Saturday, July 25, 2026

ರಾಜ್ಯ

Mysore Dasara: ದಸರಾಗೆ ಬರುವ ಹೆಣ್ಣು ಆನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್

ಮೈಸೂರು ದಸರಾ:  ಹೌದು ಈ ಬಾರಿ ದಸರಾ ಹಬ್ಬದ ತಾಲೀಮಿನಲ್ಲಿ ಭಾಗಿಯಾಗುವ ಹೆಣ್ಣು ಆನೆಗಳಿಗೆ ಪ್ರಗ್ನೆನ್ಸಿ ಟೆಸ್ಟ್ ಮಾಡಿದ ನಂತರ ದಸರಾ ತರಬೇತಿಗೆ ಕಳುಹಿಸಲಾಗುವುದು. ಏಕೆಂದರೆ ಕಳೆದ ಬಾರಿ ದಸರಾದಲ್ಲಿ ಗರ್ಭಿಣಿಯಾಗಿರುವ ಆನೆಯನ್ನುತರಬೇತಿ ನಿಡುವ ಮೂಲಕ ಮುಜುಗರಕ್ಕೆ ಈಡಾಗಿದ್ದ ಅರಣ್ಯ ಇಲಾಖೆ ಮತ್ತೊಮ್ಮೆ ಆ ತಪ್ಪು ಜರುಗುದಂತೆ ಕ್ರಮ ವಹಿಸಲಾಗಿದೆ . ಸದ್ಯ ದಸರಾಗೆ ಬರುವ...

Tuition center: ಮಗಳನ್ನು ಟ್ಯೂಷನ್‌ಗೆ ಬಿಡಲು ಬಂದ ತಂದೆಗೆ ಹೃದಯಾಘಾತ

ಹಾಸನ:ಹಾಸನದ  ಸಲಗಾಮೆಯಲ್ಲಿ ಜುಲೈ 17 ರಂದು ಬೆಳಿಗ್ಗೆ ಮಗಳ ಮುಂದೆಯೆ ತಂದೆ ರಸ್ತೆಯಲ್ಲಿ ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ  ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 17 ರಂದು ಬೆಳಿಗ್ಗೆ 5.30 ರ ಸುಮಾರಿಗೆ ಮಗಳನ್ನು ಟ್ಯೂಷನ್ ಗೆ ಬಿಡಲು ಮನೆಯಿಂದ ಹೋಂಡಾ ಆಕ್ಟಿವಾದಲ್ಲಿ ಮಗಳನ್ನು ಕರೆದುಕೊಂಡು ಹೊರಟು ಟ್ಯೂಷನ್ ಸೆಂಟರ್ ತಲುಪಿದ್ದಾನೆ...

Arun Putthila : “ಸುಭದ್ರ ಭಾರತಕ್ಕೆ ನರೇಂದ್ರ ಮೋದಿ ಮತ್ತೊಮ್ಮೆ”: ಪುತ್ತಿಲ

Manglore News: ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆದಿತ್ತು. ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ. ಇಂಡಿಯಾ ಅನ್ನೋದನ್ನು ನಿರ್ಧರಿಸಲಾಗಿದೆ.ಇಂಡಿಯನ್ ನ್ಯಾಷನಲ್  ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲೈನ್ಸ್ ಎಂಬುವುದಾಗಿ ವಿಸ್ತರಿಸಲಾಗಿದೆ. ಆದರೆ ಇದಕ್ಕೆ ವಿರೋಧವಾಗಿ ಕರ್ನಾಟಕ ಬಿಜೆಪಿ ಟ್ವೀಟ್ ಗಳ ಸುರಿಮಾಳೆಯನ್ನೇ ಮಾಡಿದೆ. ಜೊತೆಗೆ ಜನಪರ...

