Tuesday, May 5, 2026

ರಾಜ್ಯ

ಸುರಪುರದಲ್ಲಿ ಶಾಲಾ ವಾಹನ ದುರಂತ, ಮಕ್ಕಳಿಗೆ ಗಾಯ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಗ್ಗಣದೊಡ್ಡಿ ಗ್ರಾಮದಿಂದ ಚಿಗರಿ ಹಾಳ ಗ್ರಾಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶ್ರೀ ಕೃಷ್ಣಸಾಯಿ ಪಬ್ಲಿಕ್ ಶಾಲೆಯ ವಾಹನ ನಡು ರಸ್ತೆಯಲ್ಲಿ ಅಪಘಾತಕ್ಕೊಳಗಾಗಿದೆ. 'ಕೆಂಭಾವಿ–ಟಾಟಾ ರಸ್ತೆ ಬಳಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತದಲ್ಲಿ ಮೂರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳು ಆಗಿದ್ದು, ಅವರನ್ನು ತಕ್ಷಣವೇ ಸುರಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ...

SSLC–PUC ಫಲಿತಾಂಶ ಸುಧಾರಣೆಗೆ ‘ಪರೀಕ್ಷಾ ಮಿತ್ರ’ ಹೊಸ ಉಪಕ್ರಮ!

ಶಾಲಾ ಶಿಕ್ಷಣ ಇಲಾಖೆ ತುಮಕೂರು ವತಿಯಿಂದ ಪರೀಕ್ಷಾ ಮಿತ್ರ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು SVP ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ KN ರೇಣುಕಯ್ಯ ತಿಳಿಸಿದರು. ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪರೀಕ್ಷಾ ಮಿತ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ದಾರೆ. SSLC, PUC ಫಲಿತಾಂಶ ಗಣನೀಯವಾಗಿ ಕಡಿಮೆ ಆಗುತ್ತಿರುವುದನ್ನು...

News: ಹಳದಿ ಬಂಗಾರಕ್ಕಿಂತ ನೀಲಿ ಬಂಗಾರವಾದ ನೀರಿಗೆ ಹೆಚ್ಚು ಮಹತ್ವ: ಪತ್ರಕರ್ತ ಹಮೀದ್ ಪಾಳ್ಯ

News: ಜಲಸಂಪನ್ಮೂಲ ಇಲಾಖೆಯ ವತಿಯಿಂದ ಇಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ "ನೀರಿನ ಹೆಜ್ಜೆ" ಕೃತಿಯನ್ನು ನಾಡಿನ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅನೇಕ ಸಚಿವರು ಮತ್ತು ಶಾಸಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿರುವ ಹಿರಿಯ ಪತ್ರಕರ್ತ ಹಮೀದ್ ಪಾಳ್ಯ, ಹಳದಿ ಬಂಗಾರಕ್ಕಿಂತ ನೀಲಿ ಬಂಗಾರ...

ಬಿಹಾರ ಗೆಲುವು ಕರ್ನಾಟಕ ಮೈತ್ರಿಗೆ ಶಕ್ತಿ! ರಾಜ್ಯದಲ್ಲೂ ಬಿಹಾರ ಮಾದರಿ ಕಮಾಲ್‌?

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ NDA ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಈ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಗೆ ಹೊಸ ಉತ್ಸಾಹ ಮೂಡಿದೆ. ಭವಿಷ್ಯದಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದ ಮಾದರಿಯಲ್ಲಿ ಯಶಸ್ಸು ಸಾಧಿಸಲು ಉಭಯ ಪಕ್ಷಗಳು ಚಿಂತನೆ ನಡೆಸುತ್ತಿದ್ದಾರೆ. ರಾಜಕೀಯ ತಜ್ಞರು ಹೇಳುತ್ತಿರುವಂತೆ, ಬಿಹಾರದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲು ಪ್ರಾದೇಶಿಕ...

ಡಿಕೆಶಿ ಬರಹ ‘ನೀರಿನ ಹೆಜ್ಜೆ’ ಕೃತಿ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ!

ರಾಜ್ಯದ ಜಲಸಂಪನ್ಮೂಲ, ಅದರ ಇತಿಹಾಸ, ಸವಾಲುಗಳು ಹಾಗೂ ಭವಿಷ್ಯದ ನೀರಿನ ನಿರ್ವಹಣಾ ಯೋಜನೆಗಳ ಬಗ್ಗೆ ಬೆಳಕು ಚೆಲ್ಲುವ ಉದ್ದೇಶದಿಂದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ರಚಿಸಿರುವ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ಕಾರ್ಯಕ್ರಮದಲ್ಲಿ ಸಚಿವರಾದ H.K. ಪಾಟೀಲ್, N.S....

