ಹಾಸನದ ಆಲೂರು ತಾಲೂಕಿನ ಹಂಚೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಓರ್ವ ವಿದ್ಯಾರ್ಥಿನಿಯನ್ನು ಅಪಹಿರಿಸಲು ಯತ್ನಿಸಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿ ಬೆಳಗ್ಗೆ ಹಾಂಜಿಹಳ್ಳಿಯಲ್ಲಿನ ತನ್ನ ಮನೆಯಿಂದ 2 ಕಿಮೀ ದೂರದಲ್ಲಿರುವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ವಿದ್ಯಾರ್ಥಿನಿಯನ್ನು ಹಿಂಬಾಲಿಸಿಕೊಂಡು ಬಂದ ಮಾರುತಿ ಓಮಿನಿ ಕಾರೊಂದು ರಸ್ತೆ ಮಧ್ಯೆಯೇ ನಿಂತಿದೆ.
ಆಗ, ವಿದ್ಯಾರ್ಥಿನಿ...
ದೇಶದಲ್ಲಿ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಇದ್ದು ಮಾಡುವ ಕಾರ್ಯಕ್ಕೆ ಚುನಾವಣಾ ಆಯೋಗ ಈಗಾಗಲೇ ಮುಂದಾಗಿದೆ. ಈ ನಿಟ್ಟಿನಲ್ಲಿ ಆಯೋಗ ಡಾ. ಅಂಬೇಡ್ಕರ್ ಸಮಾಜವಾದಿ ಡೆಮಾಕ್ರಟಿಕ್ ಪಾರ್ಟಿಗೆ ನೋಟಿಸ್ ಜಾರಿಗೊಳಿಸಿದೆ.
ಆಯೋಗದಿಂದ ನೋಂದಾಯಿತ, ಮಾನ್ಯತೆ ಪಡೆಯದ ರಾಜಕೀಯ ಪಕ್ಷವು ಕಳೆದ 6 ವರ್ಷಗಳಿಂದ ಯಾವುದೇ ಲೋಕಸಭಾ ಚುನಾವಣೆ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವ ಹಾಗೂ...
ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಬೋಧಕ ಮತ್ತು ಬೋಧಕೇತ್ತರ ಸಿಬ್ಬಂದಿ ತಮ್ಮ ಪಿಂಚಣಿ ಪಡೆಯಲು ಹೆಣಗಾಡುತ್ತಿದ್ದಾರೆ. ಈ 1,900 ಪಿಂಚಣಿದಾರರು, ವಿಶ್ವವಿದ್ಯಾಲಯ ಸಂಪರ್ಕಿಸುವುದರ ಜೊತೆಗೆ, ಸರ್ಕಾರಕ್ಕರ ಮಧ್ಯಪ್ರವೇಶಿಸುವಂತೆ ಪತ್ರ ಬರೆದಿದ್ದಾರೆ.
ಇದುವರೆಗೂ ಪಿಂಚಣಿಗಳನ್ನು ನಿಯಮಿತವಾಗಿ ಪಾವತಿಸಲಾಗಿತ್ತು. ಏಪ್ರಿಲ್ನಲ್ಲಿ ಒಂದು ವಾರ ವಿಳಂಬವಾಗಿತ್ತು. ಆದರೆ ಆಗಸ್ಟ್ 15ರವರೆಗೆ ಹಣ ಪಾವತಿಸಿಲ್ಲ. ರಾಜ್ಯಾದ್ಯಂತದ ವಿಶ್ವವಿದ್ಯಾಲಯಗಳು ಪಿಂಚಣಿ ಪಾವತಿಸಲು...
79ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಆರ್ಎಸ್ಎಸ್ ಬಗ್ಗೆ ಮಾತನಾಡಿದ್ದಾರೆ. ಇದು ರಾಷ್ಟ್ರ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸುದೀರ್ಘವಾಗಿ ಟ್ವೀಟ್ ಮಾಡಿದ್ದು, ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
79ನೇ ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ @narendramodi
ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್ ಎಸ್...
Hubli News: ಹುಬ್ಬಳ್ಳಿ: ಸಾವಿನ ಹೆದ್ದಾರಿ ಅದೆಷ್ಟೋ ಜೀವಗಳ ಬಲಿ ಪಡೆದಿರುವುದು ಮಾತ್ರವಲ್ಲದೆ, ವಾಹನ ಸವಾರರಿಗೆ ಭಯ ಹುಟ್ಟಿಸುವ ಭಯಾನಕ ರಸ್ತೆಯಾಗಿದೆ. ಸಾವಿನ ಹೆದ್ದಾರಿ ಖ್ಯಾತಿಯ ರಸ್ತೆಯ ಕಾಮಗಾರಿ ಮಾತ್ರ ವಿಳಂಬವಾಗುತ್ತಿದ್ದು, ಯಾವಾಗ ಸಾರ್ವಜನಿಕರ ಪ್ರಯಾಣಕ್ಕೆ ಮುಕ್ತವಾಗುತ್ತದೆಯೋ..? ಎಂದು ಎದುರು ನೋಡುವಂತಾಗಿದೆ.
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ನೀಡಿದ ಗಡುವು ಮುಕ್ತಾಯಕ್ಕೆ ಒಂದೇ...
