Sunday, July 26, 2026

ರಾಜ್ಯ

jewellery: ಚಿನ್ನಕ್ಕಾಗಿ ಅಜ್ಜ ಅಜ್ಜಿಯನ್ನು ಕೊಲೆ ಮಾಡಿದ ಯುವಕ

ಮಂಗಳೂರು: ಹಣ ಯಾರನ್ನು ಬೇಕಾದರೂ ಸಂಬಂಧಿಕರನ್ನಾಗಿ ಮಾಡುತ್ತಾರೆ. ಸಂಬಂದಿಕರನ್ನುಸಹ ದೂರ ಮಾಡುತ್ತದೆ. ಇಲ್ಲಿ ಹಣಕ್ಕಾಗಿ  ಒಬ್ಬ ಯುವಕ ಅಜ್ಜ ಅಜ್ಜಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ ಅಸಲಿಗೆ ಆ ಕಥೆ ಏನು ಅಂತೀರಾ ಇಲ್ಲಿದೆ ನೋಡಿ. ತ್ರಿಶೂಲ್ ವೈಲತ್ತೂರ್ ನ ನಿವಾಸಿಯಾಗಿರುವ ಅಹ್ಮದ್ ಅಕ್ಬಲ್ ಎನ್ನುವ ಯುವಕ ಜುಲೈ 23 ರಂದು ಕೇರಳದ ತ್ರಿಶೂರ್...

Awareness vehical: ಡೆಂಗ್ಯೂ, ಚಿಕನ್ ಗುನ್ಯಾ ತಡೆಗಟ್ಟುವ ಜಾಗೃತಿ ಮೂಡಿಸುವ ವಾಹನಗಳಿಗೆ ಚಾಲನೆ

ಕೋಲಾರ:ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಅವರು ಡೆಂಗ್ಯೂ, ಚಿಕನ್ ಗುನ್ಯಾ ತಡೆಗಟ್ಟುವ ಜಾಗೃತಿ ಮೂಡಿಸುವ ವಾಹನಗಳನ್ನು ಚಾಲನೆ ಮಾಡಿದರು.ಸಚಿವರು ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ ಸಿ ಅನೀಲ್ ಕುಮಾರ್ ಸೇರಿದಂತೆ ಅರೋಗ್ಯ ಇಲಾಖಾ ಅಧಿಕಾರಿಗಳು ಬಾಗಿಯಾಗಿದ್ದರು. ಇತ್ತೀಚಿಗೆ ಹೊಸ ಹೊಸ ರೋಗಗಳು ಹುಟ್ಟಿಕೊಳ್ಳುತ್ತಿದ್ದು ಜನರಿಗೆ ಆ ರೋಗಗಳ ಬಗ್ಗೆ ಅರಿವನ್ನು  ಮೂಡಿಸಲು ಸರ್ಕಾರ ಪ್ರತಿ ಗ್ರಾಮಗಳಿಗೆ...

laxmana Teertha River: ವರುಣನ ಆರ್ಭಟಕ್ಕೆ ಬೋರ್ಗರೆಯುತ್ತಿರುವ ಲಕ್ಷ್ಮಣ ತೀರ್ಥ ನದಿ

ಹುಣಸೂರು :- ಹುಣಸೂರು ಹನಗೋಡು ಹೋಬಳಿಯಲ್ಲಿ ಲಕ್ಷ್ಮಣ ತೀರ್ಥ ನದಿ ಈಗಾಗಲೇ ಸತತವಾಗಿ ಒಂದು ವಾರಗಳಿಂದ ಎಡೆಬಿಡದೆ ಸುರುತ್ತಿರುವ ಮಳೆಗೆ ಲಕ್ಷ್ಮಣತೀರ್ಥ ನದಿ ತುಂಬಿ ತುಳುಕುತಿದ್ದೆ ಲಕ್ಷ್ಮಣ ತೀರ್ಥ ನದಿ ತುಂಬಿ ರೈತರ ಜಮೀನಿಗಳಿಗೆ ಹರಿದು ಬೆಳೆಗಳೆಲ್ಲ ನಾಶವಾಗಿವೆ. ಈ ಹಿಂದೆ ಜನವರಿ ತಿಂಗಳು ಸಮಯದಲ್ಲಿ ಕೆರೆ ನದಿಗಳು ಬತ್ತಿಹೋಗಿ ಜಾನುವಾರುಗಳಿಗೆ ಕುಡಿಯಲು ನೀರು ಸಿಗದೆ ತೊಂದರೆಯಾಗಿ...

