Wednesday, July 22, 2026

ರಾಜ್ಯ

ಧರ್ಮಸ್ಥಳದಲ್ಲಿ ಮದುವೆ ಮುಗಿಸಿ, ಹಾಸನಕ್ಕೆ ಬಂದು ಓಟ್ ಮಾಡಿದ ಮಧುಮಗ

ಹಾಸನ: ಮದುವೆ ದಿನ ಅಂದರೆ, ಅದು ಪ್ರತಿಯೊಬ್ಬರ ಬಾಳಲ್ಲಿ, ವಿಶೇಷವಾಾದ ದಿನವಾಗಿರುತ್ತದೆ. ಆರಾಮವಾಗಿ ಮದುವೆಯಾಗಿ, ಖುಷಿ ಖುಷಿಯಾಗಿ ಮದುವೆಯನ್ನ ಎಂಜಾಯ್‌ ಮಾಡಿಕೊಂಡು, ಆ ದಿನವನ್ನ ಎಂಡ್ ಮಾಡಲಾಗುತ್ತದೆ. ಆದರೆ ಇಲ್ಲೋರ್ವ ವ್ಯಕ್ತಿ ತಮ್ಮ ಮದುವೆಯನ್ನ ಇದಕ್ಕಿಂತ ವಿಶೇಷವಾಗಿ ಮಾಡಿಕೊಂಡಿದ್ದಾರೆ. ಹಾಸನದ ಸಕಲೇಶಪುರದ ಮಹೇಶ್ವರಿ ನಗರದ ನಿವಾಸಿ, ರೋಹಿತ್ ಎಂಬುವವರು ಇಂದು ಧರ್ಮಸ್ಥಳದಲ್ಲಿ, ಶ್ರೀ ಮಂಜುನಾಥೇಶ್ವರನ ಆಶೀರ್ವಾದದೊಂದಿಗೆ...

ಮತದಾನ ಮಾಡಿ, ಕಾಲಿಗೆ ಶಾಹಿ ಹಾಕಿಸಿಕೊಂಡ ವಿಶೇಷಚೇತನ ವ್ಯಕ್ತಿ..

ಬಳ್ಳಾರಿ : ಇಂದು ರಾಜ್ಯದಲ್ಲಿ ನಡೆದ ಚುನಾವಣೆ ನಡೆದಿದ್ದು, ತುಂಬು ಗರ್ಭಿಣಿ, ಬಾಣಂತಿ, ವಿಕಲಚೇತನರು, ಶತಾಯುಷಿಗಳು ಹೀಗೆ ಹಲವಾರು ಜನ ಮತ ಚಲಾಯಿಸಿದ್ದಾರೆ. ಆದರೆ ಬಳ್ಳಾರಿಯಲ್ಲಿ ಓರ್ವ ವಿಶೇಷಚೇತನ ವ್ಯಕ್ತಿ ಮತ ಚಲಾಯಿಸಿದ್ದಾರೆ. ಅವರಿಗೆ ಕೈ ಇಲ್ಲವಾಗಿದ್ದು, ಅವರ ಕಾಲಿಗೆ ಶಾಯಿ ಹಾಕಲಾಗಿದೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕೊಳಗಲ್ಲು ಗ್ರಾಮದ ಮುಸ್ತಫಾ ಎಂಬ ವ್ಯಕ್ತಿ ಈ...

ಮತಗಟ್ಟೆ ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ..

ಬಳ್ಳಾರಿ: ಪ್ರತೀ ಬಾರಿ ರಾಜ್ಯದಲ್ಲಿ ಚುನಾವಣೆ ನಡೆಯುವಾಗ ಒಂದಿಲ್ಲೊಂದು ವಿಚಿತ್ರ ಘಟನೆ ನಡೆಯುತ್ತಲೇ ಇರುತ್ತದೆ. ಮತಗಟ್ಟೆಯಲ್ಲೇ ಮರಣ ಹೊಂದುವುದು, ಹೆರಿಗೆಯಾಗುವುದು ಇಂಥ ಅಪರೂಪದ ಘಟನೆ ನಡೆಯುತ್ತಲೇ ಇರುತ್ತದೆ. ಇಂದು ಕೂಡ ಬಳ್ಳಾರಿಯ ಮತಗಟ್ಟೆ ಆವರಣದಲ್ಲಿ ಓರ್ವ ಗರ್ಭಿಣಿ, ಮಗುವಿಗೆ ಜನ್ಮ ನೀಡಿದ್ದಾಳೆ. ಇಲ್ಲಿಯ ಕುರುಗೋಡು ತಾಲೂಕಿನ ಕೊರ್ಲಗುಂದಿ ಗ್ರಾಮದ ಮತದಾನ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು,...

