Thursday, May 14, 2026

ರಾಜ್ಯ

ರಾಜಧಾನಿಯಲ್ಲಿ ಶ್ರದ್ದಾ ವಾಲ್ಕರ್ ರೀತಿ ಪ್ರಕರಣ ಬೆಳಕಿಗೆ.. ಬೆಂಗಳೂರೇ ಬೆಚ್ಚಿ ಬಿದ್ದ ಘಟನೆಯಿದು..

Bengaluru Crime News: ಪತಿಯೋರ್ವ ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಸೂಟ್ ಕೇಸ್ ಗೆ ತುಂಬಿದ ನಡೆದಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಲ್ಲಿ ನಡೆದಿರುವ ಈ ಘಟನೆಗೆ ನಗರವೇ ಬೆಚ್ಚಿ ಬಿದ್ದಿದೆ. ಇನ್ನೂ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕನ್ನಹಳ್ಳಿಯಲ್ಲಿ ನಡೆದ ಘಟನೆ ಇದಾಗಿದ್ದು ಕೊಲೆಯಾದ ಪತ್ನಿಯ ಹೆಸರು ಗೌರಿ ಎಂದು ತಿಳಿದುಬಂದಿದೆ.ಇನ್ನೂ ಪತ್ನಿಯನ್ನು ಕೊಂದ...

ಕನಕಗಿರಿ ಉತ್ಸವ ನಡೆಸಿದ್ದ ಸಂಸ್ಥೆ ಮಾಲೀಕನಿಗೆ 3 ಕೋಟಿ ರೂಪಾಯಿ ವಂಚನೆ

News: ಕಳೆದ ವರ್ಷ ಸರ್ಕಾರದಿಂದ ಆಯೋಜಿಸಿದ್ದ ಕೊಪ್ಪಳದ ಕನಕಗಿರಿ ಉತ್ಸವ ನಡೆಸಿಕೊಟ್ಟಿದ್ದ ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಮಾಲೀಕನಿಗೆ 3 ಕೋಟಿಗೂ ಅಧಿಕ ಹಣ ವಂಚಿಸಿದ ಆರೋಪದಡಿ ದೂರು ದಾಖಲಾಗಿದೆ. 5 ಜನರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದ್ದು, ಇಸ್ಪೆಂಟಿ ರಸ್ತೆಯ ಪ್ರಸ್ತುತ್ ಇನೋವೆಟಿವ್ ಕ್ರಿಯೇಷನ್ಸ್ ಮತ್ತು ಸೆಲ್ಯೂಷನ್ಸ್ ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಮಾಲೀಕ...

ಕೆಪಿಎಸ್‌ಸಿ ಅಕ್ರಮ, ನೀವೆಷ್ಟು ಕೇಸ್‌ ತನಿಖೆ ನಡೆಸಿದ್ದೀರಿ ಮಾಹಿತಿ ಕೊಡಿ..? : ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

Political News: ರಾಜ್ಯದ ಕೆಪಿಎಸ್‌ಸಿಗೆ ಸಂಬಂಧಿಸಿದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಹಾಯಕ ಕಾರ್ಯಕಾರಿ ಎಂಜಿನಿಯರ್‌ಗಳ ನೇಮಕದಲ್ಲಿ ನಡೆದಿರುವ ಅಕ್ರಮದ ಕುರಿತು ತನಿಖೆಯನ್ನು ಸಿಬಿಐಗೆ ವಹಿಸುವ ಹೈಕೋರ್ಟ್‌ ಇಚ್ಚೆಗೆ ರಾಜ್ಯ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ ಇದಕ್ಕೆ ಪ್ರತಿಯಾಗಿ ಕಳೆದ ಐದು ವರ್ಷಗಳಲ್ಲಿ ಸಿಐಡಿಯು ಯಾವ್ಯಾವ ಪ್ರಕರಣಗಳಲ್ಲಿ ತನಿಖೆ ನಡೆಸಿದೆ. ಅವುಗಳಲ್ಲಿನ ಯಾವ...

