Saturday, July 25, 2026

ರಾಜ್ಯ

Kutumbashree : ಕುಟುಂಬಶ್ರೀ ಸಿಡಿಎಸ್ ಜನ ಸಹಾಯ ಕೇಂದ್ರ ಉದ್ಘಾಟನೆ

Kasaragod News:  ಪೆರ್ಲ : ಎಣ್ಮಕಜೆ ಗ್ರಾಮ ಪಂಚಾಯತು ನಿರ್ಮಿಸಿದ ಸಾರ್ವಜನಿಕ ಜನ ಸಹಾಯ ಕೇಂದ್ರವನ್ನು ಕುಟುಂಬಶ್ರೀ ಸಿಡಿಎಸ್ ನೇತೃತ್ವದಲ್ಲಿಪಂಚಾಯತು ಸೌಲಭ್ಯಗಳ ಮಾಹಿತಿ ಹಾಗೂ ಅರ್ಜಿ ಫಾರಂ ಭರ್ತಿ ಕೇಂದ್ರವನ್ನಾಗಿಸಿ ಉದ್ಘಾಟಿಸಲಾಯಿತು. ಎಣ್ಮಕಜೆ ಗ್ರಾ.ಪಂ‌.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಉದ್ಘಾಟಿಸಿದರು.ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಜಲಜಾಕ್ಷಿ ಅವರ ಅಧ್ಯಕ್ಷತೆವಹಿಸಿದ್ದರು. ಗ್ರಾ.ಪಂ. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್, ಪಂ.ಸದಸ್ಯರಾದ ರಮ್ಲ,...

Eshwar Khandre : ರಾಜ್ಯದ 5 ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸಲಾಗುವುದು- ಈಶ್ವರ್ ಖಂಡ್ರೆ

Mysore News : ಮೈಸೂರಿನ ಸುತ್ತೂರು ಶಾಖಾಮಠದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರ ದರ್ಶನ ಪಡೆದ ಬಳಿಕ ಮಾಧ್ಯಮದ ಮುಂದೆ ಮಾತನಾಡಿದ ಈಶ್ವರ್ ಖಂಡ್ರೆ ಮೈಸೂರು ಸೇರಿದಂತೆ ರಾಜ್ಯದ 5 ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸಲಾಗುವುದು ಎಂದರು. ರಾಜ್ಯದಲ್ಲಿ ಅಷ್ಟೇ ಅಲ್ಲ ವಿಶ್ವಾದ್ಯಂತ ಪ್ಲಾಸ್ಟಿಕ್ ಅತಿ ದೊಡ್ಡ ಸಮಸ್ಯೆಯಾಗಿದೆ, ಪ್ಲಾಸ್ಟಿಕ್ ತ್ಯಾಜ್ಯದಿಂದ ನೂರಾರು ಸಮಸ್ಯೆಗಳು...

Chicks : ಕೋಳಿ ಮರಿಯನ್ನು ಹಾರಿಸುವ ವಿಶೇಷ ಜಾತ್ರೆ

Belagavi News: ಬೆಳಗಾವಿಯ  ವಡಗಾವಿಯಲ್ಲಿ ಮ ಕೋಳಿ ಮರಿಯನ್ನು ಹಾರಿಸುವ ವಿಶೇಷ ತೆರನಾದ ಜಾತ್ರಾ ಸಂಪ್ರದಾಯವಿದೆ.ಇತ್ತೀಚೆಗೆ  ಬೆಳಗಾವಿಯ ಈ ಜಾತ್ರೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಗಾವಿಯ ಕಾಲೋನಿ ಒಂದರಲ್ಲಿ ಮಂಗಾಯಿ ದೇಗುಲದ ಜಾತ್ರಾ ಮಹೋತ್ಸವದಲ್ಲಿ ಇಂತಹ ಒಂದು ವಿಶೇಷ ಕ್ರಮ ನೆರವೇರುವುದು. ಒಂದೆಡೆ ನೆರೆದ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಮತ್ತೊಂದೆಡೆ ಭಕ್ತರ ಕೈಯಲ್ಲಿರೋ ಚಿಕ್ಕ ಚಿಕ್ಕ ಕೋಳಿ...

