Tuesday, May 12, 2026

ರಾಜ್ಯ

ಕಾರ್ಮಿಕ ಸಚಿವರೇ ನಿಮ್ಮೂರಿನ ಆಸ್ಪತ್ರೆಯಲ್ಲೇ ನಡೆಯುತ್ತಿದೆ ಕಳ್ಳಾಟ.. Karnataka TV Exclusive

Hubli News: ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ಅವಳಿ ನಗರವಾದ ಹುಬ್ಬಳ್ಳಿ- ಧಾರವಾಡದ ಉಸ್ತುವಾರಿ ಸಚಿವರಾಗಿದ್ದಾರೆ. ಅವರಿಂದ ಆದಷ್ಟು ಅತ್ಯುತ್ತಮ ಕೆಲಸವನ್ನು ಲಾಡ್ ಮಾಡುತ್ತಿದ್ದಾರೆ. ಆದರೆ ಇದೀಗ ಹುಬ್ಬಳ್ಳಿಯ ಇಎಸ್‌ಐ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕರ್ಮಕಾಂಡಕ್ಕೆ ಅಂತ್ಯ ಹಾಡುವ ಸಮಯ ಹತ್ತಿರವಾದಂತಿದೆ. ಯಾಕಂದ್ರೆ ಇವರ ಕಳ್ಳಾಟವನ್ನು ಕರ್ನಾಟಕ ಟಿವಿ ಮತ್ತು ದಲಿತ ಕಲ್ಯಾಣ...

Hubli News: ರಭಸವಾದ ಮಳೆಗೆ ಕೊಚ್ಚಿಹೋದ ರಸ್ತೆ, 10 ಹಳ್ಳಿಗಳ ಸಂಪರ್ಕ ಕಡಿತ

Hubli News: ಹುಬ್ಬಳ್ಳಿ: ಅವಳಿ ನಗರವಾಗಿರುವ ಹುಬ್ಬಳ್ಳಿ- ಧಾರವಾಡದಲ್ಲಿ ಜೋರಾಗಿ ಮಳೆ ಸುರಿಯುತ್ತಿದ್ದು, ರಭಸವಾದ ಮಳೆಗೆ ರಸ್ತೆ ಕೊಚ್ಚಿಹೋಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಿದರಗಡ್ಡಿ ಗ್ರಾಮದ ಬಳಿ ರಸ್ತೆ ಕೊಚ್ಚಿಹೋಗಿದ್ದು, ಜನ 10ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿದುಕ``ಂಡಿದ್ದಾರೆ. ಹಾಗಾಗಿ ಕಲಘಟಗಿಯಿಂದ ತಡಸ ಗ್ರಾಮಕ್ಕೆ ಸಂಚಾರ ಸ್ಥಗಿತವಾಗಿದೆ. ಇನ್ನು ಹೀಗಾಗಿರುವುದರಿಂದ ಬಸ್ ಬಾರದೇ ಮತ್ತು...

Hubli News: ಅವ್ಯವಸ್ಥೆ ಆಗರವಾದ ಹುಬ್ಬಳ್ಳಿ ಕೇಶ್ವಾಪುರ ಪರೀಕ್ಷಾ ಕೇಂದ್ರ: ಅಭ್ಯರ್ಥಿಗಳಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಿನ್ನೆ ಮಧ್ಯಾಹ್ನ ನಡೆಯಬೇಕಿದ್ದ ಕೇಂದ್ರ ಎಸ್ಎಸ್‌ಸಿ ಪರೀಕ್ಷೆ ರಾಾತ್ರಿ 10 ಆದರೂ ನಡೆಯದೇ, ಎಡವಟ್ಟು ನಡೆದಿದೆ. ಭವಿಷ್ಯದ ಕೇಂದ್ರ ಸರ್ಕಾರಿ ನೌಕರರ ಜೊತೆಗೆ ಪರೀಕ್ಷಾ ಕೇಂದ್ರ ಸಿಬ್ಬಂದಿ ಹುಡುಗಾಟವಾಡಿದ್ದು, ಹುಬ್ಬಳ್ಳಿ ಕೇಶ್ವಾಪುರದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಕಾಲೇಜಿಗೆ ಬಂದು ಪರೀಕ್ಷೆ ಬರೆಯಬೇಕಿದ್ದು, ಆನ್‌ಲೈನ್‌ ಪರೀಕ್ಷೆ ಬರೆಯುವ ವ್ಯವಸ್ಥೆಯೂ ಇಲ್ಲ. ಇನ್ನು...

