Monday, July 27, 2026

ರಾಜ್ಯ

Kalabugri: ಗೃಹಜ್ಯೋತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಕಲ್ಬುರ್ಗಿ:ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾನು ಪ್ರಧಾನಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಬಯಸುತ್ತೇನೆ. ಪ್ರಧಾನಮಂತ್ರಿಗಳೇ ನೀವು ದೊಡ್ಡ ಉದ್ಯಮಿದಾರರ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದರಿಂದ ದೇಶ ದಿವಾಳಿ ಆಗುವುದಿಲ್ಲವೇ? ರಾಜ್ಯದ ಬಡವರಿಗೆ 10 ಕೆ.ಜಿ ಅಕ್ಕಿ ಕೊಟ್ಟರೆ, ಅವರ ಮನೆಗೆ ಉಚಿತ ವಿದ್ಯುತ್, ಪ್ರತಿ...

Praladh Joshi: ರಾಜ್ಯ ಸರ್ಕಾರ ವರ್ಗಾವಣೆಗಳನ್ನು ಹರಾಜು ಮಾಡುತ್ತಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ.

ಹುಬ್ಬಳ್ಳಿ: ವರ್ಗಾವಣೆ ವಿಚಾರದಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿವೆ. ಬಿಜೆಪಿ ಮೇಲೆ ಕಾಂಗ್ರೆಸ್ ಮಾಡಿದ್ದ ಆರೋಪದ ಹತ್ತು ಪಟ್ಟು ಭ್ರಷ್ಟಾಚಾರ ನಡೆಯುತ್ತಿದೆ. ವರ್ಗಾವಣೆಗಳನ್ನು ಹರಾಜು ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, 10, 12 ಲಕ್ಷ ಕೊಟ್ಟವರಿಗೆ ವರ್ಗಾವಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿಯೂ ಈ ರೀತಿಯ...

Provision store: ಅಂಗಡಿಗೆ ಬಂದಿದ್ದ ಯುವತಿಯನ್ನು ಚುಡಾಯಿಸಿದ ಪುಂಡರು

ಮಂಡ್ಯ: ಜಿಲ್ಲೆಯ ಪಾಂಡವಪುರ ಬಸ್ ನಿಲ್ಧಾಣದ ಬಳಿ ಇರುವ ಪ್ರಾವಿಜನ್ ಸ್ಟೋರ್ ಗೆ ಬಂದಿದ್ದಂತಹ ಯುವತಿಯನ್ನು ಪುಂಡರು ಚುಡಾಯಿಸಿದ್ದನ್ನು ಖಂಡಿಸಿ ಅಂಗಡಿಯ ಮಾಲಿಕರಾದ  ಚಂದ್ರಶೇಖರ್ ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣ ಪಾಂಡವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಿರಾಣಿ ಅಂಗಡಿಯ ಮಾಲಿಕರಾದ ಚಂದ್ರಶೇಖರ್ ಅವರು ಯುವತಿಯನ್ನು ಕೆಲವು ಪುಂಡರು  ರೇಗಿಸಿದ್ದಾರೆ. ರೇಗಿಸುವುದನ್ನು ತಡೆಯಲು ಯತ್ನಿಸಿದ್ದಾನೆ....

Rahul Gandhi: ಹುಬ್ಬಳಿಯಲ್ಲಿ ಕೈ ನಾಯಕರ ಸಂಭ್ರಮ ರಾಗಾ ಪರ ಜೈ ಘೋಷ..!

ಹುಬ್ಬಳ್ಳಿ: ಮಾನನಷ್ಟ ಮೊಕದ್ದಮೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿರುವುದಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಗ್ರಾಮೀಣ ಕಾಂಗ್ರೆಸ್ ಸಹಯೋಗದೊಂದಿಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ...

Hospital visit: ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ವಿಜಯ್ ಸಿಂಗ್

ಬೀದರ್: ಜಿಲ್ಲೆಯ ಹುಲಸೂರು ತಾಲೂಕು ಕಚೇರಿಗಳಿಗೆ ಧಿಡೀರ್ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಮಾಜಿ ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್ ಅವರು ಹುಲಸೂರ ತಾಲೂಕಿನ ಆರೋಗ್ಯ ಸಮುದಾಯ ಕೇಂದ್ರ.ತಾಲೂಕು ಪಂಚಾಯಿತಿ ಕಚೇರಿ.ತಹಶೀಲ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ರೀತಿ ತೊಂದರೆಯಾಗಬಾರದು ಎಂದು ಸಿಬ್ಬಂದಿಗಳಿಗೆ ಏಚ್ಚರಿಕೆ ನೀಡಿದರು .ಯಾವುದೇ...

SDPI: ದೇಶದಲ್ಲಿನ ಹಿಂಸಾಚಾರ ವಿರೋಧಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಂಘಪರಿವಾರ ಹಬ್ಬಿಸಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೆ ಹೊತ್ತಿ ಉರಿಯುತ್ತಿದೆ. ಮಣಿಪುರ ರಾಜ್ಯದಲ್ಲಿ ಜನಾಂಗಿಯ ಕಲಹ, ಹರಿಯಾಣ ರಾಜ್ಯದಲ್ಲಿ ಕೋಮು ಗಲಭೆ, ಮಹಾರಾಷ್ಟ್ರ ರಾಜ್ಯದಲ್ಲಿ ಆರ್‌ಪಿಎಫ್ ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ   ಬಲಿತೆಗೆದುಕೊಂಡಿದ್ದಾರೆ. ಈ ಎಲ್ಲಾ ಪ್ರಕರಣಗಳು ಸೇರಿದಂತ ದೇಶದಲ್ಲಿ ನಾನಾ ಭಾಗಗಳಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ವಿರೋಧಿಸಿ ಇಂದು ಎಸ್‌ಡಿಪಿಐ ವತಿಯಿಂದ...

