ಕಲಬುರಗಿ ಜಿಲ್ಲೆಯ ಪೊಲೀಸರು ಭರ್ಜರಿ ಕಳ್ಳರ ಬೇಟೆ ಆಡಿದ್ದಾರೆ. ಕಲಬುರಗಿ ಜಿಲ್ಲೆಯ ಶಹಾಬಾದ್ ಮತ್ತು ಜೇವರ್ಗಿ ಠಾಣೆಗಳ ಪೊಲೀಸರು ಸಂಯುಕ್ತ ಕಾರ್ಯಾಚರಣೆ ನಡೆಸಿ, ನಾಲ್ಕು ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಒಟ್ಟು ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಹಣ ಹಾಗೂ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರಲ್ಲಿ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಸ್ಥಿರಾಸ್ತಿ ಮಾಲೀಕರು ‘ಬಿ’ ಖಾತಾದಿಂದ ‘ಎ’ ಖಾತಾಗೆ ವರ್ಗಾವಣೆ ಮಾಡಿಸಿಕೊಳ್ಳಲು ನಿರಾಸಕ್ತಿ ತೋರಿಸುತ್ತಿದ್ದಾರೆ. ನಿಯಮ ಜಾರಿಗೆ ತಂದು ಎರಡು ತಿಂಗಳು ಕಳೆದರೂ ಕೇವಲ 2,819 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿರುವುದು ಸರ್ಕಾರದ ನಿರೀಕ್ಷೆಗೆ ತಣ್ಣೀರು ಎರಚಿದೆ. ಜನರ ನಿರಾಸಕ್ತಿಗೆ ಪ್ರಮುಖ ಕಾರಣವಾಗಿ ಸರ್ಕಾರ ವಿಧಿಸಿರುವ ದುಬಾರಿ ಶುಲ್ಕ ಮತ್ತು...
ಬೆಂಗಳೂರು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ರೂಪಿಸಿರುವ ‘ಮೈಂಡ್ ನೋಟ್’ ಆ್ಯಪ್ ಬಳಕೆ ಹೆಚ್ಚಳವಾಗಿದೆ. ಸ್ವಯಂ ಮೌಲ್ಯಮಾಪನದ ಮೂಲಕ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸಮಯಕ್ಕೆ ತಕ ಚಿಕಿತ್ಸೆಗೆ ಮುಂದಾಗುವಂತೆ ಪ್ರೇರೇಪಿಸುವ ಈ ಆ್ಯಪ್ ಕನ್ನಡದಲ್ಲಿಯೂ ಲಭ್ಯವಿರುವುದರಿಂದ ಜನಪ್ರಿಯವಾಗಿದೆ.
ನಿಮ್ಹಾನ್ಸ್ ಮೊದಲಿಗೆ ಪುಶ್-ಡಿ ಆ್ಯಪ್ ಮೂಲಕ ಖಿನ್ನತೆ ಸಮಸ್ಯೆಗಳನ್ನು ಗುರುತಿಸುವ ಪ್ರಯತ್ನ ಮಾಡಿತ್ತು....
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬತ್ತಳಿಕೆಗೆ ಇನ್ನಷ್ಟು ಹೊಸ ಬಸ್ಗಳು ಸೇರ್ಪಡೆಯಾಗಲಿವೆ. ಈಗಾಗಲೇ ವಿವಿಧ ಮಾದರಿಯ ಬಸ್ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಅವುಗಳ ಜತೆಗೆ ಪಲ್ಲಕ್ಕಿ (ನಾನ್ ಎಸಿ ಸ್ಲೀಪರ್) ಹಾಗೂ ವಿದ್ಯುತ್ ಚಾಲಿತ ಬಸ್ಗಳು ಕೂಡ ಶೀಘ್ರದಲ್ಲೇ ರಸ್ತೆಗಿಳಿಯಲಿವೆ.
ಮುಂದಿನ ವರ್ಷದ ಮಾರ್ಚ್ ವೇಳೆಗೆ, ಕೆಎಸ್ಆರ್ಟಿಸಿ ಮತ್ತು...
ನಗರ ಸಂಚಾರ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗೆ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಕಾನೂನು ಜಾರಿಗೆ ಹೊಣೆಗಾರರಾಗಿರುವ ಸಂಚಾರ ಪೊಲೀಸರು ತಾವೇ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಾಲನೆ ಮಾಡುತ್ತಿರುವ ಹಲವು...
ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಮಹತ್ವದ ಹಂತವಾಗಿರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಸುಮಾರು 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪತ್ತೆಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತನಿಖೆ ಆರಂಭಿಸಿದೆ.
ಸ್ಯಾಟ್ಸ್ (ವಿದ್ಯಾರ್ಥಿ ಸಾಧನಾ ನಿಗಾ ವ್ಯವಸ್ಥೆ) ದಾಖಲೆಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 8,40,196 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿಗೆ ದಾಖಲಾತಿ...
