Monday, May 4, 2026

ರಾಜ್ಯ

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು ದೇವರ ಬಸಪ್ಪ ಅಂತಲೇ ಕರೆಯುತ್ತಾರೆ. ಈ ಗ್ರಾಮದಲ್ಲಿ ದೇಗುಲ ನಿರ್ಮಾಣ ಜಾಗದ ಸ್ಥಳಾಂತರ ಸಮಸ್ಯೆ ಉಂಟಾಗಿತ್ತು. ಈ ಸಮಸ್ಯೆ ಬಗೆಹರಿಯದೇ, ದೇಗುಲ ನಿರ್ಮಿಸಲು ಸಾಧ್ಯವಾಗದೇ, ಗ್ರಾಮಸ್ಥರು ಕಂಗಾಲಾಗಿದ್ದರು. ಹಾಗಾಗಿ...

Mandya: ಚಿತ್ರದುರ್ಗ ಬಸ್ ಅಪಘಾತದಲ್ಲಿ ಮಂಡ್ಯ ಮೂಲದ ಯುವತಿ ಸಜೀವ ದಹನ

Mandya: ಮಂಡ್ಯ: ಚಿತ್ರದುರ್ಗದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿತ್ತು. ಪ್ರವಾಸಕ್ಕೆ ಹೋಗುತ್ತಿದ್ದ ಹಲವರು ಆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗಾಯಗ``ಂಡಿದ್ದಾರೆ. ಈ ಅಪಘಾತದಲ್ಲಿ ಮಂಡ್ಯ ಮೂಲದ ಯುವತಿ, ಸಜೀವ ದಹನವಾಗಿದ್ದಾಳೆ. ಕೆ.ಆರ್.ಪೇಟೆ ತಾಲೂಕಿನ ಅಂಕನಹಳ್ಳಿ ಗ್ರಾಮದ ಯುವತಿ ನವ್ಯ ಮೃತ ದುರ್ದೈವಿಯಾಗಿದ್ದಾಳೆ. ಈಕೆಯ ಫ್ಯಾಮಿಲಿ ಸದ್ಯ ಚೆನ್ನರಾಯಪಟ್ಟಣದಲ್ಲಿ ವಾಸವಾಗಿದ್ದು, ನವ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಳು. ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ ಸಾಫ್ಟ್‌ವೇರ್ ಇಂಜಿನಿಯರ್...

Mandya: ಶುದ್ಧ,ಸುರಕ್ಷಿತ ಕುಡಿಯುವ ನೀರು ಸರಬರಾಜು ಮಾಡಲು ಆದ್ಯತೆ ನೀಡಿ: ಜಿ.ಪಂ. ಸಿಇಓ ಸೂಚನೆ

Mandya: ಗ್ರಾಮಾಂತರ ಪ್ರದೇಶದಲ್ಲಿ ಸಾರ್ವಜನಿಕರಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಸರಬರಾಜು ಮಾಡುವಂತೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಾ.ಪಂ. ಇಓ ಗಳು ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರುಗಳಿಗೆ ಸೂಚಿಸಿದರು. ಬುಧವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ...

ಚಿತ್ರದುರ್ಗದಲ್ಲಿ ಘನಘೋರ ದುರಂತ ಸಜೀವ ದಹನವಾಗಿದ್ದೆಷ್ಟು ಮಂದಿ..?

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಘನಘೋರ ದುರಂತ ಸಂಭವಿಸಿದ್ದು, 9ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಲಾರಿ ಮತ್ತು ಖಾಸಗಿ ಸ್ಲೀಪರ್ ಕೋಚ್ ಬಸ್ ನಡುವೆ ಡಿಕ್ಕಿಯಾಗಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಹೊತ್ತಿಕೊಂಡಿದೆ. ದುರಂತದಲ್ಲಿ ಸುಮಾರು 32 ಪ್ರಯಾಣಿಕರ ಪೈಕಿ, 9ಕ್ಕೂ ಅಧಿಕ ಮಂದಿ ಸುಟ್ಟುಕರಕಲಾಗಿದ್ದಾರೆಂದು, ಪ್ರಾಥಮಿಕ ಮಾಹಿತಿ ಹೇಳ್ತಿದೆ. ಅಪಘಾತದ ವೇಳೆ...

ಮಂಡ್ಯದಲ್ಲಿ ‘ಅಮೆರಿಕ’ ಕಂಪನಿ!

ಮಂಡ್ಯ ಜಿಲ್ಲೆಯಲ್ಲಿ ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್‌ಗೆ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಈ ಯೋಜನೆ ರಾಜ್ಯಕ್ಕೆ ಬಂದು ನೆಲೆಯೂರಬೇಕು ಎನ್ನುವುದು ನಮ್ಮ ಆಸಕ್ತಿಯಾಗಿದೆ ಅಂತ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಈ ಸಂಬಂಧ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು...

