Friday, June 19, 2026

ರಾಜ್ಯ

ಬಿಡದಿ ಟೌನ್‌ ಶಿಪ್‌ ನಿರ್ಮಾಣಕ್ಕೆ ಕೈ ಹಾಕಿದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ

Bengaluru News: ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಉಪನಗರ ಯೋಜನೆಯ ಜಾರಿಗಾಗಿ ಇದೀಗ ರಾಜ್ಯ ಸರ್ಕಾರ ಮುಂದಾಗಿದ್ದು, ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಮೂಲಕ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. https://youtu.be/THPk-QvGYcs ಇನ್ನೂ ಈ ಸಂಬಂಧ ಕಳೆದ ಮಾರ್ಚ್‌ 13ರಂದು ಸರ್ಕಾರದಿಂದ ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಈ ಯೋಜನೆಗೆ ಬೇಕಾಗುವ ಒಟ್ಟು 8,940 ಎಕರೆ...

ನನಗೆ ಜೀವ ಬೆದರಿಕೆ ಇದೆ, 24 ಗಂಟೆ ಗನ್ ಮ್ಯಾನ್ ಕೊಡಿ : ‌ಭದ್ರತೆಗಾಗಿ ಕೋರ್ಟ್‌ ಮೆಟ್ಟಿಲೇರಿದ ಮಹೇಶ್‌ ಜೋಶಿ

Bengaluru News: ನಿರಂತರ ಜೀವ ಬೆದರಿಕೆಯ ಫೋನ್‌ ಕರೆಗಳು ಹಾಗೂ ಮೆಸೇಜ್‌ಗಳು ಬರುತ್ತಿವೆ. ಹೀಗಾಗಿ ನನಗೆ ಪೊಲೀಸ್‌ ಭದ್ರತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್‌ ಜೋಶಿ ಆಗ್ರಹಿಸಿದ್ದಾರೆ. ಈ ಕುರಿತು ಹೈಕೋರ್ಟ್‌ ಮೆಟ್ಟಿಲೇರಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ...

ಗೂಗಲ್ ಪೇ, ಫೋನ್‌ ಪೇ ಬಳಕೆದಾರರೇ ಗಮನಿಸಿ, ಏ.1ರಿಂದ ಹೊಸ ನಿಯಮ ಜಾರಿ

News: ಗೂಗಲ್ ಪೇ, ಫೋನ್‌ ಪೇ ಬಳಕೆದಾರಿಗೆ ಏಪ್ರಿಲ್ 1ರಿಂದ ಹೊಸ ರೂಲ್ಸ್ ಜಾರಿಯಾಗಲಿದೆ. ಭಾರತ ರಾಷ್ಟ್ರೀಯ ಪಾವತಿ ನಿಗಮದಿಂದ ಈ ನಿಯಮಗಳು ಜಾರಿಗೆ ಬರಲಿದ್ದು, 1ಕ್ಕಿಂತ ಹೆಚ್ಚು ಗೂಗಲ್ ಪೇ ನಂಬರ್ ಹೊಂದಿದ್ದರೆ, ಮತ್ತು ಆ ನಂಬರ್ ಬಳಸದೇ ಹಾಗೇ ಉಳಿದಿದ್ದರೆ, ಆ ನಂಬರ್‌ನ್ನು ಗೂಗಲ್‌ ಪೇನಿಂದ ತೆಗೆದುಹಾಕಲಾಗುತ್ತದೆ. ಯಾವ ನಂಬರ್ ಚಾಲ್ತಿಯಲ್ಲಿ ಇಲ್ಲವೋ,...

