Saturday, June 20, 2026

ರಾಜ್ಯ

State News: ಸರ್ಕಾರದಿಂದ ಕೈ ಟ್ಯಾಟೋ ಬ್ಯಾನ್..? ‌ಟ್ಯಾಟೋ ಹಾಕಲು ಬೀಳುತ್ತಾ ಬ್ರೇಕ್..?

State News: ರಾಜ್ಯದಲ್ಲಿ ಟ್ಯಾಟೂಗೆ ಬೀಳುತ್ತಾ ಮೂಗುದಾರ..? ಟ್ಯಾಟೂನಿಂದ ಹೆಚ್‌ಐವಿ, ಸ್ಕಿನ್‌ ಕ್ಯಾನ್ಸರ್ ಸಾಧ್ಯತೆ..!‌ ರಸ್ತೆ ಬದಿಯ ಟ್ಯಾಟೂ ಕಡಿವಾಣಕ್ಕೆ ನೂತನ ಕಾನೂನು.. ದೇಶದಲ್ಲಿಯೇ ಮೊದಲ ಬಾರಿ ಟ್ಯಾಟೂಗೆ ಆರೋಗ್ಯ ಇಲಾಖೆ ನಿಯಂತ್ರಣ.. ಟ್ಯಾಟೂಗೆ ಕೆಮಿಕಲ್‌ ಬಳಕೆ ಜೀವಕ್ಕೆ ತರುತ್ತೆ ಕುತ್ತು.. ಟ್ಯಾಟೂ ಪ್ರೀಯರು ತಮ್ಮ ಕೈಗಳ ಮೇಲೆ ಹಾಕಿಸಿಕೊಳ್ಳುವ ಅಚ್ಚೆಗಳಲ್ಲಿ ಬಳಸುವ ಕೆಮಿಕಲ್‌ಗಳಿಂದ ಮಾರಣಾಂತಿಕ ಸೋಂಕುಗಳು ಕಂಡು ಬಂದ ಹಿನ್ನೆಲೆ...

Hubli News: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆಗಟ್ಟಿದ ಶಿವರಾತ್ರಿ ಸಂಭ್ರಮ…

Hubli News: ನಾಡಿನಾದ್ಯಂತ ಇಂದು ಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಮಾಡಲಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯುಲ್ಲೂ ಶಿವರಾತ್ರಿ ಸಂಭ್ರಮ ಜೋರಾಗಿದೆ. ಶ್ರೀ ಈಶ್ವರ ದೇವಸ್ಥಾನ ಶಿವಲಿಂಗುಗೆ ಭಕ್ತರು ಹಾಲಿ ಅಭಿಷೇಕ ಮಾಡುವ ಮೂಲಕ ತಮ್ಮ‌ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಂಡರು.‌ ಹುಬ್ಬಳ್ಳಿ ರೈಲ್ವೇ ಸ್ಟೇಷನ್ ರಸ್ತೆಯ ಶ್ರೀ ಈಶ್ವರ ದೇವಸ್ಥಾನಲ್ಲಿ ಮುಂಜಾನೆಯೇ ಶಿವಲಿಂಗು‌ ಸೇರಿ‌ ಶಿವನ ಮೂರ್ತಿಗೆ...

201 ವಿದ್ಯಾರ್ಥಿಗಳಿಗೆ ಉದ್ಯಮಿ ಡಾ.ರಾಯ್ ಕಡೆಯಿಂದ ನಗದು ಬಹುಮಾನ.. ಪಡೆಯುವುದು ಹೇಗೆ..?

