Thursday, July 23, 2026

ರಾಜ್ಯ

Ashwath Narayan : ವೇಣುಗೋಪಾಲ್ ಹತ್ಯೆಗೆ  ಸರ್ಕಾರವೇ ನೇರ ಹೊಣೆ : ಅಶ್ವತ್ಥ್ ನಾರಾಯಣ್

State News:ಯುವಬ್ರಿಗೇಡ್ ಯುವಕ ವೇಣುಗೋಪಾಲ್ ಹತ್ಯೆಯಾಗಿದ್ದು ವೇಣುಗೋಪಾಲ್ ಮನೆಗೆ ಬಿಜೆಪಿ ನಿಯೋಗ ಭೇಟಿ ನೀಡಿ ಸಾಂತ್ವನ ಹೇಳಿದೆ. ಈ ಬೆನ್ನಲ್ಲೇ ಬಿಜೆಪಿ ಶಾಸಕ ಅಶ್ವತ್ಥ್ ನಾರಾಯಣ್ ಮೈಸೂರಿನಲ್ಲಿ ಮಾಧ್ಯಮದ ಮುಂದೆ ಹೇಳಿಕೆಯನ್ನು ನೀಡಿದ್ದಾರೆ. ಕಾಂಗ್ರೆಸ್ ಸರಕಾರವೇ ವೇಣುಗೋಪಾಲ್ ಹತ್ಯೆಗೆ ನೇರ ಕಾರಣ ಎಂಬುವುದಾಗಿ ಕುಟುಕಿದ್ದಾರೆ. ಜೊತೆಗೆ ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿಯನ್ನು ಪರಿಹಾರವಾಗಿ ಸರಕಾರ...

Viral Video :ಯುವಕನನ್ನು ಬೆತ್ತಲೆಗೊಳಿಸಿ ಪುಂಡರ ಪುಂಡಾಟಿಕೆ

Hubli News: ಕ್ಷುಲ್ಲಕ ಕಾರಣಕ್ಕೆ ಯುವಕನ್ನು ಬೆತ್ತಲೆಗೊಳಿಸಿ ಪುಂಡರು ಹಲ್ಲೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.  ಮೊಬೈಲ್ ನಲ್ಲಿ ಸೆರೆಯಾದ ದೃಶ್ಯವನ್ನು ವೈರಲ್ ಮಾಡಿ ಯುವಕರು ಪುಂಡಾಟಿಕೆ ಮೆರೆದಿದ್ದಾರೆ. ಸೆಟ್ಲಮೆಂಟ್ ಏರಿಯಾದ ಬಡ್ಡಿಂಗ್ ರೌಡಿಗಳಿಂದ ನಡೆದಿದೆ...

Sathyamalokanda siri : ನಂದಳಿಕೆಯಲ್ಲಿ ಸತ್ಯಮಾಲೋಕಂದ ಸಿರಿ ಕೃತಿ ಬಿಡುಗಡೆ

Karavali News: ಕಾರ್ಕಳ : ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಬುಧವಾರ ಜರುಗಿದ ನಂದಳಿಕೆ ಚಾವಡಿ ಅರಮನೆ ಸರಳ ಎಸ್.ಹೆಗ್ಡೆಯವರು ಬರೆದ “ಸತ್ಯಮಾಲೋಕಂದ ಸಿರಿ” ಎಂಬ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಾಯಿತು. ವಿಜಯಾ ಬ್ಯಾಂಕ್‌ನ ವಿಶ್ರಾಂತ ಪ್ರಬಂಧಕ ಭುವನ ಪ್ರಸಾದ್ ಹೆಗ್ಡೆ ಪುಸ್ತಕ ಬಿಡುಗಡೆ ಮಾಡಿದರು. ಸಿರಿಗಳ ಪಾಡ್ದಾನ ಕಥೆಯ ರಚನೆಗೆ ಸಹಕಾರಿಯಾಗಿದೆ. ನಂದಳಿಕೆ ಸಿರಿ ಜಾತ್ರೆಗೆ...

Crocodiles : ರೈತನ ಹೊಲದಲ್ಲಿ ಮೊಸಳೆ ಪ್ರತ್ಯಕ್ಷ…! ಮುಂದೇನಾಯ್ತು..?!

Bagalkote News : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಜನವಾಡ ಗ್ರಾಮದಲ್ಲಿ ರೈತನ ಹೊಲದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಪುಂಡಲೀಕ ಚಿಕ್ಕಲಕಿ ಎಂಬುವವರ ಹೊಲ ಇದಾಗಿದೆ. ಇಲ್ಲಿ ವಾರದಿಂದಲೇ ಮೊಸಳೆ ಬೀಡು ಬಿಟ್ಟಿದ್ದು ಇದನ್ನು ಹೊರಕ್ಕೆ ತರಲು ಗ್ರಾಮಸ್ತರು ಹರಸಾಹಸ ಪಟ್ಟು ಕೊನೆಗೂ ಯಶಸ್ವಿಗೊಂಡಿದ್ದಾರೆ. ಎಂಟು ಅಡಿ ಉದ್ದ 2 ಕಿವಂಟ್ವಾಲ್ ತೂಕ ಹೊಂದಿರುವ ಮೊಸಳೆಯನ್ನುಹಿಡಿಯುವ...

