Sunday, May 3, 2026

ರಾಜ್ಯ

Tumakuru: ಸಿಕ್ಕ ಚಿನ್ನವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕ: ಎಸ್ಪಿಯಿಂದ ಸನ್ಮಾನ

Tumakuru News: ತುಮಕೂರು: ಈಗ ಚಿನ್ನದ ಬೆಲೆ ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ ಯಾರದ್ದಾದ್ರೂ ಚಿನ್ನ ಕಳೆದು ಹೋದ್ರೆ, ಅದು ಸಿಗೋದು ಡೌಟ್ ಅನ್ನೋ ರೇಂಜ್‌ಗೆ. ಆದರೆ ತುಮಕೂರಿನಲ್ಲಿ ಓರ್ವ ವ್ಯಕ್ತಿ ತನಗೆ ಸಿಕ್ಕ ಚಿನ್ನವನ್ನು, ಪೋಲೀಸರಿಗೆ ನೀಡಿ, ಪ್ರಾಮಾಣಿಕತೆ ಮೆರೆದಿದ್ದಾನೆ. 10 ವರ್ಷಗಳಿಂದ ತುಮಕೂರು ಮಹಾನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ರಾಜಶೇಖರ್...

Koppala News: 17ನೇ ಪೀಠಾಧಿಪತಿ ಲಿಂಗೈಕ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವ ಆಚರಣೆ

Koppala News: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಮಠದಲ್ಲಿ ಇಂದು 17ನೇ ಪೀಠಾಧಿಪತಿಗಳಾದ ಲಿಂಗೈಕ್ಯ ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೋತ್ಸವವನ್ನು ಅತ್ಯಂತ ಭಕ್ತಿಭಾವದಿಂದ ಆಚರಿಸಲಾಯಿತು. ಈ ಅಂಗವಾಗಿ ಮಳೆ ಮಲ್ಲೇಶ್ವರ ದೇವಸ್ಥಾನದಿಂದ ಗವಿಮಠದವರೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗಳ ನೇತೃತ್ವದಲ್ಲಿ ಭವ್ಯ ಪಾದಯಾತ್ರೆ ಜರುಗಿತು. ಬೆಳಿಗ್ಗೆ 6 ಗಂಟೆಗೆ ಸಾವಿರಾರು ಭಕ್ತರು...

ಪದೇ ಪದೇ ವಿದ್ಯುತ್ ಸಂಪರ್ಕ ಕಟ್ ಮಾಡಿ ಪುಂಡರಿಂದ ಉಪಟಳ: ದೂರು ನೀಡಿದ್ರೂ ಕ್ಯಾರೇ ಎನ್ನದ ಪೊಲೀಸರು

Mandya: ಮಂಡ್ಯ: ಚೆಸ್ಕಾಂ ಇಲಾಖೆಯಲ್ಲಿ ಅಧಿಕೃತ ನಂಬರ್ ಮಾಡಿಸಿಕೊಂಡು ವಿದ್ಯುತ್ ಸಂಪರ್ಕ ಪಡೆದುಕೊಂಡಿರುವ ವಿದ್ಯುತ್ ಲೈನ್ ಅನ್ನು, ನಾಲ್ಕು ಜನರು ಸೇರಿಕೊಂಡು ರಾತ್ರಿ ವೇಳೆ ಪದೇ ಪದೇ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಕಾರಣ, ರೈತನ ಬೆಳೆ ಒಣಗಿ ಹೋಗುವ ಸ್ಥಿತಿಗೆ ತಲುಪಿರೊ ಘಟನೆ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಚಿಕ್ಕಳಲೆ ಗ್ರಾಮದಲ್ಲಿ‌...

Bidar News: ಬೈಕ್‌ ಮೇಲೆ ಗಾಂಜಾ ಸಾಗಣೆ: 38 ಕೆಜಿ 950 ಗ್ರಾಂ ಗಾಂಜಾ ಸಂತಪುರ ಪೊಲೀಸರ ವಶಕ್ಕೆ

Bidar News: ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಜಂಬಗಿ ಗ್ರಾಮದ ಬಳಿ ಗಾಂಜಾ ಸಾಗಾಟ ನಡೆಯುತ್ತಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ಜಂಬಗಿ ಗ್ರಾಮದ ಶ್ರೀ ದತ್ತ ಮಂದಿರದ ಸಮೀಪ ವಾಹನ ತಪಾಸಣೆ ನಡೆಸಿದ ವೇಳೆ ಬೈಕ್ ಮೇಲೆ ಇಬ್ಬರು ವ್ಯಕ್ತಿಗಳು ಚೀಲಗಳಲ್ಲಿ ಸುಮಾರು 38 ಕೆಜಿ 950 ಗ್ರಾಂ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ....

Belagavi News: ಆಸ್ತಿಗಾಗಿ ಪ್ರೀತಿಸುತ್ತಿದ್ದವಳನ್ನೇ ಹ*ತ್ಯೆ ಗೈದ ದುರುಳ

Belagavi News: ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಆಸ್ತಿ ಆಸೆಗಾಗಿ ವ್ಯಕ್ತಿಯೊಬ್ಬ ತಾನು ಪ್ರೀತಿಸುತ್ತಿದ್ದ ಮಹಿಳೆಯನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹೌದು, ಅಥಣಿ ಪಟ್ಟಣದ ಸಮೀಪವಿರುವ ಕಬ್ಬಿನ ತೋಟವೊಂದು ಈಗ ರಕ್ತಸಿಕ್ತವಾಗಿದ್ದು, ಸುಜಾತಾ ಪವಾರ್ ಎಂಬ 34 ವರ್ಷದ ಮಹಿಳೆ ಈ ಕೃತ್ಯಕ್ಕೆ ಬಲಿಯಾಗಿದ್ದಾರೆ. ಮೃತ ಸುಜಾತಾ ಹಾರೂಗೇರಿಯಲ್ಲಿದ್ದ ತನ್ನ ಗಂಡನ ಜೊತೆ ಮುನಿಸಿಕೊಂಡು...

