Sunday, July 26, 2026

ರಾಜ್ಯ

DK Shivakumar : ರೈತರ ರಕ್ಷಣೆ ನಮ್ಮ ಜವಾಬ್ದಾರಿ : ಡಿಕೆಶಿ

Banglore News : ಬೆಂಗಳೂರಿನ ಸೆಂಟ್ರಲ್‌ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಜುಲೈ 31ರಂದು ನಡೆದ ಬಿ.ಡಿ.ಎ ಪೆರಿಫೆರಲ್ ರಿಂಗ್ ರಸ್ತೆಯ ಯೋಜನೆಯಲ್ಲಿ ಭೂಸ್ವಾಧೀನಕ್ಕೆ ಒಳಗಾಗಿರುವ ರೈತರು ಮತ್ತು ಭೂಮಾಲೀಕರ ಕುಂದು ಕೊರತೆಗಳ ಬಗ್ಗೆ ಆಯೋಜಿಸಿದ ಸಭೆಯನ್ನು ಉದ್ದೇಶಿಸಿ ಡಿಸಿಎಂ ಡಿಕೆಶಿವಕುಮಾರ್  ಮಾತನಾಡಿದರು. ಜಮೀನು ಕಳೆದುಕೊಂಡವರ ಸಮಸ್ಯೆ ನಮಗೆ ಅರ್ಥವಾಗುತ್ತದೆ. ರೈತನಿಗೆ ಸಂಬಳ, ಬಡ್ತಿ, ಪಿಂಚಣಿ, ನಿವೃತ್ತಿ,...

DK Shivakumar : ಡಿಸಿಎಂ ಡಿಕೆಶಿಗೆ ಬಿಗ್ ರಿಲೀಫ್ : ಸಿಬಿಐ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್​

State News : ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ. ಡಿಕೆ ಶಿವಕುಮಾರ್​ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ‌ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಡಿಕೆ ಶಿವಕುಮಾರ್​ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ...

Falls : ಜಲಪಾತಗಳಿಗೆ  ಜೀವಕಳೆ : ಪೊಲೀಸರಿಂದ ಬಂದೋಬಸ್ತ್…!

Belagavi News : ನಿರಂತರ ಮಳೆಗೆ ಕರುನಾಡಿನ ಅನೇಕ ಜಲಪಾತಗಳಿಗೆ ಜೀವಕಳೆ ಬಂದಿದೆ. ಈ ಕಾರಣದಿಂದಲೇ ಅನೇಕ ಪ್ರವಾಸಿಗರು ಜಲಪಾತಗಳ ವೀಕ್ಷಣೆಗಾಗಿ ದಂಡಾಗಿ ಆಗಮಿಸುತ್ತಿದ್ದಾರೆ. ಗೋಕಾಕ್ ನಲ್ಲಿರೋ ಜಲಪಾತ ಕೂಡಾ ಇದೀಗ ನೋಡುಗರನ್ನು ತನ್ನತ್ತ ಸೆಳೆಯುತ್ತಿದೆ. ಭಾರತದ ನಯಾಗರ ಜಲಪಾತ ಎಂದೇ ಖ್ಯಾತಿ ಪಡೆದಿರುವ ಗೋಕಾಕ್ ಜಲಪಾತ ಉಕ್ಕಿ ಹರಿಯುತ್ತಿದೆ. ಇನ್ನು ಜಲಧಾರೆಯನ್ನ ಕಣ್ತುಂಬಿಕೊಳ್ಳಲು ನೂರಾರು...

Auto strike: ಆಟೋ ಚಾಲಕರ ಮುಷ್ಕರ, ಸಚಿವರಿಗೆ ಮನವಿ ಸಲ್ಲಿಸಿದ ಆಟೋ ಚಾಲಕರು..!

ಹುಬ್ಬಳ್ಳಿ:ರಾಜ್ಯ ಸರ್ಕಾರದ ಶಕ್ತಿ ಯೋಜನೆ ವಿರೋಧಿಸಿ ವಾಣಿಜ್ಯ ನಗರದಲ್ಲಿ ಆಟೋ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಆಟೋ ಚಾಲಕರ ಪ್ರತಿಭಟನೆ ನಡೆಸಿದರು.ನೂರಾರು ಆಟೋ ಚಾಲಕರು, ಮಾಲೀಕರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಶಕ್ತಿ ಯೋಜನೆಯನ್ನ ರದ್ದು ಮಾಡಿ, ನಮ್ಮನ್ನ ರಕ್ಷಿಸಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಸಚಿವ...

