ಮಾಗಡಿ :
ಕರ್ನಾಟಕ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಿಂದ ಮತದಾರರಿಗೆ ಭಜೃರಿ ಗಿಪ್ಟ್ ನೀಡುತಿದ್ದಾರೆ, ಈಗಾಗಲೆ ಕುಕ್ಕರ್. ಸೀರೆ, ಮಾಂಸದೂಟ ಪ್ರವಾಸದ ಟಿಕೆಟ್ ನೀಡುತ್ತಿರುವ ವಿಷಯ ನಿಮಗೆಲ್ಲ ಗೊತ್ತೇ ಇದೆ. ಆದರೆ ಇಲ್ಲೊಬ್ಬ ಬಿಜೆಪಿ ಟಿಕೆಟ್ ಆಕಾಂಕ್ಷಿ ನೀಡುತ್ತಿರುವ ಉಡಿಗೊರೆ ಬಗ್ಗೆ ಕೀಳೀದರೆ ನಿಮಗೆ ಈ ಮೊದಲು ನೀಡಿರುವ ಉಡುಗೊರೆ ತುಂಬಾ ಚಿಕ್ಕದು ಅನ್ನಿಸದಿರದು. ಯಾಕೆಂದರೆ...
ಕೋಲಾರ :
ಇಂದು ಮಾಲೂರಿನಲ್ಲಿ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ವಿಜಯ ಸಂಕಲ್ಪ ಯಾತ್ರೆ ನಡೆಸಲಾಯಿತು ಈ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ಹೂಡಿ ವಿಜಯ್ ಕುಮಾರ್ ಹಾಗೂ ಮಾಜಿ ಶಾಸಕರಿಂದ ಶಕ್ತಿ ಪ್ರದರ್ಶನ ಹಮ್ಮಿಕೊಂಡಿದ್ದರು. ಈ ರೀತಿ ಜನ ಬೇಂಬಲ ಪ್ರದರ್ಶನದಿಂದ ಬಿಜಡಪಿ ನಾಯಕರ ಮನವೊಲಿಸುವ ಯೋಜನೆ ಹಾಕಿಕೊಂಡಿದ್ದಾರೆ.
ಇನ್ನು ಬಿಜೆಪಿ...
ಕಬ್ಬು ಬೆಳೆಗಾರರಿಗೆ ಹಲವು ಯೊಜನೆಗಳನ್ನು ಘೋಷಿಸಿದ್ದೇವೆ.
ಕಬ್ಬನಿ ಬೆಳೆ ಜಾಸ್ತಿಯಾದರೂ ತೊಂದರೆ. ಕಡಿಮೆಯಾದರೂ ತೊಂದರೆ. ಹಾಗಾಗಿ ಜಾಸ್ತಿಯಾಗಿರುವ ಸಮಯದಲ್ಲಿ ಇಥೆನಾಲ್ ಉತ್ಪಾದನೆಗೆ ಅವಶ್ಯವಿರುವ ಕಬ್ಬನ್ನು ಕೊಂಡುಕೊಳ್ಳುವ ಮೂಲಕ ಕಬ್ಬಿನ ಬೆಳೆಗಾರರಿಗೆ ಉತ್ತೇಜನ ಸಿಕ್ಕಿದೆ.ಐಟಿ ಮಾತ್ರವಲ್ಲ ಬಯೋಟಿಕ್ನಾಲಜಿಯಲ್ಲೂ ಮುಂಚುಣಿಯಲ್ಲಿದೆ.ಅದೇರೀತಿ ಎಲೆಕ್ಟ್ರಾನಿಕ್ ವಾಹನ ಉತ್ಪಾಧನೆಯಲ್ಲಿ ಮುಂದಿದೆ.ಕಾಂಗ್ರೆಸ್ ಮೋದಿಯವರ ಸಮಾಧಿ ಮಾಡಲು ಯೋಚಿಸುತ್ತಿದ್ದರೆ ಮೋದಿ ಎಕ್ಷಪ್ರೆಸ್ ವೇ ಉದ್ಗಾಟನೆ ಮಾಡುವ...
