Friday, November 21, 2025

ರಾಜ್ಯ

ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್, ಬೆಂಗಳೂರಿನ ಟೆಕ್ಕಿಗೆ 31.83 ಕೋಟಿ ನಷ್ಟ!

ಬೆಂಗಳೂರಿನಲ್ಲಿ ಕರ್ನಾಟಕದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ಪ್ರಕರಣ ಬೆಳಕಿಗೆ ಬಂದಿದೆ. ಇಂದಿರಾನಗರದ 57 ವರ್ಷದ ಮಹಿಳಾ ಟೆಕ್ಕಿಯೊಬ್ಬರು ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆಗೆ ಒಳಗಾಗಿ ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡಿದ್ದಾರೆ. ಇದು ಕರ್ನಾಟಕದಲ್ಲೇ ಈ ವಂಚನಾ ಮಾದರಿಯಲ್ಲಿ ದಾಖಲಾಗಿರುವ ಅತಿದೊಡ್ಡ ಹಣ ನಷ್ಟ ಪ್ರಕರಣವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ವಂಚಕರು DHL ಮತ್ತು...

ಹೈಕೋರ್ಟ್ ನಲ್ಲಿ ತಿಮರೋಡಿಗೆ ಗೆಲುವು : ಮಹತ್ವದ ಆದೇಶ ನೀಡಿದ ಹೈಕೋರ್ಟ್

ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜಾರಿಗೊಂಡಿದ್ದ ಗಡಿಪಾರು ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಬ್ರೇಕ್ ಹಾಕಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಜಾರಿಗೊಂಡಿದ್ದ ಗಡಿಪಾರು ಕ್ರಮವನ್ನು ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಪುರಸ್ಕರಿಸಿಕೊಂಡು, ಗಡಿಪಾರು ಆದೇಶವನ್ನು ರದ್ದುಪಡಿಸಿ ಹೊಸದಾಗಿ ವಿಚಾರಣೆ ನಡೆಸುವಂತೆ ಸೂಚಿಸಿದೆ. ಪುತ್ತೂರು ಉಪ ವಿಭಾಗಾಧಿಕಾರಿ ಸೂಕ್ತ ಕಾರಣಗಳು ಹಾಗೂ...

500 ವರ್ಷಗಳ ಪರಂಪರೆಯ ವೈಭವ – ಏಕಶಿಲಾ ನಂದಿಗೆ 38 ವಿಧಿ ಪೂಜೆ

ಚಾಮುಂಡಿ ಬೆಟ್ಟದ ಐತಿಹಾಸಿಕ ಏಕಶಿಲಾ ನಂದಿ ವಿಗ್ರಹಕ್ಕೆ ಸೋಮವಾರ ಅದ್ದೂರಿಯಾದ ಮಹಾಭಿಷೇಕ ನೆರವೇರಿತು. ಐದು ನೂರು ವರ್ಷಗಳ ಪಾರಂಪರ್ಯ ಹೊಂದಿರುವ ಈ ಮಹಾಭಿಷೇಕವನ್ನು ನೋಡುವುದಕ್ಕಾಗಿ ಬೆಟ್ಟದ ಗ್ರಾಮಸ್ಥರು ಹಾಗೂ ನೂರಾರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿವಿಧ ಬಣ್ಣಗಳಲ್ಲಿ ಕಂಗೊಳಿಸಿದ ನಂದಿಯನ್ನು ಭಕ್ತಿಭಾವದಿಂದ ಕಣ್ಣಾರೆ ಕಂಡರು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ 20ನೇ ವರ್ಷದ...

