Sunday, July 26, 2026

ರಾಜ್ಯ

Rain : ಅಂತ್ಯಕ್ರಿಯೆಗೂ ಅಡ್ಡಿಯಾದ ಮಳೆ ಅಬ್ಬರ…!

Kushalanagara News : ಮಳೆಯ ಅವಾಂತರಕ್ಕೆ ರಾಜ್ಯವೇ ತತ್ತರಿಸಿ ಹೋಗಿವೆ. ಮಳೆ  ನೀರಿನ ಅವಾಂತರದಿಂದಾಗಿ ಇದೀಗ ಹೆಣ ಸುಡಲೂ ಜಾಗವಿಲ್ಲದಂತಾಗಿದೆ. ಹೌದು ಕುಶಾಲನಗರ ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಕ್ಕೆ ಗ್ರಾಮದ ಮಹಿಳೆ ಮೃತಪಟ್ಟಿದ್ದು ಕಾವೇರಿ ಪ್ರವಾಹದ ಹಿನ್ನೆಲೆ ಅವರ ಅಂತ್ಯಕ್ರಿಯೆಗೆ ಪರದಾಡುವ ಪರಿಸ್ಥಿತಿ ಎದುರಾಯಿತು. ಹಕ್ಕೆ ಗ್ರಾಮದ ಮಹಿಳೆ ಮಂಚಮ್ಮ ಎಂಬುವರು ಭಾನುವಾರ ರಾತ್ರಿ...

Siddaramaiah : ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂಧಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ

Haveri News: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜುಲೈ25 ರಂದು ಹಾವೇರಿ ಜಿಲ್ಲೆಗೆ ಭೇಟಿನೀಡಿದ ವೇಳೆ ಜಿಲ್ಲಾಸ್ಪತ್ರೆಗೆ ತೆರಳಿ, ಆಸ್ಪತ್ರೆಯ ಸ್ಥಿತಿಗತಿಗಳ ಪರಿಶೀಲನೆ ನಡೆಸಿ ಅಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಳೆ ಬಂದಾಗ ವಾರ್ಡ್‌ಗಳಲ್ಲಿ ನೀರಿನ ಸೋರಿಕೆ ಆಗುತ್ತಿದ್ದರೂ ಕ್ರಮ ಕೈಗೊಳ್ಳದ ಕಾರಣಕ್ಕೆ ಆರೋಗ್ಯ ಇಲಾಖೆ ಕಾಮಗಾರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ...

ಉಡುಪಿ : ಶಾಲೆ, ಪಿಯು ಕಾಲೇಜುಗಳಿಗೆ  ಜುಲೈ 26ರ ಬುಧವಾರ ರಜೆ ಘೋಷಣೆ

Udupi News : ದಕ್ಷಿಣ  ಕನ್ನಡ ಜಿಲ್ಲೆ ಉಡುಪಿಯಲ್ಲಿ ನಿರಂತರ ಮಳೆಯಾಗುತ್ತಿದ್ದು. ಇದೀಗ ಮಹಾಮಳೆಗೆ ನಗರದ ಜನರು ಹೈರಾಣಾಗಿ ಹೋಗಿದ್ದಾರೆ. ಈ ಕಾರಣದಿಂದಲೇ ಉಡುಪಿಯಾದ್ಯಂತ ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೌದು ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 26ರ ಬುಧವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ...

ಡಿಕೆಶಿ ಭೇಟಿಯಾದ ನಟ ವಿಜಯರಾಘವೇಂದ್ರ ದಂಪತಿ

Banglore News : ನಟ  ವಿಜಯರಾಘವೇಂದ್ರ ಕನ್ನಡದ ಖ್ಯಾತನಟ. ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದ ಹೆಸರಾಂತ ನಟ. ಇಂದು ಅಂದರೆ ಜುಲೈ 25ರಂದು ವಿಜಯ ರಾಘವೇಂದ್ರ ಹಾಗು ಅವರ ಮಡದಿ ಡಿಸಿಎಂ ಡಿಕೆಶಿ ಅವರ ಕುಮಾರ ಕೃಪಾ ಕಛೇರಿಯಲ್ಲಿ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಸ್ವತಃ ಡಿಕೆಶಿಯವರೇ ಮಾಹಿತಿ ಹಂಚಿಕೊಂಡಿದ್ದಾರೆ....

