Tuesday, July 21, 2026

ರಾಜ್ಯ

ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟನೆ

political news ಬಂಜಾರ ಸಮುದಾಯದ ಒಳಮೀಸಲಾತಿ ವಿಚಾರವಾಗಿ ಸಿಎಂ ತವರು ಕ್ಷೇತ್ರವಾದ ಶಿಗ್ಗಾಂ ಬಳಿಯ ಗೌಡೂರು ಗ್ರಾಮದ ಬಂಜಾರ ಸಮುದಾಯದ ತಿಪ್ಪೆಸ್ವಾಮಿ ಎನ್ನುವ ಬಂಜಾರ ಸಮುದಾಯದ ಸ್ವಾಮಿಜಿಗಳು ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದರು. ಈ ಹಿಂದೆ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಮನೆಯ ಮೇಲೆ ಬಂಜಾರ ಸಮುದಾಯದವು ಕಲ್ಲು ತೂರಾಟ ಮಾಡಿದ್ದರು . ಈಗ ಮುಖ್ಯಮಂತ್ರಿ...

ಆನೆ ಹಾವಳಿ ತಡೆಯಲು ತಡೆಗೋಡೆ ನಿರ್ಮಾಣ

ಕೊಡಗು ಜಿಲ್ಲೆ: ಅರಣ್ಯ ಪ್ರದೇಶಗಳಲ್ಲಿನ ಗ್ರಾಮಗಳಲಲ್ಲಿ ಆನೆಗಳ ಹಾವಳಿ ಜಾಸ್ತಿಯಾಗಿದ್ದು ಇದರಿಂದ ಮುಕ್ತಿ ಮಕ್ತಿಪಡೆಯಲು ಹೊಸ ಮಾರ್ಗವನನ್ನು ಕಂಡುಕೊಂಡಿದೆ ಅರಣ್ಯ ಇಲಾಖೆ ಕೊಡಗುಜಿಲ್ಲೆಯ ಶನಿವಾರಸಂತೆ ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಹಿರಿಕರ ಗ್ರಾಮದಲ್ಲಿ ಪದೇ ಪದೇ ಆನೆಗಳು ಮಾನವನ ಮೇಲೆ ದಾಳಿ ಮಾಡಿ ಮನುಷ್ಯರಿಗೆ ಪ್ರಾಣಕ್ಕೆ ಹಾನಿಯುಂಟುಮಾಡುತಿದ್ದವು  ಈಗ ಆನೆಗಳ ದಾಳಿಯಿಂದ ಮಾನವನನ್ನು ರಕ್ಷಿಸಲು ಅರಣ್ಯ...

ತಮ್ಮನ ಅಕ್ರಮ ಸಂಬಂಧಕ್ಕೆ ಅಣ್ಣನ ಸಜೀವದಹನ

ಆಂದ್ರಪ್ರದೇಶ ಸುದ್ದಿ: ಆಂದ್ರ ಪ್ರದೇಶದ ಚಿತ್ತೂರಿನಲ್ಲಿ ಕನಸ್ಸಿನಲ್ಲಿಯೂ ಮೈ ನಡುಕ ಹುಟ್ಟಿಸುವಂತಹ ಘಟನೆಯೊಂದು ನಡೆದುದಿದೆ.ವಿವಾಹಿತ ಮಹಿಳೆಯೊಬ್ಬಳೂ ಯುವಕನೊಬ್ಬನ ಜೊತೆ ಅಕ್ರಮವಾಗಿ ಸಂಬಂಧವನ್ನುಇಟ್ಟುಕೊಂಡಿದ್ದನು . ಕೆಲವು ದಿನಗಳ ನಂತರ ಇವರಿಬ್ಬರ ಅಕ್ರಮ ಸಂಬಂಧ ವಿವಾಹಿತ ಮಹಿಳೆಯ ಕುಟುಂಬದವರಿಗೆ ತಿಳಿದಿದೆ. ವಿಷಯ ತಿಳಿದ ಕುಟುಂಬದವರು ಮಹಿಳೆಯ ಜೊತೆ ಅಕ್ರಮ ಸಂಬಂದ ಹೊಂದಿದ ಯವಕನ ಸಹೋದರನ್ನು ಕರೆಸಿ ಬುದ್ದಿ ಹೇಳುವಂತೆ...

