Saturday, June 20, 2026

ರಾಜ್ಯ

ಧಾರವಾಡದಲ್ಲಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿದ ಅಂಗನವಾಡಿ ಕಾರ್ಯಕರ್ತೆಯರು

Dharwad News: ರಾಜ್ಯ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ‌ನ ಪ್ರಿಯಾಂಕ ಗಾಂಧಿ ಅವರು ಅಂಗನವಾಡಿ ಕಾರ್ಯಕರ್ತರೆಯ ಸಹಾಧನ ಏರಿಕೆ ಗ್ಯಾರಂಟಿ ಘೋಷಣೆ ಮಾಡಿದ್ದು, ಆದರೆ ಅದೂ ಇದುವರೆಗೂ ಈಡೇರಸದ ರಾಜ್ಯ ಸರ್ಕಾರ ನಿರ್ಲಕ್ಷ್ಯ ನಡೆ ಖಂಡಿಸಿ ಹಾಗೂ ಸಹಾಧನ 15 ಸಾವಿರಕ್ಕೆ ಏರಿಸುವ ಮೂಲಕ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ, ಧಾರವಾಡದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ...

Hubli News: ಮಹಾತ್ಮ ಗಾಂಧಿಯವರಿಗೆ ಗೌರವ ಸಮರ್ಪಣೆ: ಪುಣ್ಯತಿಥಿ ಆಚರಣೆ ಸಂಭ್ರಮ..!

Hubli News: ಹುಬ್ಬಳ್ಳಿ: ಜನವರಿ 30 ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯನ್ನು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಗಾಂಧಿ ಹುತಾತ್ಮ ದಿನಾಚರಣೆಯನ್ನು ಆಚರಣೆ ಮಾಡಲಾಗಿದ್ದು, ಗಾಂಧೀಜಿಯವರ ಪುತ್ಥಳಿಗೆ ಗೌರವ ಸಮರ್ಪಣೆ ಮಾಡುವ ಮೂಲಕ ಆಚರಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಧಾರವಾಡ ಪಾಲಿಕೆಗೆ ನರೇಂದ್ರ-ಮುಮ್ಮಿಗಟ್ಟಿ ಗ್ರಾಮ ಸೇರ್ಪಡೆಯಾಗಬಾರದೆಂದು ರೈತರ ಪ್ರತಿಭಟನೆ

Dharwad News: ಧಾರವಾಡ: ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆಯಿಂದ ಧಾರವಾಡ ಪಾಲಿಕೆ ಪ್ರತ್ಯೆಕವಾಗುತ್ತದೆ ಎಂದು ಕೆಲ ದಿನಗಳ ಹಿಂದಷ್ಟೇ ಘೋಷಣೆಯಾಗಿತ್ತು. ಆದರೆ ಧಾರವಾಡ ಪಾಲಿಕೆಗೆ ನರೇಂದ್ರ ಮತ್ತು ಮುಮ್ಮಿಗಟ್ಟಿ ಗ್ರಾಮ ಸೇರ್ಪಡೆಯಾಗಬಾರದು ಎಂದು ಇಲ್ಲಿನ ರೈತರು ಪ್ರತಿಭಟನೆ ನಡೆಸಿದ್ದಾರೆ. ನಮ್ಮ ಗ್ರಾಮವನ್ನು ಪಾಲಿಕೆಯಿಂದ ಕೈ ಬಿಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ...