INDIA : ಇಟಲಿ ಈಸ್ಟ್‌ INDIA ಕಂಪನಿಯ ಘೋಷಣೆಯಾಗಿದೆ: BJP ಟ್ವಿಟ್ ಸಮರ

State News :ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ  ಜುಲೈ 18 ರಂದು ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಯುತ್ತಿದ್ದು ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ. ಇಂಡಿಯಾ ಅನ್ನೋದನ್ನು ನಿರ್ಧರಿಸಲಾಗಿದೆ.ಇಂಡಿಯನ್ ನ್ಯಾಷನಲ್  ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲೈನ್ಸ್ ಎಂಬುವುದಾಗಿ ವಿಸ್ತರಿಸಲಾಗಿದೆ. ಆದರೆ ಇದಕ್ಕೆ ವಿರೋಧವಾಗಿ ಕರ್ನಾಟಕ...

UT Khadar : “ಬೇಜಾರಾಗುವ ವಿಚಾರ ಮಾತನಾಡಬೇಡಿ ಮರ್ರೆ” : ಖಾದರ್

Banglore News: ಸದನದಲ್ಲಿ ಇಂದು  ಮಂಗಳೂರಿನ ವೇದವ್ಯಾಸ್ ಕಾಮತ್ ಮಾತಿನ ಚಟಾಕಿ ಹರಿಸಿದರು. ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುವ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರವೇ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಅಧಿವೇಶನದಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸಿದರು. ಈ ವೇಳೆ...

Arun Putthila : ಪುತ್ತಿಲ ಪರಿವಾರ ಪಾಲಿಟಿಕ್ಸ್ ಗೆಲುವಿಗೆ ದೇಗುಲದಲ್ಲಿ ಪೂಜೆ…!

Manglore News: ಇತ್ತೀಚೆಗಷ್ಟೇ ಅರುಣ್ ಪುತ್ತಿಲ ಅವರ ಪರಿವಾರದ ಸುಬ್ರಹ್ಮಣ್ಯ ಎಂಬುವರನ್ನು ರಾಜಕಕೀಯ ಕನಕ್ಕಿಲಿಸಲು ನಿರ್ಧರಿಸಲಾಯಿತು. ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕರವರು ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪುತ್ತಿಲ ಪರಿವಾರದ ಪ್ರಮುಖರು ಹಾಗೂ ಕಾರ್ಯಕರ್ತ ಬಂಧುಗಳು ಜೊತೆಯಾಗಿದ್ದರು. ಇದೇ ಕಾರಣಕ್ಕಾಗಿ ಪಂಚಾಯತ್...

Ashok Rai : ಸದನದಲ್ಲಿ ಓಲೈಸಿದ ತುಳು ಭಾಷೆ..!

 State News: ಇಂದು ಸದನದಲ್ಲಿ ತುಳು ಭಾಷೆಯಲ್ಲಿ ಚರ್ಚೆ ನಡೆದಿರೋದು ಬಹಳಷ್ಟು ಸ್ವಾರಸ್ಯಕರವಾಗಿತ್ತು. ತುಳು  ಭಾಷೆಯನ್ನು 2ನೇ ಅಧಿಕೃತ ಭಾಷೆಯನ್ನಾಗಿ ಮಾಡಲು ಪುತ್ತೂರು ಶಾಸಕ  ಅಶೋಕ್ ರೈ ಮನವಿ ಮಾಡಿದ್ದಾರೆ. ಈ ಬಗ್ಗೆ ಅಶೋಕ್ ರೈ ತುಳುವಿನಲ್ಲಿಯೇ ಸ್ಪೀಕರ್ ಖಾದರ್ ಜೊತೆ ಮಾತನಾಡಿದ್ದಾರೆ. ಈ ವೇಳೆ ಸ್ಪೀಕರ್ ಖಾದರ್ ಅಶೋಕ್ ರೈ ಅವರಿಗೆ ಕನ್ನಡದಲ್ಲಿಯೇ ಮಾತನಾಡಲು...

