Thursday, July 23, 2026

ರಾಜ್ಯ

Gunadharnand Maharaj : ಅಮರಣಾಂತ ಉಪವಾಸಕ್ಕೆ ಶತಸಿದ್ಧ : ಜೈನ ಮುನಿ ಗುಣಧರನಂದಿ‌ ಮಹರಾಜ್ ಸ್ವಾಮೀಜಿ

Hubballi News: ಜೈನಮುನಿ ಹತ್ಯೆ ಹಿನ್ನೆಲೆ ಹುಬ್ಬಳ್ಳಿ ತಾಲೂಕಿನ ವರೂರಿನಲ್ಲಿ ಜೈನ ಮುನಿ ಗುಣಧರನಂದಿ‌ ಮಹರಾಜ್ ಸ್ವಾಮೀಜಿ ಹೇಳಿಕೆಯನ್ನು ನೀಡಿದ್ದಾರೆ. ನಮ್ಮ‌ಭಾರತ ದೇಶದಲ್ಲಿ ಆತಂಕವಾದಿಗೆ ಯಾವ ಶಿಕ್ಷೆಯಾಗುವುದಿಲ್ಲವೋ ಅಂತಹ ಶಿಕ್ಷೆ ಜೈನ ಮುನಿಗಳಿಗೆ ನೀಡಲಾಗಿದೆ. ಒಬ್ಬ ಜೈನ‌ಮುನಿಗೆ ಈ ರೀತಿ‌ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದು ನಿಜಕ್ಕೂ ನೋವಿನ‌ ಸಂಗತಿ. ಇಂತಹ ಘಟನೆಯಾದ್ರೂ ಸಹ ಸಿಎಂ ಯಾವುದೇ ಸ್ಪಂದನೆ...

Praladh joshi:ಜೈನಮುನಿಗಳಿಗೆ ಸಾಂತ್ವಾನ ಹೇಳಿದ ಕೆಂದ್ರ ಸಚಿವರು

ಹುಬ್ಬಳ್ಳಿ ಬ್ರೇಕಿಂಗ್: ಹುಬ್ಬಳ್ಳಿಯ ವರೂರು ನವಗ್ರಹ ತೀರ್ಥ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ  ಪ್ರಲ್ಹಾದ್ ಜೋಷಿಯವರು ಜೈನ್ ಮುನಿ ಕಾಮಕುಮಾರ ನಂದಿಕುಮಾರ್ ಅವರ ಹತ್ಯೆಯ ಕುರಿತು ಸ್ತಯಾಗ್ರಹ ಕೈಗೊಂಡಿರುವ ಗುಣನಂದ ನಂದಿ ಶ್ರೀಗಳನ್ನು ಭೇಟಿ ನೀಡಿ  ಸಾಂತ್ವಾನ ಹೇಳಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಷಿಯವರು ಜೈನ ಮುನಿಗಳ ಹತ್ಯೆ ಖಂಡನೀಯ ಇದು ಸರ್ಕಾರಕ್ಕೆ ಶೋಭೇ...

Amarnatha : ಕೇದರನಾಥದಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಧಾರವಾಡದ ಐವರು

Dharwad News :ಕೇದಾರನಾಥ ಯಾತ್ರೆಗೆ ಹೋದವರು ಪಂಚತರಣಿಯಲ್ಲಿ ಸಿಲುಕಿ ಪರದಾಟ ನಡೆಸುತ್ತಿದ್ದಾರೆ. ಅಮರನಾಥದಲ್ಲಿ ಭಾರೀ ಮಳೆಯಾಗುತ್ತಿದ್ದು ಧಾರವಾಡದಿಂದ ಹೋಗಿದ್ದ ಐವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಜುಲೈ 3 ರಂದು ಧಾರವಾಡದಿಂದ ಹೋಗಿದ್ದ ಐವರು ಜುಲೈ 6 ರಂದು ಅಮರನಾಥ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ವಿಪರೀತ ಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇನಾ ಪಡೆಯುವರು...

Annabhagya Yojana : 3ನೇ ಗ್ಯಾರಂಟಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ

State News: ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸುವ 3ನೇ ಗ್ಯಾರಂಟಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಜೆ 5ಗಂಟೆಗೆ ಸಾಂಕೇತಿಕವಾಗಿ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ. ಪ್ರತಿ...

Laxmi Hebbalkar : ನೊಂದ ಮಹಿಳೆಗೆ ಕೇವಲ ಐದು ಗಂಟೆಗಳ ಒಳಗೆ ವಿಧವಾ ವೇತನ ಮಂಜೂರು ಮಾಡಿಸಿದ ಸಚಿವೆ..!

Udupi News: ಉಡುಪಿ ಜಿಲ್ಲೆಯಲ್ಲಿ ತೀವ್ರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇತ್ತೀಚೆಗೆ ರಸ್ತೆ ಕಾಣದೆ ಕೆರೆಗೆ ಬಿದ್ದು ಮರಣ ಹೊಂದಿದ ಕುಂದಾಪುರ ತಾಲೂಕಿನ ಉಳ್ತುರೂ ಗ್ರಾಮದ ದಿವಂಗತ ದಿನಕರ ಶೆಟ್ಟಿ ಅವರ ಪತ್ನಿ ಎಂ ಶೀಲಾ ಶೆಟ್ಟಿ ಅವರು ಇಂದು, ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು...