ಸಮಯಪ್ರಜ್ಞೆಯಿಂದ ರೈಲು ದುರಂತ ತಪ್ಪಿಸಿದ ಧೀರ ಮಹಿಳೆ

ಜಿಲ್ಲಾ ಸುದ್ದಿಗಳು: ಮಂಗಳೂರು ಹೊರವಲಯದಲ್ಲಿರುವ ಪಚ್ಚನಾಡಿ ನಿವಾಸಿ ಚಂದ್ರಾವತಿ ಈಗ ತಮ್ಮ ಕೆಲಸದಿಂದ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. 70-ವರ್ಷ-ವಯಸ್ಸಿನ ಹಿರಿ ಮಹಿಳೆ ಮಾಡಿರುವ ಸಾಹಸದ ಕೆಲಸ ಪ್ರಶಂಸನೀಯವಾಗಿದೆ. ಪಚ್ಚನಾಡಿ ಸಮೀಪದ ಮಂದಾರ ಹೆಸರಿನ ಸ್ಥಳದ ಮೂಲಕ ಹಾದುಹೋಗುವ ರೇಲ್ವೆ ಹಳಿಗಳ ಮೇಲೆ ಮರವೊಂದದು ಉರುಳಿ ಬಿದ್ದಿದೆ. ಅದನ್ನು ಚಂದ್ರಾವತಿ ಗಮನಿಸಿದ್ದಾರೆ. ಅದೇ ಸಮಯಕ್ಕೆ ಮಂಗಳೂರು-ಮುಂಬಯಿ ನಡುವೆ ಓಡುವ...

ಬೇಲೂರು ಚೆನ್ನಕೇಶವ ರಥೋತ್ಸವ: ಕುರಾನ್ ಪಠಿಸಿಲ್ಲವೆಂದು ಸ್ಪಷ್ಟನೆ..

ಐತಿಹಾಸಿಕ ಬೇಲೂರು ಶ್ರೀಚೆನ್ನಕೇಶವಸ್ವಾಮಿ ರಥೋತ್ಸವ ಸಾಂಗವಾಗಿ ನಡೆದಿದ್ದು, ದೇವಾಲಯದ ಮೇಟ್ಟಿಲ ಮೇಲೆ ವಂದನೆ ಸಲ್ಲಿಸಲು ಇಸ್ಲಾಂ ಧರ್ಮೀಯರಿಗೆ ಅವಕಾಶ ಕೊಡಲಾಗಿತ್ತು. ಈ ವೇಳೆ ಖಾಜಿ ವಂಶಸ್ಥರು ಶ್ಲೋಕ ಪಠಣೆ ಮಾಡಿದರು. ಆದರೆ ಇದು ಕುರಾನ್ ಓದಿದ್ದು, ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಇದಕ್ಕೆ ಅವಕಾಶ ಕೊಟ್ಟಿದ್ದಕ್ಕೆ, ಆಡಳಿತ ಮಂಡಳಿ ವಿರುದ್ಧ...

ಹುಡುಗಿಗೆ ರೇಗಿಸಿದ್ದಕ್ಕೆ ಚಪ್ಪಲಿಯಿಂದ ಧರ್ಮದೇಟು…

ಹಾಸನ: ನಗರದ ಸರ್ಕಾರಿ ಆಸ್ಪತ್ರೆ ಎದುರು ಹುಡುಗಿಯನ್ನು ಚುಡಾಯಿಸಿದಕ್ಕೆ ಚಪ್ಪಲಿಯಿಂದ ಹೊಡೆದಿರುವ ಘಟನೆ ನಡೆದಿದೆ. ಯುವತಿಯನ್ನು ರೇಗಿಸಿದಲ್ಲದೇ ಯುವತಿ ಮೇಲೆ ಕೈ ಮಾಡಿದ ಯುವಕನಿಗೆ, ನಡು ರಸ್ತೆಯಲ್ಲಿ ಯುವತಿಯೇ ಚಪ್ಪಲಿಯಿಂದ ಹೊಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ, ಪುಂಡರ ಹಾವಳಿ ಹೆಚ್ಚಾಗಿದ್ದು, ಹಗಲಿನಲ್ಲಿಯೇ ಹೆಣ್ಣು ಮಕ್ಕಳು ರಸ್ತೆಯಲ್ಲಿ ಓಡಾಡುವುದು ಕಷ್ಟಕರವಾಗಿದೆ. ಕಾಲೇಜು ಹುಡ್ಗಿರನ್ನು ರೇಗಿಸುವುದು ಕಿಚಾಯಿಸುವುದು ನಗರದಲ್ಲಿ...

ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಗೂಡ್ಸ್ ಆಟೋ, ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ : ನಿಯಂತ್ರಣ ತಪ್ಪಿ ನಾಲೆಗೆ ಗೂಡ್ಸ್ ಆಟೋ ಉರುಳಿ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಅರಕೆರೆ- ಮಹದೇವಪುರ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು, ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದು ಬರ್ತಿದ್ದ 17 ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಚಿಕ್ಕ‌ಅಂಕನಹಳ್ಳಿ ಗ್ರಾಮದ ವಿದ್ಯಾರ್ಥಿಗಳು, ಪರೀಕ್ಷೆ ಬರೆಯಲೆಂದು ಮದಹೇವಪುರಕ್ಕೆ ಹೋಗಿದ್ದರು. ಪರೀಕ್ಷೆ ಬರೆದು ಆಟೋದಲ್ಲಿ ಊರಿಗೆ...

ಗದ್ದಲವನ್ನು ನಿಯಂತ್ರಿಸಲು ಗದರಿಸಿದ ಸಿದ್ದು

ಕೋಲಾರ.: ಏಪ್ರಿಲ್ ಕೋಲಾರದ ಪ್ಯಾಲೇಸ್ ನಲ್ಲಿ ಏಪ್ರಿಲ್ 9 ರಂದು ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ನಡೆಯಲಿರುವ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಭಾವಿ ಸಭೆ ಜರುಗಿದ್ದು ಸಭೆ ನಡೆಯುವ ವೇಳೆ ಸತ್ಯಮೇವ ಜಯತೆ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಗದ್ದಲ ಏರ್ಪಟ್ಟಿದೆ.ಸಮಾವೇಶದಲ್ಲಿ ರಣದೀಪ್ ಸುಜ್ರೆವಾಲ ಭಾಷಣ ಮಾಡುವ ಸಂದರ್ಭದಲ್ಲಿ ಕೋಲಾರ ಕಾರ್ಯಕರ್ತರಿಂದ ಸುಜ್ರೆವಾಲಾ ಭಾಷಣಕ್ಕೆ ಗದ್ದಲ...

ರಸ್ತೆಯಲ್ಲಿ ಚಲಿಸುತ್ತಿರುವ ಕಾರಿಗೆ ದಿಡೀರ್ ಬೆಂಕಿ ..!

ಹಾಸನ : ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಕಾರಿನಲ್ಲಿದವರು ರಸ್ತೆ ಮಧ್ಯೆ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ಕೆಳಗಿಳಿದ ತಕ್ಷಣ ನೋಡ ನೋಡುತ್ತಲೇ ಧಗಧಗನೆ ಕಾರು ಹೊತ್ತುಉರಿಯಿತು. ಇನ್ನು ಈ ಘಟನೆ ಹಾಸನದ ಜಿಲ್ಲಾಧಿಕಾರಿ ಕಛೇರಿ ಮುಂದೆ ನಡೆದಿದೆ. ಅದೃಷ್ಟವಷಾತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ....

ಕಳ್ಳರಿಂದ ವಶಪಡಿಸಿಕೊಂಡ ವಸ್ತುಗಳನ್ನು ಮಾಲೀಕರಿಗೆ ಹಸ್ತಾಂತರಿಸಿದ ಪೊಲೀಸರು

ಹಾಸನ: ಹಾಸನ:2022- 23ರಲ್ಲಿ ಈ ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ...
- Advertisement -spot_img

Latest News

ಸರ್ಕಾರಿ ಕೆಲಸದ ಕನಸು ಕಾಣುತ್ತಿರುವವರಿಗೆ ಬಂಪರ್ ಲಾಟರಿ – ಕಲ್ಯಾಣ ಕರ್ನಾಟಕದಲ್ಲೇ 32,000 ಹುದ್ದೆ ಖಾಲಿ!

ರಾಜ್ಯ ಸರ್ಕಾರದ ಅತಿದೊಡ್ಡ ನೇಮಕಾತಿ ಪ್ರಕ್ರಿಯೆಗಳಲ್ಲಿ ಒಂದಾದ 72,186 ಸರ್ಕಾರಿ ಹುದ್ದೆಗಳ ಭರ್ತಿಗೆ ವೇಗ ನೀಡಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ...
- Advertisement -spot_img