ್ಕಾ ಪ್ಲ್ಯಾನ್‌ನೊಂದಿಗೆ ಟಾರ್ಗೆಟ್ ಮಾಡಿದೆ. GJ 01 HT 9173...

ಕಾಂಗ್ರೆಸ್ ಅಂದ್ರೆ ಗ್ಯಾರಂಟಿ : ಮಹಿಳೆಯರಿಗೆ ಮೆಗಾ ಗಿಫ್ಟ್!

ಕರ್ನಾಟಕದಲ್ಲಿ ಅಂಗನವಾಡಿ ಆರಂಭವಾಗಿ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ, ನವೆಂಬರ್ 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಭವ್ಯ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂರು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲು ಸಜ್ಜಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ರಾಮನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಐಸಿಡಿಎಸ್...

ಅಂಧರ ಬಾಳಿಗೆ ಹೊಸ ಬೆಳಕು – ಸಂತೋಷ್‌ ಲಾಡ್‌ ಫೌಂಡೇಶನ್‌

ಸೇವಾ ಚಟುವಟಿಕೆಗಳ ಕ್ಷೇತ್ರದಲ್ಲಿ ಸದಾ ಸಕ್ರಿಯವಾಗಿರುವ ಸಂತೋಷ್ ಲಾಡ್ ಫೌಂಡೇಶನ್, ಸಹಾಯ ಕೇಳಿ ಬರುವ ಯಾರನ್ನೂ ಖಾಲಿಹಸ್ತರನ್ನಾಗಿ ಕಳಿಸದ ಸಂಸ್ಥೆಯಾಗಿ ರಾಜ್ಯದಾದ್ಯಂತ ಹೆಸರಾಗಿದೆ. ಧಾರವಾಡ ಜಿಲ್ಲೆಯ ಉಸ್ತುವಾರಿ ಮತ್ತು ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಅವರ ಮಾರ್ಗದರ್ಶನದಲ್ಲಿ, ಫೌಂಡೇಶನ್ ಹಲವು ಮಾನವೀಯ ಕಾರ್ಯಗಳನ್ನು ವರ್ಷಗಳಿಂದ ನಿರಂತರವಾಗಿ ನಡೆಸುಕೊಂಡು ಬರುತ್ತಿದೆ. ಇದೀಗ ತಂತ್ರಜ್ಞಾನವನ್ನು ಸೇವೆಗೆ ಜೋಡಿಸುವ...

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ ಕನೆಕ್ಟ್ ಸಂಸ್ಥೆಯ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ ಅಭಿಪ್ರಾಯಪಟ್ಟರು. ನಗರದ ರಾಜಾಜಿನಗರದಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೆಎಲ್ ಇ ಸೊಸೈಟಿಯ ಎಸ್ ನಿಜಲಿಂಗಪ್ಪ ಕಾಲೇಜ್ ಆಯೋಜಿಸಿದ್ದ ಅಂತರ್...

Tumakuru News: ಶಿಕ್ಷಕರು-ಪೋಷಕರ ಸಭೆಯಲ್ಲಿ ಗಲಾಟೆ, ಹಲ್ಲೆಗೆ ಯತ್ನ

Tumakuru News: ತುಮಕೂರು: ಪೋಷಕರು ಮತ್ತು ಶಿಕ್ಷಕರ ಸಭೆ ಅಂದ್ರೆ ಅಲ್ಲಿ ಮಕ್ಕಳ ಭವಿಷ್ಯದ ಬಗೆಗಿನ ವಿದ್ಯಾಭ್ಯಾಸದ ಬಗೆಗಿನ ಮಾತುಗಳು ಮಾತನಾಡಬೇಕಾಗುತ್ತದೆ. ಅದು ಕೂಡ ಆರೋಗ್ಯಕರವಾದ ಮಾತುಗಳು. ಆದರೆ ಈ ಶಾಲೆಯಲ್ಲಿ ಸಭೆ ಅನ್ನೋದು ಗಲಾಟೆಯಾಗಿ ಪರಿವರ್ತನೆಯಾಗಿದೆ. ತುಮಕೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಮತ್ತು ಪೋಷಕರ ಮಹಾಸಭೆಯಲ್ಲಿ ಗಲಾಟೆ ನಡೆದಿದೆ.  ತುಮಕೂರು ಜಿಲ್ಲೆ ಗುಬ್ಬಿಯ ಸರ್ಕಾರಿ...