Dharwad News: ಮನೆಯಲ್ಲಿನ ಚಿಕ್ಕದೊಂದು ನಿರ್ಲಕ್ಷ್ಯ ಎಷ್ಟೊಂದು ದೊಡ್ಡ ಅವಘಡಕ್ಕೆ ಕಾರಣವಾಗತ್ತೆ ಎಂಬ ಮಾತಿಗೆ ಧಾರವಾಡ ಕೆಲಗೇರಿ ರಸ್ತೆಯ ಸಂತೋಷ ನಗರದ 2 ನೇ ಕ್ರಾಸ್ನಲ್ಲಿ ನಡೆದ ಘಟನೆಯೊಂದು ಸಾಕ್ಷ್ಯಯಾಗಿದೆ. ನಿನ್ನೆ ಆಗಸ್ಟ್ 15 ರಂದು ದೇಶದೆಲ್ಲಡೆ ಸಂಬ್ರಮಾಚರಣೆ ಮಾಡುತ್ತಿತ್ತು. ಆದರೆ ಮನೆಯಲ್ಲಿ ಚಳಿ ಇದೆ ಎಂದು ಕಾಯಿಸಿಕ್ಕೊಳ್ಳಲು ಕುಪ್ಪಡಗಿಯನ್ನ ಹಾಕಿ ಬೆಂಕಿ ಹಚ್ಚಲಾಗಿತ್ತು.
ಆದರೆ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ದರ್ಶನ್ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮಿ ಅವರು ಬೇಸರದಲ್ಲಿದ್ದಾರೆ. ದರ್ಶನ್ ಅವರ ನೆನಪಿನಲ್ಲಿ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ದರ್ಶನ್ ಅವರು ಎಲ್ಲೋ ನೋಡುತ್ತಾ, ಮೌನವಾಗಿ ನಿಂತಿರುವ ಪೋಟೋವೊಂದನ್ನು ಹಾಕಿ, ಅದಕ್ಕೆ ಒಡೆದ ಕೆಂಪು ಹೃದಯದ ಹಾರ್ಟ್ ಇಮೊಜಿಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅದಕ್ಕೆ ಸ್ಯಾಡ್ ಮ್ಯೂಸಿಕ್...
ತುಂಗಾಭದ್ರಾ ಡ್ಯಾಂ ಅಪಾಯದ ಸ್ಥಿತಿಯಲ್ಲಿದೆಯಾ ಎಂಬ ಆತಂಕ ಮೂಡುತ್ತಿದೆ. ಕಳೆದ ವರ್ಷ ಆಗಸ್ಟ್ನಲ್ಲಿ, ಅಂದರೆ, ಇಲ್ಲಿಗೆ ಸರಿಯಾಗಿ ಒಂದು ವರ್ಷದ ಹಿಂದೆ ಅನಾಹುತ ನಡೆದಿತ್ತು. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟೊಂದು ತುಂಬಿದ್ದ ಜಲಾಶಯದ ನೀರಿನ ಪ್ರೆಶರ್ನಿಂದಾಗಿ ಕಿತ್ತುಕೊಂಡು, ನೀರಿನಲ್ಲಿ ಕೊಚ್ಚಿ ಹೋಗಿತ್ತು. ಅದರಿಂದ ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿತ್ತು. ಈ ವರ್ಷ, ಜಲಾಶಯದ 7...
ಧರ್ಮಸ್ಥಳ ಪ್ರಕರಣ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಒಂದು ಕಡೆ ಉತ್ಖನನ ಕಾರ್ಯ ನಡೆಯುತ್ತಿದೆ, ಮತ್ತೊಂದು ಕಡೆ ಧರ್ಮಸ್ಥಳ ಪ್ರಕರಣದಲ್ಲಿ ರಾಜಕಾರಣಿಗಳ ಹೇಳಿಕೆಗಳು ಜೋರಾಗಿವೆ. ಇದೀಗ ಧರ್ಮಸ್ಥಳ ಗ್ರಾಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಪ್ರಕರಣದಲ್ಲಿ ನಡೆದಿರುವ ಷಡ್ಯಂತ್ರ ಸೇರಿ ಉಳಿದೆಲ್ಲ ವಿಚಾರಗಳನ್ನು ಗೃಹ ಸಚಿವರೇ...
ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ತಾಂತ್ರಿಕ ಸಮಸ್ಯೆಯೊಂದು ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು, ತುಂಗಭದ್ರಾ ಡ್ಯಾಂನಲ್ಲಿ 7 ಗೇಟ್ಗಳು ಬೆಂಡ್ ಆಗಿದ್ದು, ಇದರಿಂದ ಜಲಾಶಯದ ಸುರಕ್ಷತೆ ಪ್ರಶ್ನಾರ್ಥಕವಾಗಿದೆ ಎಂದು ತಿಳಿಸಿದ್ದಾರೆ.
ಸಚಿವರ ಪ್ರಕಾರ, ಡ್ಯಾಂ ಸೇಫ್ಟಿ ರಿವ್ಯೂ ಕಮಿಟಿಯ ವರದಿ ಪ್ರಕಾರ, ಗೇಟ್ ಸಂಖ್ಯೆ...