Monsoon : ರಾಜ್ಯದಲ್ಲಿ ಮತ್ತೆ 9 ದಿನ ಮಳೆ ಮುನ್ಸೂಚನೆ…!

State News :ಸದ್ಯ ರಾಜ್ಯದ ಅನೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಅನಾಹುತಗಳೇ ಆಗಿವೆ. ಇದೀಗ  ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡ ಹಿನ್ನೆಲೆ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ....

Rupees : ರಸ್ತೆ ಬದಿಯಲ್ಲಿ ಕಂತೆ ನೋಟುಗಳನ್ನು ಬಿಸಾಕಿದವರು ಯಾರು..?!

Banglore News : ಭಾರತದ ರಿಸರ್ವ್​ ಬ್ಯಾಂಕ್ 2000 ರೂ ನೋಟಿನ ಚಲಾವಣೆಯನ್ನು  ನಿಲ್ಲಿಸಿದೆ. ಹಾಗೆಯೇ ಅದರ ಬದಲಾವಣೆಗಾಗಿ ಸೆಪ್ಟಂಬರ್ 30 ತನಕ ಅವಧಿ ಕೂಡಾ ನೀಡಿವೆ . ಆದರೆ ಬೆಂಗಳೂರಲ್ಲಿ ಕೆಲವರು ಇದನ್ನು ಅರಿಯದೆಯೋ ಅಥವಾ ಹೆಚ್ಚುವರಿ ಹಣವೋ ಗೊತ್ತಿಲ್ಲ ಅಂತೂ 2000 ರೂ ಮುಖಬೆಲೆಯ ನೋಟಿನ ಕಂತೆ ಕಂತೆಗಳನ್ನೇ ಬಿಸಾಕಿ ಹೋಗಿದ್ದಾರೆ. ಹೌದು ನೋಟು...

Uma Prashanth : ಪ್ರವಾಸಿಗರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಏನು..?!

Chikkamagaluru : ರಾಜ್ಯಾದ್ಯಂತ ಹಲವೆಡೆ ಬಿಟ್ಟೂ ಬಿಡದೆ  ಧಾರಾಕಾರವಾಗಿ  ಮಳೆ ಸುರಿಯುತ್ತಲೇ ಇದೆ. ಮಳೆಯಿಂದಾಗಿ ಅನೇಕ ಅನಾಹುತಗಳು ಕೂಡಾ ದಿನನಿತ್ಯ ನಡೆಯುತ್ತಲೇ ಇವೆ. ಆದರೂ ಅನೇಕ  ಕಡೆ ಪ್ರವಾಸಿಗರಂತೂ ಇದರ ಗೊಡವೇ ಇಲ್ಲದಂತೆ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ಹೌದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ  ಭಾರೀ ಮಳೆಯಿಂದಾಗಿ ಭೂ ಕುಸಿತ, ರಸ್ತೆ ಸಂಪರ್ಕ ಕಡಿತದಂತಹ ಅವಘಡಗಳು ಸಂಭವಿಸುತ್ತಿದೆ. ಇದೇ...

Buffalo: ವಿದ್ಯುತ್ ಕಂಬಕ್ಕೆ ತಗುಲಿ ಎಮ್ಮೆ ಸಾವನ್ನಪ್ಪಿದೆ.