ಅಜ್ಜಿಯೊಂದಿಗೆ ಡಾಲಿ ಓಟಿಂಗ್: ಕೆರಾಡಿಗೆ ಹೋಗಿ ವೋಟ್ ಮಾಡಿದ ರಿಷಬ್..

ಅರಸೀಕೆರೆ: ಸ್ಯಾಂಡಲ್ ವುಡ್ ನ ಖ್ಯಾತ ನಟ ಡಾಲಿ ಧನಂಜಯ್ ತಮ್ಮ ಹುಟ್ಟೂರಾದ ಕಾಳೇನ ಹಳ್ಳಿ ಹಟ್ಟಿ ಮತಗಟ್ಟೆ ಸಂಖ್ಯೆ 217 ಕೆ ತನ್ನ ಅಜ್ಜಿ ಮಲ್ಲಮ್ಮ ಸಹೋದರ ಗಿರೀಶ ಹಾಗೂ ಸಹೋದರಿ ರಾಣಿಯೊಂದಿಗೆ ಆಗಮಿಸಿ ತಮ್ಮ ಮತ ಚಲಾಯಿಸಿದರು. ಕೆರಾಡಿ: ಕುಂದಾಪುರದ ಬೈಂದೂರಿನ ಕೆರಾಡಿಯಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸರತಿ ಸಾಲಿನಲ್ಲಿ ನಿಂತು...

ಮತಗಟ್ಟೆಗೆ ಬಂದು ವೋಟ್ ಮಾಡಿದ ಶತಾಯುಷಿಗಳು..

ಮಹದೇವಪುರ: ಈ ಬಾರಿ ಚುನಾವಣೆಯಲ್ಲಿ ವೃದ್ಧರಿಗೆ ಮತಗಟ್ಟೆಗೆ ಬರಲಾಗುವುದಿಲ್ಲವೆಂದು, ಮನೆಯಲ್ಲೇ ಕುಳಿತು ಓಟ್ ಮಾಡುವ ಅವಕಾಶ ಕೊಟ್ಟಿದ್ದರೂ ಕೂಡ, ಕೆಲವು ಶತಾಯುಶಿಗಳು ಮತಗಟ್ಟೆಗೆ ಬಂದು, ವೋಟ್ ಮಾಡಿದ್ದಾರೆ. ಮಹದೇವಪುರದ, ಮಂಡೂರಿನ ಶತಾಯುಷಿ ಕಮಲಮ್ಮ ನಾರಾಯಣಸ್ವಾಮಿ (103) ಅವರು ತಮ್ಮ ಮೊಮ್ಮಗ ತೇಜಸ್ ಗೌಡರೊಂದಿಗೆ ಆಗಮಿಸಿ, ಮತದಾನ ಮಾಡಿದ್ದಾರೆ. ಯಾದಗಿರಿ: ಸುರಪುರ ತಾಲೂಕಿನ ನಗನೂರಿನಲ್ಲಿ 105 ವರ್ಷದ...

ಮತಗಟ್ಟೆಗೆ ಬಂದು ಮತದಾನ ಮಾಡಿ, ಮದುವೆ ಮನೆಗೆ ತೆರಳಿದ ಮಧುಮಗಳು

ಮೂಡಿಗೆರೆ: ಇಂದು ವಿಧಾನಸಭಾ ಚುನಾವಣೆಯ ಮತದಾನ ಆರಂಭವಾಗಿದೆ. ವಯಸ್ಸಾದವರು, ಯುವಕರು, ಪರೀಕ್ಷೆ ಬರೆಯಲು ತೆರಳುವವರು, ಗರ್ಭಿಣಿ, ಬಾಣಂತಿಯರು ಎಲ್ಲರೂ ಮತಗಟ್ಟೆವರೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಇದೇ ರೀತಿ ಮಧುಮಗಳೊಬ್ಬಳು, ಮತಗಟ್ಟೆಗೆ ಬಂದು, ಮತದಾನ ಮಾಡಿದ್ದಾಳೆ. ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ರೇಷ್ಮೆ ಸೀರೆಯುಟ್ಟು, ಮೇಕಪ್ ಮಾಡಿ ರೆಡಿಯಾಗಿದ್ದ ಮಧುಮಗಳು, ಮತಗಟ್ಟೆಗೆ ಬಂದು ಮತ ಚಲಾಯಿಸಿ ಬಳಿಕ, ಮದುವೆ ಮನೆಗೆ...

