Sunday, July 26, 2026

ರಾಜ್ಯ

Arun Kumar Putthila : ಸೌಜನ್ಯ ಪ್ರಕರಣ ಮರು ತನಿಖೆಗೆ ಒಳಪಡಿಸಿ : ಅರುಣ್ ಪುತ್ತಿಲ

Puttur News : ಬೆಳ್ತಂಗಡಿ ತಾಲೂಕಿನಲ್ಲಿ ನಡೆದಂತಹ ಅಹಿತಕರ ಘಟನೆ  ಮತ್ತೆ ವಿಚಾರಣೆಗೆ ಮರುಕಳಿಸಿದೆ. ಸೌಜನ್ಯ ವಿಚಾರ ಸದ್ಯ ಕರಾವಳಿಯಾದ್ಯಂತ ಮತ್ತೆ ಭುಗಿಲೆದ್ದದ್ದು  ಮತ್ತೆ ಸೌಜನ್ಯ ಅತ್ಯಾಚಾರ ಕೊಲೆ  ವಿಚಾರಣೆ ಆಗಬೇಕೆಂದು ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ ಕೂಗು ಕೇಳಿ ಬರುತ್ತಿದೆ. ಈ ವಿಚಾರವಾಗಿ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಾ. ವೀರೆಂದ್ರ ಹೆಗ್ಗಡೆ ಅವರು ಕೂಡಾ ವಿಚಾರಣೆ...

Sunil Kumar : “ಸಾಕು ಮಾಡಿ ಸೋಗು” : ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಗರಂ

Banglore News : ಬೆಂಗಳೂರಿನಲ್ಲಿ ಇಂದು ಅಂದರೆ ಜುಲೈ 28 ರಂದು ಉಡುಪಿ ಕಾಲೇಜಿನಲ್ಲಿ ವೀಡಿಯೋ ಲೀಕ್  ವಿಚಾರವಾಗಿ ಟ್ವೀಟ್ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬಂಧಿಸಲಾಗಿತ್ತು. ಜೊತೆಗೆ ಉಡುಪಿಯ ವಿಚಾರವನ್ನು ಬಯಲಿಗೆಲೆಯಲು ಟ್ವೀಟ್ ಮಾಡಿದ ರಶ್ಮಿ ಅವರನ್ನು ಕೂಡಾ ಬೆದರಿಸಲಾಗಿತ್ತು. ಇದೇ ವಿಚಾರವಾಗಿ ಶಾಸಕ ಮಾಜಿ ಸಚಿವ ಸುನೀಲ್ ಕುಮಾರ್...

G Parameshwar : ಸಚಿವ ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ : 10 ಯುವಮೋರ್ಚಾ ಕಾರ್ಯಕರ್ತರ ಬಂಧನ

Banglore News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ...

Pinakini river story- ತಾಯಿ ಹೇಳಿದ ಬುದ್ದಿ ಮಾತಿಗೆ ಮನನೊಂದ ಮಗಳು ಆತ್ಮಹತ್ಯೆ

ಚಿಕ್ಕ ಬಳ್ಳಾಪುರ: ಈಗಿನ ಕಾಲದಲ್ಲಿ ಮಕ್ಕಳಿಗೆ ಏನನ್ನು ಹೇಳೋಕೆ ಹೋಗಬಾರದು ಯಾವುದಾದರೂ ಬುದ್ದಿವಾದಕ್ಕೆ ಒಂದೆರಡು ಮಾತು ಹೇಳಿದರೆ ಅದನ್ನೆ ಮನಸ್ಸಿಗೆ ಹಚ್ಚಿಕೊಂಡು ಅನಾಹುತಗಳನ್ನು ಮಾಡಿಕೊಳ್ಳುತ್ತಾರೆ. ಇಲ್ಲಿ ಒಬ್ಬಳು ತಾಯಿ ಮಗಳಿಗೆ ಚೆನ್ನಾಗಿ ಓದುವಂತೆ ಹೇಳಿದ್ದೇ ತಪ್ಪಾಯಿತು ಅಂತನಿಸುತ್ತಾದೆ ಇಷ್ಟೇ ಹೇಳಿದ್ದು ಮಗಳು ಶವವಾದಳು. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಒಂದು ಘಟನೆ ನಡೆದಿದ್ದು. ಗೌರಿಬಿದನೂರು ನಗರದ...

Siddaramaiah : ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್​ ನೋಟೀಸ್..?!

State News : ಸಿದ್ದರಾಮಯ್ಯ ವಿರುದ್ದ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷವೊಡ್ಡಿದೆ. ಆದರೆ ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ತೋರಿಸುವಂತಿಲ್ಲ ಎಂಬುವುದು ವಿಧಿ ಆದರೆ ಈ ನಿಯಮವನ್ನು ಸಿಎಂ...

Dog : ನಾಯಿಗೆ ವಿಷಕೊಟ್ಟು ಕೊಲೆ…! ಪ್ರಕರಣ ದಾಖಲು…!

ಮಂಗಳೂರು ನಗರದಲ್ಲಿ  ನಾಯಿಗೆ ವಿಷಕೊಟ್ಟು ಸಾಯಿಸಿದ ವಿಚಾರವಾಗಿ ಪ್ರಕರಣ ದಾಖಲಾಗಿದೆ.ಕಾಪಿಕಾಡ್  4  ನೇ  ಕ್ರಾಸ್‌ನಲ್ಲಿದ್ದ ವ್ಯಕ್ತಿಯೊಬ್ಬರ  4 1/2 ವರ್ಷದ ಡಾಬರ್ ಮನ್  ನಾಯಿ ಸಾಕುತ್ತಿದ್ದರು ಎನ್ನಲಾಗಿದೆ. ಜು.24 ರಂದು ನೆರೆಮನೆಯ ಭೀಮಯ್ಯ ಎಂಬುವವರು  ಪೂರ್ವ ದ್ವೇಷದ ಹಿನ್ನೆಲೆ ನಾಯಿಗೆ  ವಿಷ  ಪದಾರ್ಥವನ್ನು  ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.ಪರಿಣಾಮ ಜು.25 ರಂದು ನಾಯಿ ರಕ್ತ  ವಾಂತಿ ...