Strike: ಹುಬ್ಬಳ್ಳಿಯಲ್ಲಿ ಆಟೋ ಚಾಲಕರ ಮುಷ್ಕರ

ಹುಬ್ಬಳ್ಳಿ: ಶಕ್ತಿ ಯೋಜನೆಯಿಂದಾಗಿ ರಾಜ್ಯಾದ್ಯಂತ ಆಟೋ ಚಾಲಕರಿಗೆ ಕೆಲಸವೇ ಇಲ್ಲದಂತಾಗಿದೆ ಪ್ರತಿಯೊಂದಕ್ಕೂ ಆಟೋದ ಮೇಲೆ ಅವಲಂಬಿತವಾಗಿದ್ದಂತಹ ಮಹಿಳೆಯರು  ಉಚಿತ ಬಸ್ ಪ್ರಯಾಣ ಶುರುವಾಗಿನಿಂದ ಮಹಿಳೆಯರು ಆಟೋದ ಕಡೆ ಮುಖ ಮಾಡುತ್ತಿಲ್ಲ. ಶಕ್ರಿಯೋಜನೆಯಿಂದಾಗಿ ಆಧಾಯವಿಲ್ಲದೆ ಪ್ರತಿದಿನ ಬರಿಗೈಯಲ್ಲಿ ಹೋಗುತ್ತಿರುವ ಆಟೋ ಚಾಲಕರು ಹುಬ್ಬಳ್ಳಿಯಲ್ಲಿ  ಉತ್ತರ ಕರ್ನಾಟಕದ ಆಟೋ ಚಾಲಕರ ಸಂಘ ಹುಬ್ಬಳ್ಳಿ ದಾರವಾಡ ಆಟೊ ರಿಕ್ಷಾ ಚಾಲಕರ...

Namma metro: ಪ್ಲಾಟ್‌ಫಾರ್ಮ್ ಪರದೆಯ ಬಾಗಿಲುಗಳನ್ನು ಪಡೆಯಲು ಮೆಟ್ರೋ ಟೆಂಡರ್ ಅನ್ನು ವಿಸ್ತರಿಸಿದೆ

ಬೆಂಗಳೂರು:ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ ಒಪ್ಪಂದಕ್ಕೆ ಟೆಂಡರ್ ಕರೆದ ನಾಲ್ಕು ತಿಂಗಳ ನಂತರ, ನಮ್ಮ ಮೆಟ್ರೋ ಗಡುವನ್ನು ವಿಸ್ತರಿಸಿದೆ ಮತ್ತು ಅಂತರರಾಷ್ಟ್ರೀಯ ಸ್ಪರ್ಧಾತ್ಮಕ ಬಿಡ್‌ಗಳನ್ನು ಆಹ್ವಾನಿಸಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) 2, 2A ಮತ್ತು 2B ಹಂತಗಳಿಗೆ ಪ್ಲಾಟ್‌ಫಾರ್ಮ್ ಪರದೆಯ ಬಾಗಿಲುಗಳು/ಗೇಟ್‌ಗಳ ವಿನ್ಯಾಸ, ತಯಾರಿಕೆ, ಪೂರೈಕೆ, ಸ್ಥಾಪನೆ, ಪರೀಕ್ಷೆ ಮತ್ತು ಕಾರ್ಯಾರಂಭಕ್ಕಾಗಿ ಟೆಂಡರ್...

Laxman savadhi: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ

ಜಿಲ್ಲಾ ಸುದ್ದಿಗಳು: ಸರ್ಕಾರ ವರ್ಗಾವಣೆ ದಂಧೆಯಲ್ಲಿ ಕಾಲಹರಣ ಹಾಕುತಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಕ್ಕೆ ಲಕ್ಷ್ಮಣ ಸವಧಿ ಪ್ರತಿಕ್ರಿಯೇ ನೀಡಿದ್ದಾರೆ. ವಿರೋಧ ಪಕ್ಷ ಬಿಜೆಪಿ ಮೊದಲು ತನ್ನ ನಾಯಕನನ್ನು ಆಯ್ಕೆ ಮಾಡಲಿ ಆಮೇಲೆ ಬೇರೆಯವರ ಹುಳುಕು ಕಂಡುಹಿಡಿಯಲಿ ಎಂದು ಲೇವಡಿ ಮಾಡಿದರು. ಬೆರಳು ತೋರಿಸಿ ಆರೋಪ ಮಾಡುವಾಗ ನಾಲ್ಕು ಬೆರಳು ಅವರನ್ನೇ...