Hubli: ಹುಬ್ಬಳ್ಳಿ ವಿದ್ಯಾನಗರ ಪೊಲೀಸರಿಂದ 3 ಜನ ಕೊಲೆ ಆರೋಪಿಗಳ ಮೇಲೆ ಫೈರಿಂಗ್

Hubli: ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ ಠಾಣೆ ವ್ಯಾಪ್ತಿಯ ಗೋಲ್ಡನ್ ಹೈಟ್ ಬಾರ್ ಪಾರ್ಕಿಂಗ್ ಸ್ಥಳದಲ್ಲಿ ಕಳೆದ ದಿನ ಯುವಕನೊಬ್ಬನ‌ ಹತ್ಯೆ ಮಾಡಿ ಪರಾರಿಯಾಗಿದ್ದ 3 ಜನ ಆರೋಪಿಗಳ ಕಾಲಿಗೆ ಪೊಲೀಸರು ಬುಲೆಟ್ ನುಗ್ಗಿಸುವ ಮೂಲಕ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌ ಕಳೆದ ದಿನ ಇಂದ್ರಪ್ರಸ್ಥ ನಗರದ ನಿವಾಸಿ ಆಕಾಶ ವಾಲ್ಮೀಕಿ 24 ವರ್ಷ ಯುವಕನ ಹತ್ಯೆ ನಡೆದಿತ್ತು....

ಹುಬ್ಬಳ್ಳಿಯ “ಗೋಲ್ಡನ್ ಹೈಟ್ಸ್ ಬಾರ್” ಪಾರ್ಕಿಂಗ್‌ನಲ್ಲಿ ಯುವಕನ ಇರಿದು ಬರ್ಬರ ಹ*ತ್ಯೆ…!

Hubli News: ಹುಬ್ಬಳ್ಳಿ: ವಾಣಿಜ್ಯನಗರಿಯ ಲಿಂಗರಾಜನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್‌ನ ಪಾರ್ಕಿಂಗ್ ಪ್ರದೇಶದಲ್ಲಿ 24 ವಯಸ್ಸಿನ ಯುವಕನನ್ನ ಹರಿತವಾದ ಆಯುಧಗಳಿಂದ ಹೊಡೆದು ಹತ್ಯೆ ಮಾಡಿರುವ ಪ್ರಕರಣ ನಡೆದಿದೆ. ಹತ್ಯೆಯಾದ ಯುವಕನನ್ನ ಆಕಾಶ ವಾಲ್ಮೀಕಿ ಎಂದು ಗುರುತಿಸಲಾಗಿದ್ದು, ಮೂವರು ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಘಟನಾ ಸ್ಥಳಕ್ಕೆ ವಿದ್ಯಾನಗರ ಠಾಣೆಯ ಪೊಲೀಸರು ಧಾವಿಸಿದ್ದು, ಕೊಲೆಗೆ...

Hubli Crime News: ಹೆಂಡತಿ ಕಾಟಕ್ಕೆ ಬೇಸತ್ತು ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಪತಿ

Hubli News: ಹೆಂಡತಿ ಕಾಟಕ್ಕೆ‌ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಮಾಡಿಕೊಂಡ ಆತ್ಮಹತ್ಯೆ ಇಡೀ‌ ದೇಶಾದ್ಯಂತ ಸುದ್ದಿಯಾಗಿತ್ತು. ಪುರುಷ ಪರ ಕಾನೂನು ಜಾರಿ ಆಗಬೇಕೆಂಬ ಆಗ್ರಹ ಸಹ ಕೇಳಿಬಂದಿತ್ತು.‌ ಈಗ ಇದು ಮಾಸುತ್ತಲೇ ಮತ್ತೋರ್ವ ಗಂಡ ಹೆಂಡತಿ ಕಿರುಕುಳ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಸಾವಿನ ಡೆತ್ ನೋಟ್ ಬರೆದಿಟ್ಟಿದ್ದು ಮಾತ್ರವಲ್ಲದೆ, ಹೆಂಡತಿ ಟಾರ್ಚರ್...

2.5ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಸಾರಿಗೆ ಸಿಬ್ಬಂದಿ

Hubli News: ಹುಬ್ಬಳ್ಳಿ: ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಅಂದಾಜು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತಿತರ ಪ್ರಮುಖ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಪ್ರಾಮಾಣಿಕತೆ ಮೆರೆದಿದ್ದಾರೆ. ಜನೆವರಿ 26ರಂದು ರವಿವಾರ ನವಲಗುಂದ ತಾಲ್ಲೂಕಿನ ಶಿರಕೋಳದಿಂದ ಹುಬ್ಬಳ್ಳಿಗೆ ಬಂದಿರುವ ಹುಬ್ಬಳ್ಳಿ ಗ್ರಾಮಾಂತರ 2ಡಿಪೋ ಬಸ್ಸಿನಲ್ಲಿ...

