Monday, May 11, 2026

ರಾಜ್ಯ

ಜಸ್ಟ್ ಮಿಸ್.. ಜೀವ ಕೈಯಲ್ಲಿ ಹಿಡಿದು ಬಸ್ ಪ್ರಯಾಣ ಮಾಡುತ್ತಿದ್ದಾರೆ ಇಲ್ಲಿಯ ವಿದ್ಯಾರ್ಥಿಗಳು

Gadag News: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಿಂದ ಸಂಕ್ಲಿಪೂರಗೆ ಹೋಗುತ್ತಿದ್ದ ಬಸ್ಸ್ ಫುಲ್ ರಶ್ ಆಗಿ ಶಿಗ್ಲಿ ನಾಕಾದ ಬೃಹತ್ ಗುಂಡಿ ವೊಂದರಲ್ಲಿ ಸಿಲುಕಿ ಬಸ್ಸಿನ ಬಾಗಿಲಿಗೆ ನೇತಾಡಿದ ವಿದ್ಯಾರ್ಥಿಗಳು ಭಯದಿಂದಲ್ಲೇ ಕೆಳಗಡೆ ಜಿಗಿದು ನಿಟ್ಟುಸಿರು ಬಿಟ್ಟ ಘಟನೆ ಜರುಗಿದೆ. ಹೌದು , ಲಕ್ಷ್ಮೇಶ್ವರ ಪಟ್ಟಣದಿಂದ ಸಂಕ್ಲಿಪೂರಗೆ ಹೋಗುವ ಬಸ್ಸಗಳು ದಿನನಿತ್ಯವೂ ಫುಲ್ ರಶ್ ಆಗಿ...

ಕುಂದಗೋಳ : 11 ತಿಂಗಳಿಂದ ಸ್ತ್ರೀರೋಗ ತಜ್ಞರ ಅನಧಿಕೃತ ಗೈರು ! ಗರ್ಭಿಣಿ ಬಾಣಂತಿಯರ ಪಾಡೇನು ?

Kundagola News: ಕುಂದಗೋಳ: ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಬೇಕಿದ್ದ ಸ್ತ್ರೀರೋಗ ತಜ್ಞರ ಅನಧಿಕೃತ ಗೈರು ಹಾಜರಿ ಪರಿಣಾಮ ಬಡ ಮಧ್ಯಮ ವರ್ಗದ ಗರ್ಭಿಣಿ, ಬಾಣಂತಿಯರಿಗೆ ಸೂಕ್ತ ತಪಾಸಣೆ ಚಿಕಿತ್ಸೆ ದೂರವಾಗಿದೆ. ಹೌದು ! ಬಡ, ಮಧ್ಯಮ ವರ್ಗದ ಗರ್ಭಿಣಿ, ಬಾಣಂತಿಯರ ಪಾಲಿಗೆ ಸಂಜೀವಿನಿ ಆಗಬೇಕಿದ್ದ ಕುಂದಗೋಳ ತಾಲೂಕು ಆಸ್ಪತ್ರೆ. ಇದೀಗ ಸ್ತ್ರೀರೋಗ ತಜ್ಞರ ಗೈರು...

ಮುಂದಿನ 24 ಗಂಟೆಯಲ್ಲಿ ಮಳೆ ಡೇಂಜರ್‌ ಅಲರ್ಟ್

ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 50ರಿಂದ 60 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮುಂದಿನ...

ಗಣೇಶೋತ್ಸವ ಸಂಭ್ರಮ ವೇಳೆ ಸುಪ್ರೀಂಕೋರ್ಟ್ ಆದೇಶ ಪಾಲಿಸಿ, ಇಲ್ಲವಾದಲ್ಲಿ ಕಾನೂನು ಕ್ರಮ- ಶಶಿಕುಮಾರ್

Hubli News: ಇನ್ನೇನು ಕೆಲವೇ ದಿನಗಳಲ್ಲಿ ಗಣೇಶೋತ್ಸವ ಬರಲಿದ್ದು, ಈ ವೇಳೆ ಗಣೇಶೋತ್ಸವದ ಸಂಭ್ರಮದ ವೇಳೆ ಡಿಜೆ ಸಿಸ್ಟಮ್ ಸೇರಿ ಎಲ್ಲ ವಿಚಾರದಲ್ಲೂ ಸುಪ್ರೀಂ ಕೋರ್ಟ್ ಆದೇಶ ಎಲ್ಲರು ಪಾಲಿಸಬೇಕು, ಇಲ್ಲಾವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಧಾರವಾಡದಲ್ಲಿ ಮಾತನಾಡಿದ ಅವರು,...

ರಾಜ್ಯದಲ್ಲೂ ಹಳೆಯ ಪಿಂಚಣಿ ಯೋಜನೆ ಜಾರಿ?

ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಾಲಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಬದಲಾಗಿ, ಹಳೆಯ ಪಿಂಚಣಿ ಯೋಜನೆ ಜಾರಿ ಮಾಡುವ ಸಾಧ್ಯತೆ ಇದೆ. ಈ ಕುರಿತು ಆಗಸ್ಟ್‌ 12ರಂದು ಮಹತ್ವದ ಸಭೆ ಕರೆಯಲಾಗಿದೆ. ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರಾದ ಉಮಾ ಮಹಾದೇವನ್‌ ಅಧ್ಯಕ್ಷತೆಯಲ್ಲಿ, ಸಭೆ ನಡೆಯಲಿದೆ. ಆಗಸ್ಟ್‌ 12ರ ಸಂಜೆ ವಿಧಾನಸೌಧದಲ್ಲಿ...

