Monday, July 27, 2026

ರಾಜ್ಯ

Protest : ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ

ಹುಬ್ಬಳ್ಳಿ: ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸುರೇಶ್ ಗೋಕಾಕ ಅವರ ನೇತೃತ್ವದಲ್ಲಿ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹೌದ ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಯಾದ ಸೌಜನ್ಯ ಪ್ರಕರಣದ ನೈಜ ಆರೋಪಿಗಳು ಇನ್ನು...

Gas tanker: ಸೇತುವೆ ಕೆಳಗೆ ಸಿಲುಕಿಕೊಂಡ ಟ್ಯಾಂಕರ್: ಟ್ಯಾಂಕರ್ ನಲ್ಲಿ ಗ್ಯಾಸ್ ಖಾಲಿ ಆಗುವವರೆಗೆ ರಸ್ತೆ ತಡೆ..!

ಧಾರವಾಡ: ಧಾರವಾಡ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವ ಹೈಕೋರ್ಟ್ ಸಮೀಪದಲ್ಲಿ ಸೇತುವೆಯ ಕೆಳಗಡೆ ಸಿಲುಕಿಗೊಂಡಿರುವ ಗ್ಯಾಸ್ ಟ್ಯಾಂಕರ್ ಅನಾಹುತವಾಗದಂತೆ ಪೊಲೀಸರು ತೀವ್ರ ನಿಗಾವನ್ನ ವಹಿಸಿದ್ದು, ಬಹುತೇಕ ಮೂವತ್ತು ಕಿಲೋಮೀಟರ್ ರಸ್ತೆ ಬಂದ್ ಆಗಿದೆ. ಬೃಹದಾಕಾರದ ಗ್ಯಾಸ್ ಟ್ಯಾಂಕರ್ ಸೇತುವೆ ಕೆಳಗಡೆ ಹಾಯ್ದು ಹೋಗುವಾಗ ಮೇಲೆ ಬಡಿದು ಗ್ಯಾಸ್ ಲೀಕ್ ಆಗಿದೆ. ತಕ್ಷಣವೇ ಅಲ್ಲಿಂದ ಇಳಿದು ಹೋದ...

HD Kumarswamy: ಡಿಕೆ ಶಿವಕುಮಾರ್ ಅವರು ಮಂತ್ರಿಯಾಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ ?

ಬೆಂಗಳೂರು : 1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟ ಸ್ಥಿತಿಯ...

Brand Bengalore: ಅಭಿವೃದ್ದಿಯಲ್ಲಿ ಕರ್ನಾಟಕ, ಬೆಂಗಳೂರು ಇಡೀ ದೇಶಕ್ಕೆ ಮಾದರಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಬೆಂಗಳೂರು:ಇಡೀ ದೇಶದಲ್ಲಿಯೇ ಕರ್ನಾಟಕ ರಾಜ್ಯ ಹೂಡಿಕೆಗೆ ಉತ್ತಮ ರಾಜ್ಯ. ಬೆಂಗಳೂರು ದೇಶದ ಇತರೇ ನಗರಗಳಿಗೆ ಮಾದರಿಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಾನ್ಯತಾ ಟೆಕ್‌ಪಾರ್ಕ್‌ ಬಳಿ ಹಮ್ಮಿಕೊಂಡಿದ್ದ ಇಂಡಿಯನ್‌ ಇನ್ನೋವೇಷನ್‌ ಸಮಿಟ್‌ ಸಿಐಐ ಇಂಡಿಯಾ ಇನ್ನೋವೇಷನ್‌ – 2023ಯ 19ನೇ ಆವೃತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: “70...

DK Shivakumar: ವಾಜಪೇಯಿ ಹೇಳಿದ ಭವಿಷ್ಯ ನಿಜವಾಗಿದೆ.! ಹಾಗಿದ್ರೆ ವಾಜಪೇಯಿ ಏನು ಹೇಳಿದ್ರು ?

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್‌ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. "ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ" ಅವರ ಭವಿಷ್ಯ ನಿಜವಾಗಿದೆ. ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ. ಮುಂದಿನ ದಿನಗಳಲ್ಲಿ...

Hubli: ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ್ ಲಾಡ್

ಧಾರವಾಡ : ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ಸಂತೋಷ ಲಾಡ ರೋಗಿಗಳ ಆರೋಗ್ಯ ವಿಚಾರಿಸಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಜಿಲ್ಲಾ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ವೈದ್ಯಾಧಿಕಾರಿಗಳು ಸೂಕ್ತ ಚಿಕಿತ್ಸೆ ನೀಡಬೇಕು, ಸೂಕ್ತ ಸ್ವಚ್ಚತೆ ಕಾಪಾಡಬೇಕು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ದೃಶ್ಯ ಕಂಡು ಬಂತು. ಜಿಲ್ಲಾ ಆಸ್ಪತ್ರೆಯಲ್ಲಿನ...

Alamatti Dam: ವರ್ಷದಲ್ಲಿ ಮೊದಲ ಬಾರಿಗೆ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿ .!

ಆಲಮಟ್ಟಿ ಅಣೆಕಟ್ಟು : ಅವಿಭಜಿತ ವಿಜಯಪುರ, ಕಲಬುರಗಿ ಮತ್ತು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ ಜೀವನಾಡಿಯಾಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ ಅಣೆಕಟ್ಟು), ಈ ಮುಂಗಾರು ವಿಳಂಬದ ಒಳಹರಿವಿನ ಹೊರತಾಗಿಯೂ ಮೊದಲ ಬಾರಿಗೆ ತನ್ನ ಸಂಪೂರ್ಣ ಜಲಾಶಯದ ಮಟ್ಟವನ್ನು (519.60 ಮೀಟರ್) ತಲುಪಿದೆ. ಜಲಾಶಯದಲ್ಲಿ ಪ್ರಸ್ತುತ ಸಂಗ್ರಹಣೆಯು 123.081 ಟಿಎಂಸಿ ಅಡಿಯಷ್ಟಿದ್ದು, ಇದು...

Kumarswamy: ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?

Bengalore:  1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟ ಸ್ಥಿತಿಯ ಬಗ್ಗೆ...

Kaveri water: ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಬಹುಮತದ ಸರಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳು; ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು...

Ganesh Utsava: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಪಾಲಿಕೆ ಆಯುಕ್ತರಿಗೆ ಪತ್ರ !

ಹುಬ್ಬಳ್ಳಿ : ಹುಬ್ಬಳ್ಳಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಸೆಪ್ಟೆಂಬರ್ ೯ ರಂದು ಗಣಪತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನಾ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶ್ರೀರಾಮ ಸೇನಾ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ, ಕಳೆದ ವರ್ಷದಂತೆ ಈ ವರ್ಷವೂ ನಗರದ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು. ಈ...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img