ಮೆಟ್ರೊದಲ್ಲಿಲ್ಲ ಕರುನಾಡಿಗರಿಗೆ ಕೆಲಸದ ಭಾಗ್ಯ – ಬಿಎಂಆರ್‌ಸಿಎಲ್‌ ವಿರುದ್ಧ ಸಿಡಿದೆದ್ದ ಕನ್ನಡಿಗರು

Bengaluru News: ಟಿಕೆಟ್‌ ದರ ಏರಿಕೆಯಿಂದ ಸುದ್ದಿಯಲ್ಲಿರುವ ಬೆಂಗಳೂರಿನ ನಮ್ಮ ಮೆಟ್ರೊ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದೆ. ಮೆಟ್ರೊದಲ್ಲಿ ಖಾಲಿ ಇರುವ ಲೋಕೊ ಪೈಲಟ್‌ ಹುದ್ದೆಗಳನ್ನು ನೇಮಕ ಮಾಡಲು ಹೊರಟಿರುವ ಬಿಎಂಆರ್‌ಸಿಎಲ್‌ ಈ ಹುದ್ದೆಗಳಿಂದ ಕನ್ನಡಿಗರನ್ನು ದೂರ ಇಡಲು ಮುಂದಾಗಿದೆ ಎನ್ನುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. https://youtu.be/cNDqUagU7mY ಪ್ರಮುಖವಾಗಿ ಮೆಟ್ರೊದಲ್ಲಿ ನಡೆದ ಈ ಹಿಂದಿನ ನೇಮಕಾತಿಗಳಲ್ಲಿ ಇದ್ದ...

ವೃದ್ದೆಯ ಅಕೌಂಟ್‌ಗೆ 5 ಲಕ್ಷ ಪಂಗನಾಮ ಹಾಕಿದ್ದ ಬ್ಯಾಂಕ್‌ ವ್ಯವಸ್ಥಾಪಕಿ ಆಂಡ್‌ ಟೀಂ ಅಂದರ್

Bengaluru News: ವೃದ್ದೆಯ ಖಾತೆಯಲ್ಲಿದ್ದ 50 ಲಕ್ಷ ರೂಪಾಯಿಗಳನ್ನು ಬ್ಯಾಂಕ್‌ನ ಡೆಪ್ಯುಟಿ ಮಾನೇಜರ್‌ ತನ್ನ ಸ್ನೇಹಿತನ ಖಾತೆಗೆ ವರ್ಗಾಯಿಸಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಗಿರಿನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಗಿರಿನಗರ ಇಂಡಸ್‌ ಇಂಡ್‌ ಬ್ಯಾಂಕ್‌ನಲ್ಲಿ ಮೇಘನಾ ಎನ್ನುವ ಮಹಿಳೆ ಡೆಪ್ಯುಟಿ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದಳು. ಅಲ್ಲದೆ...

ಜೈನ್ ಧರ್ಮದ ಬಗ್ಗೆ ನಿರ್ಲಕ್ಷ್ಯ ಮುಂದುವರಿದರೆ ಸಲ್ಲೇಖನ ವೃತ, ಕಣ್ಣೀರು ಹಾಕಿದ ರಾಷ್ಟ್ರಸಂತ..!

Hubli News: ಹುಬ್ಬಳ್ಳಿಯ ವರೂರಿನ ಜೈನ ತೀರ್ಥಂಕರ ಕ್ಷೇತ್ರದಲ್ಲಿ ಗುಣಧರನಂದಿ ಸ್ವಾಮೀಜಿ ಕಣ್ಣೀರು ಹಾಕಿ, ಬೇಸರ ವ್ಯಕ್ತಪಡಿಸಿದ್ದಾರೆ. ಜೈನ ಧರ್ಮದ ಬಗ್ಗೆ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯದ ಬಗ್ಗೆ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ. ಜೈನ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಜೈನ ಸಮಾಜದ ಬಾಂಧವರಿಂದ ನಾಡಿದ್ದು ಬೆಂಗಳೂರು ಚಲೋ...

