Thursday, May 14, 2026

ರಾಜ್ಯ

Bengaluru News: ಉಗ್ರ ಕೃತ್ಯಗಳಿಗೆ ಹಣ ಸಂಗ್ರಹಣೆ ಆರೋಪ..! 9 ರಾಜ್ಯಗಳಲ್ಲಿ ಎಸ್‌ಡಿಪಿಐಗೆ ಇಡಿ ಶಾಕ್..‌

Bengaluru News: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಎಸ್‌ಡಿಪಿಐನ ಅಧ್ಯಕ್ಷ ಎಂ.ಕೆ. ಫೈಜಿ ಬಂಧನದ ಬಳಿಕ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆಂಗಳೂರು ಸೇರಿದಂತೆ ದೇಶದ ವಿವಿದೆಡೆಗಳಲ್ಲಿ ಎಸ್‌ಡಿಪಿಐಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿಯೇ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ದೆಹಲಿ ತಿರುವನಂತಪುರ, ಲಖನೌ, ಜೈಪುರ,...

ಹೈಕೋರ್ಟ್‌ ಆದೇಶದ ನಕಲಿ ಪ್ರತಿ ಸೃಷ್ಟಿಸಿ ಯುವತಿಗೆ ಮಕ್ಮಲ್‌ ಟೋಪಿ.. ಆರೋಪಿಗಳು ಅರೆಸ್ಟ್

Bengaluru News: ಹೈಕೋರ್ಟ್‌ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಆದೇಶ ಪ್ರತಿ ಸಿದ್ದಪಡಿಸಿ ಬರೊಬ್ಬರಿ 1.5 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಯುವತಿ ಸೇರಿದಂತೆ ನಾಲ್ವರಿಗೆ ವಂಚಿಸಿರುವ ಖದೀಮರನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಈ ಪ್ರಕರಣದಲ್ಲಿ ತುಮಕೂರಿನ ಕುಣಿಗಲ್‌ ಸಮೀಪದ ಕೆಆರ್‌ಎಸ್‌ ಅಗ್ರಹಾರ ನಿವಾಸಿ 32 ವರ್ಷದ ವಿಜೇತ್‌...

1 ಕೋಟಿ ರೂಪಾಯಿ ಕೊಟ್ರೆ 1 ಗಂಟೆಯಲ್ಲೇ ಡಬಲ್‌.. ಹಣ ಎಗರಿಸಿ ಓಡಿದ್ದವರು ಈಗ ಅಂದರ್‌.!

Bengaluru News: ದಿನಕಳೆದಂತೆಲ್ಲ ಅಪರಾಧಗಳು ಹೆಚ್ಚಾಗುತ್ತಿರುವ ಬೆಂಗಳೂರಿನಲ್ಲಿ ಇದೀಗ ಮತ್ತೊಂದು ಶಾಕಿಂಗ್‌ ಪ್ರಕರಣವೊಂದು ಬೆಳಕಿಗೆ ಬಂದಿದೆ. 1 ಕೋಟಿ ರೂಪಾಯಿಗಳನ್ನು ನೀಡಿದರೆ ಕೇವಲ ಒಂದೇ ಗಂಟೆಯಲ್ಲೇ ಶೇ.20ರಷ್ಟು ಡಬಲ್‌ ಮಾಡಿ ಕೊಡುವುದಾಗಿ ಆಮಿಷವೊಡ್ಡಿ ರೇಷ್ಮೆ ಹಾಗೂ ಮೊಟ್ಟೆ ವ್ಯಾಪಾರಿಯೊಬ್ಬರಿಗೆ ವಂಚಿಸಿರುವ ಮೂವರು ಆರೋಪಿಗಳು ವಿದ್ಯಾರಣ್ಯಪುರ ಠಾಣೆ ಪೊಲೀಸರ ಅತಿಥಿಯಾಗಿದ್ದಾರೆ. https://youtu.be/JwVjbhNIoQI ನಗರದ ಟಿ.ದಾಸರಹಳ್ಳಿ ಹತ್ತಿರದ ಮಲ್ಲಸಂದ್ರದಲ್ಲಿನ ಶಾಂತಿ...

ಹಿರಿಯ ನಾಗರಿಕರ ನಿವೇಶನ ಹಸ್ತಾಂತರ ವಿಳಂಬ.. ನಿರ್ಲಕ್ಷ್ಯ ತೋರಿದ್ದ ಬಿಡಿಎ ಕಿವಿ ಹಿಂಡಿದ ರೇರಾ ಪ್ರಾಧಿಕಾರ..!