Hassan- ಕರಡಿ ದಾಳಿಯಿಂದ ಹೆದರುತ್ತಿರುವ ಜನ

ಹಾಸನ:ಮನುಷ್ಯನ ದುರಾಸೆ ಮತ್ತು ಐಶಾರಾಮಿ ಜೀವನಕ್ಕಾಗಿ ಪರಿಸರವನ್ನು ನಾಶಮಾಡುತ್ತಾನೆ ಕಾಡಿನ ನಾಶದಿಂದಾಗಿ ಜಾಗತೀಕ ತಾಪಮಾನದಲ್ಲಿ ಏರುಪೇರಾಗಿ ಹವಾಮಾನ ವೈಪರಿತ್ಯ ಉಂಟಾಗುತ್ತದೆ. ಇದರಿಂದಾಗಿ ಜನರ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಮಾನವರ ಕಥೆಯಅದರೆ ಇನ್ನು ಪ್ರಾಣಿಗಳ ಕಥೇ ಬೇರೆನೆ ಇದೆ  ಕಾಡಿನ ಮೇಲೆ ಅವಲಂಭನೆಯಾಗಿರುವ ಕಾಡು ಪ್ರಾಣಿಗಳು ಕಾಡಿನಲ್ಲಿ ಇರುವ ಸಾದು ಪ್ರಾಣಿಗಳನ್ನು ತಿಂದು ಜೀವನ ಮಾಡುತ್ತವೆ ಆದರೆ...

Mahadaayi- ಹೋರಾಟಕ್ಕೆ ಮುಂದಾದ ಮಹಾದಾಯಿ ರೈತರು

ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಇಲ್ಲಿಯವರೆಗೂ ನ್ಯಾಯ ದೊರಕಿಲ್ಲ. ಕಳೆದ ಸರ್ಕಾರವಿದ್ದಾಗಲು ರೈತರು ಹೋರಾಟ ಮಾಡಿದ್ದರು.ಆದರೆ ಬಿಜೆಪಿ ಸರ್ಕಾರ ಡಿಪಿಆರ್ ಗೆ ಅನುಮತಿ ನೀಡಿ ಕೈ ತೊಳೆದುಕೊಂಡಿತ್ತು. ಆದರೆ ಹಿಂದಿನ ಸರ್ಕಾರದಿಂದ ನ್ಯಾಯ ಸಿಕ್ಕಿರಲಿಲ್ಲ. ಹಾಗಾಗಿ ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳತಕ್ಕೆ ಬಂದ ಬೆನ್ನಲ್ಲೆ ಮಹಾದಾಯಿ ಯೋಜನೆಗೆ ನ್ಯಾಯ ದೊರಕಿಸಿಕೊಡಬೇಕೆಂದು ರೈತರು ಹೋರಾಟ ನಡೆಸಲು...

ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಹೈವೇಯಲ್ಲಿನ  ದರೋಡೆ…!

Banglore News: ಬೆಂಗಳೂರು ಹೈವೇ ಯಲ್ಲಿ ಕೆಲವೇ ಸೆಕೆಂಡ್ ಗಳಲ್ಲಿ ದರೋಡೆ ನಡೆದಿರುವುದು ಬೆಂಗಳೂರಿಗರನ್ನೇ ಬೆಚ್ಚಿ ಬೀಳಿಸಿದೆ. ಚಿನ್ನದ ವ್ಯಾಪಾರಿ ತಮ್ಮ ಸ್ಕೂಟರ್‌ನಲ್ಲಿ ಚಿನ್ನ ಇಟ್ಟುಕೊಂಡು ಫ್ಲೈಓವರ್‌ನಲ್ಲೇ ಹೋಗುತ್ತಿದ್ದರು. ಈ ವೇಳೆ ಮತ್ತೊಂದು ಬೈಕ್‌ನಲ್ಲಿ ಬಂದಿದ್ದ ಇಬ್ಬರು ಅರೋಪಿಗಳು, ಫ್ಲೈಓವರ್‌ ಮೇಲೆ ಚಲಿಸುತಿದ್ದ ಬೈಕ್‌ಗೆ ಅಡ್ಡ ಬಂದು ಬೈಕ್ ಸ್ಲೋ ಮಾಡಿಸಿದ್ದಾರೆ. ನಂತರ ನೇರವಾಗಿ ಸ್ಕೂಟರ್‌ನಲ್ಲಿ...

Petrol : ಬೆಳ್ವೆ ಪೆಟ್ರೋಲ್ ಬಂಕ್ ನಲ್ಲಿ ಕಳ್ಳತನಕ್ಕೆ ಯತ್ನ

Manglore News: ಮಂಗಳೂರಿನ ಬೆಳ್ವೆ ಬಳಿ ಪೆಟ್ರೋಲ್  ಬಂಕ್ ನಲ್ಲಿ ಕಳ್ಳತನವೆಸಗಲು ಪ್ರಯತ್ನಿಸಿದ ಘಟನೆ ನಡೆದಿದೆ. ಬಾಗಿಲು ಮುರಿದು ಒಳನುಗ್ಗಿದರೂ ಏನು ದಕ್ಕದೇ ಇರುವ ಕಾರಣ ವಾಪಸ್ಸಾಗಿದ್ದಾರೆ. ಪೆಟ್ರೋಲ್ ಬಂಕ್ ಕಛೇರಿ ಶಟರ್ ಬಾಗಿಲನ್ನು ಮುರಿದು ಒಳ ನುಗ್ಗಿದ ಕಳ್ಳರು ನಗದು ಹಣ ದೋಚಲು ಒಳಗಡೆ ಇದ್ದ ಮೇಜಿನ ಡ್ರವ ರ್ ಹಾಗೂ ಒಳಭಾಗದಲ್ಲಿ ಜಾಲಾಡಿದ್ದಾರೆ....

