Friday, September 4, 2026

ರಾಜ್ಯ

Haveri News: ಟಿವಿ, ಫ್ರಿಡ್ಜ್, ಮೊಬೈಲ್ ಹೆಸರಲ್ಲಿ ಮೋಸ? 120ಕ್ಕೂ ಹೆಚ್ಚು ಜನರಿಗೆ ಪಂಗನಾಮ!

Haveri News: ಶಿಗ್ಗಾವಿ ತಾಲೂಕಿನಲ್ಲಿ ಟಿವಿ, ಫ್ರಿಡ್ಜ್, ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ಸಾಲದ ಮೂಲಕ ಕೊಡಿಸುವುದಾಗಿ ನಂಬಿಸಿ 120ಕ್ಕೂ ಹೆಚ್ಚು ಮಂದಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಶಿಗ್ಗಾವಿಯ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಸಿಬ್ಬಂದಿಯೊಬ್ಬರ ವಿರುದ್ಧ ಕೇಳಿಬಂದಿದೆ. ಸವಣೂರು ತಾಲೂಕಿನ ಜಕ್ಕನಕಟ್ಟಿ ಗ್ರಾಮದ ಸೋಮಯ್ಯ ನಾಗಯ್ಯ ಪೂಜಾರ್ ಎಂಬ ಬ್ಯಾಂಕ್ ಸಿಬ್ಬಂದಿ, ಬ್ಯಾಂಕಿಗೆ ಬರುತ್ತಿದ್ದ...

ಪದ್ಮನಾಭನಗರದಲ್ಲಿ ಪಕ್ಷಾಂತರಕ್ಕೆ ಕಾಂಗ್ರೆಸ್ ತಿರುಗೇಟು – 2028ರ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ

ಬೆಂಗಳೂರು: ಪದ್ಮನಾಭನಗರ ಕ್ಷೇತ್ರದಲ್ಲಿ ಕೆಲವರು ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಶಿವರಾಮೇಗೌಡ ಪ್ರತಿಕ್ರಿಯಿಸಿದ್ದಾರೆ. ಪಕ್ಷ ತೊರೆದವರಿಂದ ಕಾಂಗ್ರೆಸ್ ಕಾರ್ಯಕರ್ತರು ಅಧೀರರಾಗುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಿವರಾಮೇಗೌಡ, ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲವರು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪಕ್ಷಕ್ಕೆ...

ಹಕ್ಕುಪತ್ರ ಇಲ್ಲದ ಮನೆಗಳಿಗೆ ರಿಲೀಫ್ – ಸರ್ಕಾರದಿಂದ ಹೊಸ ಯೋಜನೆ!

ನಿಮ್ಮ ಗ್ರಾಮದಲ್ಲಿ ಅಥವಾ ಜನವಸತಿ ಪ್ರದೇಶದಲ್ಲಿ ಮನೆಗಳಿದ್ದೂ ಹಕ್ಕುಪತ್ರ ಅಥವಾ ಪ್ರಾಪರ್ಟಿ ಡಾಕ್ಯುಮೆಂಟ್ಸ್ ಇಲ್ಲದೆ ಪರದಾಡುತ್ತಿದ್ದರೆ ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ರಾಜ್ಯದ ಜನವಸತಿ ಪ್ರದೇಶದ ಎಲ್ಲಾ ಆಸ್ತಿಗಳಿಗೆ ಹಕ್ಕು ದಾಖಲೆಗಳನ್ನು ವಿತರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ನಡೆದ...

Dharwad News: ವಿದ್ಯಾರ್ಥಿಗಳ ತಂಟೆಗೆ ಬಂದರೆ ಯಾರನ್ನೂ ಬಿಡುವುದಿಲ್ಲ: ಬಂಧಿತ ಕಾಂತಕುಮಾರ್

Dharwad News: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಆಕ್ಸಾ ಸಂಘಟನೆ ಮುಖಂಡ ಕಾಂತಕುಮಾರ್ ಸೇರಿದಂತೆ 10 ಜನರನ್ನು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ಧಾರವಾಡದಿಂದ ಕಾಂತಕುಮಾರ್ ಅವರನ್ನು ಹುಬ್ಬಳ್ಳಿಯ ಹಳೇ ಸಿಎಆರ್ ಮೈದಾನಕ್ಕೆ ಕರೆತಂದು, ಬಳಿಕ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಹಿಂದೆ ಆಕ್ಸಾ ಸಂಘಟನೆ ನಡೆಸಿದ್ದ ಪ್ರತಿಭಟನೆ ವೇಳೆ ಅಹಿತಕರ...

Dharwad News: ಅಕ್ಸಾ ಸಂಘಟನೆ ಹೋರಾಟಕ್ಕೆ ಪೊಲೀಸ್ ಬ್ರೇಕ್

Dharwad News: ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಕೆಪಿಎಸ್‌ಸಿ ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಧಾರವಾಡದಲ್ಲಿ ಅಕ್ಸಾ ವಿದ್ಯಾರ್ಥಿ ಸಂಘಟನೆ ಹೋರಾಟಕ್ಕೆ ಮುಂದಾಗಿದೆ. ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ್ದರೂ ಹೋರಾಟ ನಡೆಸಲು ಸಂಘಟನೆ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ, ಸಂಘಟನೆಯ ಅಧ್ಯಕ್ಷ ಕಾಂತಕುಮಾರ್‌ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮಿಚಿಗನ್...