ಬೆಂಗಳೂರು ಮೈಸೂರು ದಸಪಥ ರಸ್ತೆ ಉದ್ಗಾಟಿಸಿದ ಪ್ರಧಾನಿ ನರೇಂದ್ರ ಮೋದಿಯವರು.ನೆರೆದಿದ್ದ ಜನರಿಗೆ ಕನ್ನಡದಲ್ಲಲಿ ನಮಸ್ಕರಿಸಿದ ನರೇಂದ್ರ ಮೋದಿಜಿ. ತಾಯಿ ಭುವನೇರ್ಶವರಿಗೆ ನಮಸ್ಕರಿಸಿದ ಮೋದಿಜಿಯವರು.ದೇಶದಲ್ಲಿ ದಶಪಥ ರಸ್ತೆಯ ಬಗ್ಗೆ ಬಾರಿ ಚರ್ಚೆ ನಡೆಯುತ್ತಿದೆ.ಇದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಾರಿ ಚರ್ಚೆ ಆಗುತ್ತಿದೆ.ನಿಮ್ಮೆಲ್ಲರಿಗೂ ಮೈಸೂರು ಮತ್ತು ಕುಶಾಲನಗರದ ಚತುಷ್ಪದ ರಸ್ತೆ ನಿಮ್ಮೆಲ್ಲರನ್ನು ಸಂಪರ್ಕಿಸುತ್ತದೆ.ಕೃಷ್ಣರಾಜ ಒಡೆಯರು ಮತ್ತು ಸರ್...
ಇನ್ನು ಮೋದಿ ಮಂಡ್ಯಕ್ಕ ಆಗಮಿಸಿದ ಹಿನ್ನಲೆಯಲ್ಲಿ ಸಾವಿರಾರುಇ ಜನರ ಸಮ್ಮುಖದಲ್ಲಿಉ ಪ್ರಧಾನಿಯವರಿಗೆ ಅದ್ದೂರಿ ಸ್ವಾಗತ ನೆರೆದಿದ್ದ ಜನರಿಂದ ಮೋದಿಗೆ ಹೋಮಳೆ ಸುರಿಸಿ ಮೋದಿಯನ್ನು ಸ್ವಾಗತಿಸುತ್ತಿರುವ ಮೋದಿ ಅಭಿಮಾನಿಳು ಹಅಗೂ ಮಂಡ್ಯದ ಜನ.
ಮಂಡ್ಯದ ಪಿ ಇಎಸ್ ಕಾಲೆಜಿನಿಂದ ಹೊರಟ ರೋಡ್ ಶೋ ಸಾವಿರಾರು ಜನರ ಸಮ್ಮುಖದಲ್ಲಿ ಹೂ ಮಳೆ ಸುರಿಸಿ ಸ್ವಾಗತ ಮಂಡ್ಯ ಜನರಿಂದ ಮೋದಿಗೆ...
ಇಂದು ಬೆಳಿಗ್ನಿಗೆ ಮಂಡ್ಯಕ್ಕೆ ಆಗಮಿಸಿರುವ ಮೋದಿಯವರು ಮಂಡಕಳ್ಳಿ ವಿಮಾನ ಇಲ್ದಾಣಕ್ಕೆ ಬಂದು ಇಳೀದಿದ್ದಾರೆ ಮಂಡ್ಯಕ್ಕೆ ಆಗಮಿಸಿದ ಮೋದಿಯವರು ವಾಯುಸೆನನಾ ವಿಮಾನದಲ್ಲಿ ಆಗಮಿಸಿರುವ ಮೋದಿ ಮಂಡ್ಯದ ಮಂಡ್ಯಕಳ್ಳಿಯಲ್ಲಿರುವ ವಿಮಾನ ರೆ ನಂತರ ಹೆಲಿಕ್ಯಾಪ್ಟರ್ನಲ್ಲಿ ಮಂಡ್ಯದ ಪಿಇಎಸ್ ಕಾಲೇಜಿಗೆ ತರಳುತಿದ್ದಾರೆ.ಇನ್ನ ಏನು ಕೆಲವೇ ಕ್ಕ್ಷಣದಲ್ಲಿ ಮಂಡ್ಯಕ್ಕೆ ಆಗಮಿಸಲಿದ್ದಾರೆ.