Bengaluru: ಇಂದಿನಿಂದ ಪ್ರಸಿದ್ಧ ಬಸವನಗುಡಿ ಕಡ್ಲೇಕಾಯಿ ಪರೀಷೆ ಆರಂಭ

Bengaluru: ಇಂದಿನಿಂದ 5 ದಿನಗಳ ಕಾಲ ಬಸವನಗುಡಿ ಕಳ್ಳೇಕಾಯಿ ಪರೀಷೆ ನಡೆಯುತ್ತಿದ್ದು, ಕಾರ್ಯಕ್ರಮವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದ್ದಾರೆ. ಬಸವನಗುಡಿ ದೇವಸ್ಥಾನದ ಆವರಣದಲ್ಲಿ ತುಲಾಭಾರ ಮತ್ತು ಐದು ಎತ್ತುಗಳಿಗೆ ಕಡಲೆಕಾಯಿ ಗಿಡ ತಿನ್ನಿಸುವ ಮೂಲಕ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿದರು. ಇನ್ನು ಈ ಬಾರಿ ಪರೀಷೆಯ ವಿಶೇಷ ಏನಂದ್ರೆ, ಇದು ಪ್ಲಾಸ್ಟಿಕ್ ಮುಕ್ತ ಕಾರ್ಯಕ್ರಮವಾಗಲಿದೆ. ಈ ಬಗ್ಗೆ ಮಾತನಾಡಿರುವ...

ನಮ್ಮ ಮೆಟ್ರೋ ಗುಡ್‌ನ್ಯೂಸ್‌! ನೆಲಮಂಗಲ–ದಾಬಸ್‌ಪೇಟೆ–ತುಮಕೂರು

ಬೆಂಗಳೂರು ಮೆಟ್ರೋ ಮೊದಲ ಬಾರಿಗೆ ಅಂತರಜಿಲ್ಲೆ ಸಂಪರ್ಕದತ್ತ ಹೆಜ್ಜೆಯಿಡುತ್ತಿದೆ. 59.6 ಕಿ.ಮೀ ಉದ್ದದ ಹಸಿರು ಮಾರ್ಗ ವಿಸ್ತರಣೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ತಯಾರಿಸಲು BMRCL ಟೆಂಡರ್ ಆಹ್ವಾನಿಸಿದೆ. ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಯಾಗಲಿರುವ ಈ ಯೋಜನೆಗೆ ಕಂಪನಿಗಳು 4.5 ಲಕ್ಷ ರೂಪಾಯಿ ಠೇವಣಿ ಇಡಬೇಕಿದ್ದು, ನವೆಂಬರ್ 20ರವರೆಗೆ ಬಿಡ್ ಸಲ್ಲಿಸಲು ಗಡುವು ನಿಗದಿಯಾಗಿದೆ. ನವೆಂಬರ್ 21ರಂದು...

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ ಇತ್ತೀಚೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ, ಭಾನುವಾರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಶಾಂತಿಯುತವಾಗಿ ಸಂಪನ್ನವಾಯಿತು. ಗಣವೇಶಧಾರಿಗಳು ತಮ್ಮ ಸಂಪ್ರದಾಯಬದ್ಧ ಗಣವೇಷದಲ್ಲೇ ಉತ್ಸಾಹದಿಂದ ಪಾಲ್ಗೊಂಡಿದ್ದು, ಸಂವಿಧಾನ ಗೆದ್ದಿದೆ. ಇಂದು...

ಗೋಧಿ ತುಂಬಿದ ಲಾರಿ ಪಲ್ಟಿ, ಬಾಚಿಕೊಳ್ಳೋಕೆ ಮುಗಿಬಿದ್ದ ಜನ

ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಹುಳಿಯಾರ್ - ಹುಯಿಲ್ ದೊರೆ ಬಳಿ ಗೋಧಿ ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಗೋದಿಗಾಗಿ ಜನರು ಮುಗಿ ಬಿದ್ದಿದ್ದಾರೆ. ವೇಗವಾಗಿ ಬಂದ ಲಾರಿಗೆ ತಿರುವಿನಲ್ಲಿ ಮತ್ತೊಂದು ಲಾರಿ ಡಿಕ್ಕಿಯಾಗಿ ಪಲ್ಟಿಯಾಗಿದೆ. ರಸ್ತೆ ತುಂಬೆಲ್ಲಾ ಚೆಲ್ಲಾಡಿದ ಗೋಧಿ, ಗೋಧಿಗಾಗಿ ಮುಗಿಬಿದ್ದಿ ಜನರ ವಿಡಿಯೋ ಎಲ್ಲೆಡೆ ವೈರಲ್...