Siddaramaiah : ಹಳೇ ಹುಬ್ಬಳ್ಳಿ ಕೋಮುಗಲಭೆ : ಸಿಎಂ ಮುಂದೆ ನಮ್ಮ ಮಕ್ಕಳನ್ನು ಬಿಡಿಸಿಕೊಡಿ ಎಂದು ಪೋಷಕರ ಅಳಲು

Hubballi News : ಅದು ಕೇವಲ ವಾಟ್ಸ್ಪ್ ಸ್ಟೇಟಸ್ ವಿಚಾರಕ್ಕೆ ಆಗಿದ್ದ ಕೋಳಿ ಜಗಳ ಆದರೆ ಕೊನೆಗೆ ಅದೇ ಕೋಳಿ ಜಗಳ ದೇಶಾದ್ಯಂತ ಭುಗಿಲೆದ್ದಿತ್ತು. ಆ ಗಲಾಟೆ ಆಗಿದ್ದು 2 ವರ್ಷಗಳ ಹಿಂದೆ ಆದ್ರೆ ಇದೀಗ ಮತ್ತೆ ಅದೇ ಗಲಾಟೆ ಸುದ್ದಿಯಾಗ್ತಿದೆ.. ಹಾಗಿದ್ರೆ ಮತ್ತೇನಾಯ್ತು……….  ಒಂದು ಕಡೆ‌ ಮಹಿಳೆಯರ ಕಣ್ಣೀರು. ಇನ್ನೊಂದು ಕಡೆ ರಾಜ್ಯದ ಮುಖ್ಯಮಂತ್ರಿಗಳ...

Dinesh Gundu Rao: ಶಾಸಕ ತನ್ವೀರ್ ಸೇಠ್  ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ  ವಿಚಾರ

ಕೋಲಾರ .ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್  ಗೃಹ ಮಂತ್ರಿಗಳಿಗೆ ಪತ್ರ ಬರೆದಿರುವ  ವಿಚಾರವಾಗಿ ಕೋಲಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ತನ್ವೀರ್ ಸೇಠ್ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ, ಅಮಾಯಕರಿಗೆ ತೊಂದರೆ ಆಗಿದೆಯೇನೊ ನೋಡಬೇಕಾಗ್ತಿದೆ. ಶಾಸಕರು ಪತ್ರ ಬರೆದಿದ್ದಾರೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಿದೆ ಅದೇನೆ...

Textbook refinement:ಶಿಕ್ಷಣ ಸಚಿವರ ವಿರುದ್ದ ಪ್ರತಿಭಟನೆ

ಶಿವಮೊಗ್ಗ: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಹಿಂದಿನ ಬಿಜೆಪಿ ಸರ್ಕಾರ ಇದ್ದಾಗಲೂ ಇದೇ ರೀತಿ ಸಮಸ್ಯೆ ಉಂಟಾಗಿತ್ತು ಹಲವಾರು ಪ್ರತಿಭಟನೆಗಳು ನಡೆದಿದ್ದವು ,ಆದರೆ ಈಗ ಮತ್ತೊಮ್ಮೆ ಹೊಸ ಸರ್ಕಾರ ಬಂದಾಗಲೂ ಸಹ ಪರಿಷ್ಕರಣೆ ಬಗ್ಗೆ ವಿವಾದಗಳು ಶುರುವಾಗಿವೆ. ಇಂದು ಶಿಕ್ಷಣ ಸಚಿವ ಮದು ಬಂಗಾರಪ್ಪನವರು ಶಿವಮೊಗ್ಗದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಸಭೆ ನಡೆಸುವ ವೇಳೆ...

