Wednesday, May 13, 2026

ರಾಜ್ಯ

ಚೀಟಿ – ಚೀಟಿಂಗ್ ಕೇರಳ ಕಪಲ್ ಎಸ್ಕೇಪ್‌-ಕೋಟ್ಯಾಂತರ ರೂಪಾಯಿ ವಂಚಿಸಿ ದಂಪತಿ ಪರಾರಿ

ಎಲ್ಲಿ ನೋಡಿದರೂ ಈಗ ಚೀಟಿ ಕಟ್ಟಿ ಮೋಸ ಹೋದ ಪ್ರಕರಣಗಳೇ ಹೆಚ್ಚಾಗುತ್ತಿವೆ. ಇತ್ತಿಚೀಗಷ್ಟೆ ಬೆಂಗಳೂರಿನಲ್ಲಿ ಬರೋಬ್ಬರಿ 40 ಕೋಟಿ ಚೀಟಿ ದುಡ್ಡು ಎತ್ತಿಕೊಂಡು ದಂಪತಿಗಳು ಎಸ್ಕೇಪ್‌ ಆಗಿ ಇನ್ನು ಕೂಡ ಪೋಲಿಸರ ಕೈಗೆ ಸಿಕ್ಕಿಲ್ಲ. ಈ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಚಿಟ್‌ಫಂಡ್‌ ಮತ್ತು ಫೈನಾನ್ಸ್‌ ವ್ಯವಹಾರದ ಸೋಗಿನಲ್ಲಿ ಜನರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ...

Hubli: ಕಾಶ್ಮೀರದ ಹಿಂದೂಗಳನ್ನು ಉಳಿಸಲು ಕಾಶ್ಮೀರ ಸಮಾವೇಶ: ಪ್ರಮೋದ ಮುತಾಲಿಕ್ ಭಾಗಿ

Hubli News: ಹುಬ್ಬಳ್ಳಿ: ಕಳೆದ 35 ವರ್ಷದಿಂದ ಕಾಶ್ಮೀರದ ಹಿಂದೂಗಳ ಸುರಕ್ಷತೆಗಾಗಿ ಹೋರಾಡುತ್ತಿರುವ ಪನೂನು ಕಾಶ್ಮೀರ ಸಂಘಟನೆಗೆ ಬೆಂಬಲಿಸಲು, ಜುಲೈ 13 ರಂದು ಕಾಶ್ಮೀರದಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು 35 ವರ್ಷಗಳಿಂದ ಐದು ಲಕ್ಷಕ್ಕೂ ಅಧಿಕ ಕಾಶ್ಮೀರ ಹಿಂದೂಗಳು ಅತಂತ್ರರಾಗಿದ್ದಾರೆ. ಅವರು ತಮ್ಮ...

ಕೇಂದ್ರ ಸರ್ಕಾರ ತಮ್ಮ ಸ್ವಾರ್ಥಕ್ಕಾಗಿ ಆಟದ ಮೂಲಕ ಹಣಕಾಸಿನ ವ್ಯವಹಾರ ಮಾಡ್ತಿದ್ದಾರೆ: ಮುತಾಲಿಕ್ ಕಿಡಿ

Hubli News: ಹುಬ್ಬಳ್ಳಿ: ಪೆಹಲ್ಗಾಮ್ ಗಾಯ, ನೋವು ಇನ್ನೂ ಮಾಯವಾಗಿಲ್ಲ, ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ಆಟದ ಮೂಲದ ನಡೆಯುವ ಹಣಕಾಸಿನ ವ್ಯವಹಾರ ಮುಖ್ಯವೋ? ಅಥವಾ ಜನರ ಸುರಕ್ಷತೆ ಮುಖ್ಯವೋ? ಎಂಬುದನ್ನು ಸರ್ಕಾರ ಉತ್ತರ ನೀಡಬೇಕು. ಕೇಂದ್ರ ಸರ್ಕಾರ ತಮ್ಮ ಸ್ವಾರ್ಥಕ್ಕೆ ಇನ್ನೆಷ್ಟು ಹಿಂದೂಗಳ ನೆತ್ತರು ಬೇಕು ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ...