ಕೃಷ್ಣಮೃಗಗಳ ರಹಸ್ಯ ಸಾವು, ಇದು ರೋಗವೋ? ನಿರ್ಲಕ್ಷ್ಯವೋ?

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿಯುತ್ತಿದ್ದು, ಮೃತ ಮೃಗಗಳ ಸಂಖ್ಯೆ ಈಗ 29ಕ್ಕೆ ಏರಿದೆ. ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದ್ದು, ಸಾವಿನ ಕಾರಣಕ್ಕೆ ಸಂಬಂಧಿಸಿದ ಲ್ಯಾಬ್ ವರದಿ ಮಂಗಳವಾರ ಬರಲಿರುವ ನಿರೀಕ್ಷೆಯಿದೆ. ಗಳಲೆ ರೋಗದಿಂದ ಸೋಂಕು ತಗುಲಿ ಸಾವಿನ ಸಂಭವ ಇದೆ ಎಂಬ ಶಂಕೆ ಮುಂದುವರಿದಿದೆ. ಕೃಷ್ಣ ಮೃಗಗಳ ಸಾವಿನ ಘಟನೆಗಳು...

ಡೇಟಿಂಗ್ ಆ್ಯಪ್ ಡೇಂಜರ್, ಲಾಡ್ಜ್‌ನಲ್ಲಿ ‘ಮಹಾ’ ಕುತಂತ್ರ!

ಹುಡ್ಗಿರ್ ಜೊತೆ ಡೇಟಿಂಗ್ ಮಾಡ್ತೀರಾ? ಡೇಟಿಂಗ್ ಆ್ಯಪ್‌ನಲ್ಲಿ ಚಾಟ್ ಮಾಡ್ತೀರಾ? ಹಾಗಾದ್ರೆ ಹುಷಾರ್. ಯಾಕಂದ್ರೆ ಇಲ್ಲೊಬ್ಬ ಯುವತಿ ಬೆಂಗಳೂರಿನಲ್ಲಿ ಡೇಟಿಂಗ್ ಆ್ಯಪ್‌ ಮೂಲಕ ಸ್ನೇಹ ಬೆಳೆಸಿಕೊಂಡ ಯುವಕನಿಗೆ ಲಾಡ್ಜ್‌ನಲ್ಲಿ ಬಲೆ ಬೀಸಿದ್ದಾಳೆ. 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಯುವತಿ ಬಂಧಿತೆಯಾಗಿರುವ ಪ್ರಕರಣ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಪೀಣ್ಯದ ನಾಗಸಂದ್ರದಲ್ಲಿರುವ...

ಕೊಪ್ಪಳದಲ್ಲಿ 2025ರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡೋತ್ಸವಕ್ಕೆ ಶುಭಾರಂಭ!

ಕೊಪ್ಪಳ ಜಿಲ್ಲೆಯ 2025 ನೇ ಸಾಲಿನ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ಪೊಲೀಸ್ ಕವಾಯತ್ ಮೈದಾನ ಕೊಪ್ಪಳದಲ್ಲಿ ಅದ್ದೂರಿಯಾಗಿ ಜರುಗಿದೆ. ಈ ವಾರ್ಷಿಕ ಕ್ರೀಡಾಕೂಟದ 2025 ರ ಉದ್ಘಾಟಕರಾಗಿ ಡಾ. ಸುರೇಶ್ ಬಿ ಹಿಟ್ನಾಳ ಜಿಲ್ಲಾಧಿಕಾರಿಗಳು ಕೊಪ್ಪಳ ಅವರು ಉದ್ಘಾಟನೆ ಮಾಡಿ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಶ್ರೀ ವರ್ಣಿತ ನೇಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ...
- Advertisement -spot_img

Latest News

Political News: ಬೆಂಗಳೂರು ಉಸ್ತುವಾರಿ ಸಚಿವರಿಗೆ ಪರಿಜ್ಞಾನ ಇಲ್ಲವೇ? : ನಿಖಿಲ್ ಕುಮಾರ್ ಪ್ರಶ್ನೆ

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...
- Advertisement -spot_img