Saturday, July 25, 2026

ರಾಜ್ಯ

Instagram video-ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಪುಷ್ಟಿ ನೀಡುವಂತೆ ಮತ್ತೊಂದು ವಿಡಿಯೋ ವ್ಯೆರಲ್

ಹುಬ್ಬಳ್ಳಿ :ಹುಬ್ಬಳ್ಳಿಯಲ್ಲಿ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಪುಷ್ಟಿ ನೀಡುವಂತೆ ಮತ್ತೊಂದು ವಿಡಿಯೋ ವ್ಯೆರಲ್ ಆಗಿದೆ.ಬೆಂಡಿಗೇರಿ ಪೋಲೀಸ ಠಾಣೆಯಲ್ಲಿ ನಡೆಯುತ್ತಿರುವುದಾದರೂ ಏನು? ಹಲ್ಲೆ ಪ್ರಕರಣದ ಮತ್ತೊಂದು ವಿಡಿಯೋ ವ್ಯೆರಲ್ ಆಗಿದೆ. ಈ ವಿಡಿಯೋದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರು ಯುವಕನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ.ಅಲ್ಲದೇ ಮೌಲಾನ ಕರೆಸಿ ಕೋಳಿಗೆ ಚಾಕು ಹಾಕಿದಂತೆ ಚಾಕು...

Free bus – ಬಸ್ ಹೋದರೆ ಮತ್ತೆ ಬರುತ್ತೆ ಜೀವ ಹೋದರೆ ಏನ ಮಾಡ್ತೀರಿ…?

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಶಕ್ತಿ ಯೋಜನೆ ಆರಂಭವಾಗುತ್ತಿದ್ದಂತೆ ನಗರ ಸಾರಿಗೆಗೆ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬಸ್ ಬಾಗಿಲಿನಲ್ಲಿ ನಿಂತು ಹೋಗುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಸ್ಥಳೀಯರು ಎಷ್ಟೇ ಹೇಳಿದರೂ ನಮ್ಮ ಜನರು ಮಾತ್ರ ಕೇಳುವ ಪರಿಸ್ಥಿತಿಯಲ್ಲಿಲ್ಲ. ಹೌದು.. ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿಯಲ್ಲಿ ನೇಕಾರನಗರದ ಬಸ್ಸಿನಲ್ಲಿ ಇಂತಹದೊಂದು ಘಟನೆ ಸಂಭವಿಸಿದ್ದು, ಮಹಿಳಾ...

Hotels-ಆಹಾರ ದರ ಹೆಚ್ಚಿಸಲಿವೆಯಾ ಹೊಟೆಲ್ ಗಳು ..?

ಬೆಂಗಳೂರು: ಪ್ರತಿ ದಿನ ಏರಿಕೆಯಾಗುತ್ತಿರುವ ಅಗತ್ಯ ವಸ್ತುಗಳ ಬೆಲೆಏರಿಕೆಯಿಂದಾಗಿ  ಜನ ತತ್ತರಿಸಿ ಹೋಗಿದ್ದಾರೆ. ಅಗತ್ಯ ಸ್ತುಗಳ ಬೆಲೆ ಏರಿಕೆಯಿಂದಾಗೆ ಬೆಂಗಳೂರಿನ ಹೊಟೆಲ್ ಗಳಲ್ಲಿ ಆಹಾರ ದರ ಏರಿಕೆ ಕುರಿತು ಹೊಟೆಲ್ ಮತ್ತು ರೆಸ್ಟೋರೆಂಟ್ ಮಾಲಿಕರ ಸಂಘವು ಚರ್ಚೆ ನಡೆಸಿದ್ದಾರೆ. ರೆಸ್ಟೊರೆಂಟ್‌ಗಳು ಮತ್ತು ಫಾಸ್ಟ್ ಫುಡ್ ಮಳಿಗೆಗಳಲ್ಲಿ ಆಹಾರದ ಬೆಲೆಯನ್ನು ಶೇಕಡಾ 10 ರಿಂದ 15...

Arun Putthila : ಮನೆ ಮೇಲೆ ಬಿದ್ದ ಪಿಕಪ್ ವಾಹನ: ಪುತ್ತಿಲರಿಂದ ಪರಿಹಾರದ  ಭರವಸೆ

Manglore News: ಮಂಗಳೂರಿನ ಬಳಿ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು, ಗಂಭೀರ ಗಾಯಗೊಂಡ ಮಹಿಳೆ ಮನೆಯೊಳಗೆ ಸಿಲುಕಿ ಹಾಕಿಕೊಂಡ ಘಟನೆ ಪರಿಯಲ್ತಡ್ಕ - ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾತ್ತು. ಈ ಸ್ಥಳಕ್ಕೆ ಅರುಣ್ ಪುತ್ತಿಲ ಆಗಮಿಸಿ ಪರಿಹಾರದ  ಭರವಸೆ ನೀಡಿದರು.   ಪುಣಚ ಸಮೀಪ ಮನೆಯ...

Rain effect-ಭಾರಿ ಮಳೆಗೆ ಆಸ್ತಿಪಾಸ್ತಿ ಹಾನಿ ಸಂಕಷ್ಟದಲ್ಲಿ ಜನರು

ಕಾರ್ಕಳ : ಕಳೆದ ಕೆಲವು ದಿನಗಳಿಂದ ರಾಜ್ಯದ ನಾನಾ ಕಡೆ ಭಾರಿ ಪ್ರಮಾಣದ ಮಳೆಯಾಗಿದ್ದು ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಗಾಳಿ ಸಹಿತ ಹೆಚ್ಚಿನ ಮಳೆಯ ತೇವಾಂಶದಿಂದಾಗಿ  ಗುಡ್ಡಗಾಡು ಪ್ರದೇಶಗಳು ಕುಸಿಯುತ್ತಿವೆ. ಬುಧವಾರ ಸುರಿದ ಗಾಳಿ ಮಳೆಗೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ನಿವಾಸಿ ಸುಮಿತ್ರಾ ರವರ ವಾಸದ ಮನೆಯ...