Tomato-ಇಷ್ಟುದಿನ ಮಾನವರು ಟೋಮಾಟೋ ಕಳ್ಳತನ ಮಾಡುತಿದ್ದರು, ಆದರೆ ಈಗ ಪ್ರಾಣಿಗಳು ಸಹ ಕಳ್ಳತನ ಮಾಡುತ್ತಿವೆ

ವೈರಲ್ ವೀಡಿಯೋ: ಕೆಲವು ವಾರಗಳಿಂದ ಕೆಂಪು ಸುಂದರಿ ಎಂದೇ ಪ್ರಸಿದ್ದವಾಗಿರುವ  ಟೋಮಾಟೋ ಹಣ್ಣು ಈಗ ನಿಲುಕದ ನಕ್ಷತ್ರವಾಗಿದೆ.  ಯಾಕೆಂದರೆ ಮೊದಲೆಲ್ಲ ಹತ್ತು ರೂಪಾಯಿಗೆ ಒಂದು ಕೆಜಿ ಸಿಗುತ್ತಿದ್ದ ಈ ಟೊಮಾಟೊಗಳು ಈಗ ಒಂದು ಕೆಜಿ ಕೊಳ್ಳಬೇಕೆಂದರೆ 180 ರಿಂದ 200 ವರೆಗೆ ಬೆಲೆ ತೆರಬೇಕು ಯಾಕಿಷ್ಟು ಬೆಲೆ ಜಾಸ್ತಿಯಾಗಿದೆ ಎಂದು ಕೇಳುವುದಾದರೆ ಅಧಿಕ ಮಳೆಯಿಂದಾಗಿ...

Forest-ಅಕ್ರಮ ರೆಸಾರ್ಟ್ ಗಳ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು

ಹಾಸನ : ರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮನೆ ಹಾಗೂ ರೆಸಾರ್ಟ್ ನಿರ್ಮಾಣ ಆರೋಪದಡಿ  ದಿಡೀರ್ ದಾಳಿ ನಡೆಸಿದಂತ ಅರಣ್ಯ ಇಲಾಖೆಯ ತಂಡ ರೆಸಾರ್ಟ್ ಹಾಗೂ ಮಾಲೀಕರ ವಾಸದ ಮನೆ ಮೇಲೆ  ದಾಳಿ ನಡೆಸಿ ಬೀಗ ಜಡಿದರು. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಅಚ್ಚನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಬೆಂಗಳೂರಿನಿಂದ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳ...

Plastic Ban: ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡ ಅಧಿಕಾರಿಗಳು

ಹಾಸನ : ನಗರದಲ್ಲಿ ಬೆಳ್ಳಂ ಬೆಳಿಗ್ಗೆ ನಗರಸಭೆ ಅಧಿಕಾರಿಗಳು  ಪ್ಲಾಸ್ಟಿಕ್ ಬಳಕೆ ಮತ್ತುಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.ಅಂಗಡಿ ಮಾಲೀಕರಿಗೆ ಶಾಕ್ ನೀಡಿದ್ದಾರೆ. ನಗರದ ಹಾಸನಾಂಬ ವೃತ್ತ, ಚೌಡೇಶ್ವರಿ ಬೀದಿ, ಬ್ರಾಹ್ಮಣರ ಬೀದಿ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು ಸುಮಾರು ಎರಡು ಟ್ರ್ಯಾಕ್ಟರ್‌ಗೂ ಹೆಚ್ಚು ಪ್ಲಾಸ್ಟಿಕ್‌ನ್ನು ಅಧಿಕಾರಿಗಳು ವಶಕ್ಕೆ ಪಡೆದಕೊಂಡಿದ್ದಾರೆ.  ಪ್ಲಾಸ್ಟಿಕ್...
- Advertisement -spot_img

Latest News

ಕರ್ನಾಟಕ ರಾಜಕೀಯದಲ್ಲಿ ಸಂಪುಟ ವಿಸ್ತರಣೆ ಹೈಡ್ರಾಮಾ – ಸಂಭಾವ್ಯರ ಪಟ್ಟಿ ಅಂತಿಮ!

ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ವಿಚಾರವೇ ಅತ್ಯಂತ ಬಿಸಿಬಿಸಿ ಚರ್ಚೆಯ ವಿಷಯವಾಗಿದೆ. ಕಳೆದ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದ ಈ ವಿಚಾರದಲ್ಲಿ ಈಗ...
- Advertisement -spot_img