Tuesday, May 5, 2026

ರಾಜ್ಯ

ಕುಮಾರಸ್ವಾಮಿ ಅಭಿಮಾನಿ ಆತ್ಮಹತ್ಯೆ : ಮೃತನ ಕುಟುಂಬಕ್ಕೆ ನಿಖಿಲ್ ಸಾಂತ್ವನ

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ದೇವೇಗೌಡನದೊಡ್ಡಿಯಲ್ಲಿ ದಾರುಣ ಘಟನೆ ನಡೆದಿದೆ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಯಿಂದ ಖಿನ್ನಗೊಂಡಿದ್ದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ 31ವರ್ಷದ ಮಹದೇವು ಎಂಬ ಯುವಕ ಮೂರು ದಿನಗಳ ಹಿಂದೆ ಮರಕ್ಕೆ ನೇಣು ಬಿಗಿದು ಜೀವ ತ್ಯಜಿಸಿದ್ದಾನೆ. ಭಾನುವಾರ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು. ಮಹದೇವು ಕುಮಾರಸ್ವಾಮಿ ಅವರ...

ಬೆಂಗಳೂರು ಮಕ್ಕಳಿಗೆ ಅತಿ ಅಪಾಯ : ಅಪರಾಧ ಪ್ರಮಾಣ 8 ಪಟ್ಟು ಹೆಚ್ಚು

ಬೆಂಗಳೂರು ನಗರ ಜಿಲ್ಲೆ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ ಎಂಬುದನ್ನು ಕರ್ನಾಟಕ ಮಕ್ಕಳ ಹಕ್ಕುಗಳ ಸೂಚ್ಯಂಕ ವರದಿ ಬಹಿರಂಗಪಡಿಸಿದೆ. ಜೀವನಕ್ಕೆ ಅನುಕೂಲಕರ ಪರಿಸ್ಥಿತಿ, ಪೋಷಣೆಯ ಹಕ್ಕು, ರಕ್ಷಣೆ, ಶಿಕ್ಷಣ ಮತ್ತು ಭಾಗವಹಿಸುವ ಹಕ್ಕುಗಳ ಆಧಾರದ ಮೇಲೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈ ವರದಿಯನ್ನು ಸಿದ್ಧಪಡಿಸಿದೆ. ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳಿಗಿಂತ ಬೆಂಗಳೂರು...

Tumakuru: ಮಾದೇನಹಳ್ಳಿಯಲ್ಲಿ ಆಕಸ್ಮಿಕ ಬೆಂಕಿ ದಂಪತಿಯ ಗುಡಿಸಲು ಭಸ್ಮ

Tumakuru: ಬುಕ್ಕಾಪಟ್ಟಣ ಹೋಬಳಿ: ಮಾದೇನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು ಒಂದು ಗಂಟೆ ಸಮಯದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ರಘು ಮತ್ತು ಕಾವ್ಯ ದಂಪತಿಗಳ ಗುಡಿಸಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಬೆಂಕಿಯನು ಅರಿಸುವ ಪ್ರಯತ್ನ ಮಾಡಿದರೂ, ಬೆಂಕಿಯ ಉಗುರುಬೆಳಕಿಗೆ ಗುಡಿಸಲು ಸಂಪೂರ್ಣವಾಗಿ ನಾಶವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಅಪಾಯ...

ಅಪ್ಪನನ್ನ ಟೀಕಿಸಿದವರಿಗೆ ನಿಖಿಲ್‌ ಕುಮಾರಸ್ವಾಮಿ ಖಡಕ್‌ ಟಾಂಗ್‌

ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲಬೇಕು. ಕಳೆದ ಎರಡೂವರೆ ವರ್ಷದಲ್ಲಿ 5 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದ್ದಾರೆ. ಇದು ಕಾಂಗ್ರೆಸ್ ಆಡಳಿತ ರೀತಿ. ಹೀಗಂತ ಜೆಡಿಎಸ್‌ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದ, ಜೆಡಿಎಸ್ ಕಾರ್ಯಕರ್ತ...

Mandya News: ಸಕ್ಕರೆ ನಾಡಿನ ಮಂಡ್ಯ ಜಿಲ್ಲಾ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

Mandya News: ಜಲ ಶಕ್ತಿ ಅಭಿಯಾನದ ಅಂಗವಾಗಿ "ಜಲ ಸಂಚಾಯಿ ಜನ ಭಾಗಿದಾರಿ ( ಜೆಎಸ್ ಜೆ ಬಿ) " ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನ. 18 ರಂದು ನಡೆದ 'ರಾಷ್ಟ್ರೀಯ ಜಲ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ...

ಸಿಎಂ ಕ್ಷೇತ್ರದಲ್ಲೇ ಶಾಲಾ ಅಕ್ರಮ? ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳಿಂದ ಸಂಪ್‌ನಿಂದ ನೀರು ಸೇದಿಸಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ್ದಾರೆಯೆಂಬ ವಿಷಯ ಬೆಳಕಿಗೆ ಬಂದು ಆಕ್ಷೇಪ ಎದುರಿಸುತ್ತಿದೆ. ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದು, ನವೆಂಬರ್ 20ರಂದು ಗ್ರಾಮಸ್ಥ ಸಿದ್ದರಾಜು ಅವರು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ...

ಡಿಕೆ ಜೊತೆ ವೇದಿಕೆ ಶೇರ್‌ ಮಾಡಿದ್ದ ವಂಚಕ ಅಂದರ್

ಪ್ರಧಾನಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವ ಉನ್ನತ ಅಧಿಕಾರಿ ಅಂತಾ ಹೇಳಿಕೊಂಡು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ದತ್ತು ಪುತ್ರ ಎಂದು ಬಿಂಬಿಸಿಕೊಂಡು, ವೈದ್ಯರೊಬ್ಬರಿಗೆ ಬರೋಬ್ಬರಿ 2.7 ಕೋಟಿ ರೂಪಾಯಿ ಪಂಗನಾಮ ಹಾಕಿದ ವಂಚಕನನ್ನ, ವಿಜಯನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಯನ್ನು ವಿಜಯನಗರದ ನಿವಾಸಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂದು ಗುರುತಿಸಲಾಗಿದೆ. ಈತ...

7 ಕೋಟಿ ದರೋಡೆ ಕೇಸ್‌ – ಖರ್ಚು ಮಾಡಿದ್ದೇ 1 ಲಕ್ಷ!

ಬೆಂಗಳೂರು: ಹಾಡಹಗಲೇ ಆರ್‌ಬಿಐ ಅಧಿಕಾರಿಗಳ ವೇಷದಲ್ಲಿ ಬಂದು ₹7 ಕೋಟಿ 11 ಲಕ್ಷ ದರೋಡೆ ಮಾಡಿದ ಗ್ಯಾಂಗ್, ಕದ್ದ ಹಣದಲ್ಲಿ ಕೇವಲ ₹1 ಲಕ್ಷ ಮಾತ್ರ ಬಳಸಿದ್ದರೆಂಬ ಸಂಗತಿ ಪೊಲೀಸರ ತನಿಖೆಯಿಂದ ಹೊರಬಂದಿದೆ. ವಿಚಾರಣೆಯ ವೇಳೆ ಆರೋಪಿಗಳ ಹಣ ಬಳಕೆಯ ವಿವರಗಳು ಬಹಿರಂಗವಾಗಿವೆ. ಪೊಲೀಸರ ಪ್ರಕಾರ, ಆರೋಪಿಗಳು ಎರಡು ಚೀಲಗಳಲ್ಲಿ ದೋಚಿದ ಹಣದಿಂದ ₹1 ಲಕ್ಷ...

ಕರ್ನಾಟಕಕ್ಕೆ ‘ಬಂಗಾರ’ದ ಹೊಸ ಭವಿಷ್ಯ, ರಾಜ್ಯದ 5 ಜಿಲ್ಲೆಗಳಲ್ಲಿ ನಿಕ್ಷೇಪದ ಸುಳಿವು!

ಕರ್ನಾಟಕದಲ್ಲಿ ಭಾರೀ ಪ್ರಮಾಣದ ಖನಿಜ ಅನ್ವೇಷಣಾ ಕಾರ್ಯ ಜೋರಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ರಾಜ್ಯದ 19 ಪ್ರಮುಖ ಸ್ಥಳಗಳಲ್ಲಿ ಒಟ್ಟು 16,350 ಹೆಕ್ಟೇರ್ ಪ್ರದೇಶದಲ್ಲಿ ಬೃಹತ್ ಮಟ್ಟದ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ. ಇದರಲ್ಲಿ ಸುಮಾರು 14,000 ಹೆಕ್ಟೇರ್ ಪ್ರದೇಶವನ್ನು ಕೇವಲ ಚಿನ್ನದ ಹುಡುಕಾಟಕ್ಕೆ ಮೀಸಲಿಡಲಾಗಿದೆ. ಚಿನ್ನದ ಜೊತೆಗೆ ಯುರೇನಿಯಂ, ಬಾಕ್ಸೈಟ್, ತಾಮ್ರ ಸೇರಿದಂತೆ ಅನೇಕ...

CCB ಬೇಟೆ, ಖದೀಮರು ಲಾಕ್: 7Cr ಹಣ ದರೋಡೆ ಮಾಡಿದ್ಯಾರು?

ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ರಾಬರಿ ಪ್ರಕರಣ ಬೆಂಗಳೂರು ನಗರ ಪೊಲೀಸರ ತಲೆಕೆಡಿಸಿದೆ. ತಿರುಪತಿಯಲ್ಲಿ ನಡೆದ ಬಹು ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೃಹತ್ ಕಾರ್ಯಾಚರಣೆಯಲ್ಲಿ ಮುಂದಾಗಿದ್ದಾರೆ. ವೆಬ್ ಸೀರೀಸ್ ರೀತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಹಗಲು ದರೋಡೆ ಪ್ರಕರಣದ ಆರೇಳು ಆರೋಪಿಗಳಲ್ಲಿ ಇಬ್ಬರನ್ನು ತಿರುಪತಿಯಲ್ಲಿ CCB ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ಚಿತ್ತೂರು ಹತ್ತಿರ...
- Advertisement -spot_img

Latest News

ಬಿಜೆಪಿಯವರು 100 ಸ್ಥಾನವನ್ನು ಕದ್ದಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ: ಮಮತಾ ಬ್ಯಾನರ್ಜಿ

National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...
- Advertisement -spot_img