Siddaramaiha : ಕನ್ನಡಿಗರನ್ನು ರಕ್ಷಿಸಲು ನೆರವು- ಸಿಎಂ ನಿರ್ದೇಶನ

State News:  ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಮರಳಲು ಅಗತ್ಯವಿರುವ ಎಲ್ಲ ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅಧಿಕಾರಿಗಳಿಗೆ ಸೂಚಿಸಿದ್ದಾರೆ. ‘ಗದಗನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 ಕಿಲೋಮೀಟರ್ ದೂರದಲ್ಲಿರುವ ಪಂಚತಾರ್ನಿ ಟೆಂಟ್‍ನಲ್ಲಿ ಸಿಲುಕಿದ್ದಾರೆ. ಈ...

Buntwala : ಭೀಕರ ಮಳೆಯಿಂದಾಗಿ ಅನೇಕ ಮನೆಗಳಿಗೆ ಅಪಾರ ಹಾನಿ

Karavali News: ಕರಾವಳಿಯಾದ್ಯಂದ ಸುರಿಯುತ್ತಿರುವ ಭೀಕರ ಮಳೆಗೆ ಅಪಾರ ಮನೆಗಳಿಗೆ ಹಾನಿಯಾಗಿವೆ. ಬಂಟ್ವಾಳ ತಾಲೂಕಿನ ಅನೇಕ ಮನೆಗಳಿಗೆ ಹಾನಿ ಸಂಭವಿಸಿವೆ. ಪುಣಚ ಗ್ರಾಮದ ಬಡೆಕನಡ್ಕ ಎಂಬಲ್ಲಿ ಶ್ರೀ ಚೋಮ ಎಂಬವರ ವಾಸ್ತವ್ಯದ ಮನೆಗೆ ಭಾಗಶಃ ಹಾನಿಯಾಗಿದೆ. ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಪ್ರಭಾವತಿ ಎಂಬುವರ ಮನೆ ಹಾನಿಯಾಗಿದೆ, ಪುಣಚ ಗ್ರಾಮದ ಅಜ್ಜಿನಡ್ಕ ಎಂಬಲ್ಲಿ ಶ್ರೀ ರಾಮಪ್ಪ...

Evm Machine : ಎಂಜಿನಿಯರ್ ಮನೆಯಲ್ಲಿ ಲಭ್ಯವಾಯಿತು ಇವಿಎಂ ಯಂತ್ರ..?!

Chikkaballapur News : ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ನೆಲಸಮ ಮಾಡಲಾಗುತ್ತಿತ್ತು. ಈ ವೇಳೆ ಮನೆಯ ಅವಶೇಷಗಳಲ್ಲಿ ಇವಿಎಂ ಕಂಟ್ರೋಲ್ ಯೂನಿಟ್ ಪತ್ತೆ ಆಗಿವೆ.ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಇಇ ಶಿವಕುಮಾರ್ ಎಂಬುವವರ ಮನೆಯಲ್ಲಿ ಈ ಯಂತ್ರಗಳು ಪತ್ತೆ ಆಗಿವೆ. ಯೂನಿಟ್‌ಗಳು ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ತಹಶೀಲ್ದಾರ್ ಮೋಹನ ಕುಮಾರಿ ಭೇಟಿ ನೀಡಿ ಯಂತ್ರಗಳನ್ನು ವಶಕ್ಕೆ...

Dk Shivakumar : ಇಂದಿರಾ ಕ್ಯಾಂಟೀನ್ ಬಿಲ್ ನೀಡಲು 500ರ ಕಂತೆ ತೆಗೆದ ಡಿಕೆಶಿ..!

State News: ದಾಸರಹಳ್ಳಿ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಡಿಸಿಎಂ ಡಿಕೆಶಿ ಉಪ್ಪಿಟ್ಟು-ಕೇಸರಿ ಬಾತ್ ಸೇವನೆ ಮಾಡಿದ್ದಾರೆ. ಈ ವೇಳೆ ಉಪ್ಪಿಟ್ಟು-ಕೇಸರಿ ಬಾತ್‌ಗೆ ಹಣ ಕೊಡಲು 500 ರೂ. ನೋಟಿನ ಕಂತೆಯನ್ನೇ ಹೊರತೆಗೆದಿದ್ದಾರೆ. ಉಪ್ಪಿಟ್ಟು ಕೇಸರಿಬಾತ್ ಸವಿದ ನಂತರ, ಕ್ಯಾಂಟಿನ್‌ನಲ್ಲಿ ಮೆನು ಏನಿದೆ? ಬೆಳಗ್ಗೆ, ಮಧ್ಯಾಹ್ನ, ಸಂಜೆ ಏನ್ ಅಡುಗೆ ಮಾಡ್ತೀರಾ? ಎಂದು ವಿಚಾರಿಸಿದ್ದಾರೆ....

Subhramanya nagara park : ಬೆಂಗಳೂರಿನಲ್ಲಿ ಅಗ್ನಿ ಅವಘಡ…!

Banglore News: ಬೆಂಗಳೂರಿನಲ್ಲಿ ಅಗ್ನಿ ಅವಘಡವೊಂದು ಸಂಭವಿಸಿದೆ. 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ನಗರದ ಸುಬ್ರಹ್ಮಣ್ಯನಗರ ಪಾರ್ಕ್​ ಬಳಿಯ ಕಟ್ಟಡದಲ್ಲಿ ನಡೆದಿದೆ. ಕಟ್ಟಡದಲ್ಲಿದ್ದ ಜನರನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ತೆರವುಗೊಳಿಸಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯ ತೀವ್ರತೆಗೆ ಶಾಮಿಯಾನ, ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಯ ತೀವ್ರತೆಗೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img