Monday, May 11, 2026

ರಾಜ್ಯ

BREAKING NEWS : ಕೆ.ಎನ್‌. ರಾಜಣ್ಣ ರಾಜೀನಾಮೆಗೆ ಸಿಎಂ ಸಿದ್ದು ಶಾಕ್‌!

ಕೆ.ಎನ್‌. ರಾಜಣ್ಣ ರಾಜೀನಾಮೆ ಪ್ರಹಸನಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯಗೆ, ರಾಜಣ್ಣ ರಾಜೀನಾಮೆ ಪತ್ರ ಸಲ್ಲಿಸಿದ್ರು. ಪಿಎಸ್‌ ಡಾ. ವೆಂಕಟೇಶಯ್ಯ ಕೈಗೆ ರಾಜೀನಾಮೆ ಪತ್ರ ನೀಡಿದ್ರು. ಹೀಗಾಗಿ ಪಿಎಸ್‌ ಅನ್ನು ಕಚೇರಿಗೆ ಕರೆಸಿಕೊಂಡು, ಮುಂದಿನ ಪ್ರಕ್ರಿಯೆಗಳ ಬಗ್ಗೆ ಚರ್ಚಿಸಿದ್ದಾರೆ. ಬಲಗೈ ಬಂಟನಂತಿದ್ದ ರಾಜಣ್ಣನ ರಾಜೀನಾಮೆಯಿಂದ, ಸಿದ್ದರಾಮಯ್ಯ ಅಘಾತಕ್ಕೆ ಒಳಗಾಗಿದ್ದಾರೆ. ಎಂಎಲ್‌ಸಿ ರಾಜೇಂದ್ರ...

BREAKING NEWS : ಶೀಘ್ರದಲ್ಲೇ ಐದಾರು ಸಚಿವರಿಗೆ ಕೊಕ್?

ರಾಜಣ್ಣ ರಾಜೀನಾಮೆ ವಿಚಾರ, ರಾಜ್ಯ ಕಾಂಗ್ರೆಸ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ವಾಲ್ಮೀಕಿ ಹಗರಣದಲ್ಲಿ 14 ತಿಂಗಳ ಹಿಂದೆ, ನಾಗೇಂದ್ರ ಕೂಡ ರಾಜೀನಾಮೆ ಕೊಟ್ಟಿದ್ರು. ಇದೀಗ ರಾಜಣ್ಣ ಕೂಡ ರಾಜೀನಾಮೆ ಕೊಟ್ಟಿದ್ದಾರೆ. ಈ ಇಬ್ಬರು ನಾಯಕರು ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಒಂದೇ ಸಮುದಾಯದ ಇಬ್ಬರು ನಾಯಕರು ರಾಜೀನಾಮೆ ನೀಡಿದಂತಾಗಿದೆ. ಇಬ್ಬರೂ ಕೂಡ ಸಿಎಂ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು....

BREAKING NEWS : ಸಚಿವ ಸ್ಥಾನಕ್ಕೆ ಕೆ.ಎನ್‌. ರಾಜಣ್ಣ ರಾಜೀನಾಮೆ

ಸೆಪ್ಟಂಬರ್‌ ಕ್ರಾಂತಿಗೂ ಮುನ್ನವೇ ಕಾಂಗ್ರೆಸ್ಸಿನ ಫಸ್ಟ್‌ ವಿಕೆಟ್‌ ಔಟ್ ಆಗಿದೆ. ಸಚಿವ ಸ್ಥಾನಕ್ಕೆ ಕೆ.ಎನ್‌. ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ನೇರವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜಣ್ಣ ರಾಜೀನಾಮೆ ವಿಚಾರದಲ್ಲಿ, ಒಳಗಿನ ಲೆಕ್ಕಾಚಾರಗಳು ಬೇರೆಯದ್ದೇ ಇರುತ್ತೆ. ರಾಜಣ್ಣ ಅವರ ಹೇಳಿಕೆಗಳೂ ಯಾವಾಗಲೂ, ಸಿಎಂ ಸುತ್ತಮುತ್ತಲೇ ಇರ್ತಿತ್ತು. ಸಿದ್ದರಾಮಯ್ಯಗೆ ಬೆಂಬಲ ಕೊಡುವ, ಶಕ್ತಿ ತುಂಬ ಕೆಲಸ...

ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಮಟ್ಟಣ್ಣನವರ್, ಯೂಟ್ಯುಬರ್ ವಿರುದ್ಧ ದೂರು

Hubli News: ಹುಬ್ಬಳ್ಳಿ: ಧರ್ಮಸ್ಥಳದಲ್ಲಿ ಮಹಿಳೆಯರನ್ನು ಹತ್ಯೆ ಮಾಡಿ, ಅವರ ಶವವನ್ನು ಹೂತಿಡಲಾಗಿದೆ. ಅದನ್ನು ಹೂತಿರಿಸಿದ್ದು ನಾನೇ ಎಂದು ಅನಾಮಿಕ ಬಂದಿದ್ದು, ಕೆಲವು ಕಡೆ ಕಾರ್ಯಾಚರಣೆ ನಡೆದಿದೆ. ಈ ಮಧ್ಯೆ ಸುಮ್ಮ ಸುಮ್ಮನೆ ಧರ್ಮಸ್ಥಳದ ಹೆಸರನ್ನು ಹಾಳು ಮಾಡಲಾಗುತ್ತಿದೆ ಎಂದು ಆರೋಪಿಸಿ, ಗಿರೀಶ್ ಮಟ್ಟಣ್ಣನವರ್ ಮತ್ತು ಯೂಟ್ಯುಬರ್ ವಿರುದ್ಧ ಹುಬ್ಬಳ್ಳಿಯಲ್ಲಿ ದೂರು ದಾಖಲಿಸಲಾಗಿದೆ. ಸಾಮಾಜಿಕ ಹೋರಾಟಗಾರ...

ನೆನೆಗುದಿಗೆ ಬಿದ್ದ ಅನುಕಂಪ ಆಧಾರಿತ ನೌಕರಿ: ಬಾಕಿ ಉಳಿದ ಅವಲಂಬಿತರ 1300 ಅರ್ಜಿ..!

Hubli News: ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನೇಮಕಾತಿ ವಿಷಯದಲ್ಲಿ ಸಾಕಷ್ಟು ಸುದ್ಧಿಯಾಗುತ್ತಲೇ ಇದೆ. 2814 ನೇಮಕಾತಿ ಪ್ರಕ್ರಿಯೆ ಬೆನ್ನಲ್ಲೇ ಈಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಸಾರಿಗೆ ಸಂಸ್ಥೆ, ಸರ್ಕಾರದ ನಿರ್ಧಾರದಿಂದ ಈಗ ನೌಕರರ ಕುಟುಂಬಸ್ಥರ ಅಲೆದಾಟ ಹೆಚ್ಚಾಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಸ್ತಿವಿ ನೋಡಿ.. ಅನುಕಂಪದ ಹುದ್ದೆ ನೇಮಕ ನನೆಗುದಿಗೆ. NWKRTC ಯಲ್ಲಿ...

ಯತ್ನಾಳ್ 5 ಲಕ್ಷ ಕೊಟ್ಟ್ರೆ , ನಾವು ಮದುವೆ ಮಾಡಿಸಿ, ಕೆಲಸ ಕೊಡುತ್ತೀವಿ: ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಾಲಿಕ್ ಮಾತನಾಡಿದ್ದು, ಗಣೇಶ ಚತುರ್ಥಿಗೆ ಧರ್ಮ ಕೇಳಿ ವ್ಯಾಪಾರ ವಹಿವಾಟು ಮಾಡಿ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮುತಾಲಿಕ್, ಧರ್ಮ ಕೇಳಿ ಪಹಲ್ಗಾಮ್‌ನಲ್ಲಿ ನಮ್ಮವರನ್ನ ಭೀಕರ ಕೊಲೆ ಮಾಡಲಾಗಿದೆ. ಹಲಾಲ್ ಇದ್ದ ವಸ್ತುಗಳನ್ನ ಖರೀದಿ ಮಾಡಿದ್ರೆ ಶಾಸ್ತ್ರಕ್ಕೆ ವಿರುದ್ಧ ಆಗುತ್ತದೆ. ಧರ್ಮದ ಆಧಾರದ ಮೇಲೆ...