ರಾಜ್ಯದಲ್ಲಿ ಮತ್ತೊಂದು ದೊಡ್ಡ ಯೋಜನೆ: DK ಗೆ ಕೇಂದ್ರ ಅಸ್ತು

ಪರಿಸರವಾದಿಗಳ ವಿರೋಧಗಳಿದ್ದರೂ, ಬೇಡ್ತಿ–ವರದಾ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ತಿಳಿಸಿದರು. ಜಲಸಂಪನ್ಮೂಲ ಸಚಿವರು ಬುಧವಾರ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ನದಿ ಜೋಡಣೆ ವಿಶೇಷ ಸಮಿತಿ...

ಸತ್ತ ಮಹಿಳೆಯರಿಗೂ ಗೃಹಲಕ್ಷ್ಮಿ ಹಣ ಜಮೆ

ಗೃಹಲಕ್ಷ್ಮಿ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಮಹತ್ವದ ಅಂಶವೊಂದು ಬೆಳಕಿಗೆ ಬಂದಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪೈಕಿ 1,44,056 ಮಂದಿ ಮೃತಪಟ್ಟ ಬಳಿಕವೂ ಅವರ ಬ್ಯಾಂಕ್ ಖಾತೆಗಳಿಗೆ ಒಟ್ಟು ಸುಮಾರು 7.68 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಪತ್ತೆಯಾಗಿದೆ ಎಂದು ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ....

ಮೈಸೂರು ರೇಸ್ ಕೋರ್ಸ್‌ನಲ್ಲಿ ಕುದುರೆಗಳ ಚಲನವಲನಕ್ಕೆ ನಿರ್ಬಂಧ !

ಮೈಸೂರು ರೇಸ್ ಕೋರ್ಸ್‌ನಲ್ಲಿ ಗ್ಲಾಂಡರ್ಸ್ ಸೋಂಕಿನಿಂದ ಎರಡು ವರ್ಷದ ಕುದುರೆ ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕಿನ ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ಒಟ್ಟು 598 ಕುದುರೆಗಳ ರಕ್ತ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಪೈಕಿ ರೇಸ್ ಕೋರ್ಸ್‌ನ 477, ಕೆಎಸ್‌ಆರ್‌ಪಿ ಅಶ್ವಾರೋಹಿ ಪಡೆಯ 63 ಹಾಗೂ ನಗರದ...

ಭೂಮಾಲೀಕರಿಗೆ ಎಕರೆಗೆ ₹15.60 ಕೋಟಿ ಪರಿಹಾರ

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ಯೋಜನೆಗೆ ಭೂಮಿ ಬಿಟ್ಟುಕೊಡುವ ಮಾಲೀಕರಿಗೆ ಹೊಸ ಕಾಯ್ದೆಯ ತತ್ವಗಳ ಆಧಾರದಲ್ಲಿ ಕೆಲವು ಗ್ರಾಮಗಳಲ್ಲಿ ಪ್ರತಿ ಎಕರೆಗೆ ₹15.60 ಕೋಟಿ ವರೆಗೆ ಸಂಧಾನಿತ ಪರಿಹಾರ ದರ ನಿಗದಿಪಡಿಸಲಾಗಿದೆ. ಈ ಪರಿಹಾರಕ್ಕೆ ಹಲವು ರೈತರು ಒಪ್ಪಿಗೆ ಸೂಚಿಸಿದ್ದು, ಈಗಾಗಲೇ 100 ಎಕರೆಗೂ ಅಧಿಕ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮ ಕೈಗೊಂಡಿದೆ. ಬೆಂಗಳೂರು...

ಬೆಂಗಳೂರಿಗೆ ಮತ್ತೊಂದು ಹೊಸ ಏರ್‌ಪೋರ್ಟ್

ಬೆಂಗಳೂರು ನಗರಕ್ಕೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸೂಕ್ತ ಸ್ಥಳವನ್ನು ಇನ್ನೂ ಅಂತಿಮಗೊಳಿಸಿಲ್ಲ. ಈ ಹಿನ್ನೆಲೆಯಲ್ಲಿ ಈಗಾಗಲೇ ಗುರುತಿಸಲಾದ ಮೂರು ಸ್ಥಳಗಳಲ್ಲಿ ಯಾವುದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಹೆಚ್ಚು ಸೂಕ್ತ ಎಂಬುದನ್ನು ನಿರ್ಧರಿಸಲು ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIDC) ಕಾರ್ಯತಂತ್ರ ಮತ್ತು...
- Advertisement -spot_img

Latest News

Political News: ಬಹುಮತ ಸಾಧಿಸಿದ ದಳಪತಿ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...
- Advertisement -spot_img