News: ಎಷ್ಟೋ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸುವ ಆಸೆ ಇರುತ್ತದೆ. ಅವರು ಅತ್ಯುತ್ತಮ ಅಂಕ ಕೂಡ ಗಳಿಸಿರುತ್ತಾರೆ. ಆದರೆ ಆರ್ಥಿಕ ಪರಿಸ್ಥಿತಿ ಸರಿಯಾಗಿ ಇರದಿದ್ದ ಕಾರಣ, ವಿದ್ಯಾಭ್ಯಾಸ ಮೊಟಕುಗೊಳಿಸುತ್ತಾರೆ. ಆದರೆ ಇದೀಗ ಅದೃಷ್ಟವಂತ ಬಡ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಪಡೆಯುವ ಅವಕಾಶವಿದೆ.  ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ ವಿನ್ ಆದವರಿಗೆ ಡಾಾ.ರಾಯ್ ಎನ್ನುವ ಉದ್ಯಮಿ 50 ಲಕ್ಷ...

ಧಾರವಾಡ ಜಿಲ್ಲಾಡಳಿತದಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆಗೆ ಸಂಪೂರ್ಣ ಸಿದ್ಧತೆ

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂತಿಮ ಪರೀಕ್ಷೆಗೆ ಸಂಪೂರ್ಣ ಸಿದ್ಧತೆ ನಡೆಸಿದೆ. ಎರಡು ಪರೀಕ್ಷೆ ಫಲಿತಾಂಶ ಧಾರವಾಡ ಜಿಲ್ಲೆ ಹಿಂದುಳಿಯುತ್ತಿರುವ ಹಿನ್ನೆಲೆ, ಫಲಿತಾಂಶ ಸುಧಾರಣೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ರಿಂದ ಮಿಶನ್ ವಿದ್ಯಾಕಾಶಿ ಆರಂಭ ಮಾಡಲಾಗಿದೆ. ಜಿಲ್ಲೆಯ ಮಕ್ಕಳಲ್ಲಿ ವಿವಿಧ ರೀತಿಯ ತರಬೇತಿ, ಶಿಕ್ಷಣ ವ್ಯವಸ್ಥೆ ಮೂಲಕ ಶೈಕ್ಷಣಿಕ ಫಲಿತಾಂಶ ಸುಧಾರಣೆ...

ಚಹಾ ಮಾಡುವಾಗ ಲೀಕ್‌ ಆದ ಪೈಪ್ ಲೀಕ್, ಸಿಲಿಂಡರ್ ಬ್ಲಾಸ್ಟ್: ಮೂವರು ಯುವಕರಿಗೆ ಗಂಭೀರ ಗಾಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮೂವರು ಯುವಕರಿಗೆ ಗಂಭೀರ ಗಾಯವಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಎಂಬಲ್ಲಿ ನಡೆದಿದೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಶೋಕ್, ಸುಭಾಶ್, ಮಾಂಗಿಲಾಲ್ ಎಂಬ ಯುವಕರಿಗೆ ಗಾಯವಾಗಿದೆ. ಗಾಯಾಳುಗಳು ರಾಜಸ್ತಾನ ಮೂಲದವರಾಗಿದ್ದು, ಚಹಾ ಮಾಡುವ ಸಂದರ್ಭದಲ್ಲಿ ಪೈಪ್ ಲೀಕ್ ಆಗಿ ಸಿಲಿಂಡರ್ ಬ್ಲಾಸ್ಟ್...

Bellary News: ಬಳ್ಳಾರಿ ಜಿಲ್ಲೆಯ 10 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು

Bellary News: ಬಳ್ಳಾರಿ ಜಿಲ್ಲೆಯ ಬೇರೆ ಬೇರೆ ತಾಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದಾಗ, ಹೆಚ್ಚುವರಿಯಾಗಿ ಪಡಿತರ ದಾಸ್ತಾನು ಕಂಡು ಬಂದ ಹಿನ್ನೆಲೆ, 10 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ. ಅಲ್ಲದೇ, ಗೋದಾಮಿನ ವ್ಯವಸ್ಥಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ಅವರು ತಿಳಿಸಿದ್ದಾರೆ. ಸರ್ಕಾರಿ ಅತಿಥಿ ಸಭಾಂಗಣದಲ್ಲಿ...