ಮಂಗಳೂರು  ವಿ.ವಿ ಯ ಮಾಜಿ ಕುಲಪತಿ ಹೃದಯಾಘಾತದಿಂದ ನಿಧನ

Manglore News : ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಪ್ರೊ.ಕೆ.ಬೈರಪ್ಪ ಹೃದಯಾಘಾತದಿಂದ ಇಂದು ಜುಲೈ 31ರಂದು  ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಮಂಗಳೂರು ವಿಶ್ವ ವಿದ್ಯಾಲಯದಲ್ಲಿ 2014 ಜೂನ್ ನಿಂದ 2019 ಜೂನ್ ವರೆಗೆ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿ ಆ ಬಳಿಕ ಆದಿ ಚುಂಚನ ಗಿರಿಯಲ್ಲಿ ಕುಲಪತಿಗಳಾಗಿ ಕಾರ್ಯ ನಿರ್ವ ಹಿಸುತಿದ್ದರು ಎನ್ನಲಾಗಿದೆ. ಬೆಳಗಾವಿಯಲ್ಲಿ...

Fridge : ಫ್ರಿಡ್ಜ್ ಆಫ್ ಮಾಡಿದ್ರೆ ನಿಜವಾಗ್ಲೂ ವಿದ್ಯುತ್ ಉಳಿಯುವುದಾ..?!

Special News : ನಿಮ್ ಮನೆಯಲ್ಲಿ  ಫ್ರಿಡ್ಜ್ ಇದ್ರೆ ವಿದ್ಯುತ್ ಉಳಿಸೋ ಚಿಂತೆ ನಿಮ್ಮನ್ನ ಕಾಡುತ್ತೆ. ಒಂದೆಡೆ ಫ್ರಿಡ್ಜ್ ಆಫ್ ಮಾಡಿದ್ರೆ ವಿದ್ಯುತ್ ಉಳಿಸೇ ಬಿಟ್ವಿ ಅಂತಾರೆ ಆದ್ರೆ ಇನ್ನೂ ಕೆಲವರಿಗೆ ಫ್ರಿಡ್ಜ್ ಆಫ್ ಮಾಡಿದ್ರೆ ನಿಜವಾಗ್ಲೂ ವಿದ್ಯುತ್ ಉಳಿಯುವುದಾ ಅನ್ನೋದು ಕೆಲವರ ಪ್ರಶ್ನೆ..?! ಹಾಗಿದ್ರೆ ನಿಜವಾಗ್ಲು ಇದು ಸತ್ಯಾನಾ  ಇಲ್ಲಿದೆ ನೋಡಿ ಡೀಟೈಲ್ಸ್…… ಸಾಮಾನ್ಯವಾಗಿ...

Businessman : ಇಡಿಯಿಂದ ಇಬ್ಬರು ಉದ್ಯಮಿಗಳ 40.22 ಕೋಟಿ  ಆಸ್ತಿ ಜಪ್ತಿ…!

Hubballi News : ವಂಚನೆ ಪ್ರಕರಣಗಳಲ್ಲಿ ಆರೋಪಿಗಳ ಆಸ್ತಿ‌ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ, ಇಡಿಯಿಂದ ಇಬ್ಬರು ಉದ್ಯಮಿಗಳ 40.22 ಕೋಟಿ  ಆಸ್ತಿ ಜಪ್ತಿ ಮಾಡಿದೆ. ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ ಉದ್ಯಮಿಗಳಾದ ಶೀತಲ್‌ ಕುಮಾರ್, ಜಿನೇಂದ್ರ ಮಗ್ದುಮ್ ಎಂಬವರು ಸ್ಟಾರ್ ಏರ್ಲೈನ್ ಮಾಲೀಕ ಸಂಜಯ್ ಘೋಡಾವತ್ ಅವರಿಗೆ ವಂಚಿಸಿದ್ದ ಪ್ರಕರಣವಿದು.  ಶೀತಲ್‌ ಕುಮಾರ್ ಮತ್ತು...
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img