Sunday, July 19, 2026

ರಾಜ್ಯ

ಹೆಂಡತಿ ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದ ಗಂಡ

ರಾಯಚೂರು: ಲಿಂಗಸೂಗುರು  ತಾಲೂಕಿನ ಹೊಸಗುಡ್ಡ ತಾಂಡಾದಲ್ಲಿ ಲಮಾಣಿ ಸಮುದಾಯದ  ರೇಣುಕಾ ಎಂಬ ಮಹಿಳೆಯನ್ನು ಆಕೆಯ ಗಂಡ ಸುನೀಲ್‌ ಮತ್ತು ಅವರ ಸ್ನೇಹಿತರು 6 ಜನರು ಕೊಲೆ ಮಾಡಿ ಮೃತದೇಹ ಬಾವಿಗೆ ಎಸೆದಿದ್ದಾರೆ ಎಂಬ ಅನುಮಾನದ ಮೇಲೆ ಹಟ್ಟಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಪೊಲೀಸ್‌ ಠಾಣೆ ಲಾಕಪ್‌ನಲ್ಲಿ ವಿಚಾರಣೆ ನಡೆಸಿದ್ದರು. ರೇಣುಕಾಳ ಕೊಲೆ ಮಾಡಿದ ಆರೋಪಿಗಳು ಹಟ್ಟಿ...

ಸ್ಪೀಕ್ ಫರ್ ಇಂಡಿಯಾ ಚರ್ಚಾ ಸ್ಪರ್ಧೆಯಲ್ಲಿ ಬೆಂಗಳೂರಿನ ಸ್ಪೂರ್ತಿ ಪ್ರಥಮ

bengalore news ಸ್ಪೀಕ್ ಫರ್ ಇಂಡಿಯಾ ಚರ್ಚಾ ಸ್ಪರ್ದೆಯಲ್ಲಿ ಬಿಎಂಎಸ್ ಕಾಲೇಜಿನಲ್ಲಿ ಎಲ್ ಎಲ್ ಬಿ ವ್ಯಾಸಾಂಗ ಮಾಡುತ್ತರುವ  ವಿದ್ಯಾರ್ಥಿ ಸ್ಪೂರ್ತಿ ಅತ್ತಮವಾಗಿ ಭಾಗವಹಿಸಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಇ್ನನು ಈ ಚರ್ಚಾ ಸ್ಥರ್ದೆಯನ್ನು ಫೆಡರಲ್ ಬ್ಯಾಂಕ್ ಟೈಮ್ಸ ಆಫ್ ಇಂಡಿಯಾ ಮತ್ತು ವಿಜಯ ಕರ್ನಾಟಕ ಸಹಯೋಗದೊಂದಿಗೆ  ನಡೆಸಿಸದರು. ಇನ್ನು ಈ ಸ್ಥರ್ದೆಯಲ್ಲಿ ಮೊದಲ ಸ್ಥಾನ ಪಡೆದ...

ಮೋದಿ ಬಂದ ಮೇಲೆ ಮಂಡ್ಯದಲ್ಲಿ ಕಂಪನ ಶುರುವಾಗಿದೆ…!

 ಮಂಡ್ಯ 'ಭೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲು ಮುಂದಾಗಿದ್ದಾರೆ.    ಪ್ರಧಾನಿ ಮೋದಿ  ಮಂಡ್ಯಕ್ಕೆ  ಭೇಟಿ  ನೀಡಿದ ಬೆನ್ನಲ್ಲೆ ಮಂಡ್ಯದಲ್ಲಿ ಬಿಜೆಪಿ ಮುಖಂಡರ ತುಂಬಾ  ಅಲರ್ಟ ಆಗಿದ್ದು ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ  ಕಾರ್ಯಕರ್ರು ಕಸರತ್ತು ನಡೆಸುತಿದ್ದಾರೆ.. ಹೋಬಳಿ ಮಟ್ಟದ ಸಭೆ ನಡೆಸಿ ಮತಕ್ಕೆ ಕೈ ಹಾಕಿ ಮತವನ್ನು ಸೆಳೆಯಲು ಬಿಜೆಪಿ ಕಾರ್ಯಕರ್ತ್​ರು ಮುಂದಾಗಿದ್ದಾರೆ.ಹಾಗೂ ಬಸರಾಳು...

