Monday, May 11, 2026

ರಾಜ್ಯ

ನನ್ನ ಸಾವಿಗೆ ಸಂಸದರೇ ಕಾರಣ – ಡಾ. ಕೆ ಸುಧಾಕರ್‌ಗೆ ಸಂಕಷ್ಟ, ಡಿಸಿ ಕಚೇರಿ ಎದುರೇ ಕಾರು ಚಾಲಕ ಆತ್ಮಹತ್ಯೆ!

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಬರೆದ ಡೆತ್ ನೋಟ್‌ನಲ್ಲಿ ಸಂಸದ ಡಾ.ಕೆ.ಸುಧಾಕರ್ ಮತ್ತು ಅವರ ಬೆಂಬಲಿಗರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎನ್ನಲಾಗಿದೆ. 33 ವರ್ಷದ ಬಾಬು, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕರಾಗಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಇಂದು ಬೆಳಿಗ್ಗೆ...

ಮಳೆಗೆ ತತ್ತರಿಸಿದ ‘ಉತ್ತರ ಕರ್ನಾಟಕ’, ಮಳೆ ಅಬ್ಬರ – ಪ್ರವಾಹ, ಭೂಕುಸಿತ!

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ವಿಜಯಪುರದಿಂದ ಉತ್ತರ ಕನ್ನಡವರೆಗೆ, ಬಳ್ಳಾರಿಯಿಂದ ಬಾಗಲಕೋಟೆಯವರೆಗೆ ಗ್ರಾಮೀಣ ಭಾಗದ ಜನತೆ ಮಳೆ ಆರ್ಭಟದಿಂದ ಪರದಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಹಲವೆಡೆ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು...

ಧರ್ಮಸ್ಥಳ ಗಲಾಟೆಗೆ ಸರ್ಕಾರ ಸ್ಪಷ್ಟನೆ!

ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರಿದಿದೆ. ವರದಿ ಮಾಡ್ತಿದ್ದ ಯೂಟ್ಯೂಬರ್, ಟಿವಿ ವರದಿಗಾರರ ಮೇಲೆ ಭೀಕರವಾಗಿ ಹಲ್ಲೆ ನಡೆದಿದೆ. ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಿನ್ನೆ ಸಂಜೆ ದೊಡ್ಡ ಹೈಡ್ರಾಮವೇ ನಡೀದಿದೆ. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡ್ತಿದ್ದಾರೆಂದು ಆರೋಪಿಸಿ, ನಾಲ್ವರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ಗುಂಪುಗೂಡಿದ್ದ ಜನರನ್ನು ಚದುರಿಸಲು, ಪೊಲೀಸರು...

5 ರೀತಿ ‘ನಕಲಿ ವೋಟ್’ – ರಾಗಾ ‘ಆಟಂ ಬಾಂಬ್’ ಡಿಟೇಲ್ಸ್

ಬಿಜೆಪಿ ವಿರುದ್ಧದ ಮತಗಳ್ಳತನ ಆರೋಪಕ್ಕೆ, ಕಾಂಗ್ರೆಸ್‌ ಪಕ್ಷ ದಾಖಲೆಗಳನ್ನು ರಿಲೀಸ್‌ ಮಾಡಿದೆ. ದೆಹಲಿಯಲ್ಲಿ ಸಂಸದ ರಾಹುಲ್‌ ಗಾಂಧಿ, ಸಾಕ್ಷಿ ಸಮೇತ ಪ್ರತೀ ವಿಚಾರವನ್ನೂ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಮತಗಳ್ಳತನ ವಿರುದ್ಧದ ಹೋರಾಟ ನಡೀತಿದ್ದು, ಒಂದು ದಿನಕ್ಕೂ ಮುಂಚೆಯೇ ಸಾಕ್ಷಿ ಬಹಿರಂಗಪಡಿಸಿದ್ದಾರೆ. ರಾಹುಲ್‌ ಪ್ರಕಾರ 5 ರೀತಿಯ ಮತಗಳ್ಳತನ ನಡೆದಿದೆಯಂತೆ. 5 ರೀತಿಯ ಮತಗಳ್ಳತನ 1) ನಕಲಿ ಮತದಾರರು...