Hoskote: ಹೊಸಕೋಟೆ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿರುವವರನ್ನು ಬಂದಿಸಿದ ಪೋಲಿಸರು

ಹೊಸಕೋಟೆ : ಈಗಿನ ಕಾಲದಲ್ಲಿ ಅವರು ಶೋಕಿ ಮಾಡುತ್ತಾರೆ ನಾವೇನು ಕಡಿಮ ಎಂದುಕೊಂಡು ಶೋಕಿ ಮಾಡಲು ಶುರುಮಾಡುತ್ತಾರೆ ಆದರೆ ಇವರ ಹತ್ತಿರ ಹಣವಿರುವುದಿಲ್ಲ ಬೇಗ ದುಡ್ಡು ಸಂಪಾದನೆ ಮಾಡಬೇಕು ಶೋಕಿ ಮಾಡಬೇಕು ಎಂದುಕೊಂಡು ಕಳ್ಳತನಕ್ಕೆ ಇಳಿಯುತ್ತಾರೆ ಅದೇ ರೀತಿ  ಶೋಕಿಗಾಗಿ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ದರೋಡೆಕೋರರನ್ನು  ಹೊಸಕೋಟೆ ಪೋಲಿಸರು ಬಂದಿಸಿದ್ದಾರೆ. ಹೊಸಕೋಟೆ ನಗರದಲ್ಲಿ ವಿವಿದೆಡೆ...

College: ಕಾಲೇಜುಗಳಲ್ಲಿ ಡ್ರಗ್ಸ್ ವ್ಯವಹಾರ, ಬಸವನಗುಡಿ ಪೋಲಿಸರ ವಶಕ್ಕೆ

ಮೈಸೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳು ಶಾಲೆಗೆ ಹೋಗಿ ಅಕ್ಷರಾಭ್ಯಾಸ ಮಾಡುವುದಕ್ಕಿಂತ  ಅವ್ಯವಹಾರ ಮತ್ತು ಕೆಟ್ಟ ಚಟಗಳಿಗೆ ದಾಸರಾಗುವುದನ್ನು ಕಲಿಯುತ್ತಿದ್ದಾರೆ. ಈ ರೀತಿ ಚಟಗಳು ಅವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿರುವುದು  ನಗರಗಳಲ್ಲಿರುವ ಖಾಸಗಿ ಕಾಲೇಜುಗಳಲ್ಲಿ. ಆದರೆ ಇವೆಲ್ಲವನ್ನು ಮಟ್ಟ ಹಾಕಲೆಂದೇ ಪೋಲಿಸರು ಹಲವಾರು ರೀತಿಯಲ್ಲಿ ಕ್ರಮವನ್ನು ಕೈಗೊಳ್ಳುತ್ತಿದ್ದಾರೆ. ಇದೇ ರೀತಿ  ಶೋಧ ನಡೆಸುವ ವೇಳೆ ಮೈಸೂರು ರಸ್ತೆಯ...

Red alert: ಮುಂಗಾರಿನಲ್ಲಿ ಮಳೆಯ ಆರ್ಭಟ ಜೋರಾದ ಕಾರಣ ರೆಡ್ ಅಲರ್ಟ್​

ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮುಂಗಾರು ವರುಣಾರ್ಭಟ ಜೋರಾಗಿದ್ದು ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಳೆಯಿಂದಾಗಿ ಹಲವಾರು ಡ್ಯಾಂಗಳು ತುಂಬಿ ಹರಿಯುತ್ತಿವೆ. ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ,ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಮಳೆಗಾಲದಲ್ಲಿ ಪರಿಸರ ಸೌಂದರ್ಯವನ್ನು ಸವಿಯಲು ಪ್ರವಾಸಕ್ಕೆ ಹೋಗುವವರ...

Krishna River : ಕೃಷ್ಣೆಯ ಒಡಲು ಸೇರುತ್ತಿದೆ ಧಾರಾಕಾರ ನೀರು…!

Chikkodi News : ಸಹ್ಯಾದ್ರಿ ಘಟ್ಟಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಾಗೂ ಚಿಕ್ಕೋಡಿ ತಾಲೂಕಿನ ನದಿ ತೀರದಲ್ಲಿ ಸುರಿಯುತ್ತಿರುವ ಮಳೆಯಿಂದ ಕಲ್ಲೋಳ ಬಳಿ ಕೃಷ್ಣಾ ನದಿಗೆ 1,14,252 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಸಂಭವನೀಯ ಪ್ರವಾಹ ಎದುರಿಸಲು ಉಪವಿಭಾಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ ಎಂದು ಹೇಳಲಾಗಿದೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ಕೃಷ್ಣಾ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img