Wednesday, May 13, 2026

ರಾಜ್ಯ

ಡಿ.ಕೆ. ಶಿವಕುಮಾರ್​ಗೆ CM ಸಿದ್ದರಾಮಯ್ಯ 6 ಸಿಗ್ನಲ್!

5 ವರ್ಷ ನಾನೇ ಸಿಎಂ. ನಾಯಕತ್ವ ಬದಲಾವಣೆಯನ್ನ ಡಿ.ಕೆ ಶಿವಕುಮಾರ್ ಕೇಳಿಯೇ ಇಲ್ಲ. ಹೀಗಾಗಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ವರಿಷ್ಠರ ಭೇಟಿಗೆ ತೆರಳಿರುವ ಸಿದ್ದರಾಮಯ್ಯ, ದೆಹಲಿಯಲ್ಲೇ ಡಿಕೆಶಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಭೇಟಿಗೂ ಮುನ್ನವೇ, ತನ್ನ ಲೈನ್ ಕ್ಲಿಯರ್ ಮಾಡಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ದೆಹಲಿಯಲ್ಲಿ ದಿಢೀರ್ ಸುದ್ದಿಗೋಷ್ಟಿ ನಡೆಸಿದ್ದು, ಮುಂದಿನ 5...

Gadag News: ಸಿಬ್ಬಂದಿ ಕಣ್ಣಿಗೆ ಕಾರದ ಪುಡಿ ಎರಚಿ, ಪೆಟ್ರೋಲ್ ಬಂಕ್‌ನಲ್ಲಿ ಕಳ್ಳತನ

Gadag News: ಗದಗ: ಗದಗ ಸಾಯಿ ಪೆಟ್ರೋಲ್ ಬಂಕ್ ನಲ್ಲಿ ಕಳ್ಳತನವಾಗಿದ್ದು, ಈ ಘಟನೆಯಿಂದ ಜನ ಬೆಚ್ಚಿಬಿದ್ದಿದ್ದಾರೆ. ಗದಗನ ಬೆಡಗೇರಿಯ ಶರಣಬಸವೇಶ್ವರ ನಗರದಲ್ಲಿ ಈ ಬಂಕ್ ಇದ್ದು, ಇಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ ರಾಬರಿ ಮಾಡಲಾಗಿದೆ. ರಾತ್ರಿ ವೇಳೆ ಮಲಗಿದ್ದಾಗ, ಬಂಕ್‌ನ ಗಾಜಿನ ಬಾಗಿಲು ಒಡೆದು ಕಳ್ಳರು ನುಸುಳಿದ್ದಾರೆ. ಸಿಬ್ಬಂದಿಗಳಿಗೆ...

Dharwad News: KIADB ಬಹುಕೋಟಿ ಹಗರಣ, ಧಾರವಾಡದ ಚಿಕ್ಕಮಲಿಗವಾಡ ರವಿ ಇಡಿ ವಶಕ್ಕೆ..

Dharwad News: ಧಾರವಾಡ KIADBಯಲ್ಲಿ ನಡೆದಿದ್ದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ರೈತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆರೋಪದ ಮೇಲೆ ಇಡಿ ಅಧಿಕಾರಿಗಳು ಧಾರವಾಡ ತಾಲೂಕಿನ ಚಿಕ್ಕಮಲಿಗವಾಡ ಗ್ರಾಮದ ಓರ್ವನನ್ನು ಬಂಧನ ಮಾಡಿದ್ದಾರೆ. ಕೆಐಎಡಿಬಿ ಬಹುಕೋಟಿ ಹಗರಣದಲ್ಲಿ ಇಡಿ ಅಧಿಕಾರಿಗಳು ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ರವಿ ಕುರಬೆಟ್ಟ ಎಂಬಾತನನ್ನ ವಶಕ್ಕೆ ಪಡೆದು, ಬಂಧನ ಮಾಡಿದೆ....

ವಿದೇಶದಲ್ಲಿ ಶಾಸಕ ಸುಬ್ಬಾರೆಡ್ಡಿ ಅಕ್ರಮ ಹಣ ಹೂಡಿಕೆ!?

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಬೆಳ್ಳಂಬೆಳಗ್ಗೆ ಇಡಿ ಶಾಕ್ ಕೊಟ್ಟಿದೆ. ಬೆಂಗಳೂರಿನ ಮಾರತ್​ ಹಳ್ಳಿಯ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದು ಪರಿಶೀಲನೆ ನಡೆಸಲಾಗ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗ್ಯನಗರ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಸುಬ್ಬಾರೆಡ್ಡಿ ಆಯ್ಕೆಯಾಗಿದ್ದಾರೆ. ಶಾಸಕ ಸುಬ್ಬಾರೆಡ್ಡಿ ವಿರುದ್ಧ, ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪ ಕೇಳಿ ಬಂದಿದೆ. ಹೀಗಾಗಿ ವಿದೇಶಿ ವಿನಿಮಯ ಕಾಯ್ದೆ...

ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ಬೇಡಿಕೆ!

ಬಾಲಕಿ ಮೃತಪಟ್ಟ ಬಳಿಕ ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ವೈದ್ಯರೊಬ್ಬರು ಬೇಡಿಕೆ ಇಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವಂದನಾ ತುಪ್ಪದ ಎಂಬ 14 ವರ್ಷದ ಬಾಲಕಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿರಾಯು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಾಲಕಿಯ ಕೈ ಮೇಲೆ ಗುಳ್ಳೆಗಳು ಇದ್ದ ಕಾರಣ, ಶಸ್ತ್ರಚಿಕಿತ್ಸೆ...

