Monday, May 11, 2026

ರಾಜ್ಯ

ಯತೀಂದ್ರಾ ಮೇಲೆ JDS ಸಮರ : ರಾಜೀನಾಮೆಗೆ ಆಗ್ರಹ!

ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಭಾರೀ ಚರ್ಚೆಗೆ ಕಾರಣವಾಗಿದೆ. ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಯತೀಂದ್ರ ಹೇಳಿಕೆಯನ್ನು ಖಂಡಿಸಿ JDS ನಗರ ಸಮಿತಿ ಸದಸ್ಯರು ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ವಿಧಾನಪರಿಷತ್‌ ಸದಸ್ಯ ವಿವೇಕಕಾನಂದ ಮಾತನಾಡಿ, ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯ‌ರ್ ಅವರ ರೀತಿ ಯಾರೂ...

ಮೊದಲ ದಿನವೇ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಜಾಗದಲ್ಲಿ ವಿಘ್ನ!

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ಸಾಕ್ಷಿಯನ್ನ SIT ತಂಡ ಬೆನ್ನಟ್ಟಿದೆ. ಈಗಾಗಲೇ ಅನಾಮಿಕ ವ್ಯಕ್ತಿಯಿಂದ ಶವ ಹೂತಿಟ್ಟ ಸ್ಥಳವನ್ನು ಗುರುತಿಸಿ 20 ಕಾರ್ಮಿಕರಿಂದ ಅಗೆಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಮೃತದೇಹ ಪತ್ತೆಗೆ ಜಾಗ ಅಗೆಯುವ ಕಾರ್ಯಕ್ಕೆ ನೀರಿನ ಒರತೆ ಅಡ್ಡಿಯಾಗಿದೆ. ಅಂದರೆ ಆ ಜಾಗದಲ್ಲಿ ಈಗ ನೀರು ಚಿಮ್ಮುತ್ತಿದೆ. ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ, ನೇತ್ರಾವತಿ...

ಯತ್ನಾಳ್‌ ಬಿಚ್ಚಿಟ್ರು ಸ್ಫೋಟಕ ಸತ್ಯ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಡಮ್ಮಿ ಅಂತಾ ಹೈಕಮಾಂಡಿಗೆ ಮನವರಿಕೆಯಾಗಿದೆ. ಹೀಗಾಗಿ ನೂತನ ರಾಜ್ಯಾಧ್ಯಕ್ಷರ ನೇಮಕದಲ್ಲಿ ವಿಳಂವಾಗುತ್ತಿದೆ. ಹೀಗಂತ ಬಿಎಸ್‌ವೈ ಕುಟುಂಬದ ವಿರುದ್ಧ ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹರಿಹಾಯ್ದಿದ್ದಾರೆ. ವಿಳಂಬ ಆಗುತ್ತಿದೆ ಅಂದ್ರೆ, ವಿಜಯೇಂದ್ರ ಮತ್ತೆ ರಾಜ್ಯಾಧ್ಯಕ್ಷ ಆಗಲ್ಲ, ವ್ಯಾಪಕ ವಿರೋಧ ಇದೆ ಎಂದರ್ಥ. ಬಲಿಷ್ಠ ಹೈಕಮಾಂಡ್‌ ಇದ್ದಾಗಲೂ...

ಹೂತಿಟ್ಟ ಶವಗಳ ರಹಸ್ಯ ಕೊನೆಗೂ ಪತ್ತೆಯಾಯ್ತಾ?

