Monday, May 11, 2026

ರಾಜ್ಯ

ರಾಶಿ, ರಾಶಿ ನವಿಲುಗಳ ನಿಗೂಢ ಅಂತ್ಯ – ಏನಾಯ್ತು?

ಇತ್ತೀಚೆಗೆ ಕಾಡುಮೃಗಗಳ ಮೇಲೆ ನಡೆಯುತ್ತಿರುವ ಹಲ್ಲೆಗಳ ಸರಮಾಲೆಗೆ ಈಗ ತುಮಕೂರು ಜಿಲ್ಲೆಯಲ್ಲಿ 19 ನವಿಲುಗಳ ನಿಗೂಢ ಸಾವು ಸೇರ್ಪಡೆಯಾಗಿದೆ. ಈ ಘಟನೆ ಈಗ ರಾಜ್ಯದ ಜನರಲ್ಲಿ ಆಕ್ರೋಶ ಮತ್ತು ಆತಂಕ ಮೂಡಿಸಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿಯ ಹನುಮಂತಪುರ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಕೆರೆ ಕೋಡಿ ನೀರಿನ ಪಕ್ಕದ ಜಮೀನಿನಲ್ಲಿ 19...

ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಆ. 4 ರಿಂದ ರಾಜ್ಯದಾದ್ಯಂತ ಮಳೆ ಹೆಚ್ಚಳ!

ಇಷ್ಟು ದಿನ ತಗ್ಗಿರುವ ಮಳೆ, ಮುಂದಿನ ವಾರದಿಂದ ಮತ್ತೆ ತೀವ್ರಗೊಳ್ಳಲಿದೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮುನ್ಸೂಚನೆಯ ಪ್ರಕಾರ, ಆಗಸ್ಟ್ 4ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಆಗಸ್ಟ್ 4ರಿಂದ 6ರವರೆಗೆ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು ಮತ್ತು ಬಂಗಾಳ ಕೊಲ್ಲಿಯ ಅಡಿಕಟ್ಟೆಯಿಂದ ಈ ಗಾಳಿ ಬರುತ್ತಿದ್ದು,...

KRS ಡ್ಯಾಂ ಫುಲ್‌ ಆದ್ರೂ ಕೆರೆ ಕಟ್ಟೆ ಖಾಲಿ ಖಾಲಿ

ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವುದು ಖುಷಿಯ ವಿಚಾರವಾದರೆ. ಭರ್ತಿಯಾಗಿ ಒಂದೂವರೆ ತಿಂಗಳು ಕಳೆದರೂ ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನ ಕೊನೇ ಭಾಗದ ರೈತರಿಗೆ ನೀರು ತಲುಪಿಲ್ಲ. ಕೆರೆ ಕಟ್ಟೆಗಳನ್ನು ತುಂಬಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ತಮಿಳುನಾಡಿಗೆ ಹೆಚ್ಚುವರಿಯಾಗಿ ನೀರು ಹರಿದು ಹೋಗುತ್ತಿದ್ದರೂ, ಇದನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತೀವ್ರ...

ಜೈಲಲ್ಲಿ ಪ್ರಜ್ವಲ್ ಕೂಲಿ – ತಿಂಗಳಿಗೆ 15,720 ಸಂಬಳ!

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಹಣೆಬರಹ ಬದಲಾಗಿದೆ. ಬರೀ ಹಣೆಬರಹ ಅಲ್ಲ. ರೇಪ್ ಮಾಡಿದ ತಪ್ಪಿಗೆ ಕಂಬಿ ಹಿಂದೆ ಜೀವನ ಪರ್ಯಂತ ಕಾಲ ಕಳೆಯುವಂತಾಗಿದೆ. ಜೀವಾವಧಿ ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಕಣ್ಣೀರು ಹಾಕಿರುವ ಪ್ರಜ್ವಲ್ ರೇವಣ್ಣ ಅವರು, ಪರಪ್ಪನ ಅಗ್ರಹಾರದ ಜೈಲಿನೊಳಗೆ ತಮ್ಮ ಕೈದಿ ಜೀವನವನ್ನ ಮುಂದುವರಿಸುತ್ತಿದ್ದಾರೆ. ಮನೆ ಕೆಲಸದ ಮಹಿಳೆ ಮೇಲೆ ನಡೆದ...

ಆ.5ಕ್ಕೆ ಸಾರಿಗೆ ಬಂದ್ – ಪ್ರಯಾಣಿಕರೇ ಎಚ್ಚರ, ನೌಕರರ ಮುಷ್ಕರ vs ಸರ್ಕಾರದ ತಂತ್ರ!

ಆಗಸ್ಟ್ 5ರಿಂದಲೇ ಕರ್ನಾಟಕದಲ್ಲಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧಾರ ಮಾಡಿದ್ದಾರೆ. ಆದ ಕಾರಣ ಆಗಸ್ಟ್ 4ರಂದು ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC), NWKRTC, NEKRTC ಹಾಗೂ BMTC ನೌಕರರನ್ನು ಒಳಗೊಂಡಿರುವ ಜಂಟಿ ಕ್ರಿಯಾ ಸಮಿತಿ ಈ ಮುಷ್ಕರಕ್ಕೆ ಕರೆ ನೀಡಿದೆ....

ಮೋದಿ V/S ರಾಹುಲ್ : ಭಾರತದ ಪ್ರಧಾನಿಗೆ ಕಡಿಮೆ ಬಹುಮತ!

