Wednesday, May 13, 2026

ರಾಜ್ಯ

Karnataka TV: ಶಿಕ್ಷಣ ಮಂತ್ರಿಗಳೇ ಈ ಮಕ್ಕಳ ಪರಿಸ್ಥಿತಿಯನ್ನು ಒಮ್ಮೆ ನೋಡಿ, ಇದಕ್ಕೇನಾದರೂ ವ್ಯವಸ್ಥೆ ಮಾಡಿ..

Dharwad News: ಧಾರವಾಡ: ಧಾರವಾಡದ ನವಲಗುಂದ ಪಟ್ಟಣದಲ್ಲಿರುವ ಸರ್ಕಾರಿ ಶಾಲಾ ಬಿಲ್ಡೀಂಗ್‌ನ ಸ್ಥಿತಿಯನ್ನ ಆ ದೇವರೇ ಮೆಚ್ಚಬೇಕಿದೆ. ಏಕೆಂದರೆ, ಆ ಶಾಲೆಯ ಮಕ್ಕಳು ಸುಮಾರು ವರ್ಷಗಳಿಂದ ದೇವಸ್ಥಾನದಲ್ಲೇ ಪಾಠ ಕೇಳುತ್ತಿದ್ದಾರೆ. ಒಂದರಿಂದ 4ನೆಯ ತರಗತಿಯ ಸರ್ಕಾರಿ ಕಿರಿಯ ಶಾಲಾ ಮಕ್ಕಳಿಗೆ ಸ್ವಂತ ಶಾಲಾ ಕಟ್ಟಡವೇ ಇಲ್ಲ. ಇನ್ನು ಈ ಶಾಲೆ ಹಳ್ಳಿಯಲ್ಲಿ ಇರೋದಲ್ಲ. ಬದಲಾಗಿ ಸಿಟಿಯಲ್ಲೇ...

ವೀರಶೈವ ಮಹಾಸಭಾ ವಾಣಿಜ್ಯ, ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಉಮೇಶ್ ಪಾಟೀಲ್ ನೇಮಕ

Haveri News: ಶಿಗ್ಗಾಂವಿ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಯುವ ಉದ್ಯಮಿ, ಶಿಗ್ಗಾಂವಿಯ ಉಮೇಶ್ ಎಚ್. ಪಾಟೀಲ್ರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಉಮೇಶ್ ಎಚ್. ಪಾಟೀಲ್ರನ್ನು ನೇಮಕ ಆದೇಶ ಹೊರಡಿಸಿದ್ದಾರೆ. ಮಹಾಸಭಾದ ಗುರಿ...

‘ಕೈ’ ಬೆಂಕಿಗೆ ತುಪ್ಪ ಸುರಿದ MLA ಬಾಲಕೃಷ್ಣ!

ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಅನುದಾನ ಸಿಗ್ತಿಲ್ಲ. ಇದು ಬಿಜೆಪಿ, ಜೆಡಿಎಸ್ ಶಾಸಕರ ಮಾತಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕರೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಕೆಲ ದಿನಗಳಿಂದ ಶಾಸಕರಾದ ಬಿ.ಆರ್. ಪಾಟೀಲ್, ರಾಜು ಕಾಗೆ, ಎನ್.ವೈ. ಗೋಪಾಲಸ್ವಾಮಿ, ಅನುದಾನ ಸಿಕ್ತಿಲ್ಲ. ನಮ್ಮ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಶಾಸಕರಾಗಿದ್ದುಕೊಂಡು ಚರಂಡಿಯನ್ನೂ ಮಾಡಿಸೋಕೆ ಆಗ್ತಿಲ್ಲ ಅಂತಾ,...