ಅಚ್ಚವ್ವನ ಕಾಲೋನಿಯಲ್ಲಿ ಶಾಂತಿಗಾಗಿ ಹೋಮ: ದುರ್ಘಟನೆ ನಡೆಯದಂತೆ ಸ್ಥಳೀಯರ ನಿರ್ಧಾರ..!

Hubli News: ಹುಬ್ಬಳ್ಳಿ: ಅದೊಂದು ಭೀಕರ ದುರಂತ ಹುಬ್ಬಳ್ಳಿಯನ್ನು ಮಾತ್ರವಲ್ಲದೆ ಅಯ್ಯಪ್ಪ ಸ್ವಾಮಿ ಭಕ್ತಕೋಟಿಯೇ ಕಣ್ಣೀರು ಹಾಕಿತ್ತು. ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟದಿಂದ ಎಂಟು ಜನ ಅಯ್ಯಪ್ಪ ಮಾಲಾಧಾರಿಗಳ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಚ್ಚವ್ವನ ಕಾಲೋನಿಯ ಸಾರ್ವಜನಿಕರು ಸಾಮೂಹಿಕವಾಗಿ ಶಾಂತಿ ಹೋಮ, ಹವನ ಮಾಡಲು ನಿರ್ಧಾರ ಮಾಡಿದ್ದಾರೆ. ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸಾವು...

ಕರ್ನಾಟಕ ಚರ್ಮ ಮತ್ತು ಫ್ಯಾಶನ್ ತಂತ್ರಜ್ಞಾನ ಸಂಸ್ಥೆ, ಉಳ್ಳಾಲ ಉಪನಗರ, ಬೆಂಗಳೂರು ಗಣರಾಜ್ಯೋತ್ಸವ ಕಾರ್ಯಕ್ರಮ

ಬೆಂಗಳೂರು : ಕರ್ನಾಟಕ ಚರ್ಮ ಮತ್ತು ಫ್ಯಾಶನ್ ತಂತ್ರಜ್ಞಾನ ಸಂಸ್ಥೆ (KILT)ಯಲ್ಲಿ 2025ರ ಜನವರಿ 26ರಂದು 76ನೇ ಗಣರಾಜ್ಯೋತ್ಸವವನ್ನು ಉತ್ಸಾಹದಿಂದ ಮತ್ತು ದೇಶಭಕ್ತಿಯ ಭಾವದಿಂದ ಸಂಸ್ಥೆಯ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವು ನಿರ್ದೇಶಕರು ರಾಷ್ಟ್ರಧ್ವಜ ಹಾರಿಸಿದ ನಂತರ ಪ್ರಾರಂಭವಾಯಿತು. ಇದನ್ನು ಅನುಸರಿಸಿ ರಾಷ್ಟ್ರಗೀತೆ ಮತ್ತು ವಂದೇಮಾತರಂ ಹಾಡಲಾಯಿತು, ಇದು ಎಲ್ಲರಲ್ಲಿಯೂ ಹೆಮ್ಮೆಯ ಭಾವನೆ ಮತ್ತು ಏಕತೆಯನ್ನು...

EXCLUSIVE STORY: 7 ತಿಂಗಳ ಗರ್ಭಿಣಿಯನ್ನು ಹೊರಗಟ್ಟಿ ಮನೆಗೆ ಬೀಗ ಹಾಕಿದ ಮೈಕ್ರೋ ಫೈನಾನ್ಸ್

Dharwad News: ಧಾರವಾಡ: ಧಾರವಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಕ್ಷೇತ್ರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್‌ನವರು 7 ತಿಂಗಳ ಗರ್ಭಿಣಿಯನ್ನು ಹೊರಗಟ್ಟಿ ಮನೆಗೆ ಬೀಗ ಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರ ಕ್ಷೇತ್ರವಾದ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿಯನ್ನು...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img