D.K.Shivakumar : ಮೆಟ್ರೋ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಡಿಕೆಶಿ

Banglore News: ಡಿಸಿಎಂ ಡಿಕೆ ಶಿವಕುಮಾರ್ ಜುಲೈ 14 ಶುಕ್ರವಾರದಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯ ಕುರಿತಾಗಿ ಖುದ್ದು ತಾವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬೆಂಗಳೂರಿನ ಲಕ್ಕಸಂದ್ರದಲ್ಲಿ ನಡೆಯುತ್ತಿರುವ ಮೆಟ್ರೋ ಸುರಂಗ ಮಾರ್ಗದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಬಿಎಂಆರ್ ಸಿಎಲ್ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ನೀಗಿಸುವಲ್ಲಿ...

Kaivalya Mata : ಕೈವಲ್ಯಮಠ ಸಂಸ್ಕತ ವೇದ ಪಾಠಶಾಲೆಗೆ ಕೈವಲ್ಯ ಶ್ರೀಗಳಿಂದ ಚಾಲನೆ

Shirva News: ಶಿರ್ವ : ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಕೈವಲ್ಯ ಮಠ ಪೋಂಡ ಗೋವಾ ಇದರ ವತಿಯಿಂದ ಶ್ರೀಮಠದಲ್ಲಿ ಪುನರಾರಂಭಗೊಂಡ ಶ್ರೀಗೌಡಪಾದಾಚಾರ್ಯ ಸಂಸ್ಕøತ ವೇದಪಾಠ ಶಾಲೆಗೆ ಪೋಂಡಾ ಬಾಂದಿವಾಡೆ ಶ್ರೀಮಹಾಲಕ್ಷ್ಮೀ ಸಂಸ್ಥಾನದಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಶ್ರೀಸಂಸ್ಥಾನ ಗೌಡಪಾದಾಚಾರ್ಯ ಶ್ರೀಮದ್ ಶಿವಾನಂದ ಸರಸ್ವತೀ ಸ್ವಾಮೀ ಮಹಾರಾಜ್ ರವರು ಜ್ಯೋತಿ ಪ್ರಜ್ವಲನದ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ...

Karkala-ವಿಶ್ವ ಜನಸಂಖ್ಯಾ ದಿನಾಚರಣೆ ಆಚರಣೆ

ಕಾರ್ಕಳ : ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಕಾರ್ಕಳ, ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಕಾರ್ಕಳ ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ...

Shakthi Yojane-ಇದ್ದಕ್ಕಿದ್ದ ಹಾಗೆ ದೇವರ ಕಾಣಿಕೆ ಅಧಿಕ ಮಟ್ಟದಲ್ಲಿ ಸಂಗ್ರಹ ..! ಎಲ್ಲಿ ? ಏಕೆ ?

ರಾಜಕೀಯ ಸುದ್ದಿ: ಶಕ್ತಿ ಯೋಜನೆ ಪರಿಣಾಮ: ದೇವಾಲಯಗಳ ಹುಂಡಿಗಳಲ್ಲಿ ಹಿಂದೆಂದೂ ಕಂಡು ಕೇಳರಿಯದಷ್ಟು ಹಣ: ಯೆಸ್, ಮಹಿಳಾ ಭಕ್ತರ ಸಂಖ್ಯೆ ಏರಿಕೆಯಿಂದ ದೇವಸ್ಥಾನಗಳಿಗೆ ಅಪಾರ ಪ್ರಮಾಣದ ಕಾಣಿಕೆ ಹರಿದುಬಂದಿದೆ. ಉಚಿತ ಪ್ರಯಾಣದ ಮೂಲಕ ಆಷಾಢ ಮಾಸದಲ್ಲಿ ಅಪಾರ ಪ್ರಮಾಣದ ಮಹಿಳಾ ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ದೇವಸ್ಥಾನಗಳ ಹುಂಡಿ...

Vanamahotsav : ಬೈಲೂರಿನಲ್ಲಿ ವನಮಹೋತ್ಸವ ಆಚರಣೆ

Karkala News: ಕಾರ್ಕಳ : ಎನ್.ಎಸ್. ಯುನಿಟ್, ನಿಟ್ಟೆ ಡಿಯು ಮತ್ತು ಡಿಪಾರ್ಟ್‍ಮೆಂಟ್ ಆಫ್ ಕಮ್ಯೂನಿಟಿ ಮೆಡಿಸಿನ್, ಕ್ಷೇಮ ನಿಟ್ಟೆ ಯೂನಿರ್ವಸಿಟಿ ರೂರಲ್ ಹೆಲ್ತ್ ಸೆಂಟರ್ ಸಹಯೋಗದೊಂದಿಗೆ ಲಯನ್ಸ್ ಕ್ಲಬ್ ನೀರೆ ಬೈಲೂರು ಇವರ ವತಿಯಿಂದ ಕೌಡೂರು ಶ್ರೀನಿವಾಸ ಹೆಗ್ಡೆ ಅರೋಗ್ಯ ಕೇಂದ್ರ ಬೈಲೂರು ಇದರ ವಠಾರದಲ್ಲಿ ಔಷಧಿಯ ಸಸ್ಯಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img