Belagavi News: ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ ಅಡವಿಸಿದ್ದೇಶ್ವರ ಸ್ವಾಮೀಜಿ

Belagavi News: ಬೆಳಗಾವಿ: ಸ್ವಾಮೀಜಿ ಮಠದಲ್ಲಿ ಮಹಿಳೆಯ ಜತೆ ಸಿಕ್ಕಿಬಿದ್ದ ವಿಚಾರಕ್ಕೆ ಸಂಬಂಧಿಸಿದಂತೆ, ಅಡವಿಸಿದ್ದೇಶ್ವರ ಸ್ವಾಮೀಜಿ ಬೆಳಗಾವಿ ಜಿಲ್ಲೆಯ ಗೋಕಾಕ ಸೂನ್ಯ ಸಂಪಾದನ ಮಠದಲ್ಲಿ ಮಾತನಾಡಿದ್ದಾರೆ. ನನ್ನ ಮೇಲೆ ಬಂದಿರುವ ಆರೋಪಗಳು ಸುಳ್ಳು. ಇದೊಂದು ಕಿಡಿಗೇಡಿಗಳ ಷಡ್ಯಂತ್ರ. ನನ್ನ ವಿರುದ್ಧ ಇದೊಂದು ಹುನ್ನಾರದ ಷಡ್ಯಂತ್ರವಾಗಿದೆ, ಆ ರೀತಿ ಯಾವ ಘಟನೆಗಳು ನಡೆದಿಲ್ಲ. ಶ್ರೀಮಠಕ್ಕೆ ಬಂದಿರುವ ಭಕ್ತರ...

Haveri News: ಹಾಡು ಹಗಲೇ ನಡುರಸ್ತೆಯಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನ ಹ*ತ್ಯೆ

Haveri News: ಹಾವೇರಿ: ಹಾಡು ಹಗಲೇ ಪ್ರಥಮ ದರ್ಜೆಯ ಗುತ್ತಿಗೆದಾರನ ಹತ್ಯೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಶಿವಾನಂದ ಕುನ್ನೂರು (40) ಎಂಬ ಪ್ರಥಮ ದರ್ಜೆ ಗುತ್ತಿಗೆದಾರನನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಆಸ್ತಿ ವಿಚಾರಕ್ಕೆ ಹತ್ಯೆ...

ಶಿವಾಪುರ ಸ್ವಾಮಿಜಿ ಮತ್ತೆ ಮರಳಿ ಮಠಕ್ಕೆ ಬರಬೇಕೆಂದು ಗ್ರಾಮಸ್ಥರಿಂದ ಪಟ್ಟು, ಪ್ರತಿಭಟನೆ

Gadag News: ಮೂಡಲಗಿ ತಾಲೂಕಿನ ಶಿವಾಪುರದ ಅಡವಿಸಿದ್ದೇಶ್ವರ ಮಠದಲ್ಲಿ ಮಹಿಳೆ ಜೊತೆಗೆ ಸ್ವಾಮೀಜಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಅಡವಿಸಿದ್ದೇಶ್ವರ ಸ್ವಾಮೀಗಳ ಪರವಾಗಿ ಶಿವಾಪುರ ಗ್ರಾಮದ ಸಾವಿರಾರು ಭಕ್ತರು ಗೋಕಾಕ ನಗರದ ಎಪಿಎಂಸಿ ಆವರಣದಲ್ಲಿ ಪ್ರತಿಭಟನೆ ಮಾಡಿದರು. ಮಠದ ಅಬಿವೃದ್ದಿ ಸಹಿಲಾಗದ ಕೆಲವು ಹಿತಾಬದ್ದ ಶಕ್ತಿಗಳು ಶಿವಾಪುರ ಅಡವಿಸಿದ್ದೇಶ್ವರ ಸ್ವಾಮೀಜಿಗಳನ್ನ ಉದ್ದೇಶ ಪೂರ್ವಕವಾಗಿ ಸುಳ್ಳು ಆರೋಪ ಮಾಡಿ...

Dharwad News: ಮಲಪ್ರಭ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ ಮನೆ ಮೇಲೆ ದಾಳಿ

Dharwad News: ಧಾರವಾಡ: ಧಾರವಾಡದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಮಲಪ್ರಭ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ ಎಂಬ ಅಧಿಕಾರಿ ಮನೆ, ಕಚೇರಿ ಮೇಲೆ ರೇಡ್ ಆಗಿದೆ. ಧಾರವಾಡ ನಗರದ ಕೆವಿಜಿ ಬ್ಯಾಂಕ್ ಬಳಿ ಇರುವ ಕ್ವಾಟ್ರಸ್ ಸೇರಿ, ಇಂಜಿನಿಯರ್ ಕಚೇರಿ ಮೇಲೂ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆಯಿಂದಲೇ ಪರಿಶೀಲನೆ ನಡೆಸುತ್ತಿದ್ದಾರೆ. ಇಂಜಿನಿಯರ್ಗೆ ಸೇರಿದ ಬೆಳಗಾವಿಯ ಮೂಲ...