ಫ್ಲೆಕ್ಸ ಪೋಸ್ಟರ್ ಗೆ ಕಡಿವಾಣ ಬಿಬಿಎಂಪಿ ಎಚ್ಚರಿಕೆ

BENGALORE NEWS ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ವಾಣಿಜ್ಯ ಜಾಹೀರಾತುಗಳು ಮತ್ತು ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತಿತರೇ ಮುದ್ರಿತ ಜಾಹೀರಾತುಗಳನ್ನು ನಿಷೇಧಿಸುವ ಬಗ್ಗೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪವಿಧಿಗಳು-2018” ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ...

ಸಿಂದನೂರು: ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ರಂಗ ಮಂದಿರವೊದು ಮರಿಉ ನಿರ್ಮಾಣವಾಗಿದ್ದರ ಇದು ಮಾರ್ಚ13 ಭಾನುವಾರ ಉದ್ಗಾಡನೆಗೊಂಡಿದೆ ನಿನ್ಗಿನೆ ತಾನೆ ಉದ್ಗಾಟನೆಗೊಂಡಿರುವ  ನೂತನ ರಂಗಮಂದಿರಕ್ಕೆ ಪುನೀತ್ ರಾಜಕುಮಾರ್ ಹೆಸರಿಡಲು ಜಡಿಎಸ್ ಶಾಸಕನ ಪುತ್ರ ಅಬಿಷೇಕ್ ನಾಡಗೌಡ ಮತ್ತು ಅವನ ಸಂಗಡಿಗರು ಜಡಿಎಸ್ ಕಾತರ್ಯಕರ್ತರು ನೇಮಕ ಮಾಡಿಕೊಂಡಿದ್ದರು. ಆದರೆ ನಗರಸಭೆರ ಇದಕ್ಕಕೆ ಒಪ್​ಪಿಗೆ ನೀಡದೆ ನಿರಾಕರಿಸಿದೆ ನಂತರ...

ಡ್ರಮ್ ನೊಳಗೆ ಬಟ್ಟೆಗಳ ನಡುವೆ ಶವ ಪತ್ತೆ

bengalore news   ಮೂವತ್ತು ಮೂವತೈದರ ಹರೆಯದ ಅಪರಿಚಿತ  ಮಹಿಳೆಯ ಶವ ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಆವರಣದಲ್ಲಿ ತಡರಾತ್ರಿಯಲ್ಲಿ ಡ್ರಮ್ ನೊಳಗೆ  ಪತ್ತೆಯಾಗಿದೆ. ಸೋಮವಾರ ಮುಂಜಾನೆ (12.16 ಗಂಟೆ) ಆಟೋದಲ್ಲಿ ಮೂವರು ವ್ಯಕ್ತಿಗಳು ಬಂದಿದ್ದು,  ಡ್ರಮ್ ಇಟ್ಟು ಪರಾರಿಯಾಗಿರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬಂದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ರಾತ್ರಿ 7.30 ರ ಸುಮಾರಿಗೆರೈಲ್ವೆ ಪೋಲಿಸ್...

ನಂದಿನಿ ಉತ್ಪನ್ನದಿಂದ ಮೂ ಕೆಫೆಗಳನ್ನು ಸ್ಥಾಪನೆ

special story ಈಗಾಗಳೆ ರಾಷ್ಟ್ರೀಯ ಮಟ್ಟದಲ್ಲಿ ಕೆಫೆ ಕಾಫಿ ಡೆ ಸ್ಥಾಪಿಸಿ  ಸಾವಿರಾರು ಹೋಟಿ ರೂಪಾಯಗಳನ್ನು ವಾರ್ಷಿಕ ವಹಿವಾಟು ನಡೆಸುತ್ತಿದೆ. ಈಗ ಇದೇ ಮಾದರಿಯಲ್ಲೇ ನಂದಿನಿ ಉತ್ಪನ್ನ ಸಂಸ್ಥೇ ಮೂ ಕಕೆಫೆಗಳನ್ನು ಸ್ಥಾಪಿಸಲು ಮುಂದಾಗಿದೆ ಇದರ ಜೊತೆಗೆ ನಂದಿನಿ ಸಂಸ್ಥೇ ಬೇರೆ ಬೇರೆ ನಗರಗಳಲ್ಲಿನೂರಕ್ಕೂ ಅಧಿಕ ವಿನೂತನನ ಕೆಫೆಗಳನ್ನು ಸ್ಥಾಪಿಸಲು ಮುಂದಾಗಿದೆ.  ಇನ್ನು ಈ ಕೆಫೆಗಳಲ್ಲಿ...

