Tuesday, May 12, 2026

ರಾಜ್ಯ

ಧರ್ಮಸ್ಥಳ ಕೇಸ್ – SIT ರಚನೆ ಇಲ್ಲ ಎಂದ CM

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆ ಹಾಗೂ ಮೃತದೇಹಗಳ ಗೌಪ್ಯ ಅಂತ್ಯಕ್ರಿಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದೆ. ಸದ್ಯಕ್ಕೆ ಈ ಪ್ರಕರಣದಲ್ಲಿ ಎಸ್​ಐಟಿ ರಚನೆ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತೀಚೆಗೆ ವಕೀಲರ ನಿಯೋಗ ಧರ್ಮಸ್ಥಳ ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕೆಂದು ಮನವಿ ಮಾಡಿತ್ತು. ವಕೀಲರ ಮನವಿಗೆ ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ...

ಸಿದ್ದು, ಡಿಕೆಶಿ ಇಬ್ರೂ ಕಿರಾತಕರೇ, ಅವರ ನಡುವೆ ಅಧಿಕಾರಕ್ಕಾಗಿ ಯುದ್ಧ ಶುರುವಾಗಿದೆ : ಸಿಎಂ, ಡಿಸಿಎಂ ವಿರುದ್ಧ ಸಾಮ್ರಾಟ್ ವಾಗ್ದಾಳಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...

Dharwad News: ಖಾಕಿ ನನ್ನ ತಾಯಿ: ಹೆಚ್ಚುವರಿ ಪೊಲೀಸ ಅಧೀಕ್ಷಕ ನಾರಾಯಣ ಬರಮನಿ

Dharwad News: ಧಾರವಾಡ: ಕಳೆದ 33 ವರ್ಷಗಳಿಂದ ಖಾಕಿ ನನ್ನ ದೇವರು, ತಾಯಿಯಂತೆ ಗೌರವಿಸಿ, ಬದುಕಿದ್ದೇನೆ. ಯುವ ಅಧಿಕಾರಿಗಳು ವೃತ್ತಿಯ ಘನತೆ, ಗೌರವ ಎತ್ತಿ ಹಿಡಿಯುವಂತೆ ಸದಾ ಕಾಲ ಹೆಮ್ಮೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಎಎಸ್ ಪಿ. ನಾರಾಯಣ ಬರಮನಿ ಅವರು ಹೇಳಿದರು. ಅವರು ನಿನ್ನೆ ಸಂಜೆ ಎಸ್.ಪಿ.ಕಚೇರಿ ಸಭಾಭವನದಲ್ಲಿ ಧಾರವಾಡ ಜಿಲ್ಲಾ ಪೋಲಿಸ ಇಲಾಖೆಯಿಂದ...

ಜುಲೈ 30ರಂದು ಜಾಮೀನು ಭವಿಷ್ಯ ನಿರ್ಧಾರ? : ಪ್ರಜ್ವಲ್​​ ರೇವಣ್ಣಗೆ ಜೈಲಾ? ಬೇಲಾ?

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯ ಕಾರ್ಯವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೂರ್ಣಗೊಳಿಸಿದೆ. ಸಂಸದರಾಗಿದ್ದಾಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಮಾಜಿ ಸಂಸದರಿಗೆ ಇನ್ನೂ ಜಾಮೀನು ಭಾಗ್ಯ ದೊರೆತಿಲ್ಲ. ಹಲವು ಬಾರಿ ಜಾಮೀನಿಗಾಗಿ ಕೋರ್ಟ್ ಮೊರೆಹೋದರೂ ಫಲ ನೀಡಿಲ್ಲ. ಆದರೆ ಅಂತಿಮವಾಗಿ...

ಗುಂಡಿಗಳಲ್ಲೇ ರಸ್ತೆ! ಇದೇನಾ ಸ್ಮಾರ್ಟ್ ಸಿಟಿ?

ಸ್ಮಾರ್ಟ್ ಸಿಟಿ ಹೆಸರಿನಲ್ಲಿ ವರ್ಷಕ್ಕೆ ನೂರಾರು ಕೋಟಿ ರೂಪಾಯಿ ಅನುದಾನಗಳು ಬರುವುದು ನಿಜ. ಆದರೆ ಆ ಹಣ ಜನರ ಬದುಕು ಸುಗಮವಾಗಿಸಲು ಎಷ್ಟು ಖರ್ಚಾಗುತ್ತಿದೆ ಎಂಬುದರ ಮೇಲೆ ದೊಡ್ಡ ಪ್ರಶ್ನೆ ಮೂಡಿದೆ. ಯಾಕಂದ್ರೆ ಅಧಿಕಾರಿಗಳ, ಜನಪ್ರತಿನಿಧಿಗಳ ಜೇಬಿಗೆ ಹೋಗಿದ್ದೆ ಜಾಸ್ತಿ. ಇದು ಹುಬ್ಬಳ್ಳಿ ಹೆಸರಿಗೆ ಮಾತ್ರ ಸ್ಮಾರ್ಟ್ ಸಿಟಿ. ಆದರೆ ರಿಯಲ್ ಆಗಿ ಇದು ಕೆಸರು...

ಧಾರವಾಡ ಎಎಸ್‌ಪಿ ನಾರಾಯಣ ಬರಮನಿಗೆ ಬೀಳ್ಕೊಡುಗೆ ಸಮಾರಂಭ!