Mandya News: ಭ್ರೂಣಹತ್ಯೆ ಸುಳಿವು ಕೊಟ್ಟ ಪತ್ರಕರ್ತನಿಗೆ ಲಕ್ಷ ರೂ. ಬಹುಮಾನ

Mandya News: ಮಂಡ್ಯ: ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣಹತ್ಯೆ ನಡೆಯುತ್ತಿದ್ದ ಬಗ್ಗೆ ಮಂಡ್ಯ ಜಿಲ್ಲೆಗೆ ಅಂಟಿದ್ದ ಕಳಂಕ ಅಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಆರೋಗ್ಯ ಇಲಾಖೆಯು ನಾಗರೀಕರು ಜಾಗೃತರಾದಲ್ಲಿ ಈ ಅಪವಾದದ ಮಸಿಯನ್ನು ತೊಳೆಯಲು ಸಾಧ್ಯ ಎಂಬ ನಿಟ್ಟಿನಲ್ಲಿ ರಹಸ್ಯ ಕೃತ್ಯ ಬಯಲಿಗೆಳೆಯುವವರಿಗೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಕಳೆದ ವರ್ಷ ಪಾಂಡವಪುರದ ಆರೋಗ್ಯ ಇಲಾಖೆ...

ಬೆಂಗಳೂರೇ ಬೆಚ್ಚಿ ಬಿದ್ದ ಉದ್ಯಮಿಯ ಮ*ರ್ಡರ್‌ ಮಿಸ್ಟರಿ.. ಕಾಂಗ್ರೆಸ್‌ ಎಂಎಲ್‌ಎ ಆಪ್ತನ ಕೊ*ಲೆಗೆ ಬಿಗ್‌ ಟ್ವಿಸ್ಟ್‌!..

Crime News: ಮಾಗಡಿ ಶಾಸಕ ಬಾಲಕೃಷ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಿಯಲ್‌ ಎಸ್ಟೆಟ್‌ ಉದ್ಯಮಿ ಲೋಕನಾಥ್‌ ಸಿಂಗ್‌ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಆತನ ಶತ್ರುಗಳೇ ಅಥವಾ ರೌಡಿಶೀಟರ್‌ಗಳು ಮರ್ಡರ್‌ ಮಾಡಿರಹುದೆಂದು ಶಂಕಿಸಲಾಗಿತ್ತು. ಆದರೆ ಇದೀಗ ಪೊಲೀಸ್‌ ತನಿಖೆಯ ವೇಳೆ ಹೆಣ್ಣು ಕೊಟ್ಟ ಅತ್ತೆಯೇ ಅಳಿಯನ ಉಸಿರು ನಿಲ್ಲಿಸಿರುವ ವಿಚಾರ...

ಅಡಿಪಾಯದಲ್ಲೇ ಅಭದ್ರತೆ, ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಖಾಲಿ ಖಾಲಿ!

News: ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣ ಮುಖ್ಯವಾಗಿರುತ್ತದೆ. ಅದರಲ್ಲೂ ಪ್ರಾಥಮಿಕ ಶಿಕ್ಷಣವೆಂದರೆ ಅತ್ಯಂತ ಮಹತ್ವದ ಹಾಗೂ ಭವಿಷ್ಯಕ್ಕೆ ಭದ್ರ ಬುನಾದಿಯಿದ್ದಂತೆ. ಮೆಡಿಕಲ್‌ ಹಾಗೂ ಎಂಜಿನಿಯರಿಂಗ್‌ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಲು ತಳಪಾಯವೆಂದೇ ಪರಿಗಣಿಸಲಾಗುವ ಈ ಶಿಕ್ಷಣವನ್ನು ನೀಡಲು ಶಿಕ್ಷಕರೇ ಇಲ್ಲದಿರುವ ವಿಚಾರ ಬಯಲಾಗಿದೆ. ಅಲ್ಲದೆ ಇಂತಹ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಹೆಸರು ಮಾಡಲು...

ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

Bengaluru News: ಮಾಗಡಿ ಶಾಸಕ ಬಾಲಕೃಷ್ಣ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಟ್ಟಾಡಿಸಿ ಕೊಂದ ಘಟನೆ ಹೆಸರುಘಟ್ಟ ಸಮೀಪದ ಬಿಜಾಡಿಯ ಬಿಡಿಎಸ್ ಲೇಔಟ್‌ನಲ್ಲಿ ನಡೆದಿದೆ. 33 ವರ್ಷದ ಲೋಕ್‌ನಾಥ್ ಸಿಂಗ್, ನಿನ್ನೆ ರಾತ್ರಿ ಸ್ನೇಹಿತರು ಕರೆದರು ಎಂದು ಪಾರ್ಟಿ ಮಾಡಲು, ತನ್ನ ಗನ್‌ ಮ್ಯಾನ್ ಮತ್ತು ಸ್ನೇಹಿತರೊಂದಿಗೆ ತೆರಳಿದ್ದ. ಪಾರ್ಟಿ ಶುರುವಾಗಿ, ಎಣ್ಣೆ ಹೊಡೆದ...

ಬಾಲಕನೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಬಂಧಿಸಿದ ಹಳೇ ಹುಬ್ಬಳ್ಳಿ ಪೊಲೀಸರು

Hubli News: ಹುಬ್ಬಳ್ಳಿ: ಬಾಲಕನೊಂದಿಗೆ ಅಶ್ಲೀಲವಾಗಿ ನಡೆದುಕೊಂಡಿದ್ದ ವ್ಯಕ್ತಿಯನ್ನು ನಗರದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಳೇ ಹುಬ್ಬಳ್ಳಿಯ ಸಿರಾಜ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಸಿರಾಜ್ ಎಂಬಾತ ಬಾಲಕನೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ. ಈ ಬಗ್ಗೆ ಈ ಹಿಂದೆಯೇ ಬಾಲಕನ ಪೋಷಕರು ಆರೋಪಿಗೆ ಬೈದಿದ್ದರು. ಆದರೂ ಆ ವ್ಯಕ್ತಿ ಅದೇ ಚಾಳಿ ಮುಂದುವರಿಸಿದ್ದ. ಹೀಗಾಗಿ ಬಾಲಕನ...

ರಾಜ್ಯದ ಜನರೇ ನೀವು ಕುಡಿಯುತ್ತಿರುವುದು ನೀರಲ್ಲ, ವಿಷ..! ಹೊರಬಿತ್ತು ಆ 12 ನದಿಗಳ ಕುರಿತ ಸ್ಫೋಟಕ ಮಾಹಿತಿ..

News: ಭಾರತ ದೇಶದಲ್ಲಿ ಜಲಕ್ಕೆ ಅದರಲ್ಲೂ ಗಂಗೆಗೆ ಒಂದು ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ನದಿಗಳನ್ನು ಆರಾಧಿಸಿ, ಅವುಗಳ ಸುತ್ತಲಿನ ನಿಶ್ಯಬ್ಧ ವಾತಾವರಣವನ್ನು ಆಸ್ವಾದಿಸುವುದನ್ನು ಸಾಮಾನ್ಯವಾಗಿ ನಾವೆಲ್ಲರೂ ಮಾಡುತ್ತಿರುತ್ತೇವೆ. ಅಲ್ಲದೆ ಈ ನದಿಗಳ ನೀರನ್ನು ಪವಿತ್ರ ಎನ್ನುವ ನಾವುಗಳೇ ಅವುಗಳ ಮಲೀನಕ್ಕೆ ಕಾರಣರಾಗುತ್ತಿದ್ದೇವೆ. ಅವುಗಳ ಸುತ್ತಲಿನ ಪ್ರದೇಶ ಸೇರಿದಂತೆ ನದಿಗಳನ್ನು ಇಂದು ಮಾನವ ಕಲುಷಿತಗೊಳಿಸುತ್ತಿದ್ದಾನೆ. ಇನ್ನೂ...

5 ವರ್ಷದ ಬಾಲಕನ ಮೇಲೆ ಕಾಮತೀಟೆ ತೀರಿಸಿಕೊಳ್ಳಲು ಯತ್ನಿಸಿದ 55 ವರ್ಷದ ಮುದುಕ

Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್‌ಯಕ್ತಿಯೋರ್ವ ಮಾನವಕುಲವೇ ತಲೆ ತಗ್ಗಿಸುವ ಕೆಲಸ ಮಾಡಿದ್ದಾನೆ. ಪುಟ್ಟ ಮಗುವೆಂದು ನೋಡದೇ, ತನ್ನ ಕಾಮತೀಟೆ ತೀರಿಸಿಕೊಳ್ಳಲು, ಮಗುವಿಗೆ ಹಿಂಸೆ ನೀಡಿದ್ದಾನೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹಳೇ ಹುಬ್ಬಳ್ಳಿಯ ಮಾರುತಿ ನಗರದ ನಿವಾಸಿ 55 ವರ್ಷದ ಸಿರಾಜ್ ಎಂಬಾತ, 5 ವರ್ಷದ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img