ಮಹಿಳೆಯರಿಗೆ LIC ಗಿಫ್ಟ್‌ “ಬಿಮಾ ಸಖಿ” ಜಾರಿ!

ಮಹಿಳೆಯರಿಗೆ ಸಿಗಲಿದೆ ಭರ್ಜರಿ ಬಂಪರ್‌ ಗಿಫ್ಟ್.‌ ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ವಿಮಾ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾರ್ವಜನಿಕ ರಂಗದ ದೈತ್ಯ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮವು LIC ಬಿಮಾ ಸಖಿ ಎಂಬ ವಿಶೇಷ ಯೋಜನೆಯನ್ನು ಆರಂಭಿಸಿದೆ. ಮಹಿಳೆಯರಿಗೆಂದೇ ಈ ಯೋಜನೆ ಇದ್ದು, ಸ್ಥಿರವಾದ ಮಾಸಿಕ ಆದಾಯ ಗಳಿಸಲು ಈ ಯೋಜನೆಯು ಒಂದು...

ದೇಗುಲದ ಗೋಡೆ ಮೇಲೆ ಅನ್ಯಧರ್ಮದ ಚಿಹ್ನೆ!

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ, ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಪರಾರಿಯಾಗಿರುವ ವಿಲಕ್ಷಣ ಘಟನೆ ನಡೆದಿದೆ. ಬುಧವಾರ ರಾತ್ರಿ ದುಷ್ಕರ್ಮಿಗಳು ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿದ್ದಾರೆ. ಈ ವೇಳೆ ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕಳ್ಳತನ ಮಾಡಿದ್ದಾರೆ. ಬಳಿಕ ದೇವಸ್ಥಾನದ ಗೋಡೆಯ ಮೇಲೆ...

ಹೆದರಿದ್ನಾ ಭೀಮ! : ಭದ್ರತೆಗೆ ಗನ್‌ಮ್ಯಾನ್‌ಗಾಗಿ ಅನಾಮಿಕ ಮನವಿ

ಧರ್ಮಸ್ಥಳದಲ್ಲಿ ಶವಹೂತಿಟ್ಟಿರುವ ಪ್ರಕರಣ ದೇಶದೆಲ್ಲಡೆ ಸಂಚಲನ ಸೃಷ್ಟಿಸಿದೆ. ದೂರುದಾರ ಗುರುತಿಸಿದ 13 ಪಾಯಿಂಟ್‌ ಗಳಲ್ಲಿ ಈಗಾಗಲೇ 12 ಪಾಯಿಂಟ್‌ ಗಳನ್ನು ಹಗೆದಿದ್ದು ಕೆಲವೂಂದರಲ್ಲಿ ಮಾನವನ ಅಸ್ಥಿಪಂಜರಗಳು ಪತ್ತೆಯಾಗಿವೆ. ಇನ್ನೂ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಇದೀಗ ಅನಾಮಿಕ ದೂರುದಾರ ತನಗೆ ಗನ್‌ ಮ್ಯಾನ್‌ ಭದ್ರತೆ ನೀಡುವಂತೆ SIT ಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೆಲವು ದಿನಗಳ...

ಕೊಬ್ಬರಿ ಬೆಲೆ ಕುಸಿತ ಅನ್ನದಾತ ಕಂಗಾಲು – ಇಳಿಕೆಯತ್ತ ಸಾಗಿದ ಕೊಬ್ಬರಿ ದರ!

ಇತ್ತೀಚಿನ ಕೆಲ ವಾರಗಳಿಂದ, ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಉಂಡೆ ಕೊಬ್ಬರಿ ಧಾರಣೆ ನಿರಂತರವಾಗಿ ಇಳಿಕೆಯತ್ತ ಸಾಗುತ್ತಿದ್ದು, ಇದರಿಂದ ರೈತರ ಆತಂಕ ಹೆಚ್ಚಾಗಿದೆ. ಉಂಡೆ ಕೊಬ್ಬರಿ ಬೆಲೆ ಏರಿಕೆಯಿಂದಾಗಿ, ಉತ್ತರ ಭಾರತದ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾಗಿದೆ. ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಗುರುವಾರ ಗರಿಷ್ಠ ದರ, ಕ್ವಿಂಟಲ್ ₹26,500ಕ್ಕೆ ಇಳಿಕೆಯಾಗಿದೆ. ಕನಿಷ್ಠ ₹24,000, ಮಾದರಿ ₹25,500ಕ್ಕೆ ಮಾರಾಟವಾಗಿದೆ. ಮಾರುಕಟ್ಟೆಗೆ...

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು ಸಂಸ್ಕರಣೆಗೆ ಒಂದಿಂಚೂ ಜಾಗವಿಲ್ಲ. ಪ್ರತಿ ಕೈಗಾರಿಕಾ ಪ್ರದೇಶದಲ್ಲಿಯೂ ಒಂದು ತ್ಯಾಜ್ಯ ವಸ್ತು ಸಂಸ್ಕರಣಾ ಘಟಕಕ್ಕೆ ಸ್ಥಳ ನೊಗದಿ ಮಾಡಬೇಕೆಂಬ ನಿಯಮವಿದ್ದರೂ ಅನುಷ್ಠಾನಗೊಳ್ಳದ ಪರಿಣಾಮ ಮೈಸೂರಿನಲ್ಲಿ ಕೈಗಾರಿಕಾ ತ್ಯಾಜ್ಯ ವಿಲೇವಾರಿ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img