private compay-ಕೆಲಸ ಮಾಡುತಿದ್ದ ಕಂಪನಿಯಲ್ಲಿ ಆತ್ಮಹತ್ಯೆಗೆ ಶರಣು

ಉಡುಪಿ: ನಗರದ ಮಾರ್ಕೆಟ್ ರಸ್ತೆಯಲ್ಲಿರವ ಖಾಸಗಿ ಕಂಂಪನಿಯಲ್ಲಿ ಕೆಲಸ ಮಾಡುತಿದ್ದ  ಮಾರ್ಕೆಟ್ ಬಳಿಯ ನಿವಾಸಿಯಾಗಿರುವ ಪ್ರಮಿಳಾ ದೇವಾಡಿಗ ಎನ್ನುವ ಮಹಿಳೆ ತಾನು ಕಾರ್ಯ ನಿರ್ವಹಿಸುತಿದ್ದ ಕಂಪನಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ಧಾಳೆ. ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಅಥವಾ ಕೌಟಿಂಬಿಕ ಕಲಹದಿಂದಾಗಿ ಕೊಲೆ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ ,ಪ್ರಮಿಳಾ ದೇವಾಡಿಗ (32)ಖಾಸಗಿ ಕಂಪನಿಯಲ್ಲಿ ಕೆಲಸ...

Rain effect- ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಿತ್ತು ಬಂದ ವಿದ್ಯುತ್ ಕಂಬ

ಮಂಗಳೂರು:ರಾಜ್ಯದಲ್ಲಿ ಕರಾವಳಿ ಪ್ರದೇಶಗಳಲ್ಲಿ ಆದಂತಹ ಭಾರಿ ಮಳೆಯಿಂದಾಗಿ ಜನರು  ಹೈರಾಣಾಗಿದ್ದಾರೆ. ಸಾಕಷ್ಟು ಸಾವು ನೋವುಗಳು ಸಂಭವಿಸಿವೆ, ಹಾಗೆಯೆ ಮಂಗಳೂರಿನ ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯು ಗುಡ್ಡಗಾಡು ಪ್ರದೇಶದಲ್ಲಿದೆ ಆದಕಾರಣ ಶುಕ್ರವಾರ ರಾತ್ರಿ ಕಾರು ಅಪಘಾತ ಸಂಭವಿಸಿದೆ. ಕದ್ರಿಯ ಸರ್ಕಿಟ್ ಹೌಸ್ ಬಿಜೈ ರಸ್ತೆಯಲ್ಲಿ ಮಾರುತಿ ಬೊಲೆನೊ  ಕಾರೊಂದು ಅದೇ ರಸ್ತೆಯಲ್ಲಿ ಸಾಗಿತ್ತಿರುವಾಗ ಚಾಲಕನ ನಿಯಂತ್ರಣ...

Cheetha: ಚಿರತೆಯನ್ನು ತಾನೆ ಸೆರೆಹಿಡಿದ..! ಬೈಕ್ ಗೆ ಕಟ್ಟಿ ಕೊಂಡೊಯ್ದ..?!

Hassan News :ಹಾಸನ: ಜಿಲ್ಲೆಯ ಎರಡು ಕಡೆ ಒಂದೇ ದಿನ ೨ ಚಿರತೆ ಸೆರೆ ಸಿಕ್ಕಿವೆ. ಅರಸೀಕೆರೆ ತಾಲೂಕಿನಲ್ಲಿ ತನ್ನ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಯುವಕ ಹಾಗೂ ಇತರರು ಸೆರೆ ಹಿಡಿದು ಕೈಕಾಲು ಕಟ್ಟಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದರೆ, ಹಾಸನ ತಾಲೂಕಿನಲ್ಲಿ ಮನೆಯೊಂದಕ್ಕೆ ನುಗ್ಗಿದ್ದ ಚಿರತೆಯನ್ನು ನಾಲ್ಕು ಗಂಟೆ ಕಾರ್ಯಾಚರಣೆ ನಂತರ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img