Wednesday, May 13, 2026

ರಾಜ್ಯ

Hubli News: 2 ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳ ಬಂಧನ

Hubli News: ಹುಬ್ಬಳ್ಳಿ: ಎರಡು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ 9 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ಎರಡು ಮೋಟಾರ್ ಸೈಕಲ್’ಗಳನ್ನು ಜಪ್ತಿ ಮಾಡಿದ್ದಾರೆ. ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳತನ ಮಾಡುತ್ತಿದ್ದ, ಕುಂದಗೋಳ ತಾಲೂಕಿನ ಗುಡಗೇರಿ ಮೂಲದ ಶ್ರೀಧರ್ ಭೀಮಪ್ಪ ಬಿಂಜಡಗಿ...

ತಿರುಪತಿ ಮಾದರಿ ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಬೇಕು

ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿಯಾಗಬೇಕು. ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ ಎಂದು ಮೈಸೂರು ಬಿಜೆಪಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಆಷಾಢ ಶುಕ್ರವಾರದ ಸಿದ್ಧತೆ ಕುರಿತು ಪರಿಶೀಲಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು....

ಚಾಮುಂಡಿಯ ಮಹಾನ್‌ ಭಕ್ತ ʼದರ್ಶನ’:ನಾಡದೇವಿಯ ಮೊರೆ ಹೋದ ದರ್ಶನ್ ಕುಟುಂಬ

ಇಂದು ಆಷಾಢ ಮಾಸದ ಎರಡನೇ ಶುಕ್ರವಾರ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ರಾಜ್ಯದ ಹಲವು ಕಡೆಯಿಂದ ಮುಂಜಾನೆಯೇ ಭಕ್ತರ ದಂಡು ನಾಡದೇವಿಯ ದರ್ಶನಕ್ಕೆ ಆಗಮಿಸಿದೆ. ಇಂದು ವಿಶೇಷವಾಗಿ ನಟ ದರ್ಶನ್ ಕೂಡ ಪತ್ನಿ ವಿಜಯಲಕ್ಷ್ಮಿ ಹಾಗೂ ತಮ್ಮ ದಿನಕರ್ ತೂಗುದೀಪ್, ಅತ್ತಿಗೆ ಜೊತೆಗೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ಚಾಮುಂಡಿ ದೇವಿಗೆ...

ಲಾಂಗು-ಮಚ್ಚು ಹಿಡಿದು ಬಂದ ಕಳ್ಳರ ಗ್ಯಾಂಗ್! ಚಿನ್ನ, ನಗದು ಲೂಟಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕುಗಳಲ್ಲಿ ಮತ್ತೆ ಮುಸುಕುದಾರಿ ಕಳ್ಳರ ದಾಳಿಯಿಂದ ಜನತೆ ಆತಂಕದಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಈ ಕಳ್ಳರ ಗ್ಯಾಂಗ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದರಲ್ಲೂ ಗ್ರಾಮೀಣ ಭಾಗದಲ್ಲಿ ಲಾಂಗು, ಮಚ್ಚು ಹಿಡಿದು ಗ್ರಾಮಕ್ಕೆ ಎಂಟ್ರಿ ಕೊಡುತ್ತಿರುವ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿರೋದ್ರಿಂದ ಜನರ ನಿದ್ದೆಗೆಡಿಸುವ ಪರಿಸ್ಥಿತಿ...

Hubli News: ವಿಜಯಪುರದ ಬ್ಯಾಂಕ್ ಕಳ್ಳತನಕ್ಕೆ ಹುಬ್ಬಳ್ಳಿ ಲಿಂಕ್… ಹೇಗೆ ಗೊತ್ತಾ..?

Hubli News: ಹುಬ್ಬಳ್ಳಿ: ವಿಜಯಪುರದ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಹುಬ್ಬಳ್ಳಿಯ ಲಿಂಕ್ ಇದೆ ಎಂದು ತಿಳಿದು ಬಂದಿದ್ದು, ಕಳ್ಳತನ ಮಾಡಿದ್ದ ಆರೋಪಿಯನ್ನು ಪೋಲೀಸರು ಹುಬ್ಬಳ್ಳಿಗೆ ಕರೆ ತಂದಿದ್ದಾರೆ. ಈ ಖದೀಮರು ತಾವು ಕದ್ದ ಬಂಗಾರವನ್ನು ಶಾಲೆಯಲ್ಲಿ ಬಚ್ಚಿಟ್ಟಿದ್ದೇವೆಂದು ಹೇಳಿದ್ದಾರೆ. ಹಾಗಾಗಿ ವಿಜಯಪುರ ಪೋಲೀಸರು ಕಳ್ಳರ ವಿಚಾರಣೆಯನ್ನು ಹುಬ್ಬಳ್ಳಿಗೆ ಕರೆತಂದು ನಡೆಸುತ್ತಿದ್ದಾರೆ. ಈ ಕಳ್ಳತನದ ರೂವಾರಿ...

