Tuesday, May 12, 2026

ರಾಜ್ಯ

ಚಿರತೆಯನ್ನ ಬೋನಿಗೆ ತಳ್ಳಿದ ‘ಕೋಳಿ’!

ಪರಮೇಶ್ವರ ಬೆಟ್ಟದಲ್ಲಿ ನವಿಲು, ನಾಯಿ ತಿಂದು ಹಾಯಾಗುತ್ತಿದ್ದ ಚಿರತೆಯು, ಕೊನೆಗೆ ಒಂದು ಕೋಳಿಯ ಆಸೆಗೆ ಬಲಿಯಾಗಿ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆಯ ಹೊಸ ಪ್ರಯೋಗ ಯಶಸ್ವಿಯಾಗಿದೆ. ಈ ಸುದ್ದಿ ಈಗ ಸುತ್ತಲೂ ಮೆಚ್ಚುಗೆಗೆ ಪಾತ್ರವಾಗಿದೆ. ಪರಮೇಶ್ವರ ಬೆಟ್ಟ, ರಾಯಚೂರು ತಾಲೂಕಿನ ಡಿ.ರಾಮಪುರ ಗ್ರಾಮದ ಬಳಿಯಲ್ಲಿರುವ ಒಂದು ನಿಸರ್ಗ ಸೊಬಗಿನ ಪ್ರದೇಶ. ಇಲ್ಲಿಯವರೆಗೂ ಕಾಡುಪ್ರಾಣಿಗಳಿಂದ ಯಾವುದೇ ಸಮಸ್ಯೆ...

ಆಧಾರ್ ಪಡೆಯಲು ಹೊಸ ನಿಯಮ!

ಇನ್ಮುಂದೆ ಆಧಾರ್‌ ಪಡೆಯಲು ಸರ್ಕಾರ ಹೊಸ ನಿಯಮ ತಂದಿದೆ. ಭಾರತದ 140 ಕೋಟಿ ಜನರ ಪೈಕಿ ಬಹುಪಾಲು ಮಂದಿ ಈಗಾಗಲೇ ಆಧಾರ್ ಹೊಂದಿದ್ದಾರೆ. ಆದರೆ, ಈಗ UIDAI — ಅಂದರೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ, ಹೊಸದಾಗಿ ಆಧಾರ್ ನೋಂದಾಯಿಸಿಕೊಳ್ಳುವ ಹಾಗೂ ಹಳೆಯ ಆಧಾರ್ ನವೀಕರಣ ಮಾಡುವ ಪ್ರಕ್ರಿಯೆಯಲ್ಲಿ ಹಲವಾರು ಬದಲಾವಣೆಗಳನ್ನು ತಂದಿದೆ. ಬದಲಾವಣೆ ಏಕೆ...

ನಾನೇ ನಂಬರ್ 1 ಮಂತ್ರಿ , ಸುರ್ಜೇವಾಲಾ ಸುಳ್ಳು ಹೇಳಲ್ಲ : ಉಸ್ತುವಾರಿ ಹೊಗಳಿಕೆಗೆ ಸಚಿವ ಜಮೀರ್ ಫುಲ್‌ ಖುಷ್!‌

ಬೆಂಗಳೂರು : ಕಾಂಗ್ರೆಸ್‌ ಶಾಸಕರಿಂದ ದೂರನ್ನು ಆಲಿಸಿದ್ದ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸಿದ್ದಾರೆ. ಶಾಸಕರ ಜೊತೆ ಒನ್‌ ಟು ಒನ್‌ ಸಭೆ ನಡೆಸಿದ್ದ ಅವರು ಸಚಿವರ ವಿರುದ್ಧ ಮಾಹಿತಿ ಪಡೆದುಕೊಂಡಿದ್ದರು. ಆದರೆ ಇದೀಗ ಕೆಲ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಇನ್ನೂ ಈ ನಡುವೆಯೇ ವಸತಿ ಸಚಿವ ಜಮೀರ್‌...