ಎಎಸ್‌ಪಿ ನಾರಾಯಣ ಬರಮನಿ ಅವರು ಸಿಎಂ ಸಿದ್ದರಾಮಯ್ಯ ಅವರ ಕೋಪಕ್ಕೆ ತುತ್ತಾಗಿದ್ದರು. ಮುಖ್ಯಮಂತ್ರಿಯಿಂದ ಸಾರ್ವಜನಿಕವಾಗಿ ಅವಮಾನಗೊಂಡ ನಂತರ ಸ್ವಯಂ ನಿವೃತ್ತಿ ಪಡೆಯುವ ಇಂಗಿತ ವ್ಯಕ್ತಪಡಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ಅವರು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನಾರಾಯಣ ಬರಮನಿ ಅವರು ಧಾರವಾಡ ಎಎಸ್ಪಿಯಿಂದ ನೇರವಾಗಿ ಬೆಳಗಾವಿಯ ಕಾನೂನು ಸುವ್ಯವಸ್ಥೆಯ ಡಿಸಿಪಿಯಾಗಿ ಅವರ ವರ್ಗಾವಣೆಗೊಂಡಿದ್ದಾರೆ. ಎಸ್‌ಪಿ...

ಚಾಮುಂಡಿ ಬೆಟ್ಟದಲ್ಲಿ ದೇವಿಯ ದರ್ಶನ ಪಡೆದ ಸಿದ್ದು ಪತ್ನಿ ಮತ್ತು ಸೊಸೆ

ಇಂದು ನಾಲ್ಕನೇ ಆಷಾಡ ಶುಕ್ರವಾರ. ಚಾಮುಂಡಿ ಬೆಟ್ಟದಲ್ಲಿ ಶಕ್ತಿ ದೇವತೆಯ ದರ್ಶನಕ್ಕೆ ಮುಂಜಾನೆಯಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ. ತಾಯಿ ಚಾಮುಂಡೇಶ್ವರಿ ಸಿಂಹವಾಯಿನಿ ವಿಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಇಂದು ಸಿಎಂ ಅವರ ಪತ್ನಿ ಹಾಗೂ ಸೊಸೆ ಕೂಡ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಇಂದು ಕಡೆ ಶುಕ್ರವಾರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ...

‘ಸ್ವಚ್ಛ ನಗರಿ’ಯ ಗರಿಯನ್ನು ಮುಡಿಗೇರಿಸಿಕೊಂಡ ಸಾಂಸ್ಕೃತಿಕ ನಗರ!

2015, 2016ರಲ್ಲಿ ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಸತತ 2 ಬಾರಿ ಅಗ್ರಸ್ಥಾನ ಪಡೆದಿತ್ತು, ನಂತರ ರ್ಯಾಂಕಿಂಗ್‌ನಲ್ಲಿ ಕುಸಿತವನ್ನೇ ಕಂಡಿತ್ತು. ಆದರೆ ದಶಕದ ಬಳಿಕ 2024-25ನೇ ಸಾಲಿನ ಸೂಪರ್ ಸ್ವಚ್ಛ ನಗರ ಲೀಗ್ ನಲ್ಲಿ 'ಸ್ವಚ್ಛ ನಗರಿ' ಶ್ರೇಯಕ್ಕೆ ಮೈಸೂರು ಮತ್ತೆ ಪಾತ್ರವಾಗಿದೆ. ಇದು ಮೈಸೂರಿಗರಿಗೆ ಹೆಮ್ಮೆ ಮತ್ತು ಸಂತೋಷ ತಂದಿದೆ...

ಗಣಿಗ ರವಿಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಸಂತೋಷ : ಕೈ ಶಾಸಕನ ಪರ ಬ್ಯಾಟ್ ಬೀಸಿದ ಹೆಚ್.ಡಿ. ರೇವಣ್ಣ

ಮೈಸೂರು : ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅದು ನಮ್ಮ ಪಕ್ಷವೂ ಅಲ್ಲ, ಅವರ ಹೈಕಮಾಂಡ್ ನಾಯಕರು ಇದ್ದಾರೆ. ಡಿ.ಕೆ. ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ, ಇಲ್ಲವೋ ನಾನು ಹೇಗೆ ಹೇಳಲಿ. ಆದರೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಗಣಿಗ ರವಿಕುಮಾರ್‌ ಮುಂದೆ ಮುಖ್ಯ ಮಂತ್ರಿಯಾದರೂ ಸಂತೋಷ. ಅವರಿಗೆ ಅವಕಾಶ...

ಸಿದ್ದು ರಾಹುಲ್‌ಗೆ ಚಮಚ: H.ವಿಶ್ವನಾಥ್ ಚಾಲೆಂಜ್

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯ ಯೋಧ ಪ್ರಶಸ್ತಿ ನೀಡಿದ್ದಾರೆ. ಈ ಮೂಲಕ ಚಮಚಾಗಿರಿ ಮಾಡುತ್ತಿದ್ದಾರೆ ಎಂದು MLC ಎಚ್.ವಿಶ್ವನಾಥ್ ಟೀಕಿಸಿದ್ದಾರೆ. ತಮ್ಮನ್ನು ತಾವೇ ಹಿಂದುಳಿದವರ ಚಾಂಪಿಯನ್‌ ಎಂದು ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಅಹಿಂದ ಕಟ್ಟಿದ್ದು ಸಿ.ಎಸ್. ದ್ವಾರಕನಾಥ್ ಮತ್ತು ಆರ್.ಎಲ್. ಜಾಲಪ್ಪ. ಆದರೆ ಕೋಲಾರದಲ್ಲಿ ರಾತ್ರೋರಾತ್ರಿ ಜಾಲಪ್ಪ ಅವರ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img