ಸೂಚನೆ ಇಲ್ಲದೇ, ದೇವಸ್ಥಾನದ ತೆರವು ಕಾರ್ಯಾಚರಣೆ, ದೇವಸ್ಥಾನ ಆಡಳಿತ ಮಂಡಳಿಯಿಂದ ಆಕ್ರೋಶ

Hubli News: ಹುಬ್ಬಳ್ಳಿ: ರಸ್ತೆ ಅಗಲೀಕರಣದ ಹೆಸರಲ್ಲಿ ದೇವಸ್ಥಾನಕ್ಕೆ ಯಾವುದೇ ನೋಟಿಸ್ ಹಾಗೂ ಸೂಚನೆ ನೀಡದೇ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ರಸ್ತೆ ಅಗಲೀಕರಣದ ಹೆಸರಲ್ಲಿ ತೆರವು ಕಾರ್ಯಾಚರಣೆ ಜೋರಾಗಿ ನಡೆದಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಿಶ್ರಿಕೋಟಿ ಗ್ರಾಮದ ದತ್ತಾತ್ರೇಯ ದೇವಸ್ಥಾನಕ್ಕೆ ಈ ಹಿಂದೆ ಯಾವುದೇ...

10 ವರ್ಷದ ಬಾಲಕನ ದಾರುಣ ಅಂತ್ಯ:ಬಾಲಕನ ಮೇಲೆ ಹರಿದ ಕಾರು

10 ವರ್ಷದ ಬಾಲಕನ ಮೇಲೆ ಕಾರು ಹರಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪುಟ್ಟ ಬಾಲಕನ ದುರಂತದಿಂದ ಆ ಬಾಲಕನ ಕುಟುಂಬ ಮಾತ್ರವಲ್ಲ, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. 10 ವರ್ಷದ ಅಗಸ್ತ್ಯ ಕನಮಡಿ ಎಂಬ ಬಾಲಕ ಶಾಲೆಯಿಂದ ಮನೆಗೆ ಹೋಗುತ್ತಿದ್ದ. ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು...

ಹಾಸನವನ್ನ ಮೀರಿಸುವಂತಿದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ.

Hubli News: ಹುಬ್ಬಳ್ಳಿ: ಎಲ್ಲಿ ನೋಡಿದರೂ ಹೃದಯಾಘಾತದ್ದೇ ಸುದ್ದಿ, ದಿನಕ್ಕೆ ಕರ್ನಾಟಕದಲ್ಲೇ 4ರಿಂದ 5 ಮಂದಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿತ್ತು. ಆದರೆ ಇದೀಗ ಹುಬ್ಬಳ್ಳಿ ಕಮ್ಸ್ ಆಸ್ಪತ್ರೆಯಲ್ಲಿಯೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕಳೆದ ಒಂದೇ ತಿಂಗಳು 26 ಜನ ಹಾರ್ಟ್‌ ಅಟ್ಯಾಕ್‌ನಿಂದ ಸಾವನ್ನಪ್ಪಿದ್ದಾರೆ. ಇದೇ ಜನವರಿಯಿಂದ ಇಲ್ಲಿಯವರೆಗೂ 101 ಜನ...

ಧಾರವಾಡ ರೈತರ ಖಾತೆಗೆ ₹ 30 ಕೋಟಿ ಮೊತ್ತದ ಬೆಳೆ ವಿಮೆ ಜಮೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ಮತ್ತು ಶಿರಗುಪ್ಪಿ ಹೋಬಳಿಗಳ, ಬೆಳೆಗೆ ವಿಮೆ ಮಾಡಿಕೊಂಡಿದ್ದ ರೈತರ ಖಾತೆಗೆ ₹ 30 ಕೋಟಿ ಮೊತ್ತದ ಬೆಳೆ ವಿಮೆ ನೇರವಾಗಿ ಜಮೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಈ...

ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಸಂಶೋಧನಾ ಸಂಸ್ಥೆಗೆ ಡಾ. ಈಶ್ವರ ಹೊಸಮನಿ ನೂತನ ಸಾರಥಿ

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿ‌ ಪಡೆದಿರುವ (ಕೆಎಂಸಿಆರ್​ಐ) ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗೆ ನೂತನ ಸಾರಥಿಯಾಗಿ ಡಾ. ಈಶ್ವರ ಹೊಸಮನಿ ಅವರನ್ನು ನೇಮಕ‌ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದುವರೆಗೆ ಹಂಗಾಮಿ ನಿರ್ದೇಶಕರಾಗಿದ್ದ ಡಾ. ಎಫ್.ಎಸ್.ಕಮ ಅವರ ಸ್ಥಾನಕ್ಕೆ ಡಾ. ಹೊಸಮನಿ ಅವರನ್ನು ಆಯ್ಕೆ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img