ಚುನಾವಣಾ ಆಯೋಗದ ಮೇಲೆ ಈಗಾಗಲೇ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡಿದ್ದಾರೆ. ಇದೀಗ ಚುನಾವಣಾ ಆಯೋಗದ ಮೇಲೆ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ 70 ರಿಂದ 100 ಸ್ಥಾನಗಳಲ್ಲಿ ಸಂಘಟಿತ ಅಕ್ರಮಗಳು ನಡೆದಿರುವ ಶಂಕೆ ಇದೆ. ನಮ್ಮ ಚುನಾವಣಾ ವ್ಯವಸ್ಥೆಯು ಈಗಾಗಲೇ ಸತ್ತಿದೆ ಎಂದು ಕಿಡಿಕಾರಿದ್ದಾರೆ. ಚುನಾವಣಾ ಅಕ್ರಮಗಳ...

ಸಾರಿಗೆ ಮುಷ್ಕರದ ಬಿಸಿ ಸರ್ಕಾರಕ್ಕೆ ಹೊಸ ಬಿಕ್ಕಟ್ಟು

ಆಗಸ್ಟ್ 5ಕ್ಕೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಿಗಧಿಯಾಗಿದೆ. KSRTC, BMTC ನೌಕರರು ವೇತನ ಪರಿಷ್ಕರಣೆ, ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ ನೌಕರರ ಈ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯ ಸರ್ಕಾರದ ತಲೆ ಕೆಡಿಸಿದೆ. ಈಗಾಗಲೇ ಸರ್ಕಾರ ಹಲವು ಸುತ್ತಿನ ಸಭೆ ನಡೆಸಿ ನೌಕರರನ್ನು ಸಮಾಧಾನಪಡಿಸಲು ಸರ್ಕಸ್ ಮಾಡಿದ್ದಾರೆ. ಆದರೆ...

ಧರ್ಮಸ್ಥಳ ಪ್ರಕರಣ ರಣರೋಚಕ ತಿರುವು : ಹೊಸ ಸಾಕ್ಷಿದಾರನ ಎಂಟ್ರಿ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಅನಾಮಿಕನೊಬ್ಬ ಧರ್ಮಸ್ಥಳದಲ್ಲಿ ಸುಮಾರು ಎರಡು ದಶಕಗಳಿಂದ ನೂರಾರು ಶವಗಳನ್ನು ಹೂಳಲಾಗಿದೆ ಸರ್​. ಬನ್ನಿ ಸರ್​ ನಾನು ಜಾಗ ತೋರಿಸ್ತೀನಿ ಅಂತ ಹೇಳಿದ್ದ. ಪೊಲೀಸರನ್ನ ಕರ್ಕೊಂಡು.. ಸರ್​ ಅಲ್ಲಿ.. ಸರ್​ ಇಲ್ಲಿ ಅಂತ ಹೂತಿಟ್ಟ ಜಾಗವನ್ನ ತೋರಿಸಿದ್ದ. ಇದರ ನಡುವೆ ಎಸ್‌ಐಟಿ ಮುಂದೆ...

ಹದಿಹರೆಯದ ಬಾಲಕಿ ಕತ್ತು ಹಿಸುಕಿದ್ದಾರೆ – ಕಲ್ಲೇರಿಯಲ್ಲಿ ರಹಸ್ಯ?

ಧರ್ಮಸ್ಥಳ ನಿಗೂಢ ಸಾವಿನ ಪ್ರಕರಣದ SIT ತನಿಖೆ ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇವತ್ತು 9ನೇ ಪಾಯಿಂಟ್‌ನ ಶೋಧ ಕಾರ್ಯ ನಡೆಯುತ್ತಿದೆ. ಇದಾದ ಮೇಲೆ 13ನೇ ಪಾಯಿಂಟ್‌ನ ಉತ್ಖನನದ ಬಳಿಕ, ಕಲ್ಲೇರಿ ರಹಸ್ಯ ಭೇದಿಸೋಕೆ ಎಸ್‌ಐಟಿ ಮುಂದಾಗಿದೆ. ಕಲ್ಲೇರಿಯಲ್ಲಿ ಹದಿಹರೆಯದ ಬಾಲಕಿಯ ಶವವನ್ನು ಕಂಡಿದ್ದಾಗಿ, ವಿಚಾರಣೆ ವೇಳೆ ಅನಾಮಿಕ ಹೇಳಿದ್ದಾನೆ. ನಾನು ನೋಡಿದಾಗ, ಬಾಲಕಿ ಶಾಲಾ ಸಮವಸ್ತ್ರದ...

ಡಿ.ಕೆ. ಶಿವಕುಮಾರ್‌ಗೆ ಪರೋಕ್ಷ ಆಹ್ವಾನನಾ?

ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ.. ಯಾವಾಗ ಏನ್‌ ಬೇಕಾದ್ರೂ ಆಗಬಹುದು. ಯಾರು ಯಾವ ಪಕ್ಷಕ್ಕಾದ್ರೂ ಹೋಗಬಹುದು. ಈ ಹಿಂದೆಯೂ ಇಂಥಾ ಹಲವಾರು ಘಟನೆಗಳು ನಡೆದಿವೆ. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಎಸ್‌.ಎಂ. ಕೃಷ್ಣ, ಬಂಗಾರಪ್ಪ ಅವರು ಕೂಡ ಇದಕ್ಕೆ ಹೊರತಾಗಿಲ್ಲ. ಜೆಡಿಎಸ್ ಪಕ್ಷದಲ್ಲಿದ್ದ ಸಿದ್ದರಾಮಯ್ಯನವರು ಕಾಂಗ್ರೆಸ್ಸಿಗೆ ಬಂದಿದ್ದಾರೆ. ಕಾಂಗ್ರೆಸ್‌ನಲ್ಲಿದ್ದ ಎಸ್‌.ಎಂ. ಕೃಷ್ಣ ಅವರು ದಿಢೀರನೇ ಬಿಜೆಪಿ ಪಕ್ಷ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img