Gadag News: ಬೆಳ್ಳಂಬೆಳಿಗ್ಗೆ ಭ್ರಷ್ಟ ಇನ್ಸ್‌ಪೆಕ್ಟರ್‌ಗೆ ಲೋಕಾಯುಕ್ತ ಶಾಕ್: 7 ಜಾಗಗಳಲ್ಲಿ ರೇಡ್

Gadag News: ಗದಗ: ಭ್ರಷ್ಟ ಇನ್ಸಪೆಕ್ಟರ್ ಗೆ ಲೋಕಾ ಶಾಕ್ ನೀಡಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ, ಆತನ ಮನೆ ಮೇಲೆ ರೇಡ್ ಮಾಡಲಾಗಿದೆ. ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಡಿ ಬಿ ಪಾಟೀಲ್‌ಗೆ ಸೇರಿದ, ಗದಗ ನಗರದ ಶಿವಾನಂದ ನಗರದ ಬಾಡಿಗೆ ಮನೆ ಮತ್ತು ಕಚೇರಿ ಮೇಲೆ, ಇಂದು ಬೆಳ್ಳಂಬೆಳಿಗ್ಗೆ ಅಧಿಕಾರಿಗಳು ...

Hubli News: ಸ್ನೇಹಿತರ ನಡುವಿನ ಕಲಹ ಕೊ*ಲೆಯಲ್ಲಿ ಅಂತ್ಯ

Hubli News: ಹುಬ್ಬಳ್ಳಿ: ತಾಯಿಗೆ ಬೈದ ಎಂಬ ಕಾರಣಕ್ಕೆ ವ್ಯಕ್ತಿಯೊರ್ವ ಸ್ನೇಹಿತನನ್ನು ಹತ್ಯೆ ಮಾಡಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ವಿಕಲಾಂಗ ಚೇತನ ಮಿತೇಶ ಮೃತ ವ್ಯಕ್ತಿಯಾಗಿದ್ದಾನೆ. ಈತನಿಗೆ ರಾಜೇಶ ಕುಮಾರ್ ಅಲಿಯಾಸ್ ನಜೀರ್ ಖಾನ್ ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ. ರವಿವಾರ ರಾಜೇಶಕುಮಾರ್ ಮದ್ಯಸೇವನೆ ಅಮಲಿನಲ್ಲಿ ಮಿತೇಶನೊಂದಿಗೆ ತಂಟೆ ತೆಗೆದು, ಅವರ ತಾಯಿಗೆ...

Dharwad News: ಧಾರವಾಡದಲ್ಲಿ ನಕಲಿ ನೋಟು ನೀಡಿ, ಮಾಜಿ ಯೋಧನಿಗೆ ಪಂಗನಾಮ

Dharwad News: ಧಾರವಾಡ: ಧಾರವಾಡದಲ್ಲಿ ನಕಲಿ ನೋಟು ನೀಡಿ, ಪಂಗನಾಮ ಹಾಕಿರುವ ಘಟನೆ ನಡೆದಿದ್ದು, ವಂಚಕರು ಪೇಪರ್ ಬಂಡಲ್ ಗಳನ್ನ ನೋಟುಗಳಂತೆ ಬ್ಯಾಗನಲ್ಲಿ ಕಟ್ಟಿ ತಂದು ಮೋಸ ಮಾಡಿದ್ದಾರೆ. ಧಾರವಾಡ ನಗರದ ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, 2 ಪಾರ್ಟಿ ಜಮೀನು ವ್ಯವಹಾರ ಹಿನ್ನೆಲೆ ಧಾರವಾಡ ಉಪನೊಂದಣಾಧಿಕಾರಿ ಕಚೇರಿಗೆ ಬಂದಿದ್ದು, 2023 ರಲ್ಲಿ ಆರು...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img