ಧರ್ಮಸ್ಥಳದಲ್ಲಿ ಮಾಧ್ಯಮದವರ ಮೇಲಿನ ಹಲ್ಲೆಗೆ KSDMF ಖಂಡನೆ

ಧರ್ಮಸ್ಥಳದಲ್ಲಿ ಕಾರ್ಯನಿರತರಾಗಿದ್ದ ಡಿಜಿಟಲ್ ಮಾಧ್ಯಮದ ಮೇಲೆ ಮತ್ತು ಇತರೆ ಪತ್ರಕರ್ತರ ಮೇಲೂ ಕೆಲವು ಪುಂಡರು ನಡೆಸಿರುವ ಹಲ್ಲೆ , ಅಭಿವ್ಯಕ್ತಿ ಸ್ವತಂತ್ರದ ಮೇಲೆ ನಡೆದ ದಾಳಿ ಆಗಿದೆ. ವಸ್ತುಸ್ಥಿತಿಯನ್ನು ವರದಿ ಮಾಡಲು ಹೋದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಈ ಗುಂಪು ಟಾರ್ಗೆಟ್ ಮಾಡಿರುವುದು ಹೇಯ ಕೃತ್ಯ. ಧರ್ಮಸ್ಥಳದ ಘನತೆಗೆ ಈ ಪುಂಡರು ಚ್ಯುತಿ ತಂದಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿರುವ...

ಬಿಜೆಪಿ, ಆರ್.ಎಸ್.ಎಸ್ ವಿಷ ಬೀಜ ಬಿತ್ತುವ ಕಾರ್ಯವನ್ನು ಮಾಡ್ತಿದೆ: ಪ್ರಿಯಾಂಕ ಖರ್ಗೆ ಆಕ್ರೋಶ

Hubli News: ಹುಬ್ಬಳ್ಳಿ: ಶಾಲೆಯ ನೀರಿನ ಟ್ಯಾಂಕ್ ನಲ್ಲಿ ವಿಷ ಹಾಕಿದ ಪ್ರಕರಣದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್‌ ವಿಷ ಬಿಜ ಬಿತ್ತೋ ಕೆಲಸ ಮಾಡುತ್ತಿದೆ. ಶಾಲೆ ಮುಖ್ಯೋಪಾಧ್ಯಾಯನ ವರ್ಗಾವಣೆಗೆ ವಿಷ ಹಾಕ್ತಾರೆ. ಇವರೇನು ಮನುಷ್ಯರಾ.? ಎಂದು ಸಚಿವ ಪ್ರಿಯಾಂಕಾ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಾಕೆ ಬಿಜೆಪಿಯವರು...

ಬಿಜೆಪಿ ಜೊತೆ ಜೆಡಿಎಸ್‌ ವಿಲೀನಗೊಳ್ಳುತ್ತಾ?

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌, ಭವಿಷ್ಯದಲ್ಲಿ ಬಿಜೆಪಿ ಪಕ್ಷದೊಳಗೆ ವಿಲೀನಗೊಳ್ಳುತ್ತಾ? ಇಂತಹ ಎಲ್ಲಾ ಲಕ್ಷಣ ಕಾಣುತ್ತಿವೆ ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿರುವ ಮಾತು ಹೊಸ ಚರ್ಚೆಗೆ ಕಾರಣವಾಗಿದೆ. ಸುಳ್ಳಿನ ಪಕ್ಷವೆಂದೇ ಬಿಜೆಪಿಗರು ಹೆಸರುವಾಸಿ. ಇಂಥಾ ಪಕ್ಷದೊಳಗೆ ಜೆಡಿಎಸ್‌ ವಿಲೀನಗೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಇತಿಹಾಸದ ವಿವರಣೆಯಲ್ಲಿ, ಅತ್ಯಂತ ಅವಸರದಿಂದ ಪ್ರತಿಕ್ರಿಯೆ ನೀಡ್ತಿದ್ದಾರೆ. ಇದನ್ನ...