ಆಪರೇಷನ್ ಗಜರಾಜ ಸಕ್ಸಸ್​ : ಅರವಳಿಕೆ–ಕ್ರೇನ್ ರೆಸ್ಕ್ಯೂ ಯಶಸ್ವಿ

ಅಂತೂ… ಶಿವನಸಮುದ್ರದ ಬಳಿ ಕೆನಾಲ್‌ನಲ್ಲಿ ಬಿದ್ದಿದ್ದ ಕಾಡಾನೆ ರೋಚಕವಾಗಿ ರಕ್ಷಿಸಲ್ಪಟ್ಟಿದೆ. ನಾಲ್ಕು ದಿನಗಳಿಂದ 20 ಅಡಿ ಆಳದ ನೀರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಅರವಳಿಕೆ ಮದ್ದು ನೀಡಿ, ಹೈಡ್ರಾಲಿಕ್ ಕ್ರೇನ್ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆ ಎತ್ತಲಾಗಿದೆ. ಈಗ ಆನೆಯನ್ನು ಸ್ಥಳೀಯ ಕಾಡಿಗೆ ಕೊಂಡೊಯ್ಯಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಪ್ರಜ್ಞೆ ಬರುವ ನಿರೀಕ್ಷೆಯಿದೆ. ನೀರಿನಲ್ಲಿ ಮೂರು ದಿನ ಕಳೆಯುವಂತಾಗಿದ್ದುದರಿಂದ,...

ನೀರು ಕುಡಿಯಲು ಹೋಗಿ ಕಾಲುವೆಗೆ ಬಿದ್ದ ಕಾಡಾನೆ: ಆನೆ ಎತ್ತಲು ಅರಣ್ಯ ಇಲಾಖೆಯವರ ಹರಸಾಹಸ

Mandya News: ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿಂಷಾ ಬ್ಲಫ್‌ನ ಕಾಲುವೆಯಲ್ಲಿ ಕಾಡಾನೆ ಬಿದ್ದಿದ್ದು, ಅದನ್ನು ಮೇಲಕ್ಕೆತ್ತಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ನೀರು ಕುಡಿಯಲು ಬಂದ ಕಾಡಾನೆ ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಸುಮಾರು 20 ಅಡಿ ಆಳದ ಕಾಲುವೆಗೆ ಬಿದ್ದಿದೆ. ಕಳೆದೆರಡು ದಿನಗಳಿಂದ ಕಾಡಾನೆ ಆಹಾರ ಇಲ್ಲದೇ ಪರದಾಡುತ್ತಿದ್ದು, ಕಾಲುವೆಗೆ ಸರಬರಾಜಾಗ್ತಿದ್ದ ನೀರು...

ಬ್ರೇಕಿಂಗ್: ಸಿದ್ದರಾಮಯ್ಯ ಕುಟುಂಬಕ್ಕೆ ಆತಂಕ, ಪತ್ನಿ ಪಾರ್ವತಿ ಆಸ್ಪತ್ರೆಗೆ ದಾಖಲು!

ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ವಿಚಾರಗಳು ಚರ್ಚೆಯಲ್ಲಿರುವ ಹಿನ್ನೆಲೆ, ಕಾಂಗ್ರೆಸ್‌ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ರಾಜಕೀಯ ಅಲೆಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುಟುಂಬದಲ್ಲಿ ಆತಂಕಕಾರಿ ಸುದ್ದಿ ಎದುರಾಗಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶ...

ಕರ್ನಾಟಕದ ಮೊದಲ ಇಂಟರ್​​ಸಿಟಿ ಖ್ಯಾತಿಗೆ ಬೆಂಗಳೂರು–ತುಮಕೂರು ಮೆಟ್ರೋ

ಬೆಂಗಳೂರುದಿಂದ ತುಮಕೂರಿನವರೆಗೆ ಮೆಟ್ರೋ ವಿಸ್ತರಣೆಗಾಗಿ BMRCL ಕೊನೆಗೂ ಡಿಪಿಆರ್ ತಯಾರಿಸಲು ಟೆಂಡರ್ ಕರೆದಿದೆ. 59.6 ಕಿಮೀ ಉದ್ದದ ಗ್ರೀನ್ ಲೈನ್‌ನ್ನು 25 ಎತ್ತರಿಸಿದ ನಿಲ್ದಾಣಗಳೊಂದಿಗೆ ನಿರ್ಮಿಸುವ ಯೋಜನೆಗೆ ಆರಂಭಿಕ ವೇಗ ಸಿಕ್ಕಿದೆ. ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಇಂಟರ್‌ಸಿಟಿ ಮೆಟ್ರೋ ಸೇವೆ ಹುಟ್ಟಿಕೊಳ್ಳಲು ಇದು ದಾರಿ ಮಾಡುತ್ತದೆ. ಹಾಗು ಕರ್ನಾಟಕದ ಮೊದಲ ಇಂಟರ್​​ಸಿಟಿ ಮೆಟ್ರೋ...
- Advertisement -spot_img

Latest News

Political News: ಬೆಂಗಳೂರು ಉಸ್ತುವಾರಿ ಸಚಿವರಿಗೆ ಪರಿಜ್ಞಾನ ಇಲ್ಲವೇ? : ನಿಖಿಲ್ ಕುಮಾರ್ ಪ್ರಶ್ನೆ

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...
- Advertisement -spot_img