ಧರ್ಮಸ್ಥದಲ್ಲಿ ನಿಗೂಢ ಸಾವುಗಳ ಬೆನ್ನತ್ತಿದ್ದ ಎಸ್‌ಐಟಿ ಟೀಂ, ಅನಾಮಿಕನೊಂದಿಗೆ ಸ್ಥಳ ಮಹಜರು ಮಾಡಿತ್ತು. ದೂರುದಾರ ತೋರಿಸಿದ್ದ ಜಾಗದಲ್ಲಿ ಮಾರ್ಕ್‌ ಮಾಡಿದ್ದ ಅಧಿಕಾರಿಗಳು, ಸದ್ಯ ಉತ್ಖನನ ಕಾರ್ಯಕ್ಕೆ ಮುಂದಾಗಿದ್ದಾರೆ. ತಹಶೀಲ್ದಾರ್‌ ಮತ್ತು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗಿಸ್‌ ನೇತೃತ್ವದಲ್ಲಿ, ಕಾರ್ಯಾಚರಣೆ ಮಾಡಲಾಗ್ತಿದೆ. ಗ್ರಾಮ ಪಂಚಾಯಿತಿಯ 12 ಕಾರ್ಮಿಕರನ್ನು ಕರೆತಂದಿದ್ದು, 4 ತಂಡಗಳಾಗಿ ಮಾಡಲಾಗಿದೆ. ಹಾರೆ, ಗುದ್ದಲಿ, ಪಿಕಾಸಿಗಳೊಂದಿಗೆ ಬಂದಿದ್ದ...

ಖರ್ಗೆ ಅವರೇ ಸಿಎಂ ಸ್ಥಾನಕ್ಕೆ ಅರ್ಹರು!!

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಒಂದೇ ಒಂದು ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ವಿರೋಧ ಪಕ್ಷಗಳು ಖರ್ಗೆ ಮಾತನ್ನೇ ರಾಜಕೀಯ ಅಸ್ತ್ರ ಮಾಡಿಕೊಂಡ್ರೆ, ಕಾಂಗ್ರೆಸ್ಸಿಗರು ಖರ್ಗೆ ಮಾತಲ್ಲಿ ತಪ್ಪೇನಿಲ್ಲ ಅಂತಾ ಸಮಜಾಯಿಷಿ ಕೊಡ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷಕ್ಕಾಗಿ ದುಡಿದಿದ್ದೇ ನಾನು. ಆದರೆ ಸಿಎಂ ಆಗಿದ್ದು ಎಸ್‌.ಎಂ. ಕೃಷ್ಣ ಅಂತಾ ಹೇಳಿದ್ರು....

ಸಿದ್ದರಾಮಯ್ಯ ಹಿಂದಿರುವ ಆ ಶಕ್ತಿ ಯಾವುದು?

ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ನಾಯಕರ ಬೆಂಬಲ ಇದೆ. ಹೀಗಾಗಿ ಸಿಎಂ ಆಗಿ ಇರುತ್ತಾರೆ. ಹೀಗಂತ ಸಿದ್ದು ಪರ, ಹಿರಿಯ ಕಾಂಗ್ರೆಸ್‌ ಶಾಸಕ ಆರ್‌.ವಿ. ದೇಶಪಾಂಡೆ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಅಸಾಧ್ಯ ಅಂತಾ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ...

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌ : ಸುಪ್ರೀಂಗೆ ಪ್ರಮಾಣ ಪತ್ರ

ಕೊನೆಗೂ BBMPಗೆ ಚುನಾವಣೆ ಫಿಕ್ಸ್‌! ಸುಪ್ರೀಂಕೋರ್ಟ್‌ಗೆ ಸರ್ಕಾರದಿಂದ ಪ್ರಮಾಣ ಪತ್ರ ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನಗರ ಪಾಲಿಕೆಗಳನ್ನು ರಚಿಸಿ ರಾಜ್ಯ ಸರ್ಕಾರ ಗಡಿಯನ್ನು ಗುರುತಿಸಿದೆ. ಬಿಬಿಎಂಪಿಗೆ ಸರ್ಕಾರ ಇದೇ ಡಿಸೆಂಬರ್‌ ನಲ್ಲಿ ಚುನಾವಣೆ ನಡೆಸಲು ಸಿದ್ದವಿರುವುದಾಗಿ ಸುಪ್ರೀಂಕೋರ್ಟ್‌ ಗೆ ಪ್ರಮಾಣಪತ್ರ ಸಲ್ಲಿಸಿದೆ. ನಗರಾಭಿವೃದ್ದಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಪರವಾಗಿ ವಕೀಲ...