Gadag: ಧಾರಾಕಾರ ಮಳೆಗೆ ಕುಸಿದ ರಸ್ತೆಗಳು, ನಾಶವಾದ ಮೆಕ್ಕೆಜೋಳದ ಬೆಳೆಗಳು

Gadag News: ಮಂಗಳವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ರಸ್ತೆಗಳು ಕುಸಿದದ್ದು, ರೈತರು ಬೆಳೆದ ವಿವಿಧ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಮೆಕ್ಕೆಜೋಳ ಸಹ ನೆಲಕಚ್ಚಿದೆ. ಮಳೆಯಿಲ್ಲದೆ ರೈತರು ಕಂಗಾಲು ಆಗಿದ್ದರೂ ಈಗ ಮಳೆಯಿಂದಾಗಿ ಸ್ವಲ್ಪ ಮಟ್ಟಿಗೆ ರೈತರ ಮೊಗದಲ್ಲಿ ಸಂತಸವಾದರೂ‌ ಆದರೆ ಭಾರಿ ಬಿರುಗಾಳಿ...

ಬಾಗಲಕೋಟೆಯ ಬಡಕುಟುಂಬದ ವಿದ್ಯಾರ್ಥಿನಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗ ರಿಷಬ್‌ ಪಂಥ ನೆರವಿನ ಹಸ್ತ

Bagalakote: ಬಾಗಲಕೋಟೆ : ಮನುಷ್ಯತ್ವ ಅನ್ನೋದು ಇದ್ರೆ ಜಾಗ, ಜಾತಿ ಯಾವುದೂ ವಿಷಯವೇ ಅಲ್ಲ ಅನ್ನೋದನ್ನು ಕ್ರಿಕೇಟರ್ ರಿಷಬ್ ಪಂಥ್ ಸಾಬೀತು ಮಾಡಿದ್ದಾರೆ. ಬಾಗಲಕೋಟೆಯ ವಿದ್ಯಾರ್ಥಿನಿಗೆ ಬಿಸಿಎಂ ತರಗತಿ ಪ್ರವೇಶಕ್ಕೆ 40 ಸಾವಿರ ಹಣದ ಅವಶ್ಯಕತೆ ಇತ್ತು. ಹಾಗಾಗಿ ಪಂಥ್ ವಿದ್ಯಾರ್ಥಿನಿಗೆ ಹಣದ ಸಹಾಯ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ವಿದ್ಯಾರ್ಥಿನಿ...

ಆಪರೇಷನ್‌ ಅಸ್ಥಿಪಂಜರಕ್ಕೆ ಅಜ್ಞಾತ ಶಕ್ತಿಯ ಅಡ್ಡಗಾಲು!?

ಧರ್ಮಸ್ಥಳದ ನಿಗೂಢ ಸಾವುಗಳ ಪ್ರಕರಣ, ಅಂತಿಮ ಘಟ್ಟಕ್ಕೆ ಬಂದಿದೆ. ಇಂಥಾ ಹೊತ್ತಲ್ಲಿ GPR ಬಳಕೆ ವಿಚಾರದಲ್ಲಿ ಪ್ರಶ್ನೆಗಳು ಉದ್ಭವಿಸಿವೆ. ಮೃತ ಅನನ್ಯಾ ಭಟ್‌ ನ್ಯಾಯ ಸಿಗಬೇಕೆಂದು ತಾಯಿ ಸುಜಾತ ಭಟ್ ಹೋರಾಡ್ತಿದ್ದಾರೆ. ಅಸ್ಥಿಪಂಜರಗಳ ಶೋಧ ಕಾರ್ಯಾಚರಣೆಯಲ್ಲಿ, GPR ತಂತ್ರಜ್ಞಾನ ಬಳಕೆ ಮಾಡುವಂತೆ ಆಗ್ರಹಿಸಿದ್ರು. ಆದ್ರೀಗ GPR ತಂತ್ರಜ್ಞಾನ ಬಳಕೆ ತಪ್ಪಿಸಲು ಷಡ್ಯಂತ್ರ್ಯ ನಡೀತಿದೆ ಅಂತಾ, ಸುಜಾತ ಭಟ್‌...
- Advertisement -spot_img

Latest News

ಮುನ್ನೆಚ್ಚರಿಕೆ ಇಲ್ಲದೆ ರಸ್ತೆ ಬಂದ್ | ಹೆದ್ದಾರಿಯಲ್ಲಿ ಸಾರ್ವಜನಿಕರ ಪರದಾಟ!

ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್‌ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...
- Advertisement -spot_img