Bengaluru News: ಬೆಂಗಳೂರಿನ ಹಿರಿಯ ನಾಗರಿಕೊಬ್ಬರಿಗೆ ಸೈಟ್‌ ನೀಡುವಲ್ಲಿ ವಿಳಂಬ ಧೋರಣೆಯನ್ನು ಅನುಸರಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಅಂದರೆ ಬಿಡಿಎಗೆ ಬರೊಬ್ಬರಿ 12.43 ಲಕ್ಷ ರೂಪಾಯಿ ದಂಡ ವಿಧಿಸುವ ಮೂಲಕ ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರ ರೇರಾ ಬಿಸಿ ಮುಟ್ಟಿಸಿದೆ. https://youtu.be/uMRchABDn-Y ನಗರದ ಅರ್ಕಾವತಿ ಬಡಾವಣೆ ಯೋಜನೆಯನ್ನು ರೇರಾ ಕಾಯ್ದೆಯ ಅಡಿಯಲ್ಲಿ 2023ರ ನವೆಂಬರ್‌...

ಹಾಲಿನ ದರ ಏರಿಕೆಗೆ ಮುಂದಾಯ್ತಾ ಸರ್ಕಾರ..? ಬೆಲೆ ಏರಿಕೆಯ ಬಳಿಕ ಜನರಿಗೆ ಮತ್ತೊಂದು ಬರೆ..

Bengaluru News: ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್‌ಗೆ 10 ರೂಪಾಯಿಗೆ ಹೆಚ್ಚಳ ಮಾಡುವಂತೆ ರೈತರು ಸರ್ಕಾರದ ಎದುರು ತಮ್ಮ ಪ್ರಸ್ತಾವನೆಯನ್ನು ಮಂಡಿಸಿದ್ದಾರೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್‌ ತಿಳಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಸದಸ್ಯರಾದ ಉಮಾಶ್ರೀ, ಡಾ. ಎಂ.ಜಿ. ಮುಳೆ ಹಾಗೂ ಹೇಮಲತಾ ನಾಯಕ್‌ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರದ ಮುಂದೆ ರೈತರು ಹಾಲಿನ ದರದ...

ಮುಗಿಯದ ಸರ್ಕಾರ, ರಾಜ ಮನೆತನದ ನಡುವಿನ ತಿಕ್ಕಾಟ..! ಸುಪ್ರೀ ಸೂಚನೆ ಪಾಲನೆಗೆ ಸಿದ್ದವಾಯ್ತು ಸರ್ಕಾರ..

News: ಅರಮನೆ ಮೈದಾನದ ಭೂಮಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ರಾಜ ವಂಶಸ್ಥರ ನಡುವಿನ ತಿಕ್ಕಾಟ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಷ್ಟು ದಿನ ಟಿಡಿಆರ್‌ ನೀಡಲು ಹಿಂದೇಟು ಹಾಕಿದ್ದ ಸರ್ಕಾರ ಇದೀಗ ಜಾಣ ನಡೆಯನ್ನು ಅನುಸರಿಸಿ ಟಿಡಿಆರ್‌ ನೀಡುವುದಕ್ಕೆ ಸಮ್ಮತಿ ಸೂಚಿಸಿದೆ. ಸುಪ್ರೀಂ ಕೋರ್ಟ್‌ ಸೂಚನೆಯಂತೆ ಬೆಂಗಳೂರಿನ ಬಳ್ಳಾರಿ ರಸ್ತೆ ಹಾಗೂ ಜಯಮಹಲ್‌ ಪ್ರದೇಶದ ರಸ್ತೆಗಳ...

ದರೋಡೆ ಕೇಸ್: ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ ರೀತಿಯೇ ಬಲು ರೋಚಕ

Udupi News: ದರೋಡೆ ಪ್ರಕರಣವೊಂದರ ಸಂಬಂಧ ಮಣಿಪಾಲದಲ್ಲಿ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಗರುಡ ಗ್ಯಾಂಗ್‌ನ ಇಸಾಕ್ ಎಂಬಾತ, ತನ್ನ ಕಾರಿನಿಂದ ಹಲವು ಕಾರ್‌ಗಳಿಗೆ ಡಿಕ್ಕಿ ಹೊಡೆದು, ಕಾರ್ ಬಿಟ್ಟು ಎಸ್ಕೇಪ್ ಆಗಿದ್ದ. ಆ ಕಾರ್‌ನಲ್ಲಿ ಇದ್ದ ಆತನ ಗೆಳತಿ ಸುಜೈನ್‌ಳನ್ನು ಪೊಲೀಸರು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಬುಧವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆಕೆಯನ್ನು...

