Sunday, July 26, 2026

ರಾಜ್ಯ

Unakal Lake : ಭರ್ತಿಯಾದ ಉಣಕಲ್ ಕೆರೆ, ಆತಂಕದಲ್ಲಿ ಗ್ರಾಮದ  ಜನರು..!

Hubballi News : ಅವಳಿ ನಗರಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ  ಹುಬ್ಬಳ್ಳಿ  ಧಾರವಾಡ ಮಧ್ಯೆ ಇರುವ ಬೃಹತ್ ಉಣಕಲ್  ಕೆರೆ ಭರ್ತಿಯಾಗಿದೆ. ಗಾಮನಹಟ್ಟಿ , ನವನಗರದಲ್ಲಿ ಸುರಿದ ಮಳೆಯಿಂದಾಗಿ ಈ ಕೆರೆ ಭರ್ತಿಯಾಗಿವೆ. ಸುಮಾರು 200 ಎಕರೆ  ವಿಸ್ತೀರ್ಣ ಹಾಗು 110 ವರ್ಷಗಳ ಇತಿಹಾಸವನ್ನು ಉಣಕಲ್  ಕೆರೆ ಒಳಗೊಂಡಿದೆ. ಹುಬ್ಬಳ್ಳಿ-ಧಾರವಾಡ ಅವಳಿನಗರದ ಮಧ್ಯ ಇರುವ...

Hanitrap: ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು…!

ರಾಜಕೀಯ ಸುದ್ದಿ: ನಿನ್ನೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಿಬಿಎಂಪಿ ಕಾರ್ಪೊರೇಟರ್ ವೇಲು ನಾಯ್ಕರ್ ಅವರು ಈ  ಮೊದಲು ಮಾಜಿ ಸಚಿವರಾದ ಮುನಿರತ್ನ ಅವರ ಬೆಂಬಲಿಗರಾಗಿದ್ದರು.  ಮುನಿರತ್ನ ಅವರು ಸಚಿವರಾಗಿದ್ದಾಗ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಎಂದು ಆರೋಪಿಸಿದರು. ಮಾಜಿ ಸಚಿವ ಮುನಿರತ್ನ ಅವರು ಸಚಿವರಾಗಿದ್ದಾಗ ಜನರನ್ನು ಹೆದರಿಸಿ ಹನಿಟ್ರ್ಯಾಪ್ ಮಾಡುತಿದ್ದರು ಅದಕ್ಕಾಗಿ ಅವರು ಸ್ಟುಡಿಯೋವನ್ನು ಮಾಡಿಕೊಂಡಿದ್ದಾರೆ ಇನ್ನು...

Waterfall : ಜಲಪಾತ ವೀಕ್ಷಣೆಗೆಂದು ಬಂದವ ನೀರುಪಾಲು…!

Kundapura News: ಕುಂದಾಪುರ: ಕೊಲ್ಲೂರು ಅರಿಸಿನಗುಂಡಿ ಜಲಪಾತ ವೀಕ್ಷಣೆ  ಸಂದರ್ಭ ಭಾನುವಾರ  ಕಾಲು ಜಾರಿ ಬಿದ್ದು ನೀರುಪಾಲಾದ ಯವಕ ಇನ್ನೂ ಪತ್ತೆಯಾಗಿಲ್ಲ. ಶಿಬಮೊಗ್ಗ ಜಿಲ್ಲೆ ಭದ್ರಾವತಿಯ  ಶರತ್ ಕುಮಾರ್ (23) ನೀರುಪಾಲಾದ ಯುವಕ. ಶರತ್ ಕೊಲ್ಲೂರಿಗೆ  ಸ್ನೇಹಿತ ಗುರುರಾಜ್ ಜೊತೆ ಕಾರಿನಲ್ಲಿ ಬಂದಿದ್ದ ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ಜಲಪಾತದಿಂದ ನೀರು ಧುಮ್ಮಿಕ್ಕುವ...

Subhramanya Rain : ಕುಕ್ಕೆ: ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿ ಮುಳುಗಡೆ

Subhramanya News : ಸುಬ್ರಹ್ಮಣ್ಯ  ಪರಿಸರ ಸೇರಿದಂತೆ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯು ಶನಿವಾರ ದಿಂದ ಆದಿತ್ಯವಾರ ಬೆಳಗ್ಗೆ ತನಕ ಸುರಿದ ಬಾರೀ ಮಳೆಯ ಕಾರಣದಿಂದ ಕುಮಾರಧಾರ ನದಿಯು ಪ್ರವಾಹದಿಂದ ತುಂಬಿ ಹರಿಯುತ್ತಿದೆ. ಇದರಿಂದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.ಲಗೇಜ್ ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲವೂ ಮುಳುಗಡೆಯಾಗಿದೆ. ಕುಮಾರಧಾರದ ಉಪನದಿ ದರ್ಪಣತೀರ್ಥವು ತುಂಬಿ ಹರಿದು ಮಂಜೇಶ್ವರ- ಸುಬ್ರಹ್ಮಣ್ಯ...

Dr.Preethi : ಮಂಗಳೂರು ಮೂಲದ ಯುವತಿಗೆ ಇಂಗ್ಲೇಂಡ್ ನಲ್ಲಿ ಕಾನೂನಿನಲ್ಲಿ ಪಿಹೆಚ್ ಡಿ ಪದವಿ

Manglore News : ಇಂಗ್ಲೇಂಡಿನಲ್ಲಿ  ಮಂಗಳೂರು ಮೂಲದ  ಯುವತಿಗೆ ಕಾನೂನಿನಲ್ಲಿ ಪಿಎಚ್ ಡಿ ಪದವಿ ಪ್ರದಾನ ಮಾಡಲಾಗಿದೆ ಎಂಬುವುದಾಗಿ ಮಾಹಿತಿ ಲಭ್ಯವಾಗಿದೆ. ಇಂಗ್ಲೆಂಡ್ ನ ಲ್ಯಾಂಕಸ್ಟರ್ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ಮಂಗಳೂರು ಮೂಲದ ಡಾ. ಪ್ರೀತಿ ಲೋಲಾಕ್ಷ ನಾಗವೇಣಿ ಅವರಿಗೆ ಕಾನೂನಿನಲ್ಲಿ ಪಿ ಹೆಚ್ ಡಿ ಪದವಿ ಪ್ರದಾನ ಮಾಡಲಾಯಿತು. ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿಯೂ, ಇಂಗ್ಲೆಂಡ್...

Ragging: ಯುವತಿಯರನ್ನು ಛೇಡಿಸುತ್ತಿದ್ದ ಮೂವರನ್ನು ಬಂಧಿಸಿ ಬಿಫೋರ್-ಆಫ್ಟರ್ ವಿಡಿಯೋ ಟ್ವೀಟ್ ಮಾಡಿದ ಪೊಲೀಸರು

ಧಾರವಾಡ: ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಗಿಟ್ಟಿಸಿಕೊಳ್ಳಲು ಹುಡುಗಿಯನ್ನು ಚುಡಾಯಿಸುವ ವಿಡಿಯೋ ಮಾಡಿ ಹಂಚಿಕೊಳ್ಳುತ್ತಿದ್ದ ಯುವಕರ ತಂಡಕ್ಕೆ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಯುವತಿಯರನ್ನು ಚುಡಾಯಿಸುತ್ತಿದ್ದ ಮೂವರನ್ನು ಧಾರವಾಡ ಪೊಲೀಸರು ಬಂಧಿಸಿದ್ದು, ನಂತರ ಬಿಫೋರ್ ಆಫ್ಟರ್ ವಿಡಿಯೋ ಮಾಡಿ ಟ್ವೀಟ್ನಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಮಿಂಚಲು ಹೋಗಿ ಅನೇಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಅದರಲ್ಲೂ ಯುವಕರು...

ATM ಮಷಿನ್ ದೋಚಿದ ಕಳ್ಳರು.! ಕೋಲಾರದಲ್ಲಿ ಸಿನಿಮಾ ಸ್ಟೈಲ್ ರಾಬರಿ.!