ಸಾವಿಗೆ ಶರಣಾದ ಕಾನ್ಸ್‌ಟೇಬಲ್ : ಯಾರನ್ನು ಬಿಡದ ಕೌಟುಂಬಿಕ ಕಲಹ

ಮೈಸೂರು:ಮನುಷ್ಯನಿಗೆ ನೆಮ್ಮದಿ ಇಲ್ಲ ಅಂದರೆ, ಅದರಲ್ಲೂ ಕುಟುಂಬದ ವಿಚಾರದಲ್ಲಿ ಬೇಸತ್ತರೇ ಅವನೆಂತ ಗಟ್ಟಿ ಮನುಷ್ಯನಾದರೂ ಆತ್ಮಹತ್ಯೆ ದಾರಿ ಇಡಿಯುತ್ತಾನೆ. ಈಗ ಇದೇ ರೀತಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮದ...

ಡಿಬಾಸ್ ಫ್ಯಾನ್ಸ್ ಮೇಲೆ 11 ಸೆಕ್ಷನ್‌ಗಳು : ಪೊಲೀಸ್ ತನಿಖೆ ಆರಂಭ

43 Dಬಾಸ್ ಫ್ಯಾನ್ಸ್ ಕೇಸ್ ಪೊಲೀಸ್ ತನಿಖೆ ಆರಂಭ ದರ್ಶನ್​ ಫ್ಯಾನ್ಸ್‌ಗಳು ಎಂದು ಕಾಮೆಂಟ್ ಮಾಡಿದ್ದವರ ವಿರುದ್ಧ ರಮ್ಯಾ ಕಾನೂನು ಸಮರಕ್ಕೆ ಶಂಖನಾದ ಮೊಳಗಿಸಿದ್ದಾರೆ. ಡಿ ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ದೂರು ಕೊಟ್ಟಿದ್ದಾರೆ. ನಟಿಯ ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ. ಸೋಷಿಯಲ್​ ಮೀಡಿಯಾದಲ್ಲಿ ಡಿ ಬಾಸ್​ ಫ್ಯಾನ್ಸ್​ ಅಂತ ಹೇಳಿಕೊಳ್ಳೋ ಕೆಲವು ಮಾನಗೇಡಿಗಳ...

ವಿಜ್ಞಾನದ ಸುಜ್ಞಾನಕ್ಕೆ ಇದುವೇ ಬೆಸ್ಟ್‌ ಪ್ಲೇಸ್!

ಬೆಂಗಳೂರು: ಸೈನ್ಸ್‌ ಅಥವಾ ವಿಜ್ಞಾನ ಅನ್ನೋದು ಕಬ್ಬಿಣದ ಕಡಲೆ ಅಲ್ಲ. ಅರ್ಥ ಮಾಡಿಕೊಳ್ಳಲಾಗದ ವಿಷಯವೂ ಅಲ್ಲ. ಅದೊಂದು ವಿನೋದ. ಬಗೆದಷ್ಟೂ ತಿಳಿದುಕೊಳ್ಳುವ ಆಸಕ್ತಿ ನಿಮಗಿದ್ದರೆ, ನಿಮ್ಮ ಮಕ್ಕಳಿಗೆ ಕಲಿಸಬೇಕೆಂದಿದ್ದರೆ ಬೆಂಗಳೂರಿನ ಜಯನಗರದ ಹೃದಯ ಭಾಗದಲ್ಲಿರುವ ``ದಿ ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್‌ ಸೆಂಟರ್‌ಗೆ” (ParSEC) ಬನ್ನಿ. ಈ ಕೇಂದ್ರದಲ್ಲಿ ಪ್ರಾಯೋಗಿಕ ಕಲಿಕೆಗೆ ಅವಕಾಶ ಇದ್ದು, ನಮ್ಮ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img