Tumakuru:ಗುಜರಿ ವ್ಯಾಪಾರಿ ಹ*ತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನಿಗಾಗಿ ಪತಿಯನ್ನೇ ಚಟ್ಟಕ್ಕೇರಿಸಿದ್ದ ಪತ್ನಿ

Tumakuru: ಮದುವೆಯಾಗಿ 3 ತಿಂಗಳಾಗುವ ಮುನ್ನವೇ ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಬಲಿ ಪಡೆದಿರುವ ಘೋರ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ. ಗುಜರಿ ವ್ಯಾಪಾರಿ ಮನ್ಸೂರ್ ಪಾಷಾ ಕೊಲೆ ಪ್ರಕರಣಕ್ಕೆ ಈಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಈತನ ಪತ್ನಿ ಫರ್ಜಾನಳೇ ಕೊಲೆಯ ಮಾಸ್ಟರ್ ಮೈಂಡ್ ಅನ್ನೋದು ತನಿಖೆಯಲ್ಲಿ ಬಯಲಾಗಿದೆ ಚಿಕ್ಕಮಗಳೂರಿನ ಧನರಾಜ್...

ಸಿದ್ಧಾರೂಢರ ಮಠಕ್ಕಿಲ್ಲ ಸಿಲಿಂಡರ್ ಅಭಾವದ ಆತಂಕ: ಬಾಯ್ಲರ್ ಬಳಕೆಯಲ್ಲಿ ಅನ್ನದಾಸೋಹ ನಿರಂತರ..!

Hubli News: ಹುಬ್ಬಳ್ಳಿ: ವಾಣಿಜ್ಯ ಬಳಕೆ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಬಿಸಿ ದೇವಸ್ಥಾನ, ಮಠ-ಮಂದಿರಗಳಿಗೂ ತಟ್ಟಿದೆ. ಆದರೆ, ಇಲ್ಲಿನ ಸದ್ಗುರು ಸಿದ್ಧಾರೂಢರ ಮಠದ ನಿತ್ಯ ದಾಸೋಹಕ್ಕೆ ಮಾತ್ರ ಅದರ ಪರಿಣಾಮ ಬೀರಿಲ್ಲ. ಇಲ್ಲಿ ಬಾಯ್ಲರ್‌ನಿಂದ ಆಹಾರ ಸಿದ್ಧಪಡಿಸಲಾಗಿದ್ದು, ಪ್ರಸಾದ ಸೇವೆ ನಿರಂತರವಾಗಿ ನಡೆಯುತ್ತಿದೆ. ಸಾಮಾನ್ಯವಾಗಿ ದೇವಸ್ಥಾನ, ಮಠ-ಮಂದಿರಗಳಲ್ಲಿ ನಿತ್ಯ ಸಿಲಿಂಡರ್‌ ಬಳಸಿ ಪ್ರಸಾದ ಸಿದ್ಧಪಡಿಸಲಾಗುತ್ತದೆ. ಕೊಲ್ಲಿ...

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಂಡ್ಯ ಜಿಲ್ಲಾ ನ್ಯಾಯಾಧೀಶರ ಮೇಲ್‌ಗೆ ಈ ಸಂದೇಶ ಬಂದಿದ್ದು, ಸದ್ಯ ಪೊಲೀಸರು, ಬಾಂಬ್ ಪತ್ತೆ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಪರಿಶೀಲನೆ ನಡೆದಿದೆ. ಕಳೆದ...

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್ ಆರ್ ಸಂತೋಷ್ ಹಾಗೂ ಬೆಂಬಲಿಗರಿಂದ ಆಕ್ರೋಶ ವ್ಯಕ್ತಪಡಿಸಿದರು. ದೇವಸ್ಥಾನದ ಹುಂಡಿ ವಿಚಾರದ ಬಗ್ಗೆ ಗಲಾಟೆಗಳು ಆಗಿದ್ದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗುವ ವಿಚಾರಗಳಲ್ಲಿ ಪೊಲೀಸ್ ಇಲಾಖೆಗೆ ಹಾಗೂ...

Bengaluru: ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಲಹಾ ಮಂಡಳಿಗೆ ನಾಲ್ವರು ಗಣ್ಯರು ಸೇರ್ಪಡೆ

Bengaluru News: ಮಾನವೀಯ ಸೇವಾ ಕ್ಷೇತ್ರದಲ್ಲಿ ದೇಶ–ವಿದೇಶಗಳಲ್ಲಿ ಗಮನ ಸೆಳೆದಿರುವ ಒನ್ ವರ್ಲ್ಡ್ ಒನ್ ಫ್ಯಾಮಿಲಿ (OWOF) ಮಿಷನ್ನಿನ ಸಂಸ್ಥೆಗಳ ಸಲಹಾ ಮಂಡಳಿಗೆ ಭಾರತದ ಉದ್ಯಮ, ಹಣಕಾಸು ಹಾಗೂ ಆಡಳಿತ ವಲಯದ ನಾಲ್ವರು ಪ್ರಮುಖ ನಾಯಕರು ಸೇರ್ಪಡೆಯಾಗಿದ್ದಾರೆ. ಎಚ್‌ಡಿಎಫ್‌ಸಿ ಲಿಮಿಟೆಡ್‌ನ ಮಾಜಿ ಅಧ್ಯಕ್ಷ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ದೀಪಕ್ ಪರೇಖ್, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img