ಹುಬ್ಬಳ್ಳಿ: ಭಾರಿ ಮಳೆಯಿಂದಾಗಿ ನಗರ ಮತ್ತು ಗ್ರಾಮಗಳಲ್ಲಿ ಮರ  ಧರೆಗುರುಳಿ ರಸ್ತೆ ಸಂಪರ್ಕ ಕಡಿತಗೊಂಡಿರುವುದು ಮತ್ತು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದನ್ನು ಪ್ರತಿದಿನ ಕೇಳುತ್ತೇವೆ. ಇದು ಮಳೆಗಾಲ ಮುಗಿಯುವವರೆಗೂ ಜನರ ಪರಗಾಟ ತಪ್ಪಿದ್ದಲ್ಲ ಅದೇ ತರ ಬೇರೆ ಬೇರೆ ಪ್ರಾಣಿಗಳು ಸಹ ಮಳೆಗೆ ಬಲಿಯಾಗುತ್ತವೆ. ವಿದ್ಯುತ್ ತಂತಿ ತಗುಲಿ‌ ಎಮ್ಮೆಯೊಂದು...

BBMP: ವರ್ಬ್ ಬ್ಯಾಟಲ್ ಚರ್ಚಾಸ್ಪರ್ಧೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್

ಬಿಬಿಎಂಪಿ: ನಾಡಪ್ರಭು ಕೆಂಪೇಗೌಡ ಅವರು ಕಟ್ಟಿದ ಬೆಂಗಳೂರಿಗೆ ಹೊಸ ರೂಪ ನೀಡುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ. ಈ ವಿಚಾರವಾಗಿ ಎಲ್ಲಾ ವರ್ಗದ ಜನರ ಸಲಹೆ ಪಡೆಯುತ್ತಿದ್ದೇನೆ. ನಾವು ಭವಿಷ್ಯದ ಬೆಂಗಳೂರನ್ನು ಮುಂದಿನ ಪೀಳಿಗೆಗಾಗಿ ನಿರ್ಮಾಣ ಮಾಡಬೇಕು. ಇದಕ್ಕಾಗಿ, ಭವಿಷ್ಯದ ಬೆಂಗಳೂರನ್ನು ನಮ್ಮ ದೃಷ್ಟಿಕೋನಕ್ಕಿಂತ ಮಕ್ಕಳ ದೃಷ್ಟಿಕೋನದಲ್ಲಿ ನೋಡಬೇಕು. ಅದಕ್ಕಾಗಿ ಮಕ್ಕಳ ಸಲಹೆ ಪಡೆಯುತ್ತಿದ್ದೇನೆ. ಬೆಂಗಳೂರು ತನ್ನದೇ...

House visit: ಹುಬ್ಬಳ್ಳಿಯಲ್ಲಿ ಮಳೆ ‌ಪೀಡಿತ ಪ್ರದೇಶಗಳಿಗೆ ಸಚಿವ ಸಂತೋಷ ಕಾರ್ ಬೇಟಿ

ಹುಬ್ಬಳ್ಳಿ: ಮಳೆಯಿಂದಾಗಿ ಸಮಸ್ಯೆಗಳಿಗೆ ಈಡಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಜನರ ಕಷ್ಟಕ್ಕೆ ಸ್ಪಂದಿಸಿದರು. ಹುಬ್ಬಳ್ಳಿಯ ಬೇಂಗೇರಿಯ ಗಾಂಧಿನಗರ, ಕೆರೆ ಒಂಡಿ ಓಣಿ ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಶೀಲನೆ ನಡೆಸಿದ ಸ್ಥಳಗಳಲ್ಲಿ ಮಳೆಯಿಂದ ಹಾನಿಗೀಡಾದ ಮನೆಗಳನ್ನು ವೀಕ್ಷಣೆ ಮಾಡಿದರು. ಮಳೆಯಿಂದ  ತೊಂದರೆಗೀಡಾದ ಮನೆಗಳಿಗೆ ತೆರಳಿ ಕ್ಷೇತ್ರದ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img