ಮಂಡ್ಯದ ಪ್ರವಾಸಿ ಮಂದಿರ ವೃತ್ತದಿಂದ ಮೋದಿಜಿಯವರು ನಂದಾ ಸರ್ಕಲ್ ವರೆಗೆ...
shira
ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 25.5 ಕೋಟಿ ವೆಚ್ಚದ ವಿವಿಧ ಕಾಮಗಾರಿಗೆ ಬಿಜೆಪಿ ಶಾಸಕ ರಾಜೇಶ್ ಗೌಡರು ಭೂಮಿ ಪೂಜೆ ನೆರವೇರಿಸಿದ್ದಾರೆ. ಶಿರಾ ನಗರ ಭಾಗದಲ್ಲಿ ಈ ಕಾಮಗಾರಿಗಳಿಗೆ ಭೂಮಿ ಪೂಜೆ ನಡೆದಿದೆ.. ಕಾಮಗಾರಿಗಳಿಗೆ ಚಾಲನೆ ನೀಡುವ ಮುನ್ನ, ಶಿರಾ ನಗರದ ಕೋಟೆ ಮಾರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು....
moral story
ಒಂದುರಲ್ಲಿ ಒಬ್ಬ ಹುಡುಗನಿದ್ದ ಅವನಿಗೆ ತುಂಬಾ ದೈರ್ಯವಿತ್ತು ಯಾರ ಮುಂದೆಯೂ ಹೆದರಿ ಮಾತಾಡುತ್ತಿರಲಿಲ್ಲ. ಅವನಿಗೆ ಭಯ ಎಂಬುದೇ ಇರಲಿಲ್ಲ. ಅವನು ಚಿಕ್ಕ ವಯಸ್ಸಿನಿಂದಲೂ ಎಲ್ಲರಿಗೆ ಎದುರು ಮಅತಾಡುತ್ತಾ ಬೆಳುದವನು . ಹೀಗಿರುವಾಗ ಒಂದು ದಿನ ಅವ ಊರಿಗೆ ಕ್ಷೇತ್ರದ ರಾಜಕಾರಣಿ ಬರುತ್ತಾನೆ. ಎಲ್ಲರೂ ರಾಜಕಾರಣಿಯನ್ನು ನೊಡಲು ಬಂದಿದ್ದರು. ಅವನೂ ಸಹ ಬಂದಿದ್ದನು. ಎಲ್ಲ್ರೂ...
Raichur news
ಇಂದು ನಗರದಲ್ಲಿರುವ ರಾಯಚೂರು ಗ್ರಾಮೀಣ, ಬಿಜೆಪಿ ಕಾರ್ಯಾಲಯದಲ್ಲಿ ಮಮದಾಪುರ ಗ್ರಾಮದ 60 ಕ್ಕೂ ಹೆಚ್ಚು ಯುವಕರು ಕಾಂಗ್ರೆಸ್ ಪಾರ್ಟಿ ತೊರೆದು, ಬಿಜೆಪಿ ಸೇರ್ಪಡೆಯಾದರು. ಮಮದಾಪುರ ಗ್ರಾಮದ ಬಿಜೆಪಿ ಮುಖಂಡ ಬಸನಗೌಡ ಹಾಗೂ ನೆಲಹಾಳ ಬಿಜೆಪಿ ಮುಖಂಡ ರಾಜಪ್ಪ ಅವರ ಮುಂದಾಳತ್ವದಲ್ಲಿ, ಮಮದಾಪುರ ಗ್ರಾಮದಿಂದ ಬೈಕ್ ರಾಲಿಯಲ್ಲಿ ಬಂದ ಯುವಕರು ಮಾಜಿ ಶಾಸಕ ತಿಪ್ಪರಾಜು...
special story
ರೈತ ದೇಶದ ಬೆನ್ನೆಲುಬು ಅಂತಾರೆ . ಈ ಹೆಸರು ಕೇಳುವುದಕ್ಕೆ ಎಷ್ಟು ಖುಷಿಯಾಗುತ್ತೆ ಅಲ್ವಾ.ನಿಜ ದೇಶಕ್ಕೆ ರೈತ ಅನ್ನವನ್ನು ಹಾಕುತ್ತಾನೆ. ರೈತ ಬೆಳೆಯದಿದ್ದರೆ ನಾವು ಒಂದು ದಿನ ಜೇವಿಸಲು ಸಾದ್ಯವಿಲ್ಲ .ಇದು ಎಲ್ಲಾರಿಗೂ ಗೊತ್ತಿರುವ ವಿಷಯ .ಆದರೆ ಎಲ್ಲ ಮಾತುಗಳು ಕೇವಲ ಕಥೆ ಪುಸ್ತಕ ಕಾದಂಬರಿಗಳಲ್ಲಿ ಮಾತ್ರ ಸೀಮಿತವಾಗಿವೆ.ಇವರಿಗೆ ರಾರು ಸಹ ಕಿಂಚಿತ್ತು...
Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...