Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ ಆಯೋಜಿಸಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಮಾದಕ ವ್ಯಸನಿಗಳನ್ನು ಪೊಲೀಸರು ಪರೀಕ್ಷೆಗೆ ಒಳಪಡಿಸಿದ್ದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಿಬಿರ ನಡೆದಿದ್ದು, ನಗರದ ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಕಮಿಷನರೇಟ್ ವ್ಯಾಪ್ತಿಯ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಕೇವಲ ವ್ಯಾಪಾರ ವಹಿವಾಟಿನಿಂದಾಗಿ ಚೋಟಾ ಬಾಂಬೆ ಎಂಬ ಹೆಸರು ಗಳಿಸಿದೆ. ಆದರೆ, ಇಲ್ಲಿ ಕಲ್ಯಾಣ ಚಾಲುಕ್ಯರಿಂದ ನಿರ್ಮಾಣವಾದ ಹಾಗೂ ಅಮರ ಶಿಲ್ಪಕಲೆಗೆ ಪ್ರಸಿದ್ಧಿ ಪಡೆದಿರುವ ದೇಗುಲಗಳು ಇವೆ. ಅವುಗಳಲ್ಲಿ ಹುಬ್ಬಳ್ಳಿಯ ಉಣಕಲ್ನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನ ಕೂಡ ಒಂದು. ಇಂತಹ ಪ್ರಖ್ಯಾತ ದೇವಾಲಯಕ್ಕೆ ಬಾಲಿವುಡ್ ನಟಿ ಸಾರಾ...
Hubli News: ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ, ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಶ್ರೀ ರಾಮ ಸೇನೆ ಮಹಿಳೆಯರಿಗೋಸ್ಕರ ತ್ರಿಶೂಲ ದೀಕ್ಷೆ ನೀಡಿತ್ತು. ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮುಸ್ಲಿಂ ಯುವಕನ ಪ್ರೀತಿ ನಿರಾಕರಿಸಿದಕ್ಕೆ ಆತ್ಮಹತ್ಯೆಗೆ ಯತ್ನಿಸಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಇಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್...
Crime News: ರಾಜ್ಯ ಸರ್ಕಾರದ ಬೆಲೆ ಏರಿಕೆ ಹಾಗೂ ಕಾನೂನು ಸುವ್ಯವಸ್ಥೆಯ ವಿರುದ್ಧ ವಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿರುವಾಗಲೇ ಇದೀಗ ಇಡೀ ಬೆಂಗಳೂರೇ ಬೆಚ್ಚಿ ಬಿದ್ದಿದೆ. ತನ್ನ ಅಣ್ಣನೊಂದಿಗೆ ರೈಲ್ವೈ ನಿಲ್ದಾಣದಿಂದ ಬೈಕ್ನಲ್ಲಿ ಹೊರಟಿದ್ದ ವೇಳೆ ಯುವತಿಯೊಬ್ಬಳನ್ನು ಅಪಹರಣ ಮಾಡಿ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://youtu.be/tAl1oSjV98o
ಇನ್ನೂ...
Manglore News: ಧರ್ಮಸ್ಥಳ ಸೌಜನ್ಯ ಕೇಸ್ ನಡೆದು 12 ವರ್ಷಗಳೇ ಆಗಿದೆ. ಆದರೆ ಆ ಘಟನೆಯ ನೆನಪು ಇನ್ನೂ ಮಾಸಿಲ್ಲ. ಪದೇ ಪದೇ ಈ ಕೇಸ್ ವಿಚಾರಣೆಯಾಗುತ್ತಿದ್ದು, ಮುಚ್ಚಿಹೋದ ಕೇಸ್ನ್ನು ರಿಓಪನ್ ಮಾಡಿಸಿ, ತನಿಖೆ ನಡೆಸಲಾಗುತ್ತಿದೆ. ಈ ನಡುವೆ ಕೆಲವು ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಸೌಜನ್ಯಳನ್ನು ಧರ್ಮಸ್ಥಳದ ಧರ್ಮಾಧಿಕಾರಿ ಕಡೆಯವರೇ ಅತ್ಯಾಚಾರವೆಸಗಿ ಕೊಲೆ...