ವೋಟರ್ ಐಡಿ ಇಲ್ಲದಿದ್ದರೂ, ಈ ದಾಖಲೆಗಳೊಂದಿಗೆ ನೀವು ಮತ ಚಲಾಯಿಸಬಹುದು

ಇಂದು ರಾಜ್ಯದಲ್ಲಿ ಮತದಾನ ಶುರುವಾಗಿದ್ದು, ಹಲವರು ವೋಟ್‌ ಮಾಡಲು ಉತ್ಸುಕರಾಗಿದ್ದಾರೆ. ಆದರೆ ಕೆಲವರಿಗೆ ತಮ್ಮ ಬಳಿ ವೋಟರ್ ಐಡಿ ಇಲ್ಲ, ಹಾಗಾದ್ರೆ ನಾವು ವೋಟ್‌ ಹಾಕಬಹುದಾ ಇಲ್ಲಾ..? ನಮಗೆ ಓಟ್ ಹಾಕುವ ಅವಕಾಶ ಸಿಗುತ್ತದಾ, ಇಲ್ಲವಾ ಅನ್ನೋ ಗೊಂದಲವಿದೆ. ಆದ್ರೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದು, ನಿಮ್ಮ ಬಳಿ ವೋಟರ್‌ ಐಡಿ ಇಲ್ಲವೆಂದಲ್ಲಿ ಕೂಡ,...

ಹೊಟೇಲ್ಗಳಲ್ಲಿ ಉಚಿತ ಊಟ, ತಿಂಡಿ ಕೊಡುವುದಕ್ಕೆ ಬಿಬಿಎಂಪಿ ಬ್ರೇಕ್..

ಬೆಂಗಳೂರು: ಮತದಾನ ಮಾಡಿ ಬಂದರೆ, ಹೊಟೇಲ್‌ಗಳಲ್ಲಿ ಉಚಿತ ಊಟ, ತಿಂಡಿ ಕೊಡುವುದಾಗಿ, ಕೆಲ ಹೊಟೇಲ್‌ಗಳು ಘೋಷಿಸಿದ್ದವು. ಆದರೆ ಈಗ ಬಿಬಿಎಂಪಿ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಯಾವುದೇ ಹೊಟೇಲ್‌ಗಳಲ್ಲಿ ಫ್ರೀ ಊಟ, ತಿಂಡಿ ಕೊಡುವಂತಿಲ್ಲವೆಂದು ಹೇಳಿದೆ. ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ತೀರಾ ಕಳಪೆಯಾಗಿದ್ದು, ಈ ಬಾರಿ ಹೆಚ್ಚು ಜನ ಮತದಾನ ಮಾಡುವಂತಾಗಬೇಕು, ಎಂದು ಕೇಂದ್ರ ಚುನಾವಣಾ ಆಯೋಗ...

14 ಬಾರಿ ದಸರಾ ಅಂಬಾರಿ ಹೊತ್ತಿದ್ದ ಬಲರಾಮ ಅಸ್ವಸ್ಥ..

ಮೈಸೂರು: 14 ಬಾರಿ ದಸರಾ ಅಂಬಾರಿ ಹೊತ್ತಿದ್ದ ಬಲರಾಮ ಅಸ್ವಸ್ಥ ನಾಗಿದ್ದಾನೆ. ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಎಂಬ ಆನೆ ಅಸ್ವಸ್ಥಗೊಂಡಿದೆ. ನಾಡ ಅಧಿದೇವತೆಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತಿ ತಿರುಗಿದ್ದ ಬಲರಾಮ ಅನಾರೋಗ್ಯಕ್ಕೆ ಈಡಾಗಿದೆ. 67 ವರ್ಷ ವಯಸ್ಸಿನ ಬಲರಾಮನಿಗೆ ವಯೋಸಹಜ ಅಸ್ವಸ್ಥತೆ ಕಾಡುತ್ತಿದೆ.. ಬಲರಾಮನಿಗೆ ಬಾಯಿ ಹುಣ್ಣಗಿದ್ದು,...

ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಹುಬ್ಬಳ್ಳಿ- ಧಾರವಾಡ ಪೊಲೀಸರ ಟ್ವೀಟ್..

ಹುಬ್ಬಳ್ಳಿ- ಧಾರವಾಡ: ಈಗ ಎಲ್ಲೆಡೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿದ್ದೇ ಸುದ್ದಿ. ಅವರಿಬ್ಬರು ಕ್ರಿಕೇಟ್ ಗ್ರೌಂಡ್‌ನಲ್ಲಿ ಕಿತ್ತಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಸೋತಾಗ, ಗೌತಮ್ ಬಾಯಿ ಮೇಲೆ ಬೆರಳಿಟ್ಟು, ಟಾಂಗ್ ಕೊಟ್ಟಿದ್ದರು. ಮೊನ್ನೆ ಲಖನೌ ವರ್ಸಸ್ ಆರ್ಸಿಬಿ ಮ್ಯಾಚ್‌ನಲ್ಲಿ ಲಖನೌ ಸೋತಾಗ, ವಿರಾಟ್ ಕೂಡ ಇದೇ ರೀತಿ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img