KN Rajanna: ಹಾವು ಬಿಡ್ತಿನಿ ಅಂತ ಹಾವಾಡಿಗರು ಹೇಳ್ತಿದ್ರೆ ನಾವೇನು ಉತ್ತರ ಹೇಳಲು ಆಗುತ್ತೆ.

ಹಾಸನ : ಉಡುಪಿ ಶಾಲೆಯಲ್ಲಿ ವಿಡಿಯೋ ರೆಕಾರ್ಡ್ ವಿಚಾರವಾಗಿ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಅವರಿಗೇನು ಕೆಲಸ, ಅಂತಹದ್ದನ್ನೆ ಹುಡುಕಿಕೊಂಡು ಮಾಡಬೇಕು, ಬೇರೆ ಏನಾದ್ರು ಕೆಲಸ ಇದೆಯಾ? ನಮಗೆ ಅಭಿವೃದ್ಧಿ ಕಡೆ ಗಮನಹರಿಸುವ ಚಿಂತನೆ ಇದೆ  , ಅವರಿಗೇನು ಚಿಂತನೆ ಇಲ್ಲವಲ್ಲ, ಅವರಿಗೆ ರಾಜಕಾರಣದ ಕಡೆ ಚಿಂತನೆ...

Milk price:ಹಾಲಿನ ದರ ಹೆಚ್ಚಳ ಬಗ್ಗೆ ಹೇಳಿದೆ ನೀಡಿದ ಸಹಕಾರ ಸಚಿವರು

ಹಾಸನ : ಆ.1 ರಿಂದ ಹಾಲು ಉತ್ಪಾದಕರಿಗೆ ಹೆಚ್ಚಿಗೆ ಮೂರು ರೂಪಾಯಿ ಕೊಡಲು ಮಂತ್ರಿ ಮಂಡಲದಲ್ಲಿ ಚರ್ಚೆ ಆಗಿದೆ, ಅದು ಜಾರಿಗೆ ಬರುತ್ತೆ. ಅದರ ಜೊತೆಯಲ್ಲಿ ಹಾಲಿನ ದರವೂ ಹೆಚ್ಚಾಗುತ್ತೆ, ಹಾಲು ಉತ್ಪಾದಕರಿಗೂ ಹೆಚ್ಚಾಗುತ್ತೆ. ಆ ಪೂರ್ಣ ಮೂರು ರೂಪಾಯಿಯನ್ನು ಉತ್ಪಾದಕರಿಗೆ ಕೊಡುತ್ತೇವೆ. ಸರ್ಕಾರ ರೈತರ ಹಿತವನ್ನು ಕಾಪಾಡಲು ನಿರ್ಧಾರ ಕೈಗೊಂಡಿದೆ ಈಗಾಗಲೇ ರಾಜ್ಯದಲ್ಲಿ ಹಾಲು...

Bribe borrowing- ಗೃಹಲಕ್ಷ್ಮಿ ಯೋಜನೆಗೆ ಹಣ ಪಡೆದು ಅರ್ಜಿ ಸಲ್ಲಿಕ್ಕೆ…..ದಾಳಿ ಮಾಡಿದ ಅಧಿಕಾರಿಗಳು ಆಪರೇಟರ್ ಎಸ್ಕೇಪ್…

ಹುಬ್ಬಳ್ಳಿ: ಗೃಹಲಕ್ಷ್ಮೀ ಯೋಜನೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಹಣ ಪಡೆಯುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ತೈಬಾ ಸೇವಾ ಕೇಂದ್ರದ ಬಾಗಿಲು ಮುಚ್ಚಿಸಿದ ಘಟನೆ ಹುಬ್ಬಳ್ಳಿಯ ಆಯೋದ್ಯಾನಗರದಲ್ಲಿರುವ ಚೈತನ್ಯ ನಗರದಲ್ಲಿ ನಡೆದಿದೆ. ಸೇವಾಸಿಂಧು ಕೇಂದ್ರದಲ್ಲಿ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ಪಡೆಯುತ್ತಿದ್ದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶಿಲ್ದಾರ ಕೆ ಆರ್ ಪಾಟೀಲ್...

BJP Protest: ಉಡುಪಿಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಘಟಕದಿಂದ ಪ್ರತಿಭಟನೆ

ಉಡುಪಿ:ನಗರದ ಖಾಸಗಿ ಕಾಲೇಜಿನಲ್ಲಿ  ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆಯನ್ನು  ಕೈಗೊಳ್ಳುತ್ತಿರುವ ಹೊತ್ತಿನಲ್ಲಿ ಉಡುಪಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಮುಂದೆ ಪ್ರತಿಭಟನೆಯನ್ನು ಕೈಗೊಂಡರು. ರಾಜ್ಯದಲ್ಲಿ ಈಗ ಆಡಳಿತ ಸರ್ಕಾರ ಹಿಂದುತ್ವವನ್ನು ವಿರೋಧಿಸುತ್ತಿದೆ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಮಹಿಳೆಯರನ್ನುಕಡೆಗಣಿಸುತ್ತಿರುವ ಸರ್ಕಾರ ಎಂದು ಪ್ರತಿಭಟನೆಯನ್ನು ಕೈಗೊಂಡು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img