Saturday, July 18, 2026

ರಾಜ್ಯ

ಉಚಿತ ನಿವೇಶನ ಆಫರ್; ಮುಗಿಬಿದ್ದ ಮಹಿಳೆಯರು..!

ಬೆಂಗಳೂರು(ಫೆ.18): ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆ ಎಲ್ಲೆಲ್ಲೂ ಎಲೆಕ್ಷನ್ ಫೈಟ್ ಗಳು ನಡೆಯುತ್ತಿವೆ. ಕ್ಷೇತ್ರವನ್ನು ಗೆಲ್ಲಲು ಟಿಕೆಟ್ ಆಕಾಂಕ್ಷಿಗಳು ಜನರಿಗೆ ಆಫರ್ ಗಳನ್ನು ಕೊಡಲು ಮುಂದಾಗುತ್ತಿದ್ದಾರೆ, ಹೀಗಾಗಿ ನಿವೇಶನ ಸಿಗುತ್ತೆ ಎಂಬ ಖುಷಿಯಿಂದ ಚಿಕ್ಕಬಳ್ಳಾಪುರದ ಮಹಿಳೆಯರು ಉಚಿತ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿದ್ದಾರೆ. ಹಾಲಿ ಸಚಿವರೊಬ್ಬರು ತಮ್ಮ ಕ್ಷೇತ್ರದ ನಿವೇಶನ ರಹಿತ ಮಹಿಳೆಯರಿಗೆ ೨೦ ಸಾವಿರ...

ಶರಣರ ಜಯಂತಿ; ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದ ಶಾಸಕ ಎಂ. ಚಂದ್ರಪ್ಪ !

ಬೆಂಗಳೂರು(ಫೆ.18): ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ, ಎಂ. ಚಂದ್ರಪ್ಪ ಹೊಳಲ್ಕೆರೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಕಾಯಕ ಶರಣರ ಜಯಂತಿಯ ನಿಮಿತ್ತ ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಯ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೊಲ್ಕೆರೆ ತಹಶೀಲ್ದಾರರಾದ ಶ್ರೀಮತಿ ಮಾಲತಿ, ಸಮಾಜದ ಮುಖಂಡರುಗಳಾದ ಶ್ರೀ ಸುಂದರ್ ಮೂರ್ತಿ, ಶ್ರೀ ನವೀನ್, ಶ್ರೀ ಪ್ರಬಣ್ಣ,...

ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ….!

state news ಬೆಂಗಳೂರು(ಫೆ.18): ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ರೂಪೇನ ಅಗ್ರಹಾರದ ಗುಲ್ಬರ್ಗ ಕಾಲೋನಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಲಾಯಿತು ನೆರವೇರಿಸಲಾಯಿತು, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭ ದಲ್ಲಿ ಬಿಜೆಪಿ ಮುಖಂಡರಾದ ನರೇಂದ್ರ ಬಾಬು ರವರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಇನ್ನು ಜರಗನಹಳ್ಳಿಯಲ್ಲಿರುವ ಶ್ರೀ ಪ್ರಸನ್ನ...

ಏರೋ ಇಂಡಿಯಾ ಶೋ; ಇಂದು ಅದ್ಧೂರಿ ತೆರೆ !

State news ಬೆಂಗಳೂರು(ಫೆ.೧೮): ಯಲಹಂಕ ವಾಯುನೆಲೆಯಲ್ಲಿ ನಡೆದ ಐದು ದಿನಗಳ ಏರೋ ಇಂಡಿಯಾ ಶೋ ಗೆ ಇಂದು ಕೊನೆ ದಿನವಾಗಿದೆ. ಹೀಗಾಗಿ ಹಲವಾರು ಜನ ಯಲಹಂಕದತ್ತ ಕಾಲಿಡುತ್ತಿದ್ದು, ಕೊನೆಯ ದಿನದ ಅಂಗವಾಗಿ ಹೆಬ್ಬಾಳ, ಯಲಹಂಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಇನ್ನೂ ಹೆಚ್ಚಾಗಿದೆ. ಕೆಲಸ ಕಚೇರಿಗಳಿಗೆ ತೆರಳುವ ಮಂದಿ ಒಂದಿಷ್ಟು ಗಮನಿಸಿಕೊಂಡು ಓಡಾಡಬೇಕಾಗುತ್ತದೆ. ಐದು ದಿನಗಳ ಕಾಲ...

ನಾಡಿನೆಲ್ಲೆಡೆ ಕಳೆಗಟ್ಟಿದ ಶಿವರಾತ್ರಿ ಸಂಭ್ರಮ..!

Shivarathri News: Feb:18: ಮಹಾಶಿವರಾತ್ರಿ ಪರಮೇಶ್ವರನ ಆರಾಧನೆಗೆ ಅತ್ಯಂತ ವಿಶೇಷ. ಹೀಗಾಗಿ ಇಂದು ರಾಜ್ಯದೆಲ್ಲೆಡೆ ಶಿವನ ಆರಾಧನೆ, ಪೂಜೆ ಜೋರಾಗಿದೆ. ಆಡಂಬರಗಳಿಂದ ಮುಕ್ತನಾಗಿ ಹಾವನ್ನೇ ಆಭರಣವಾಗಿ ತೊಟ್ಟು, ಭಸ್ಮ ಬಳಿದುಕೊಂಡು, ಹುಲಿ ಚರ್ಮವನ್ನು ಉಟ್ಟು, ಸ್ಮಶಾನದಲ್ಲಿ ವಾಸಿಸುವ ಸರಳ ಮತ್ತು ಅಮೋಘ ಶಕ್ತಿಯ ಭೋಲೇಶಂಕರನಿಗೆ ಇಂದು ಭಕ್ತರು ನಾನಾ ರೀತಿಯಲ್ಲಿ ಪೂಜಿಸಿ ಅವನ ಕೃಪೆಗೆ ಪಾತ್ರರಾಗುತ್ತಾರೆ. ನಾಡಿನೆಲ್ಲೆಡೆ...

ಮಾ.27 ರಿಂದ ಏಪ್ರಿಲ್‌ 8 ರವರೆಗೆ ವೈರಮುಡಿ ಬ್ರಹ್ಮೋತ್ಸವ : ಡಾ: ಹೆಚ್ ಎನ್ ಗೋಪಾಲಕೃಷ್ಣ

state news ಬೆಂಗಳೂರು(ಫೆ.18): ಮೇಲುಕೋಟೆಯ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾಚ್೯ ೨೭ ರಿಂದ ಏಪ್ರಿಲ್ ೮ ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರ‍್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಮಾ. ೨೭ ರಿಂದ ಏ.೮‌ ರವರೆಗೆ ನಡೆಯುವ ಎಲ್ಲಾ ಕರ‍್ಯಕ್ರಮಗಳು...

ಮಹಾಶಿವರಾತ್ರಿ ