Saturday, July 25, 2026

ರಾಜ್ಯ

Bjp : ಸರಕಾರದ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ

State news :ಕಾಂಗ್ರೆಸ್ ಮಹಾ ಮೈತ್ರಿ ಗೆ ಆಗಮಿಸಿದ ನಾಯಕರಿಗೆ ಐಎಎಸ್ ಅಧಿಕಾರಿಗಳಿಂದ ಉಪಚಾರ  ಮಾಡಿಸಲಾಗಿದೆ ಎಂಬ ಆರೋಪದಡಿ ಬಿಜೆಪಿ ನಾಯಕರು ಸದನದಲ್ಲಿ ಮಾತಿನ ಚಕಮಕಿ ನಡೆಸಿದರು. ಜೊತೆಗೆ ಕೇವಲ ಮಾತಿನ ಚಕಮಕಿ ಅಷ್ಟೇ ಆಗಿಲ್ಲ ಸದನದ ಬಾವಿಗಿಳಿದು ಬಿಜೆಪಿ ನಾಯಕರು ವಿಧೇಯಕ ಪತ್ರದ ಜೊತೆಗೆ ಬಿಲ್  ಗಳನ್ನು ಹರಿದು ಸ್ಪೀಕರ್ ರುದ್ರಪ್ಪ ಲಂಬಾಣಿ ಅವರ...

Siddaramaiah : ಗೃಹಲಕ್ಷ್ಮೀ  ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ

State News : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 19 ಬುಧವಾರ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ ಜಾರಿಗೊಳಿಸಲಾಯಿತು. ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಇಂದಿನಿಂದ ಅರ್ಜಿಗಳನ್ನು...

Siddaramaiah : ಸಿಸಿಬಿ ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

State News : ಬೆಂಗಳೂರಲ್ಲಿ  ಶಂಕಿತ ಐವರು  ಉಗ್ರರನ್ನು  ಕರ್ನಾಟಕ ಸಿಸಿಬಿ   ಪೊಲೀಸರು  ಬಂಧಿಸಿದ್ದಾರೆ. ಸಯ್ಯದ್ ಸುಹೇಲ್ ಉಮರ್  ಜುನೇದ್  ಮುದಾಶಿರ್  ಜಾಹಿದ್ ಬಂಧಿತ ಆರೋಪಿಗಳು. ಇವರು  ಬೆಂಗಳೂರಲ್ಲಿ  ಭಾರೀ  ವಿದ್ವಂಸಕ ಕೃತ್ಯ ಕ್ಕೆ  ಸಂಚು ಹಾಕಿದ್ದು  ಇವರಿಗೆ  ವಿದೇಶದಿಂದ ಫಂಡಿಂಗ್  ಮಾಡಲಾಗುತ್ತಿತ್ತು  ಎಂದು ಹೇಳಲಾಗಿದೆ. ಇವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರಿಗೆ...

Highway: ಜಮೀನಿನ ಹಣ ಕೊಡಲಿಲ್ಲವೆಂದು ಜನ್ಮ ನೀಡಿದ ತಂದೆಯನ್ನೇ ಸಾಯಿಸಿದ ಮಗ

ರಾಯಚೂರು:ಹಣಕ್ಕಾಗಿ ಹೆಣ ಕೂಡ ಬಾಯಿ ತೆಗೆಯುತ್ತದೆ ಎನ್ನುವ ಮಾತು ಸತ್ಯಯವಾಗಿದೆ ಇಲ್ಲಿ ಒಬ್ಬ ವ್ಯಕ್ತಿ ಹಣಕ್ಕಾಗಿ ತನಗೆ ಜನ್ಮ ಕೊಟ್ಟ ತಂದೆಯನ್ನೇ ಕೊಲೆಮಾಡಿದ್ದಾನೆ. ಜಮೀನಿನ ಹಣ ಕೊಡುವಂತೆ ಕಿರಿ ಕಿರಿ ಕೊಟ್ಟಿದ್ದಾನೆ ಆದರೆ ಹಣ ನೀಡದಿದ್ದಾಗ ತಂದೆಯನ್ನೇ ಮುಗಿಸಿದ್ದಾನೆ. ತಾಲೂಕಿನ ವಡ್ಲೂರು ಗ್ರಾಮದ ನಿವಾಸಿಗಳಾದ ಶಿವನಪ್ಪ (65) ಎನ್ನುವವರು ಜಮೀನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸ್ವಾಧೀನ...

Sudharshan Moodabidire : ಸುದರ್ಶನ್ ಮೂಡುಬಿದಿರೆ ನೇತೃತ್ವದಲ್ಲಿ ಟಿಫಿನ್ ಬೈಠಕ್

Manglore News: ಕರಾವಳಿಯಲ್ಲಿ ಇಂದು ಬಿಜೆಪಿ ನಾಯಕರ ಟಿಫಿನ್ ಬೈಠಕ್ ಕಾರ್ಯಕ್ರಮ ನಡೆಯಿತು. ಅನೇಕ ಚರ್ಚಾ ವಿಚಾರದ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಜೆಪಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲಗಳ ಪ್ರಮುಖರ ಜತೆ  ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್ ರವರ ಹಾಗು ಜಿಲ್ಲಾಧ್ಯಕ್ಷರು ಸುದರ್ಶನ ಎಂ.ರವರ   ಉಪಸ್ಥಿತಿಯಲ್ಲಿ "ಟಿಫಿನ್ ಬೈಠಕ್"...