Hubli: ರೈತ ಕ್ರಾಂತಿ ಹಾಗೂ ಶಿವಾನಂದ ಕರಿಗಾರ ಗೆಳೆಯರ ಬಳಗದಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ಮಹದಾಯಿ ಯೋಜನೆ ಅನುಷ್ಠಾನ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಕ್ರಾಂತಿ ಹಾಗೂ ಶಿವಾನಂದ ಕರಿಗಾರ ಗೆಳೆಯರ ಬಳಗದ ವತಿಯಿಂದ ಬ್ಯಾಹಟ್ಟಿ ಗ್ರಾಮದಿಂದ ಹುಬ್ಬಳ್ಳಿಯ ತಹಶಿಲ್ದಾರ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ತಲುಪಿದ ಪ್ರತಿಭಟನಾ...

ಕೇಂದ್ರೀಯ ಪ್ರಾದೇಶಿಕ ಬಸ್ ನಿಲ್ದಾಣದಲ್ಲಿಯೇ ಬಸ್‌ಗಳ ನಡುವೆ ಅಪ*ಘಾತ.. ತಪ್ಪಿದ ಭಾರೀ ಅನಾಹುತ

Dharwad News: ಸರ್ಕಾರಿ ಸಾರಿಗೆ ಬಸ್ ನಿಲ್ದಾಣದಲ್ಲಿಯೇ ಬಸ್ ಬ್ರೆಕ್ ಫೆಲ್ ಆದ ಕಾರಣ ಎರಡು ಬಸ್‌ಗಳ ನಡುವೆ ಡಿಕ್ಕಿಯಾಗಿ ಎರಡು ಬಸ್ ಹಾನಿಯಾದ ಘಟನೆ ಧಾರವಾಡ ಕೇಂದ್ರೀಯ ಪ್ರಾದೇಶಿಕ‌ಬಸ್ ನಿಲ್ದಾಣದಲ್ಲಿ ಇಂದು ನಡೆದಿದ್ದು, ಬಾರಿ ಅನಾಹುತವೊಂದು ತಪ್ಪಿದೆ. ಹೌದು.. ಧಾರವಾಡ ಹಳೇ ಬಸ್ ನಿಲ್ದಾಣದಲ್ಲಿ ಈ ಘಡನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಸನಿ...

Dharwad: ಅನಾಮಿಕನ ವಿರುದ್ಧ ಧಾರವಾಡದಲ್ಲಿ ಧರ್ಮಸ್ಥಳದ ಭಕ್ತಾಭಿಮಾನಿ ವೇದಿಕೆಯಿಂದ ಪ್ರತಿಭಟನೆ

Dharwad News: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ವಿರುದ್ದ ಅವಹೇಳನ ಕೆಲಸ ನಡಿತಾ ಇದೆ ಎಂದು ಆಗ್ರಹಿಸಿ ಧಾರವಾಡದಲ್ಲಿ ಧರ್ಮಸ್ಥಳದ ಭಕ್ತಾಭಿಮಾನಿ ವೇದಿಕೆಯಿಂದ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು. ಸುಮಾರು ಸಾವಿರಾರು ಭಕ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿ, ಧರ್ಮಸ್ಥಳ ಹೆಸರು ಹಾಳು ಮಾಡುತ್ತಿರುವ ಮಹೇಶ ಶೆಟ್ಟಿ ತಿಮರೊಡಿ, ಗಿರೀಶ್ ಮಟ್ಟೆನ್ನವರ, ಸಮೀರ್ , ಸಂತೋಷ್...

Hubli News: ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಸಚಿವ ಜೋಶಿ

Hubli News: ಹುಬ್ಬಳ್ಳಿ: ಗ್ರಾಮ ವಿಕಾಸ ಸೊಸೈಟಿ ಅನುಷ್ಠಾನಗೊಳಿಸುತ್ತಿರುವ ಉಚಿತ ವೃತ್ತಿಪರ ತರಬೇತಿ ಮೂಲಕ ವಿವಿಧ ಕಂಪನಿಗಳ ಸಹಯೋಗದೊಂದಿಗೆ ಏರ್ಪಡಿಸಿರುವ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉದ್ಘಾಟಿಸಿ, ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 378 ಜನರಿಗೆ ಉಚಿತ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img