ಸಮಯ, ಸಂದರ್ಭಗಳು ಒಟ್ಟಿಗೆ ಬಂದರೆ ಒಳ್ಳೆಯದೇ ಆಗುತ್ತದೆ : ಡಿಕೆ ಶಿವಕುಮಾರ್ ಪರ ಶಾಸಕ ರವಿ ಗಣಿಗ ಬ್ಯಾಟ್!

ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್​​ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...

ಫಾಲ್ಸ್‌ಗೆ ಉರುಳಿ ಬಿದ್ದ ಕಾರು! ಅಯ್ಯೋ ಹೇಗಾಯ್ತು?

ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜಲಪಾತಗಳಿಗೆ ಜೀವ ಕಳೆ ಬಂದಿದೆ. ಬೇಸಿಗೆಯಲ್ಲಿ ಬತ್ತಿ ಹೋಗುವ ಕಿರು ಜಲಪಾತಗಳು, ಮಳೆಗಾಲದಲ್ಲಿ ಮತ್ತೆ ಜೀವ ಪಡೆಯುತ್ತವೆ. ಇಂಥಾ ಕಿರುಜಲಪಾತಗಳು ಮಲೆನಾಡು ಭಾಗದಲ್ಲಿ ವ್ಯಾಪಕವಾಗಿವೆ. ಮನಸ್ಸಿಗೆ ಮುದ ನೀಡೋ ಕಿರುಜಲಪಾತಗಳು, ಅಷ್ಟೇ ಅಪಾಯಕಾರಿಯೂ ಹೌದು. ಸ್ವಲ್ಪ ಯಾಮಾರಿದ್ರೂ ಬದುಕುಳಿಯುವ ಚಾನ್ಸೇ ಇಲ್ಲ. ಹಾಸನ ಜಿಲ್ಲೆಯಲ್ಲೂ...

ಹಾಸನದ ಮೂವರು ಯುವಕರು ಮಂತ್ರಾಲಯದಲ್ಲಿ ನಾಪತ್ತೆ?

ಎಲ್ಲೆಡೆ ಭಾರೀ ಮಳೆಯಾಗ್ತಿದ್ದು, ನದಿಗಳೆಲ್ಲಾ ತುಂಬಿ ಹರಿಯುತ್ತಿವೆ. ಈಜಾಡಲು ನದಿಗೆ ಇಳಿಯುವ ಮುನ್ನ ಎಚ್ಚರವಾಗಿರಬೇಕಿದೆ. ಯಾಕಂದ್ರೆ, ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ಹಾಸನದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಜಾವಗಲ್ ನಿವಾಸಿಗಳಾಗಿರುವ ಯುವಕರು, ಡಿಗ್ರಿ ವ್ಯಾಸಂಗ ಮಾಡುತ್ತಿದ್ರು. 7 ಮಂದಿ ಸ್ನೇಹಿತರು ಒಟ್ಟಾಗಿ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ಹೊರಟಿದ್ರು. ರಾಯರ ದರ್ಶನಕ್ಕೂ...

ಮಂಡ್ಯದಲ್ಲಿ ‘ಕನ್ನಂಬಾಡಿ ಕಟ್ಟೆ ಉಳಿಸಿ’ ಹೋರಾಟ..!?

ಮಂಡ್ಯದಲ್ಲಿ ಕನ್ನಂಬಾಡಿ ಕಟ್ಟೆ ಉಳಿಸಿ ಹೋರಾಟ ಭುಗಿಲೆದ್ದಿದೆ. ಕನ್ನಂಬಾಡಿ ಕಟ್ಟೆ ಬಳಿ ಅಮ್ಯೂಸ್ ಮೆಂಟ್ ನಿರ್ಮಾಣಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದೇ ವಿಚಾರವಾಗಿ ಹಲವು ಸಂಘಟನೆಗಳು ಜೊತೆಯಾಗಿದ್ದು, ಹೋರಾಟಕ್ಕೆ ಧುಮುಕುವ ಲಕ್ಷಣಗಳು ಕಾಣಿಸ್ತಿವೆ. ಮಂಡ್ಯದ ಗಾಂಧಿ ಭವನದಲ್ಲಿ ‘ಕನ್ನಂಬಾಡಿ ಕಟ್ಟೆ ಉಳಿಸಿ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ರೈತ ಸಂಘಟನೆಗಳು, ದಲಿತ-ಕಾರ್ಮಿಕ-ಕನ್ನಡಪುರ ಮತ್ತು...