ಸುದ್ದಿಯಾಗಲು, ಜನರ ಭಾವನೆಗಳನ್ನು ಕೆರಳಿಸಲು ಮಾತ್ರ RSS ಬಗ್ಗೆ ಮಾತನಾಡಲಾಗುತ್ತಿದೆ: ಮಾ. ನಾಗರಾಜ್

Hubli News: ಆರ್‌ಎಸ್‌ಎಸ್‌ ಕುರಿತು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಟೀಕೆಗೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ. ಮಾ. ನಾಗರಾಜ್ ತಿರುಗೇಟು ನೀಡಿದ್ದಾರೆ. ಆರ್‌ಎಸ್‌ಎಸ್ ಕಳೆದ 100 ವರ್ಷಗಳಿಂದ ಯುವಕರನ್ನು ರಾಷ್ಟ್ರಪ್ರೇಮಿಗಳಾಗಿ ರೂಪಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್‌ಗೆ ಅಭಿವೃದ್ಧಿ ವಿಚಾರ ಮಾತನಾಡಲು ಸಾಧ್ಯವಾಗದೆ ಇಂತಹ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಷ್ಟ್ರೀಯ...

Haveri News: ಯಳವಟ್ಟಿಯಲ್ಲಿ ಕಳಪೆ ರಸ್ತೆ ಕಾಮಗಾರಿ ಆರೋಪ

Haveri News: ಹಾನಗಲ್: ತಾಲೂಕಿನ ಯಳವಟ್ಟಿ ಗ್ರಾಮದ ಒಳಭಾಗದಲ್ಲಿ ಹಾದುಹೋಗುವ ಕೆರೆ ಏರಿ ರಸ್ತೆಯು ರಸ್ತೆ ಮತ್ತೆ ಹಾಳಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ರಸ್ತೆಯಲ್ಲಿ ಈಗಾಗಲೇ ಎರಡು ಬಾರಿ ಕಾಮಗಾರಿ ನಡೆಸಿದ್ದರೂ, ಅಲ್ಲಲ್ಲಿ ಮತ್ತೆ ದೊಡ್ಡ ಗುಂಡಿಗಳು ಬಿದ್ದಿವೆ. ಇದರಿಂದ ವಾಹನ ಸವಾರರು ಹಾಗೂ ಗ್ರಾಮಸ್ಥರು ಸಂಚರಿಸಲು ಪರದಾಡುವಂತಾಗಿದೆ. ಇದರ ಜೊತೆಗೆ ಕೆರೆ ಏರಿ ರಸ್ತೆಗೆ...

Hubli News: ಭವಾನಿಶಂಕರ ಹಾಗೂ ನಾರಾಯಣ ದೇವಸ್ಥಾನದ ಪುಷ್ಕರಣಿ ವಿವಾದಕ್ಕೆ ಕೋಮು ಬಣ್ಣ

Hubli News: ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಐತಿಹಾಸಿಕ ಪುಷ್ಕರಣಿ ವಿಚಾರ ವಿವಾದದ ಕೇಂದ್ರವಾಗಿದೆ. ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಮಹಾನಗರ ಪಾಲಿಕೆ ರಸ್ತೆ ನಿರ್ಮಿಸಿದೆ ಎಂಬ ಆರೋಪ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಮತ್ತೊಂದೆಡೆ, ಇಲ್ಲಿ ಯಾವುದೇ ಪುಷ್ಕರಣಿ ಇರಲಿಲ್ಲ, ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆ ನಿರ್ಮಿಸಲಾಗಿದೆ ಎಂದು ಸ್ಥಳೀಯ ಮುಸ್ಲಿಂ ಸಂಘಟನೆಗಳು ಹೇಳುತ್ತಿವೆ....

Haveri: ಅಪರೂಪದ ಖಾಯಿಲೆಯಿಂದ ವ್ಹೀಲ್‌ಚೇರ್ ಹಿಡಿದಿದ್ದ ಯುವತಿ- ರಾಯರ ಪವಾಡದಿಂದ ಚೇತರಿಕೆ

Haveri News: ಹಾವೇರಿ: ರಾಯರ ಕೃಪೆ ಇದ್ದರೆ ಮನದಲ್ಲಿ ಅಂದುಕ``ಂಡ ಎಲ್ಲ ಕೆಲಸಗಳೂ ಈಡೇರುತ್ತದೆ. ಎಲ್ಲ ಕಷ್ಟಗಳು ಪರಿಹಾರವಾಗುತ್ತದೆ ಅನ್ನೋ ನಂಬಿಕೆ ಇದೆ. ಅದೇ ರೀತಿ ಇಲ್ಲಿ 1 ಪ್ರಕರಣದಲ್ಲಿ ರಾಯರ ಪವಾಡದಿಂದ ಓರ್ವ ವಿದ್ಯಾರ್ಥಿನಿ ಬದುಕುಳಿದಿದ್ದಾಳೆ. ನೆಗಳೂರು ಗ್ರಾಮದ ಶಿವಪ್ಪ ನೆಗಳೂರು ಅವರ ಪುತ್ರಿ ನಿವೇದಿತಾ ಗದಗನಲ್ಲಿ MBBS ಫೈನಲ್ ಇಯರ್ ಓದುತ್ತಿದ್ದಳು. ಈಕೆ...

Hubli News: ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಹೊಸ ಬಲ

Hubli News: ಬಹುನಿರೀಕ್ಷಿತ ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಇದೀಗ ಮತ್ತೊಂದು ಮಹತ್ವದ ಮುನ್ನಡೆ ಸಿಕ್ಕಿದೆ. ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಯನ್ನು ಸಾರ್ವಜನಿಕ ಉದ್ದೇಶಕ್ಕಾಗಿ ವಿಶೇಷ ರೈಲ್ವೆ ಯೋಜನೆ ಎಂದು ರೈಲ್ವೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಇದರಿಂದ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆ ಮತ್ತೆ ಕಾರ್ಯಗತಗೊಳ್ಳುವ ನಿರೀಕ್ಷೆ ಹೆಚ್ಚಾಗಿದೆ. ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿವರೆಗೆ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img