ಶಿಕ್ಷಣದ ಜೊತೆ ಸಂಸ್ಕಾರವನ್ನು ಕಲಿಸಿ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು: ಶಾಸಕ ಸಿ.ಬಿ.ಸುರೇಶ್‌ಬಾಬು

Tumakuru: ಚಿಕ್ಕನಾಯಕನಹಳ್ಳಿ:-ಮಕ್ಕಳು ಉತ್ತಮ ಅಂಕಗಳನ್ನು ಗಳಿಸಿದರೇ ಸಾಲದು ಸಮಾಜದಲ್ಲಿ ಉತ್ತಮ ಪ್ರಜೆಯಾಗಲು ಅವರಿಗೆ ಒಳ್ಳೆಯ ಸಂಸ್ಕಾರವನ್ನು ಕಲಿಸುವಲ್ಲಿ ಪೋಷಕರ ಪಾತ್ರ ಮುಖ್ಯವಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು. ಪಟ್ಟಣದ ತೀನಂಶ್ರೀ ಭವನದಲ್ಲಿ ಶುಕ್ರವಾರ ಸರ್ಕಾರಿ ಪ್ರೌಢಶಾಲೆಯ ಪೋಷಕರು ಹಾಗೂ ಶಿಕ್ಷಕರ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವನ್ನು ಕಲಿಯಬೇಕು ಯುದ್ದಕಾಲದಲ್ಲಿ ಶಾಸ್ತ್ರ ಭ್ಯಾಸ...

Tumakuru: ತುಮಕೂರಿನಲ್ಲಿ ಮತ್ತೆ ಹರಿದ ನೆತ್ತರಕೋಡಿ, ಇಬ್ಬರ ಮೇಲೆ ಮಚ್ಚಿನಿಂದ ಹಲ್ಲೆ

Tumakuru: ತುಮಕೂರು: ತುಮಕೂರಿನಲ್ಲಿ ನೆತ್ತರಕೋಡಿ ಹರಿದಿದ್ದು, ಹಂತಕರು ಇಬ್ಬರ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದಾರೆ. ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಆತ ಉಳಿಯೋದು ಡೌಟ್ ಎನ್ನಲಾಗಿದೆ. ದಾಳಿಯಲ್ಲಿ ಅಭಿ (28) ಅಲಿಯಸ್ ಟಿಬೆಟ್ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಮನೋಜ್ (32) ಅಲಿಯಸ್ ಪ್ಯಾಚ್ ಎಂಬ ರೌಡಿಶೀಟರ್ ಸ್ಥಿತಿ ಗಂಭೀರವಾಗಿದೆ. ತುಮಕೂರು ಔಟರ್...

Mandya: ಮೇಲುಕೋಟೆಯಲ್ಲಿ ಕೋತಿಗಳ ಸೆರೆ. ನಿಟ್ಟುಸಿರು ಬಿಟ್ಟ ಭಕ್ತರು.

Mandya News: ಮಂಡ್ಯ : ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ 1ಆದ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಕೋತಿಗಳ ಉಪಟಳ ಜೋರಾಗಿತ್ತು. ಭಕ್ತರು ದೇವರ ದರ್ಶನಕ್ಕಾಗಿ ಹೆದರಿಕ``ಂಡೇ ಬರಬೇಕಿತ್ತು. ಆದರೆ ಇದೀಗ ಈ ಕಾಟದಿಂದ ಬಿಗ್ ರಿಲೀಫ್ ಸಿಕ್ಕಿದೆ. ಕೋತಿಗಳ ಹೆಚ್ಚು ಉಪದ್ರ ನೀಡುತ್ತಿದೆ. ಮನುಷ್ಯರ ಮೇಲೆ ದಾಳಿ ನಡೆಸುವುದಲ್ಲದೇ, ಬೆಳೆ ನಾಶ ಮಾಡುತ್ತಿದೆ ಎಂದು...

ಮಂಡ್ಯದಲ್ಲಿ ಬೃಹತ್ ಹೋರಾಟ – ಡಿಸೆಂಬರ್‌ವರೆಗೆ ಜನಾಂದೋಲನ!

ಮಂಡ್ಯ: ಜಿಲ್ಲೆಯಾದ್ಯಂತ ಸಿಪಿಐ(ಎಂ) ವತಿಯಿಂದ ಜನಪರ ಹೋರಾಟದ ಘೋಷಣೆ. ನವೆಂಬರ್ 15ರಿಂದ ಡಿಸೆಂಬರ್ 15ರವರೆಗೆ ಜನಾಂದೋಲನ ನಡೆಯಲಿದ್ದು, ರಾಜ್ಯ ಸರ್ಕಾರದ ವಿರುದ್ಧ 21 ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿಗೆ ಕಾವೇರಿ ನೀರಿನ 5ನೇ ಹಂತದ ಯೋಜನೆಗೆ ವಿರೋಧ, ಕಬ್ಬಿನ ಟನ್‌ಗೆ 5500 ಬೆಲೆ, ಉದ್ಯೋಗ ಖಾತರಿಯಡಿ 200 ದಿನಗಳ ಕೆಲಸ ಮತ್ತು ದಿನಕ್ಕೆ...

ಹೆಣ್ಣುಮಕ್ಕಳಿಗೆ ತಿಂಗಳಿಗೊಂದು ರಜೆ – ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ!

ರಾಜ್ಯ ಸರ್ಕಾರವು ಮಹಿಳಾ ಉದ್ಯೋಗಿಗಳ ಆರೋಗ್ಯ ಮತ್ತು ಸಬಲೀಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಖಾಸಗಿ ಹಾಗೂ ಸರ್ಕಾರಿ ವಲಯದ ಎಲ್ಲಾ ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಈಗ ತಿಂಗಳಿಗೊಮ್ಮೆ ಋತುಚಕ್ರ ಸಮಯದಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ನೀತಿ –2025...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img