ಅಪ್ರಾಪ್ತರ ನಿಶ್ಚಿತಾರ್ಥ ಮಾಡಿದವರು, ಬಂದವರಿಗೂ ಶಿಕ್ಷೆ : ಇನ್ಮುಂದೆ ಬಾಲ್ಯ ವಿವಾಹ ಅಂದ್ರೆ ಜೋಕೆ!

ಬೆಂಗಳೂರು : ರಾಜ್ಯದಲ್ಲಿನ ಬಾಲ್ಯ ವಿವಾಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿಯೇ ಇದಕ್ಕೆ ಸಂಬಂಧಪಟ್ಟ ಕಾನೂನಿನಲ್ಲಿ ಹಲವು ಪರಿಣಾಮಕಾರಿ ತಿದ್ದುಪಡಿಗೆ ಮುಂದಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹದ ವಿಚಾರಗಳ ಬಗ್ಗೆ ಚರ್ಚೆಯಾಗಿದೆ....

SSLC ಮಕ್ಕಳಿಗೆ ಗುಡ್‌‌ ನ್ಯೂಸ್ – 35 ಅಲ್ಲ.. 33 ಬಂದ್ರೂ ಪಾಸ್

SSLC ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಕರಡು ನಿಯಮಾವಳಿ ಪ್ರಕಟಿಸಿದೆ. ಇನ್ಮುಂದೆ, 33 ಅಂಕ ಪಡೆದರೂ, ವಿದ್ಯಾರ್ಥಿಗಳು ಪಾಸ್‌ ಆಗಲಿದ್ದಾರೆ. ಲಿಖಿತ ಪರೀಕ್ಷೆ ಮತ್ತು ಆಂತರಿಕ ಮೌಲ್ಯಮಾಪನ ಎರಡೂ ಸೇರಿ ಪಾಸ್‌ ಮಾರ್ಕ್ಸ್‌ ಬಂದರೆ ಸಾಕು. ಆಂತರಿಕ ಮೌಲ್ಯಮಾಪನದಲ್ಲಿ 20 ಅಂಕ, ಲಿಖಿತ ಪರೀಕ್ಷೆಯಲ್ಲಿ 13 ಅಂಕ...

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮೀಟಿಂಗ್‌ಗೆ ತೀವ್ರ ವಿರೋಧ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮತ್ತೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೂಪರ್‌ ಸಿಎಂ ರೀತಿ ವರ್ತಿಸುತ್ತಿದ್ದು, ಸರ್ಕಾರಿ ಅಧಿಕಾರಿಗಳ ಜೊತೆಗೂ ಮೀಟಿಂಗ್‌ ಮಾಡಿದ್ದಾರಂತೆ. ಹಲವು ಇಲಾಖೆಗಳ ಕಾರ್ಯದರ್ಶಿ, ಅಧಿಕಾರಿಗಳ ಜೊತೆ ಸಭೆ ಮಾಡಿ, ಹಲವು ಮಾಹಿತಿಗಳನ್ನು ಪಡೆದಿದ್ದಾರಂತೆ. ಸಹಕಾರ ಇಲಾಖೆ ಅಧಿಕಾರಿಗಳಿಗೂ ಫೋನ್‌ ಬಂದಿದೆ. ಈ ವಿಚಾರ ಸಹಕಾರ ಸಚಿವ ಕೆ.ಎನ್.ರಾಜಣ್ಣಗೆ...

ಶೀಘ್ರವೇ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಫೈನಲ್!