Bengaluru News: ಸಮಾಜದಲ್ಲಿ ನಾವು ಟೀಚರ್ಸ್ಗಳಿಗೆ ವಿಶೇಷವಾದ ಗೌರವ ನೀಡುತ್ತೇವೆ. ಅವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರುತ್ತಾರೆ, ಎಲ್ಲರಿಗೂ ಮಾದರಿಯಾದ ಬದುಕು ಅವರದ್ದಾಗಿರುತ್ತದೆ ಎಂದು ನಾವೆಲ್ಲ ಭಾವಿಸುತ್ತಿರುತ್ತೇವೆ. ಆದರೆ ಇದಕ್ಕೆ ತದ್ವಿರುದ್ಧವೆಂಬಂತೆ ಇಲ್ಲೊಬ್ಬ ಶಿಕ್ಷಕಿ ತನ್ನ ಗ್ಯಾಂಗ್ ಜೊತೆ ಸೇರಿ ಮಾಡಬಾರದ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ.
https://youtu.be/9KlxbeMJTdk
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಶ್ರೀದೇವಿ ರುಡಿಗಿ...
News: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ, ಬಿಜೆಪಿಯ ಪ್ರಕಾಶ್ ಬೆಳಗಲಿ ವಿರುದ್ಧ ಬ್ಯಾಂಕ್ನ 8 ಜನ ಸದಸ್ಯರು ಅಸಮಾಧಾನ ಹೊರಹಾಕಿದ್ದು, ಪ್ರಕಾಶ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ.
ಲಕ್ಷ್ಮಣ್ ಸವದಿ, ಎಂ.ಸಿ.ಸುಧಾಕರ್, ಅರೆಬೈಲು ಶಿವರಾಮ್ ಹೆಬ್ಬಾರ್, ಮಂಜುನಾಥ್ ಗೌಡ, ರವಿ ಸೇರಿ ಒಟ್ಟು 8 ಜನ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ದೇವರಾಜು ಅವರಿಗೆ...
Dharwad News: ಆ ವ್ಯಕ್ತಿ ಮೊದಲೇ ಬುದ್ದಿ ಮಾದ್ಯವನಾಗಿದ್ದ, ಹಾಗೇ ಅಲ್ಲಿಂದ ಇಲ್ಲಿ ಇಲ್ಲಿಂದ ಅಲ್ಲಿ ಅಲೇದಾಡುತ್ತಾ ಬೇಡಿ ತಿನ್ನುತ್ತಾ ರಸ್ತೆ ಬದಿ ಜೀವ ಸಾಗಿಸುತ್ತಿದ್ದ. ಆದರೆ ಅಪ್ರಾಪ್ತ ಯುವಕನೊಂದಿಗೆ ಕಿರಿಕ್ ಆಗಿದೆ, ಆ ಯುವಕ ಬುದ್ದಿ ಮಾಂದ್ಯ ಯುವಕನ ಮೇಲೆ ಹಲ್ಲೆ ಮಾಡಿದ್ದಾನೆ. ಯುವಕನ ಅಟಹಾಸಕ್ಕೆ ಗಂಭೀರವಾಗಿ ಗಾಯಗೊಂಡ ಬುದ್ದಿ ಮಾಂದ್ಯ ಜೀವ...
Bengaluru Crime News: ಪತಿಯೋರ್ವ ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಸೂಟ್ ಕೇಸ್ ಗೆ ತುಂಬಿದ ನಡೆದಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಲ್ಲಿ ನಡೆದಿರುವ ಈ ಘಟನೆಗೆ ನಗರವೇ ಬೆಚ್ಚಿ ಬಿದ್ದಿದೆ.
ಇನ್ನೂ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕನ್ನಹಳ್ಳಿಯಲ್ಲಿ ನಡೆದ ಘಟನೆ ಇದಾಗಿದ್ದು ಕೊಲೆಯಾದ ಪತ್ನಿಯ ಹೆಸರು ಗೌರಿ ಎಂದು ತಿಳಿದುಬಂದಿದೆ.ಇನ್ನೂ ಪತ್ನಿಯನ್ನು ಕೊಂದ...
News: ಕಳೆದ ವರ್ಷ ಸರ್ಕಾರದಿಂದ ಆಯೋಜಿಸಿದ್ದ ಕೊಪ್ಪಳದ ಕನಕಗಿರಿ ಉತ್ಸವ ನಡೆಸಿಕೊಟ್ಟಿದ್ದ ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯ ಮಾಲೀಕನಿಗೆ 3 ಕೋಟಿಗೂ ಅಧಿಕ ಹಣ ವಂಚಿಸಿದ ಆರೋಪದಡಿ ದೂರು ದಾಖಲಾಗಿದೆ.
5 ಜನರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದ್ದು, ಇಸ್ಪೆಂಟಿ ರಸ್ತೆಯ ಪ್ರಸ್ತುತ್ ಇನೋವೆಟಿವ್ ಕ್ರಿಯೇಷನ್ಸ್ ಮತ್ತು ಸೆಲ್ಯೂಷನ್ಸ್ ಈವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯ ಮಾಲೀಕ...
Political News: ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಕಿತ್ತೂರು ಕರ್ನಾಟಕ ಭಾಗಕ್ಕೆ...