Amma- ಅಮ್ಮನನ್ನು ನೋಡಲು ಬಾ ತಂಗಿ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೊಮ್ಮನಕೆರೆ ಗ್ರಾಮದಲ್ಲಿ ನಡೆದಿರುವ ಮನಕಲುಕುವ ಘಟನೆ ನಡೆದಿದೆಹರಿಣಿ ಎನ್ನುವ ಬೊಮ್ಮನಕೆರೆ ಗ್ರಾಮದ ಯುವತಿ ವಿವಿಧ ಸ್ವಸಹಾಯ ಗುಂಪುಗಳಿಂದ ಸಾಲ ಪಡೆದುಕೊಂಡು ನಂತರ ಎಲ್ಲವನ್ನು ಬಳೆಸಿಕೊಂಡು ಸಾಲ ತೀರಿಸಲಾಗದೆ ಮನೆಯಿಂದ ಪರಾರಿಯಾಗಿದ್ದಾಳೆ ಸಾಲ ತೀರಿಸುವಂತೆ ಪ್ರತಿದಿನ ಸಾಲಗಾರರು ಮನೆಗೆ ಬಂದು ತಾಯಿ ಹೊನ್ನಮ್ಮನ  ಮೇಲೆ ಒತ್ತಡವನ್ನು ಹೇರಿದ್ದಾರೆ. ಸಾಲಗಾರರ ಕಿರಿಕುಳ  ತಾಳಲಾರದೆ...

Siddaramaiah : ಸಾರ್ವಜನಿಕರಿಗಾಗಿ ಟ್ವಿಟರ್ ಖಾತೆ ತೆರೆದ ಸಿಎಂ…!

State News : ಕನಾರ್ಟಕದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅನ್ನಭಾಗ್ಯ ಯೋಜನೆ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಜನಸಾಮಾನ್ಯರಿಗಾಗಿ ಹೊಸದೊಂದು ಯೋಜನೆ ಮಾಡಿದ್ದಾರೆ. ಜನಸಾಮಾನ್ಯರಿಗಾಗಿ ಸಾರ್ವಜನಿಕ ಕುಂದುಕೊರತೆಗಳಿಗಾಗಿ ಹೊಸದೊಂದು ಟ್ವಿಟರ್ ಖಾತೆಯನ್ನು ಸಿಎಂ ಸಿದ್ದರಾಮಯ್ಯ ತೆರೆದಿದ್ದಾರೆ. ಈ ಬಗ್ಗೆ ಸಿಎಂ ಮಾಧ್ಯಮ ಕಛೇರಿ ವರದಿ ನೀಡಿದ್ದು https://twitter.om/osd_cmkarnataka ಎಂಬಂತಹ...

Pramod muthalik : ವಿಧಾನಸೌಧದಲ್ಲಿ ನಮಾಝ್ ವಿಚಾರ ಪ್ರಮೋದ್ ಮುತಾಲಿಕ್ ಗರಂ

State News: ವಿಧಾನಸೌಧದಲ್ಲಿ ನಮಾಝ್ ಗೆ ಒಂದು ಕೊಠಡಿಗೆ ಅನುವು  ಮಾಡಿಕೊಡಿ ಎಂಬುವುದಾಗಿ ಜೆಡಿಎಸ್ ಸದಸ್ಯರೊಬ್ಬರು ಮನವಿ ಮಾಡಿದ ವಿಚಾರವಾಗಿ ಶೀರಾಮ ಸೇನಾ ಸ್ಥಾಪಕ ಪ್ರಮೋದ್ ಮುತಾಲಿಕ್ ಗರಂ ಆಗಿದ್ದಾರೆ. ವಿಧಾನ ಸೌಧ ಕಲಾಪದಲ್ಲಿ ಜೆಡಿಎಸ್ ಸದಸ್ಯ ಬಿಎಂ ಫಾರೂಕ್ ನಮಾಝ್ ಗಾಗಿ ವಿಧಾನ ಸೌಧದಲ್ಲಿ ಕೊಠಡಿ ಅಗತ್ಯವಿದೆ ಎಂಬುವುದಾಗಿ ಸ್ಪೀಕರ್ ಮುಂದೆ ಬೇಡಿಕೆ ಮುಂದಿಟ್ಟಿದ್ದರು....