20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಸಿಎಂ, ಡಿಸಿಎಂ ಜೊತೆ ಕುಳಿತು, ಹೈಕಮಾಂಡ್‌ ಪಟ್ಟಿ ಫೈನಲ್‌ ಮಾಡಲಿದೆ. ಸದ್ಯ ದೆಹಲಿಯಲ್ಲಿರುವ ಸಿದ್ದು, ಡಿಕೆಶಿ ವಾಪಸ್‌ ಆದ ಬಳಿಕ, ಪಟ್ಟಿ ಪ್ರಕಟವಾಗಲಿದೆ. ನಿನ್ನೆ ಒಟ್ಟಾಗಿ ದೆಹಲಿಗೆ ಹೋಗಿರುವ ಸಿದ್ದು-ಡಿಕೆ, ಸುರ್ಜೇವಾಲರನ್ನು ಭೇಟಿಯಾಗಿದ್ದಾರೆ. ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ, ನಿಗಮ ಮಂಡಳಿಗಳ...

ಆನೆಗಳಿಗೂ ಟೂರ್ ಭಾಗ್ಯ – ವಿಮಾನದಲ್ಲಿ ಟ್ರಿಪ್!

ಭಾರತದಲ್ಲಿ ಇದೇ ಮೊದಲ ಬಾರಿಗೆ ನಾಲ್ಕು ಸಾಕಾನೆಗಳು ವಿಮಾನದಲ್ಲಿ ಇಡೀ ಸಮುದ್ರ ದಾಟಿ ಜಪಾನ್ ದೇಶದತ್ತ ಪ್ರಯಾಣ ಬೆಳೆಸಿವೆ. ಈ ಅಪರೂಪದ ಘಟನೆಯು ನಾಡಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜರುಗಿದ್ದು, ಆನೆಗಳು ಅಂತಾರಾಷ್ಟ್ರೀಯ ಮೃಗ ವಿನಿಮಯ ಯೋಜನೆಯಡಿಯಲ್ಲಿ ಜಪಾನ್ ದೇಶಕ್ಕೆ ರವಾನೆಯಾಗಿವೆ. ಸುರೇಶ್, ತುಳಸಿ, ಗೌರಿ ಮತ್ತು ಶ್ರುತಿ ಎಂಬ ಬನ್ನೇರುಘಟ್ಟದ ಈ ನಾಲ್ಕು ಸಾಕಾನೆಗಳು...

ಇಂದಿರಾ ಗಾಂಧಿ ದಾಖಲೆ ಪುಡಿಗಟ್ಟಿದ ಮೋದಿ : 2ನೇ ದಿರ್ಘಾವಧಿ ಪಿಎಂ ನಮೋ

ಬೆಂಗಳೂರು : 2014ರ ಬಳಿಕ ದೇಶದಲ್ಲಿ ಸತತ ಮೂರು ಅವಧಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅತ್ಯಧಿಕ ದಿನಗಳನ್ನು ಪೊರೈಸಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಹಿಂದಿಕ್ಕಿರುವ ಮೋದಿ ಇಂದಿಗೆ 4,078 ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಎರಡನೇ ಪ್ರಧಾನಿ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಇನ್ನೂ...

ಬೆಳಗಾವಿ ಬೆಂಕಿ – ಡಿಸಿಸಿ ಗುದ್ದುಗೆ ಗುದ್ದಾಟ : ಪರಿಣಾಮಕಾರಿಯಾಗಿ ಎದುರಿಸುತ್ತೇವೆ ಎಂದ ಬಾಲಚಂದ್ರ

ಬೆಳಗಾವಿ : ರಾಜ್ಯದಲ್ಲಿ ಪ್ರತಿಷ್ಠಿತ ಚುನಾವಣೆಗಳಲ್ಲೊಂದಾದ ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿವೆ. ಜಿಲ್ಲೆಯ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಆದ ರಣತಂತ್ರಗಳನ್ನು ಹೆಣೆಯುತ್ತಿದ್ದಾರೆ. ಚುನಾವಣೆಗೆ ಇನ್ನೂ ಮೂರು ತಿಂಗಳುಗಳ ಸಮಯಾವಕಾಶ ಇದ್ದರೂ ಈಗಿನಿಂದಲೇ ಪ್ರಚಾರ ಕಾರ್ಯಗಳು ಶುರುವಾಗಿವೆ. ಈ ಚುನಾವಣೆಯು ಜಿಲ್ಲೆಯಲ್ಲಿ ಅತ್ಯಂತ ಪ್ರಮುಖ ಹಾಗೂ ಅತೀ ಹೆಚ್ಚಿನ ರಾಜಕೀಯ ಮಹತ್ವವನ್ನು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img