Monday, July 27, 2026

ರಾಜ್ಯ

Lakshmi Hebbalkar : ವಿದ್ಯುತ್ ದುರಂತಕ್ಕೆ 3 ಸಾವು : ಸ್ಥಳಕ್ಕೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ :  ತಲಾ 2 ಲಕ್ಷ ರೂ. ಪರಿಹಾರ

Belagavi News : ಇಲ್ಲಿಯ ಶಾಹುನಗರದಲ್ಲಿ ವಿದ್ಯುತ್ ದುರಂತದಲ್ಲಿ 3 ಜನರು ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧಾವಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಜೊತೆಗೆ ಸರಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿದರು. ಜೊತೆಗೆ...

Madhu Bangarappa: ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೆ ಹೊಣೆ :

ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...

Jewellary exmination: ಹುಬ್ಬಳ್ಳಿಯಲ್ಲಿ ಆಭರಣ ಪ್ರದರ್ಶನ ಮತ್ತು ಮಾರಾಟ

ಹುಬ್ಬಳ್ಳಿ : ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ಹುಬ್ಬಳ್ಳಿ ಜನತೆಗಾಗಿ ನಾಲ್ಕು ದಿನಗಳ ವಿಶೇಷ ಆಭರಣ ಮಾರಾಟವನ್ನು ಪ್ರಸ್ತುಪಡಿಸುತ್ತಿದೆ. ಹುಬ್ಬಳ್ಳಿಯ ಗ್ರಾಹಕರಿಗಾಗಿಯೇ ವಿಶೇಷವಾಗಿ ಸಂಗ್ರಹಿಸಲಾದ ಅತ್ಯಂತ ಆಕರ್ಷಕ ಆಭರಣಗಳನ್ನು ಇಂದಿನಿಂದ ಆ.14.2023 ರವರೆಗೆ ಹೊಟೇಂಳಾಲ್ ಡೆನ್ನಿಸನ್ಸನಲ್ಲಿ ಪ್ರದರ್ಶಿಸಲಿದೆ. ಅತ್ಯುತ್ತಮವಾದ ಕರಕುಶಲತೆಯೊಂದಿಗೆ ಸಾಂಪ್ರದಾಯಿಕ ಮತ್ತು ಸಮಕಾಲೀನ ಸೃಷ್ಟಿಗಳ ಸಂಗ್ರಹದ ಶುದ್ಧ ಚಿನ್ನ ಮತ್ತು ರತ್ನಗಳು ವಿಶಿಷ್ಠ...

Police: ಯುವತಿಯ ವಿಚಾರವಾಗಿ ಮೂವರಿಗೆ ಚಾಕು ಇರಿತ

ಧಾರವಾಡ: ಈ ಅವಳಿ ಜಿಲ್ಲೆಗಳಾದ ಹುಬ್ಬಳ್ಳಿ ಮತ್ತು ಧಾರವಾಡಗಳಲ್ಲಿ  ಪ್ರತಿದಿನ ಒಂದಿಲ್ಲೊಂದು ಘಟನೆಗಳ ನಡೆಯುತ್ತಿರುತ್ತವೆ. ಕೊಲೆ, ಅತ್ಯಾಚಾರ, ಬೆದರಿಕೆ, ದರೋಡೆಗಳು ನಡೆಯುತ್ತಿರುತ್ತವೆ ಅದರಂತೆ ನಿನ್ನೆ ಧಾರವಾಡದ ಎಲ್ ಐಸಿ ಕಛೇರಿ ಬಳಿ ಯುವಕರ ಮೇಲೆ ಚಾಕು ಇರಿದಿರುವ ಘಟನೆ ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಣ್ಣಿನಿಂದಲೇ ಜನನ ಹೆಣ್ಣಿನಿಂದಲೇ ಮರಣ ಎನ್ನುವ ಗಾದೆ ಯಾವ...

CM Siddaramaiah: ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಲು ಪ್ರೇರಣೆ:

ಬೆಳಗಾವಿ: ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದು ಬಸವಾದಿ ಶರಣರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ. ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರೇರಣೆ ಎಲ್ಲರಿಗೂ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.ಬಸವಣ್ಣನವರು 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯನ್ನು ತಂದ ಮಹಾಪುರುಷರು....

DK Shivakmar: ಅಥಣಿಯ ಪಶು ವೈದ್ಯಕೀಯ ವಿದ್ಯಾಲಯ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮ

ಬೆಳಗಾವಿ: ಕಾಂಗ್ರೆಸ್‌ ಬಾವಿಯಲ್ಲಿನ ನೀರು ತೆಗೆದುಕೊಂಡು ಈ ರಾಜ್ಯದ ಕೊಳೆ ತೆಗೆಯಬೇಕು ಎಂದು ಶಪಥಮಾಡಿ ಯಶಸ್ವಿಯಾದೆವು, ಇಲ್ಲಿಂದ ಪ್ರಾರಂಭವಾದ ಕೊಳೆ ತೆಗೆಯುವ ಕೆಲಸ ಇಡೀ ರಾಜ್ಯವನ್ನು ಶುದ್ದಮಾಡಿತು. ಡಬಲ್‌ ಎಂಜಿನ್‌ ಸರ್ಕಾರ ಇದ್ದರೂ ಸಹ ನಾವು ಗ್ಯಾರಂಟಿ ಯೋಜನೆ ಮಾಡೋಕೆ ಆಗಲಿಲ್ಲವಲ್ಲ ಎಂದು ಈ ಬಿಜೆಪಿಯವರು ಈಗ ಕೈ ಹೊಸಕಿಕೊಳ್ಳುತ್ತಿದ್ದಾರೆ. ಇಡೀ ಅಥಣಿ ಕ್ಷೇತ್ರ ನೀರಾವರಿ...