Kolar News: ಕೋಲಾರ: ಎಟಿಎಂ ಮಷಿನ್‌ ಅನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ, 15 ಲಕ್ಷ ರೂಪಾಯಿ ಹಣ ಕಳ್ಳತನ ಮಾಡಿದ ಘಟನೆ ನಡೆದಿದೆ.  ಕೋಲಾರ ಬಂಗಾರಪೇಟೆ ಮುಖ್ಯರಸ್ತೆಯ ಹಂಚಾಳ ಗೇಟ್ ಬಳಿ ಕೆನೆರಾ ಬ್ಯಾಂಕ್ ಎಟಿಎಂನಲ್ಲಿ ಈ ದರೋಡೆ ನಡೆದಿದೆ. ಸ್ಥಳಕ್ಕೆ ಕೆಜಿಎಫ್ ಡಿವೈಎಸ್ಪಿ ರಮೇಶ್, ಹಾಗೂ ಪಿಐ ಸಂಜೀವರಾಯಪ್ಪ ಭೇಟಿ ನೀಡಿ ಪರಿಶೀಲನೆ...

ಕಿಡಿಗೇಡಿಗಳಿಂದ ಹೋಲ್‌ಸೇಲ್ ಅಂಗಡಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

Kolar news: ಕೋಲಾರ: ಕೋಲಾರದಲ್ಲಿ ಕೆಲ ಕಿಡಿಗೇಡಿಗಳು ಹೋಲ್ ಸೇಲ್ ಅಂಗಡಿಗೆ ಬೆಂಕಿ ಹಚ್ಚಿದ್ದು, ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ತಿಪ್ಪದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಸುಬ್ರಮಣಿ ಎಂಬುವವರ ಅಂಗಡಿ ಇದಾಗಿತ್ತು. ಅಂಗಡಿಯಲ್ಲಿದ್ದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವ್ಸತುಗಳು, ದಿನಸಿ...

ಪ್ರೋ ಕಬಡ್ಡಿ 10ನೇ ಆವೃತ್ತಿ ‘ಯು.ಪಿ.ಯೋಧ’ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಗಗನ್ ಗೌಡ..

Sports News: ಬಾಳೂರು ಗ್ರಾ.ಪಂ ಸದಸ್ಯರಾದ ಹಾಲುಗುಡ್ಡೆ ರಾಜಶೇಖರ್ ರವರ ಪುತ್ರ ಗಗನ್ ಗೌಡ ರವರು, ಫ್ರೋ ಕಬ್ಬಡ್ಡಿ 10 ನೇ ಆವೃತ್ತಿಗೆ "ಯು.ಪಿ ಯೋಧ" ತಂಡಕ್ಕೆ ಆಯ್ಕೆಯಾಗಿದ್ದು, ಇಂದು (23-07-2023) ಮಾಜಿ ಸಚಿವರಾದ ಹೆಚ್.ಹಾಲಪ್ಪ ನವರು, ಗಗನ್ ರವರ ಮನೆಗೆ ಭೇಟಿ ನೀಡಿ, ಅಭಿನಂದಿಸಿ, ಶುಭ ಹಾರೈಸಿದರು. ನೇಮಾಕ್ಷಿ ಗೌಡ್ರು, ದೇವೇಂದ್ರಪ್ಪ ಗೌಡ್ರು,...

ಬ್ಯುಸಿನೆಸ್ ಮಾಡಲು ಹೋಗಿ ಕೈ ಸುಟ್ಟುಕೊಂಡ ಮಹಿಳೆಯರು: ಲಕ್ಷಾಂತರ ರೂಪಾಯಿ ಮಕ್ಮಲ್ ಟೋಪಿ

Hubballi News: ಹುಬ್ಬಳ್ಳಿ; ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚುತ್ತಲೇ ಇದೆ. ಹಣ ಹೂಡಿಕೆ ಮಾಡುವ ಮೂಲಕ ದುಪ್ಪಟ್ಟು ಲಾಭ ಪಡೆಯಲು ಹೋಗಿ ಜನರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಅಂತಹುದೇ ಪ್ರಕರಣವೊಂದು ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರ ನಿದ್ದೆಗೆಡಿಸಿದೆ. ಗಿರಿಜಾ ಹಿರೇಮಠ ಹಾಗೂ ವಿಜೇತಾ, ಆಯುರ್ ಕ್ಯೂರ್ ಹೆಲ್ತ್ ಆ್ಯಂಡ್ ರಿಟೇಲ್...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img