Dharwad News: ಧಾರವಾಡದಲ್ಲಿ ಹೃದಯಾಘಾತದಿಂದ ಮಹಿಳೆ ಸಾವು

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮುಂದುವರೆದಿದ್ದು, ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ಶಾಂತವ್ವ ತೋಟಗೇರ (56) ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ತನ್ನ ಗಂಡನ ಮನೆಯಿಂದ ಮಗಳನ್ನು ಕರೆದ``ಯ್ಯಲು ಈ ಮಹಿಳೆ ಹೆಬ್ಬಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಎದೆ ನೋವು ಕಾಣಿಸಿತ್ತು. ಆಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು....

ಕಬಿನಿಯಲ್ಲಿ ‘ಮಂಜುಮ್ಮೆಲ್’ ಸ್ಟೋರಿ:20 ಅಡಿ ಹಳ್ಳದಿಂದ ಸುರಕ್ಷಿತವಾಗಿ ಎದ್ದು ಬದ ಹಸು

ಮಂಜುಮ್ಮೆಲ್‌ ಸಿನಿಮಾದ ರೀತಿಯಲ್ಲಿ ಕಬಿನಿಯಲ್ಲಿ ಹಸು ರಕ್ಷಣೆ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಕಬಿನಿ ಜಲಾಶಯದ ಬಳಿ ಹಳ್ಳಕ್ಕೆ ಬಿದ್ದಿದ್ದ ಹಸುವನ್ನು ಸುಮಾರು 1 ಗಂಟೆಯ ಕಾರ್ಯಚರಣೆಯ ನಂತರ ರಕ್ಷಣೆ ಮಾಡಲಾಯಿತು. ಹಳ್ಳಕ್ಕೆ ಹಸು ಬಿದ್ದಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಗ್ರಾಮದ ಸ್ಥಳೀಯರು ಒಟ್ಟಾಗಿ ಹಸವನ್ನು ಮೇಲೆ ಎತ್ತುವುದಕ್ಕೆ ಪ್ರಯತ್ನ ಮಾಡಿದ್ದಾರೆ. ಬೀದರಹಳ್ಳಿ ಗ್ರಾಮದ ಶಿವಲಿಂಗ ನಾಯಕ...

ಮಹಾ – ಮೋಸ, ಜ್ಯೋತಿಷ್ಯ ಆ್ಯಪ್‌ನಲ್ಲಿ ₹20 ಲಕ್ಷ ವಂಚನೆ!

ಪೂಜೆ ಮಾಡಿಸೋಣ... ನಿಮ್ಮ ಕುಟುಂಬದ ಮೇಲೆ ಗಂಡಾಂತರ ಇದೆ. ದೇವರಿಗೆ ಚಿನ್ನ ಅರ್ಪಿಸಿದರೆ ಎಲ್ಲವೂ ಸರಿಯಾಗುತ್ತೆ! ಅಂತ ಹೇಳಿ ಪೂಜೆ ಹೆಸರಿನಲ್ಲಿ ಇತ್ತೀಚೆಗೆ ₹20 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನ ಸಿಂಧನೂರಿನ ಮೂವರು, ಹಾವೇರಿ ಯುವತಿಗೆ ವಂಚಿಸಿದ್ದಾರೆ. ಹಾವೇರಿ ಜಿಲ್ಲೆಯ ಯುವತಿಯನ್ನು ಟಾರ್ಗೆಟ್ ಮಾಡಿಕೊಂಡು, ಜ್ಯೋತಿಷ್ಯ, ಪೂಜಾ ಪರಿಹಾರ ಎಂಬ ಹೆಸರಿನಲ್ಲಿ ಮೂವರು ವ್ಯಕ್ತಿಗಳು ಸೇರಿ...