Advocate Amendment Bill 2025 ವಿರೋಧಿಸಿ ಮದ್ದೂರಿನಲ್ಲಿ ಕೋರ್ಟ್ ಬಹಿಷ್ಕರಿಸಿ ವಕೀಲರ ಪ್ರೊಟೆಸ್ಟ್

News: ಅಡ್ವಕೇಟ್ ಅಮೆಂಡ್‌ಮೆಂಟ್ ಬಿಲ್ 2025 ಜಾರಿಯಾಗಿದ್ದು, ಎಲ್ಲ ವಕೀಲರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮದ್ದೂರಿನಲ್ಲಿ ವಕೀಲರೆಲ್ಲರೂ ಸೇರಿ, ಈ ಅಡ್ವಕೇಟ್ ಅಮೆಂಡ್‌ಮೆಂಟ್ ಬಿಲ್ 2025ನ್ನು ವಿರೋಧಿಸಿ, ಕೋರ್ಟ್ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ. ಈ ಬಿಲ್ ವಿರೋಧಿಸಲು ಕಾರಣವೇನು..?: ಈ ಬಿಲ್ ಪ್ರಕಾರ, ಒಂದು ಕೇಸ್ ಪಡೆದು ವಕೀಲರೊಬ್ಬರು ವಾದ ಮಂಡಿಸುತ್ತಿದ್ದರೆ, ಯಾರ...

ಮನೆ ಪಾಠಕ್ಕೆಂದು ವಿದ್ಯಾರ್ಥಿನಿಯನ್ನು ಅಪಾರ್ಟ್‌ಮೆಂಟ್‌ಗೆ ಕರೆದು, ದುಷ್ಕೃತ್ಯ ಎಸಗಿದ ಶಿಕ್ಷಕ

Hubli News: ಹುಬ್ಬಳ್ಳಿ : ಗುರು ಶಿಷ್ಯರ ಸಂಬಂಧಕ್ಕೆ ಕಳಂಕ ತರುವಂತೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನೇ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ತನ್ನದೇ ಶಾಲೆಯ ವಿದ್ಯಾರ್ಥಿನಿಯನ್ನು ಮನೆಪಾಠಕ್ಕೆಂದು ಅಪಾರ್ಟ್ಮೆಂಟಿನ ಮನೆಗೆ ಕರೆಸಿಕೊಂಡು ಆ ವಿದ್ಯಾರ್ಥಿನಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅನೇಕ ಬಾರಿ...

ಹುಬ್ಬಳ್ಳಿಯಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿದರು. ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಹೊರವಲಯದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಗಾಳಿಪಟ ಉತ್ಸವ ನಡೆಯಲಿದೆ. ಇದು 6ನೇ ವರ್ಷದ ಗಾಳಿ ಪಟ ಉತ್ಸವವಾಗಿದ್ದು, ನಗಾರಿ ಬಾರಿಸುವ ಮೂಲಕ ಪ್ರಹ್ಲಾದ್ ಜೋಶಿ ಮತ್ತು ಸಭಾಪತಿ ಬಸವರಾಜ್...

ಮತ್ತೆ ಶುರುವಾಯ್ತು ಬಡ್ಡಿದಂಧೆಕೋರರ ಹಾವಳಿ: ಹುಬ್ಬಳ್ಳಿಯಲ್ಲಿ ಮತ್ತೋರ್ವ ವ್ಯಕ್ತಿ ಸಾವು

Hubli News: ರಾಜ್ಯದಲ್ಲಿ ಬಡ್ಡಿದಂಧೆಕೋರ ಹಾವಳಿ‌ಮತ್ತೆ ಮುಂದುವರೆದಿದ್ದು, ಅತೀ ಬಡ್ಡಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಶಿವಾನಂದ ಕಳ್ಳಿಮನಿ (36) ಆತ್ಮಹತ್ಯೆಗೆ ಶರಣಾದವರು.ಹುಬ್ಬಳ್ಳಿಯ ಉಣಕಲ್ ಕೆರೆಗೆ ಬಿದ್ದು ಶಿವಾನಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾನೆ. ಕಾರ್ತಿಕ್ ಬಳ್ಳಾರಿ ಎಂಬುವವರ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img