Gruha jyothi: ಗೃಹ ಜ್ಯೋತಿ ಉದ್ಘಾಟನೆ: ಖರ್ಗೆ ತವರು ನೆಲದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜು

Kalaburg:ವಿಧಾನಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಗೆಲುವಿನ ನಂತರ ಸುಮಾರು ಮೂರು ತಿಂಗಳ ನಂತರ, ಕಾಂಗ್ರೆಸ್ ಶನಿವಾರದಂದು ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡುವ ಮೂಲಕ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ತವರು ನೆಲದಲ್ಲಿ ಲೋಕಸಭೆ ಚುನಾವಣೆಗೆ ನೆಲವನ್ನು ಸಿದ್ಧಪಡಿಸಲು ಸಜ್ಜಾಗಿದೆ. ಈ ಪ್ರದೇಶದ ಒಟ್ಟು 41 ಸ್ಥಾನಗಳ ಪೈಕಿ 26 ವಿಧಾನಸಭಾ ಸ್ಥಾನಗಳನ್ನು ಗೆದ್ದ...

Hubli college: ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ರಕ್ಷಣೆ ಇಲ್ಲದಂತಾಗಿದೆ.

ಹುಬ್ಬಳ್ಳಿ: ನಗರದ ಪೊಲೀಸರಿಗೆ ಪ್ರಕರಣಗಳ ಸುರಿಮಳೆನೇ ಸುರಿಯುತ್ತಿದ್ದು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಯುವಕನನ್ನು ಬೆತ್ತಲೆ ಮಾಡಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ತನಿಖೆಯಲ್ಲಿರುವ ಹೊತ್ತಲ್ಲೆ ಮತ್ತೊಂದು ಪ್ರಕರಣ ತಲೆದೂರಿದೆ. ಹುಬ್ಬಳ್ಳಿಯ ಖಾಸಗಿ ಕಾಲೇಜು ಒಂದರಲ್ಲಿ ಕಿಡಿಗೇಡಿಗಳು ವಿದ್ಯಾರ್ಥಿನಿಯರ ಪೋಟೋಗಳನ್ನು ಬಳೆಸಿಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ ಮಾಡಿರುವ ಪ್ರಕರಣ ದಾಖಲಾಗಿದೆ. ಕಳೆದ ಮೂರು...

Police: ಧಾರವಾಡ ವಿದ್ಯಾಗಿರಿ ಠಾಣೆಯ ಪೇದೆಯ ಮೇಲೆ ಕೇಸ್”- ರಾಜಸ್ತಾನ ಸ್ಟೋರಿ…

ಧಾರವಾಡ: ನಗರದಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜಸ್ಥಾನಕ್ಕೆ ತೆರಳಿದ್ದ ಸಮಯದಲ್ಲಿ ಹಣದ ಬೇಡಿಕೆಯಿಟ್ಟಿದ್ದರು ಎಂಬ ಆರೋಪದಡಿ ಧಾರವಾಡ ವಿದ್ಯಾಗಿರಿ ಠಾಣೆಯ ಹೊನ್ನಪ್ಪನವರ ಮೇಲೆ ಪ್ರಕರಣ ದಾಖಲಾಗಿದೆ. ಕಳೆದ ಎಂಟು ದಿನಗಳ ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಪ್ಪನವರ ರಾಜಸ್ಥಾನದ ತನಿಖಾ ಅಧಿಕಾರಿಗಳ ಮುಂದೆ ಹಾಜರಾಗಿ, ಮರಳಿದ್ದಾರೆ. ಹಬ್ಬಿರುವ ವದಂತಿ ಏನು ಗೊತ್ತಾ…ಸ್ಥಳೀಯ ಯುವತಿಯೋರ್ವಳನ್ನ ಮದುವೆಯಾಗಿದ್ದ ರಾಜಸ್ಥಾನ ಮೂಲಕ್ಕೆ...

ATM : ಎಟಿಎಂ ಗೆ ಜೆಸಿಬಿ ನುಗ್ಗಿಸಿ ದರೋಡೆಗೆ ಯತ್ನ..!

Manglore News : ಸುರತ್ಕಲ್‌ ಪೊಲೀಸ್ ಠಾಣಾ‌ವ್ಯಾಪ್ತಿಯಲ್ಲಿ ದರೋಡೆ ಮಾಡುವ ಉದ್ದೇಶದಿಂದ ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಲಪಟಾಯಿಸಲು ವಿಫಲ ಯತ್ನ ನಡೆಸಿದ ಘಟನೆ ಘಟನೆ ನಡೆದಿದೆ. ವಿದ್ಯಾದಾಯಿನಿ ಶಾಲೆಯ ಮುಂಭಾಗದ ಜಯಶ್ರೀ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸೌತ್ ಇಂಡಿಯನ್ ಬ್ಯಾಂಕ್ ಬ್ರಾಂಚ್‌ನ ಎಟಿಎಂ‌ ಮೆಶಿನ್ ಗೆ ಜೆಸಿಬಿ ನುಗ್ಗಿಸುವ ವೇಳೆ ಎಟಿಎಂನ ಗಾಜು ಪುಡಿಯಾಗುತ್ತಿದ್ದಂತೆಯೇ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img