ಮೈಸೂರಲ್ಲಿ ಹೈಟೆಕ್‌ ವೇಶ್ಯಾವಾಟಿಕೆ:ರೆಡ್ ಹ್ಯಾಂಡ್ ಆಗಿ ಹಿಡಿದ ಪೊಲೀಸರು

ಮೈಸೂರಿನಲ್ಲಿ ವೇಶ್ಯಾವಾಟಿಕೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಳೆದ ಡಿಸೆಂಬರ್‌ ನಲ್ಲಿ ಹೆಬ್ಬಾಳು ಪೊಲೀಸ್ ಠಾಣೆಯ ಬಳಿಯಿರುವ ಬಸವನಗುಡಿ ವೃತ್ತದ ಬಳಿಯಿರುವ ಯುನಿಕ್ ಎಂಬ ಹೆಸರಿನ ಸ್ಪಾ ಅಂಡ್ ಸಲೂನ್‌ನಲ್ಲಿ ಅನೈತಿಕ ಚಟುವಟಿಕೆ ನಡೆದಿತ್ತು ಅದದಾನಂತರ ಜನವರಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಸರಸ್ವತಿಪುರಂ ಪೊಲೀಸರು ಪತ್ತೆಹಚ್ಚಿ, ಕೆಎಸ್ಆರ್ಟಿಸಿ ನೌಕರನಾಗಿದ್ದ ರತನ್ ಎಂಬಾತ ಥೈಲ್ಯಾಂಡ್​ನಿಂದ ಯುವತಿಯನ್ನು ಕರೆಸಿ...

ನಿಖಿಲ್‌ ಕುಮಾರಸ್ವಾಮಿ ಅವ್ರನ್ನ ಸಿಎಂ ಮಾಡೋಕೆ ಜಿಟಿಡಿ ಪುತ್ರನ ಶಪಥ! : ಶಾಸಕರ ಇನ್ನೊಂದು ಬೇಡಿಕೆ ಏನು?

ಮೈಸೂರು : ಯುವ ಜನತಾದಳದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕಾಣುವುದು ನನ್ನ ಕನಸಾಗಿದೆ ಎಂದು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು ಜೆಡಿಎಸ್‌ ಪಕ್ಷದ ಭವಿಷ್ಯಕ್ಕಾಗಿ ನಿಖಿಲ್‌ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಡಿಮ್ಯಾಂಡ್‌ ಇಟ್ಟಿದ್ದಾರೆ. ನಿಖಿಲ್ ಈಗಾಗಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ....

Hubli News: ಹು-ಧಾ ಪೊಲೀಸ್ ಕಮಿಷನರೇಟ್ ಸಿಬ್ಬದಿ ಫಿಟ್ನೆಸಗೆ ಕಮಿಷನರ್ ಪ್ಲ್ಯಾನ್

Hubli News: ಪೊಲೀಸ್ ಇಲಾಖೆ ಅಂದ್ರೆ ಅದು ಶಿಸ್ತಿನ ಇಲಾಖೆ.‌ ಹೀಗಾಗಿ ಪೊಲೀಸರಿಗೆ ಶಿಸ್ತು ಮುಖ್ಯ ಅದರಲ್ಲೂ ಮುಖ್ಯವಾಗಿ ಪೊಲೀಸರಿಗೆ ದೈಹಿಕ ಸಾಮರ್ಥ್ಯ ಮುಖ್ಯವಾಗುತ್ತದೆ. ಹೀಗಾಗಿ ಪೊಲೀಸ್ ಸೆಲೆಕ್ಷನ್ ವೇಳೆಯಲ್ಲಿ ಸಾಕಷ್ಟು ದೈಹಿಕ ಪರೀಕ್ಷೆ ನಡೆಸಿದ ಬಳಿಕ ಇಲಾಖೆಯಲ್ಲಿ ಸೆಲೆಕ್ಟ್ ಆಗ್ತಾರೇ. ಆದ್ರೆ ಇಲಾಖೆಗೆ ಸೇರಿದ ನಂತರ ಕೆಲಸದ ಒತ್ತಡ ಹಾಗೂ ಇನ್ನಿತರ ಕಾರಣಗಳಿಂದ...

ಕೈನಲ್ಲಿ ದಿಡೀರ್ ಬೆಳವಣಿಗೆ ಸಿಎಂ, ಡಿಸಿಎಂಗೆ ಹೈಕಮಾಂಡ್ ಬುಲಾವ್? : ಬದಲಾಗುತ್ತಾ ನಾಯಕತ್ವ?

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ತಾತ್ಕಾಲಿಕವಾಗಿ ಸ್ವಲ್ಪ ತಣ್ಣಗಾಗಿದ್ದರೂ ಕೂಡ ಮುಂದಿನ ಯಾವುದೇ ಕ್ಷಣದಲ್ಲಾದರೂ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ ಮೊದಲ ಹಂತದಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ಮಾಹಿತಿ ಸಂಗ್ರಹಿಸಿದೆ. ಕಳೆದ ವಾರವಷ್ಟೇ ರಾಜ್ಯ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪಕ್ಷದ ಶಾಸಕರ ಅಸಮಾಧಾನ, ಸಚಿವರ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img