Jogimatti : ಕೋಟೆನಾಡಿನಲ್ಲಿ ಮಲೆನಾಡಿನ ಸೊಬಗು…! ಪ್ರವಾಸಿಗರು ಫುಲ್ ಖುಷ್..!

Chithradurga News: ಕರುನಾಡ ಕೋಟೆನಾಡು ಚಿತ್ರದುರ್ಗದಲ್ಲಿ ಇದೀಗ ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ. ಹೌದು ಕೋಟೆನಾಡಿನ ಊಟಿ ಎಂದೇ ಪ್ರಸಿದ್ಧವಾಗಿರುವ ಜೋಗಿಮಟ್ಟಿ ಅರಣ್ಯ ಪ್ರದೇಶದ ಸೌಂದರ್ಯಕ್ಕೆ ಪ್ರವಾಸಿಗರಂತೂ ಮಾರುಹೋಗಿದ್ದಾರೆ. ಕೋಟೆ ನಾಡಿಗೆ ಈ ಬಾರಿ ಮುಂಗಾರು ಕೈಕೊಟ್ಟಂತಿದ್ದರೂ ಮಂಜು  ಮುಸುಕಿದ ವಾತಾವರಣದಿಂದ ಪ್ರವಾಸಿ ತಾಣವಾದ ಜೋಗಿ ಮಟ್ಟಿ ಅರಣ್ಯ ಪ್ರದೇಶ ಮಾತ್ರ ಮಲೆನಾಡಿನಂತೆ ಕಂಗೊಳಿಸುತ್ತಿದೆ. ಇನ್ನು ಈ ಅರಣ್ಯ...

Raagi ball- ನಾಟಿಕೋಳಿ ಸಾರು ರಾಗಿಮುದ್ದೆ ಸ್ಪರ್ಧೆ ಆಯೋಜನೆ

ಬೆಂಗಳೂರು: ಈಗಿನ ಆಧುನಿಕ ಯುಗದಲ್ಲಿ ಎಲ್ಲರು ವೇಗದ ಪ್ರಪಂಚದ ಹಿಂದೆ ಹೋಗುತ್ತಿರುವುದರಿಂದ ಯಾರಿಗು ಸಹ ತಿನ್ನಲು ಪುರಸೊತ್ತಿಲ್ಲವೆಂದು ಫಾಸ್ಟ ಪುಡ್ ಗಳ ಹಿಂದೆ ಬಿದ್ದಿದ್ದಾರೆ ದೇಶಿಯ ಆಹಾರ ಪದ್ದತಿಯನ್ನು ಮರೆಯುತ್ತಿರುವ ಕಾರಣ ಬೆಂಗಳೂರಿನ ಆನೆಕಲ್ ನ ಸರ್ಜಾಪುರದ ಹೊಟೆಲ್ ಒಂದರಲ್ಲಿ ಅತಿ ಹೆಚ್ಚು ರಾಗಿ ಮುದ್ದೆ ತಿಂದವರಿಗೆ  ಬಹುಮಾನವನ್ನು ಆಯೋಜಿಲಾಗಿತ್ತು . ಸರ್ಜಾಪುರದ ಗ್ರಾಮಸ್ತರು ಮತ್ತು...

Vidhana Soudha :ಶಾಸಕರಿಗೆ ಕಾರ್ ಪಾರ್ಕಿಂಗ್ ಗೆ ಜಾಗವಿಲ್ಲ…!

State News: ವಿಧಾನ ಸೌಧದಲ್ಲಿ ಕಲಾಪ ಮುಂದುವರೆಯುತ್ತಿದ್ದು ಶಾಸಕರು ಒಂದೊಂದು ಸಮಸ್ಯೆಗಳನ್ನು ಸಭಾಪತಿಗಳ ಮುಂದೆ ಮಂಡಿಸುತ್ತಲೇ ಇದ್ದಾರೆ. ಇತ್ತ ವಿಧಾನ ಸೌಧದಲ್ಲಿ ಕಾರ್ ಪಾರ್ಕಿಂಗ್ ಮಾಡಲು ಶಾಸಕರಿಗೆ ಜಾಗವಿಲ್ಲವೆಂದು ಸ್ಪೀಕರ್ ಗೆ ತಮ್ಮ ಅಳಲನ್ನು ತೋಡಿಕೊಂಡರು. ನಮಗೆ ವಿಧಾನಸೌಧ ಮತ್ತು ಶಾಸಕರ ಭವನದಲ್ಲಿ ಪಾರ್ಕಿಂಗ್‌ಗೆ ಸಮಸ್ಯೆ ಇದೆ. ಕಾರ್ ಪಾರ್ಕಿಂಗ್ ಮಾಡಲು ಜಾಗವಿಲ್ಲ. ವಿಧಾನಸೌಧದಲ್ಲಿ ಯಾರ್ಯಾರೋ...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img