Bisiyuta:ಬಿಸಿ ಊಟ ನೀಡದೆ ಬೇಜವಬ್ದಾರಿ ವರ್ತನೆ ತೋರುತ್ತಿರುವ ಶಾಲೆಯ ಮುಖ್ಯಶಿಕ್ಷಕರು

ದಾವಣಗೆರೆ:   ರಾಜ್ಯದ  ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಸಾಕಷ್ಟು ವರ್ಷಗಳಿಂದ ರಾಜ್ಯ ಸರ್ಕಾರ  ಮಧ್ಯಾಹ್ನದ ಸಮಯದಲ್ಲಿ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಿಕೊಂಡು ಬಂದಿದ್ದಾರೆ. ಅದರೆ ಕೆಲವು ಕಡೆಗಳಲ್ಲಿ ಬಿಸಿಯೂಟವನ್ನು ಕೊಡುವುದನ್ನೇ ಬಿಟ್ಟು ಬಿಟ್ಟಿದ್ದಾರೆ. ಇದಕ್ಕೆ ಕಾರಣ ಸಾಕಷ್ಟಿವೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ಮುಖ್ಯಶಿಕ್ಷಕರ ಬೇಜವಬ್ದಾರಿತನದಿಂದ ಮತ್ತು ಅಡುಗೆ ಸಿಬ್ಬಂದಿಗಳ...

Pramod muthalik: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕೆಟ್ಟ ಹುಳುಗಳು ಹೊರ ಬರುತ್ತಿವೆ- ಮುತಾಲಿಕ್

Hubli news:  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಟೆರಿರಸ್ಟ್ ನಂತಹ ಕೆಟ್ಟ ಹುಳುಗಳು ಹೊರಬರುತ್ತವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಉಗ್ರರನ್ನೆ ಪೋಷಣೆ ಮಾಡುತ್ತ ಬಂದಿದ್ದಾರೆ ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ವಿಚಾರ ಅತ್ಯಂತ ಕೆಟ್ಟ ವಿಚಾರವಾಗಿದ್ದುಇವತ್ತು ಸಿಸಿಬಿ ಪೊಲೀಸರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ನಾನು...

Santosh lad: ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆ

State news: ಇಂದು ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆ ನಡೆಯಿತು. ನಾಡಿನ ಕೈಗಾರಿಕ ವಲಯದ ಅಭೀವೃದ್ದಿಯಲ್ಲಿ ಕಾರ್ಮಿಕರು ಮತ್ತು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ದುಡಿಯುವ...

Light rail: ಬಿ.ಆರ್.ಟಿ.ಎಸ್ ಜೊತೆಗೆ ಆರಂಭವಾಗಲಿದೆ ಲಘು ರೈಲು: ಭಾರತದಲ್ಲಿಯೇ ಮೊದಲ ಪ್ರಯತ್ನ…!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ನೀಡಿರುವ ಸರ್ಕಾರ ಈಗ ಮತ್ತೊಂದು ವಿನೂತನ ಪ್ರಯೋಗದ ಮೂಲಕ ಈ ಭಾಗದ ಜನರಿಗೆ ಗುಣಮಟ್ಟದ ಸೇವೆ ಒದಗಿಸಲು ಚಿಂತನೆ ನಡೆಸಿದೆ. ಹಾಗಿದ್ದರೇ ಏನಿದು ಯೋಜನೆ ಅಂತೀರಾ ತೋರಿಸ್ತಿವಿ ನೋಡಿ.. ಅವಳಿ ನಗರಗಳ ನಡುವೆ ಬಿ.ಆರ್.ಟಿ.ಎಸ್ ಬಸ್ಸಿನ ಜೊತೆಗೆ ಲಘು ರೈಲು ಸಾರಿಗೆಯನ್ನು (light rail...

Hostle: ಹೇಳತೀರದಾಗಿದೆ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಅವ್ಯವಸ್ಥೆ: ಸಚಿವರೇ ಕಣ್ಣುತೆರೆದು ನೋಡಿ..

ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಆಯಕಟ್ಟಿನ ಜಾಗೆಯಲ್ಲಿರುವ ಹಾಸ್ಟೆಲ್. ಈ ಹಾಸ್ಟೆಲ್ ಗಾಗಿ ಸರ್ಕಾರ ಸಾಕಷ್ಟು ಹಣವನ್ನು ವ್ಯಯಿಸುತ್ತಿದೆ. ಆದರೆ ಇಲ್ಲಿನ ಅವ್ಯವಸ್ಥೆ ನೋಡಿದರೆ ನಿಜಕ್ಕೂ ವಿದ್ಯಾರ್ಥಿಗಳ ಕಷ್ಟ ಅರ್ಥವಾಗುತ್ತದೆ. ಅಷ್ಟಕ್ಕೂ ಏನಿದು ವಿದ್ಯಾರ್ಥಿಗಳ ಕಷ್ಟದ ಕಹಾನಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್.. ವಾಣಿಜ್ಯನಗರಿ ಹುಬ್ಬಳ್ಳಿಯ ಘಂಟಿಕೇರಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕರ...
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img