24 ಹೋಂಡಾ ಆಕ್ಟಿವಾ ಕದ್ದ ಖದೀಮ : ಭರ್ಜರಿ ಬೇಟೆಯಾಡಿದ ಪೊಲೀಸರು

ಒಂದಲ್ಲ, ಎರಡಲ್ಲ ಬರೋಬ್ಬರಿ 24 ಹೋಂಡಾ ಆಕ್ವೀವಾ ಬೈಕ್ ಗಳನ್ನು ಮಾಸ್ಟರ್ ಕೀ ಬಳಸಿ ಕದ್ದಿದ್ದ ಖದೀಮ ಅಂದರ್ ಆಗಿದ್ದಾನೆ. ಚಾಮರಾಜನಗರ ಜಿಲ್ಲೆ ಗಾಳಿಪುರ ನಿವಾಸಿ ಅಜ್ಮತ್ ಉಲ್ಲಾ ಬಂಧಿತ ಆರೋಪಿಗಾಗಿದ್ದು, ಈತ ಮೈಸೂರು ನಗರ ವ್ಯಾಪ್ತಿಯಲ್ಲೇ 13 ಲಕ್ಷ ಮೌಲ್ಯದ 24 ದ್ವಿಚಕ್ರ ವಾಹನಗಳನ್ನು ಕದ್ದಿದ್ದ. ಕಳೆದ 7 ತಿಂಗಳಲ್ಲಿ 24 ದಿಚಕ್ರ...

ಸಾರಿಗೆಯಲ್ಲಿ ಅಂಧರಿಗಾಗಿ ಧ್ವನಿ ಸ್ಪಂದನ : ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ!

ಕರ್ನಾಟಕ ಸಾರಿಗೆ ವತಿಯಿಂದ ಅಂಧತ್ವ ಸಮಸ್ಯೆ ಇರುವವರಿಗೆ ಬಸ್‌ ಏರಲು ಯಾವುದೇ ಸಮಸ್ಯೆಯಾಗದಂತೆ ಧ್ವನಿ ಸ್ಪಂದನ ಸಾರಿಗೆ ವಿಶೇಷವಾದ ಸೇವೆಯನ್ನು ಜಾರಿಗೆ ತಂದಿದೆ. ಇದಕ್ಕೆ ಪೂರಕವೆಂಬಂತೆ ಇಂದು ಮೈಸೂರಿನ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಅಂಧತ್ವ ಸಮಸ್ಯೆಯುಳ್ಳವರು ವಿಶೇಷ ಸಾಧನದ ಮೂಲಕ ಯಾರ ನೆರವು...

500ನೇ ಕೋಟಿಯ ಶಕ್ತಿ ಟಿಕೆಟ್ ವಿತರಿಸಿ ಸಿದ್ದು ಸರ್ಕಾರದ ಹೊಸ ಮೈಲಿಗಲ್ಲು! : ಇದುವರೆಗೂ ಪ್ರಯಾಣಿಸಿದ ಮಹಿಳೆಯರೆಷ್ಟು? ಖರ್ಚಾದ ಹಣವೆಷ್ಟು?

ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್‌ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...
- Advertisement -spot_img

Latest News

20 ವಡಾಪಾವ್ ತಿಂದಿದ್ದಕ್ಕೆ 4-5 ಸಾವಿರ ಆಸ್ಪತ್ರೆಗೆ ಖರ್ಚು ಮಾಡಿದ ಕಂಟೆಂಟ್ ಕ್ರಿಯೇಟರ್

News: ಮನೆಯಲ್ಲೇ ಅಡುಗೆ ಮಾಡಿ ತಿಂದು ತಿಂದು ಬೋರ್ ಬಂದಾಗ, ನಾವು ಆಚೆಕಡೆ ತಿನ್ನೋ ಮನಸ್ಸು ಮಾಡೋದು ಸಹಜ. ಆದರೆ ನಾವು ಆಚೆಕಡೆ ಇಷ್ಟಪಟ್ಟು ತಿನ್ನೋ...
- Advertisement -spot_img