ಎಕ್ಸ್ ಪ್ರೆಸ್ ಹೈವೆಯಲ್ಲಿ ಟೋಲ್ ಕಂಟಕ

bengalore news   ಕಳೆದ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಉದ್ಗಾಟನೆಗೊಂಡ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೆ  ರಸ್ತಯಲ್ಲಿ ಹತ್ತು ಹಲವಾರು ತೊಂದರೆಗಳಿವೆಯಯೆಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತಿದ್ದಾರೆ. ರಸ್ತೆಯಲ್ಲಿ ತುಂಬಾ ಅಡೆತಡೆಗಳಿದ್ದೂ ಈಗ ಟೋಲ್ ವಿಚಾರವಾಗಿ ಸವಾರರು ಮತ್ತು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಕೈಗೊಳ್ಳುತಿದ್ದಾರೆ. ಇಂದಿನಿಂದ ಎಕ್ಸಪ್ರೆಸ್ ಹೈವೆ ರಸ್ತೆಯಲ್ಲಿ ಟೋಲ್...

ಹೆಂಡತಿ ಬೆಳಿಗ್ಗೆ ಬೇಗ ಏಳುವುದಿಲ್ಲ ಎಂದು ಗಂಡನಿಂದ ಠಾಣೆಯಲ್ಲಿ ದೂರು ದಾಖಲು

political news ಹೌದು ವಿಕ್ಷಕರೆ ಹೆಂಡತಿ ಬೆಳಿಗ್ಗೆ ಬೇಗ ಏಳುವುದಿಲ್ಲವೆಂದು ಪತಿ ಬಸವನಗುಡಿ ಪೋಲಿಸ್ ಠಾಣೆಯಲ್ಲಿ ಕಂಪ್ಲೆಂಟ್ ಕೊಟ್ಟಿದ್ದಾನೆ. ಯೆಸ್ ಕಮ್ರಾನ್ ಖಾನ್ ಇನ್ನುವ ವ್ಯಕ್ತಿ ತನ್ನ ಪತ್ನಿ ಆಯೇಷಾ ವಿರುದ್ದ ದೂರನ್ನು ದಾಖಲಿಸಿದ್ದಾನೆ.ಕಳೆದ ಐದು ವರ್ಷಗಳಿಂದ ಆಯೇಷಾ ನನ್ನ ಮೇಲೆ ಹಿಂಸೆ ಮಾಡುತಿದ್ದಾಳೆ ಎಂದು ದೂರು ನೀಡಿದ್ದಾನೆ.ರಾತ್ರಿ ತಡವಾಗಿ ಮಲಗುತ್ತಾಳೆ ಮಧ್ಯಾನ 12.30 ಎದ್ದೇಳುತ್ತಾಳೆ. ಮತ್ತೆ...

ಕಲಬುರ್ಗಿಯ ಪೋಲಿಸ್ ಇಲಾಖೆಯಲ್ಲಿ ಕಾಮಪುರಾಣ

ಕಲಬುರಗಿ ಜಿಲ್ಲೆ: ಕಲಬುರಗಿ ಜಿಲ್ಲೆಯಲ್ಲಿ  ಐ ಎಸ್ ಡಿ ವಿಭಾಗದ ಎಸ್ ಪಿ ಆಗಿರುವ ಅರುಣ್  ರಂಗರಾಜನ್ ಮತ್ತು ಮಹಿಳಾ ಪಿ ಎಸ್ ಐ  ನಡುವಿನ ಅನೈತಿಕ ಸಂಭಂದ ಈಗ ಅವಳ ಗಂಡನಿಂದಲೆ ಬಟಾಬಯಲಾಗಿದೆ. ಕಲಬುರಗಿ ಪಟ್ಟಣದ ಐವಾನ್ ಶಾಹಿ ಬಡಾವಣೆಯಲ್ಲಿರುವ  ಪಿ ಡಬ್ಲೂ ಡಿ ಕ್ವಾರ್ಟರ್ ನಲ್ಲಿರುವ ಮಹಿಳಾ ಪಿ ಎಸ್ ಐ ಮತ್ತು...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img