ಕಸದ ಸಮಸ್ಯೆ ನಿವಾರಣೆಗೆ ಬಿಬಿಎಂಪಿ ಹೊಸ ಪ್ಲಾನ್ : ಸೇವಾ ಶುಲ್ಕದ ಹೆಸರಲ್ಲಿ ಹಣ ವಸೂಲಿ

Bengaluru News: ಮೆಟ್ರೊ, ಬಸ್‌ ದರಗಳ ಹೆಚ್ಚಳದಿಂದ ತತ್ತರಿಸಿರುವ ಬೆಂಗಳೂರಿಗರಿಗೆ ಮತ್ತೊಂದು ಹೊರೆಯನ್ನು ಹೇರಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಏಪ್ರಿಲ್‌ ತಿಂಗಳಿಂದ ಕಸದ ಜೊತೆಗೆ ಸೇವಾ ಶುಲ್ಕದ ಹೆಸರಿನಲ್ಲಿ ಹಣ ವಸೂಲಿಯ ಹೊಸ ಪ್ಲಾನ್‌ ರೂಪಿಸಲಾಗಿದೆ. ಇನ್ನೂ ಕಳೆದ ಕೆಲ ವರ್ಷಗಳಿಂದ ಘನತ್ಯಾಜ್ಯದ ಮೇಲೆ ಸೇವಾ ಶುಲ್ಕ ವಿಧಿಸುವ ಕುರಿತು ಪರ -...

ಧಾರವಾಡದಲ್ಲಿ ಕಾಂಗ್ರೆಸ್- ಬಿಜೆಪಿ ನಾಯಕರ ಪ್ರತಿಷ್ಠೆಯ ಹೋಳಿ ಹಬ್ಬದ ಆಚರಣೆ

Dharwad News: ಧಾರವಾಡ: ಧಾರವಾಡದಲ್ಲಿ ಭರ್ಜರಿ ಹೋಳಿ ಹಬ್ಬವನ್ನು ಆಚರಣೆ ಮಾಡಲಾಯಿತು. ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ, ಶಿವಾಜಿ ಸರ್ಕಲ್‌ನಲ್ಲಿ ಹೋಳಿ ಹಬ್ಬದ ಆಚರಣೆಯನ್ನು ಆಯೋಜನೆ ಮಾಡಿದ್ದರು. ಇನ್ನು ಎಲ್ಐಸಿ ಸರ್ಕಲ್‌ನಲ್ಲಿ ಶಾಸಕ ಅರವಿಂದ ಬೆಲ್ಲದ್ ಹೋಳಿ ಹಬ್ಬವನ್ನು ಆಚರಣೆ ಮಾಡಿದರು. ಸಂಗಮ ಸರ್ಕಲ್ ನಲ್ಲಿ ಮಕ್ಕಳಗೇರಿ ಮಂಜು ಆಯೋಜನೆ ಮಾಡಿದ್ದು, ಜನರು ರಂಗಿನಾಟವನ್ನು...

Hubli News: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ದರೋಡೆಕೋರರ ಮೇಲೆ ಖಾಕಿ ಫೈರಿಂಗ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ‌ ಗನ್ ಸದ್ದು ಮಾಡಿದ್ದು ನಗರದಲ್ಲಿ ಮನೆ ದರೋಡೆ ಮಾಡಿದ್ದ ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರು ಪೈರಿಂಗ್ ಮಾಡಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದಾರೆ. ಕಳೆದ ಒಂದು ವಾರದ ಹಿಂದೆ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ಮನೆಯ ಪಕ್ಕದಲ್ಲಿಯೇ...

Mysuru News: ಮೈಸೂರಲ್ಲಿ ಅನೈತಿಕ ಅನೈತಿಕ ಸಂಬಂಧಕ್ಕೆ ವ್ಯಕ್ತಿಯ ಬರ್ಬರ ಕೊ*ಲೆ

Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್‌ನಲ್ಲಿ ಶ್ವೇತಾ ಎಂಬುವ ಯುವತಿಯನ್ನು ಪರಿಚಯ ಮಾಡಿಕೊಂಡು ಅವಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಇದನ್ನು ಪ್ರಶ್ನಿಸಿದ್ದ ಅತನ ಹೆಂಡತಿ ಹಾಗೂ ತಾಯಿಯೊಂದಿಗೆ ನಿರಂತರ ಗಲಾಟೆ ಮಾಡುತ್ತಿದ್ದ. ಅಲ್ಲದೆ ಸೂರ್ಯನ ಈ ಅನೈತಿಕ ಸಂಬಂಧಕ್ಕೆ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img