ಅಂಪೈರ್‌ ಹೇಳಿದ್ಮೇಲೆ ಮ್ಯಾಚ್‌ ಕ್ಲೋಸ್ : ದಿಲ್ಲೀಲಿ ಸಿದ್ದು, ಬೆಂಗಳೂರಲ್ಲಿ ಸತೀಶ್‌ ; ಆಲ್ ರೂಟ್‌ ಕ್ಲೀಯರ್..!

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಯಾವುದೇ ನಾಯಕತ್ವದ ಬದಲಾವಣೆಯಿಲ್ಲ. ಐದು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಖುದ್ದು ಸಿದ್ದರಾಮಯ್ಯ ಅವರೇ ಪುನರುಚ್ಚರಿಸುವ ಮೂಲಕ ಎಲ್ಲ ಚರ್ಚೆಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ನವದೆಹಲಿಯಲ್ಲಿ ಹೈಕಮಾಂಡ್‌ ಭೇಟಿಗೂ ಮುನ್ನ ನೀಡಿರುವ ಹೇಳಿಕೆಯು ಸಾಕಷ್ಟು ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಈ ನಡುವೆಯೇ ಸಿದ್ದು...

ಹುಬ್ಬಳ್ಳಿ ಗ್ಯಾಂಗ್ ವಾರ್ ಆರೋಪಿಗಳ ಬಂಧನ: ಪೊಲೀಸ್ ಕಮಿಷನರ್ ಹೇಳಿದ್ದೇನು..?

Hubli News: ಹುಬ್ಬಳ್ಳಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಕಿಪಡೆ ಫುಲ್ ಅಲರ್ಟ್ ಆಗಿದೆ. ಘಟನೆ ನಡೆದ ಒಂದೇ ರಾತ್ರಿಯಲ್ಲಿ ಎರಡು ಗ್ಯಾಂಗ್ ಗಳಲ್ಲಿ ಗಲಾಟೆ ಮಾಡಿದವರ ಹಡೆಮುರಿ ಕಟ್ಟಲಾಗಿದೆ. ಈ ಫೈಟ್ ನಿಂದ ಎಚ್ಚೆತ್ತಿರುವ ಪೊಲೀಸರು, ಪುಡಿ ರೌಡಿಗಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಕಮಿಷನರ್ ಸುದ್ದಿಗೊಷ್ಠಿ...

ಈ ಅವಧಿಗೆ ಡಿಕೆಶಿ ಸಿಎಂ ಆಗ್ತಾರೆ! : ನೊಣವಿನಕೆರೆ ಶ್ರೀಗಳ ಸ್ಫೋಟಕ ಹೇಳಿಕೆ

ದಾವಣಗೆರೆ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ನನಗೆ ಶಾಸಕರ ಬೆಂಬಲವಿದೆ. ಡಿಕೆಶಿ ಅವರಿಗೆ ಹೆಚ್ಚಿನ ಶಾಸಕರ ಬಲವಿಲ್ಲ ಎಂದು ಹೇಳುವ ಮೂಲಕ ಹೈಕಮಾಂಡ್ ನಾಯಕರಿಗೂ ಖಡಕ್ ಸಂದೇಶ ರವಾನಿಸಿದ್ದಾರೆ. ಆದರೆ ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಈ ಅವಧಿಯಲ್ಲಿಯೇ ಸಿಎಂ ಆಗುತ್ತಾರೆ ಎಂದು...

ದೆಹಲಿಯಲ್ಲಿ ಕುತೂಹಲ : ರಾಜನಾಥ್‌ ಮುಂದೆ ಸಿದ್ದು 7 ಡಿಮ್ಯಾಂಡ್‌ಗಳೇನು?

ನವದೆಹಲಿ : ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಮಾಡಿ ರಾಜ್ಯದ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳೀಕ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಉತ್ತರ ಪ್ರದೇಶ, ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲಿಯೂ ಡಿಫೆನ್ಸ್ ಕಾರಿಡಾರ್ ಸ್ಥಾಪನೆ. ಅಲ್ಲದೆ ಮೈಸೂರು...

Belagavi News: ಸವದತ್ತಿ ಎಲ್ಲಮ್ಮ ದೇವಸ್ಥಾನದಲ್ಲಿ ದಾಖಲೆ ಮೊತ್ತದ ಕಾಣಿಕೆ ಸಂಗ್ರಹ

Belagavi News: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮ ದೇವಸ್ಥಾನದ ಕಾಣಿಕೆ ಎಣಿಸಲಾಗಿದ್ದು, ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಎಲ್ಲಮ್ಮ ದೇವಸ್ಥಾನ ಭಾರತದಲ್ಲಿರುವ 12 ಶಕ್ತಿ ಪೀಠಗಳಲ್ಲಿ 1. ಹಾಗಾಗಿ ದೇಶದ ಹಲವು ಭಾಗಗಳಿಂದ ದೇವಿಯ ಭಕ್ತರು, ದೇವಿ ದರ್ಶನಕ್ಕಾಗಿ ಇಲ್ಲಿಗೆ ಬರುತ್ತಾರೆ. ಹಾಗೆ ಬರುವ ಭಕ್ತರು ಕಾಣಿಕೆ ಹಾಕಿದ್ದು, ದೇವಿಗೆ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img