Laxman savadi: ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು

ಜಿಲ್ಲಾ ಸುದ್ದಿಗಳು :ಪ್ರಾಸ್ತಾವಿಕವಾಗಿ ಮಾತನಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು, ಭಾಗ್ಯದ ಬಾಗಿಲುಗಳನ್ನು ತೆರದ ಬಳಿಕ ಮೊದಲ ಬಾರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅಥಣಿ ಮತ ಕ್ಷೇತ್ರದ ಜನರ ಋಣವನ್ನು ತೀರಿಸಲು ಅವಕಾಶ ನೀಡಬೇಕು ಎಂದು ಹೇಳಿದರು 70 ಸಾವಿರ ಎಕರೆ ಜಮೀನು ಇನ್ನೂ ನೀರಾವರಯಿಂದ ವಂಚಿತಗೊಂಡಿದ್ದು, ಇದಕ್ಕೆ ಅವಕಾಶ ಕಲ್ಪಿಸಬೇಕು. ಅದೇ...

CM Siddaramaiah: ಗ್ಯಾರಂಟಿ ಜಾರಿಯಿಂದ ರಾಜ್ಯದ ಜಿಡಿಪಿ ಹೆಚ್ಚಳ:

ಬೆಳಗಾವಿ: ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ.11) ನಡೆದ...

Basavakalyana MLA: ಅಕ್ರಮ ಗೋವುಗಳ ಸಾಗಾಟ ತಡೆದ ಶಾಸಕ ಶರಣು ಸಲಗರ್..!

ಬೀದರ್ ಬ್ರೆಕಿಂಗ್ : ಒಂದೆ ವಾಹನದಲ್ಲಿ 12 ಕ್ಕಿಂತ ಹೆಚ್ಚು ದನಕರುಗಳನ್ನು ತಳ್ಳಿ ಸಾಗಾಟ ಮಾಡುತ್ತಿದ್ದ ಕಿರಾತಕರನ್ನು ಗ್ರಾಮಸ್ಥರು ತಡೆದು ನಂತರ ಬಸವ ಕಲ್ಯಾಣದ ಬಿಜೆಪಿ ಶಾಸಕನಿಗೆ ತಿಳಿಸಿದ್ದಾರೆ.ನಂತರ ಸ್ಥಳಕ್ಕೆ ಆಗಮಿಸಿದ ಶಾಸಕರು ಗೋವುಗಳನ್ನು ರಕ್ಷಿಸಿದ್ದಾರೆ. ಮತ್ತೊಂದು ಅತಿ ಸಣ್ಣ ವಾಹನ ಆರು ದನಕರುಗಳನ್ನು ಹಿಂಸೆಯಾಗುವಂತೆ ತುಂಬಿಸಿ ಸಾಗಾಟ ಮಾಡುತ್ತಿದ್ದರು ಆಕ್ರಮ ಗೋವು ಸಾಗಾಟ ಮಾಡುತ್ತಿದ್ದ...

Muttiah Muralitharan: ಧಾರವಾಡದಲ್ಲಿ ಉದ್ಯಮಕ್ಕೆ ‌ಮುಂದಾದ ಸ್ಪಿನ್ ಮಾಂತ್ರಿಕ

ಜಿಲ್ಲಾ ಸುದ್ದಿ: ಕ್ರಿಕೆಟ್ ಲೋಕದ ಸ್ಪಿನ್ ದಿಗ್ಗಜ ತನ್ನ ವಿಶಿಷ್ಟವಾದ ಶೈಲಿ ಬೌಲಿಂಗ್‌ನಿಂದ ಖ್ಯಾತ ಬ್ಯಾಟ್ಸ್‌ಮನ್ ಗಳನ್ನು ವಿಕೆಟ್ ಪಡೆದುಕೊಳ್ಳುತ್ತಿದ್ದ ಶ್ರೀಲಂಕಾದ ಮುತ್ತಯ್ಯ ಮುರಳಿಧರ ವಿದ್ಯಾಕಾಶಿ ಧಾರವಾಡದಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಸಾಮಾನ್ಯವಾಗಿ ಕ್ರಿಕೆಟರ್‌ಗಳು ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಮೇಲೆ ಅನೇಕರು ಕೋಚ್ ಇಲ್ಲವೇ ಬೇರೆ ಬೇರೆ ಜವಾಬ್ದಾರಿಗಳನ್ನು ವಹಿಸಿಕೊಂಡು ಕ್ರಿಕೆಟ್ಗಾಗಿಯೇ ಮುಡಿಪಾಗಿ ಬಿಡ್ತಾರೆ....
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img