Hubli News: ನಕಲಿ ಮದ್ಯ ತಯಾರಿಕೆ ಅಡ್ಡೆ ಮೇಲೆ ಅಬಕಾರಿ ಅಧಿಕಾರಿಗಳಿಂದ ದಾಳಿ

Hubli News: ತೋಟದ ಮನೆಯೊಂದರಲ್ಲಿ ನಕಲಿ ಮದ್ಯ ತಯಾರಿಕೆ ಅಡ್ಡೆ ಮೇಲೆ ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ಮದ್ಯ ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ಬಳಿಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಹೊರಠಾಣೆಯ ಕೂಗಳತೆಯ ದೂರದಲ್ಲಿಯೇ ನಕಲಿ ಮದ್ಯ...

Mysuru News: ವರದಕ್ಷಿಣೆ ಕೊಡಲು ನಿರಾಕರಿಸಿದ್ದಕ್ಕೆ ಮಂಟಪದಿಂದಲೇ ಎಸ್ಕೇಪ್ ಆದ ವರ

Mysuru News: ಈಗಿನ ಕಾಲದ ಹಲವು ಮಕ್ಕಳಿಗೆ ತಂದೆ ತಾಯಿಯ ಕಷ್ಟ ಅರಿತುಕೊಳ್ಳುವ ಬುದ್ಧಿ ಕಡಿಮೆ. ತಂದೆ ತಾಯಿ ಮಾಡಿದ ತ್ಯಾಗ ಮರೆಯುವ ಮಕ್ಕಳೇ ಈಗಿನ ಕಾಲದಲ್ಲಿ ಹೆಚ್ಚಾಗಿದ್ದಾರೆ. ಅಲ್ಲದೇ, ಮದುವೆ, ಸಂಸಾರವೆಂದರೆ, ಮಕ್ಕಳಾಟವಾಗಿಬಿಟ್ಟಿದೆ. ಸಿನಿಮಾ, ಸಿರಿಯಲ್ ರೀತಿ ಮದುವೆ ಮಂಟಪದಲ್ಲಿ ಹೈಡ್ರಾಮಾ ನಡೆಯೋದು ಕಾಮನ್ ಆಗಿ ಬಿಟ್ಟಿದೆ. ಅದೇ ರೀತಿ ಬೆಂಗಳೂರಿನಲ್ಲೊಂದು ಘಟನೆ ನಡೆದಿದ್ದು,...

ಪ್ರೀತಿಸಿ ವಿವಾಹವಾದ ಮೂರನೇ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ

Mandya News: ಪ್ರೀತಿ, ಮದುವೆ, ಪತಿ- ಪತ್ನಿ ಸಂಬಂಧ ಅನ್ನೋದು ಒಂದು ಪವಿತ್ರವಾದ ಸಂಬಂಧ. ಆ ಪ್ರೀತಿಗೆ ಎಲ್ಲರನ್ನೂ ಗೆಲ್ಲುವ ಶಕ್ತಿ ಇರುತ್ತದೆ. ಪ್ರೀತಿಸಿ ಮದುವೆಯಾಗಿ ಖುಷಿ ಖುಷಿಯಾಗಿ ಸಂಸಾರ ಮಾಡುವವರು ಪ್ರಪಂಚದಲ್ಲಿ ತುಂಬಾನೇ ವಿರಳವಾಗಿ ಕಾಣ ಸಿಗುತ್ತಾರೆ. ಯಾಕಂದ್ರೆ ಪ್ರೀತಿಸಿ ಮದುವೆಯಾದ ಎಷ್ಟೋ ಜನ ಕೆಲ ವರ್ಷಗಳಲ್ಲೇ ಡಿವೋರ್ಸ್ ಪಡೆದುಕೊಂಡಿದ್ದಾರೆ. ಕೆಲವರು ಪ್ರೀತಿ ಮಾಡಿ,...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img