ಹಾಸನ ಪಡಿತರ ಅಕ್ಕಿ ಅಕ್ರಮ ಸಾಗಣೆ ದಂಧೆ ಅಧಿಕಾರಿಯೊಬ್ಬರನ್ನು ಬಲಿ ಪಡೆದಿರುವ ಅನುಮಾನ ಮೂಡಿದೆ. ಲಾರಿ ಹರಿದು ಸಾವಿಗೀಡಾಗಿದ್ದ ಸಾರಿಗೆ ಇಲಾಖೆ ತಪಾಸಣಾ ಇನ್ಸ್ಪೆಕ್ಟರ್ ಶಕುನಿಗೌಡ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಶನಿವಾರ ಬೆಳಗ್ಗೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಸಮೀಪ, ನಲ್ಲೂರು–ಮಗ್ಗೆ ಮಾರ್ಗದಲ್ಲಿ...
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Sudeep) ಅಭಿನಯದ ಬಹು ನಿರೀಕ್ಷೆಯ "ಮಾರ್ಕ್"(Mark) ಚಿತ್ರದ "ಮಸ್ತ್ ಮಲೈಕಾ" ಹಾಡು ಇಂದು ರಿಲೀಸ್ ಆಗಿದ್ದು ಸಕತ್ ವೈರಲ್ ಆಗ್ತಿದೆ, ಅದ್ರಲ್ಲಿ ಎಲ್ಲ ಗಮನವನ್ನ ಹೆಚ್ಚಾಗಿ ಸೆಳೆಯುತ್ತಿರುವುದು ನಾಯಕಿ "ನಿಶ್ವಿಕಾ ನಾಯ್ಡು" ಅವರ 6 - ಪ್ಯಾಕ್ ಸ್ಟ್ರಕ್ಚರ್, ಸಿನಿಮಾ ರಂಗದಲ್ಲಷ್ಟೇ ಅಲ್ಲ, ನಿಶ್ವಿಕಾ(Nishvika) ಅಭಿಮಾನಿಗಳೂ ಕೂಡ ನಿಶ್ವಿಕಾ 6...
1) ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಂತಾಪ
ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ, ಶಾಮನೂರು ಶಿವಶಂಕರಪ್ಪ ಅವರಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಉಭಯ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ. ಸಂತಾಪ ಸೂಚನೆ ನಿರ್ಣಯ ಮಂಡಿಸಿ ಮಾತನಾಡಿದ ಸ್ವೀಕರ್ ಯು.ಟಿ.ಖಾದರ್, ಎಷ್ಟೇ ಜಟಿಲವಾದ ಸಮಸ್ಯೆಯಿದ್ರೂ, ತಾಳ್ಮೆಯಿಂದ ನಿಭಾಯಿಸುವ ಗುಣ ಶಾಮನೂರು ಅವರಲ್ಲಿತ್ತು. ಅವರ ಜೀವನವೇ ಒಂದು ಸಂದೇಶ ಎಂದು...
ಮಾರಕಾಸ್ತ್ರಗಳನ್ನು ಇಟ್ಟುಕೊಂಡೇ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಜಿಶಾನ್ ಸಮೀರ್ ಅಹ್ಮದ್ ಅನವಾಲೆ, ರಾಯಾಪುರದ ಮಲೀಕ್ರೆಹಾನ್ ಗಫಾರ್ಸಾಬ್, ಸತ್ತೂರಿನ ಮುಬಾರಕ್ ಮಹ್ಮದಜಾಫರ್ ಬಾಗೇವಾಡಿ ಹಾಗೂ ಸೈದಾಪುರದ ಮಹ್ಮದ್ಅಶ್ಲೀಲ್ ಅಬ್ದುಲ್ ಜಬ್ಬಾರ್ ಬಾರುದವಾಲೆ ಎಂಬಾತರೇ ಬಂಧಿತ ಆರೋಪಿಗಳಾಗಿದ್ದರೆ.
ಈ 4 ಜನರನ್ನು ಉದಯಗಿರಿ ಡಬಲ್ ರೋಡ್ ಹತ್ತಿರ...
ಸಿನಿಮಾ ಸ್ಟಾರ್ಗಳು ರಾಜಕೀಯಕ್ಕೆ ಬರೋದು ಇತ್ತೀಚೆಗಿನ ದಿನಗಳಲ್ಲಿ ಟ್ರೆಂಡಿಂಗ್ ಆಗಿಬಿಟ್ಟಿದೆ.. ಕೆಲವರು ತಮ್ಮ ನಟನೆಗೆ ಅಭಿಮಾನಿಗಳನ್ನು ಹೊಂದಿದ್ದರೆ ಇನ್ನು ಕೆಲವರು ತಮ್ಮ ವ್ಯಕ್ತಿತ್ವಕ್ಕು ಫ್ಯಾನ್ಸ್ ಹೋದಿರುತ್ತಾರೆ...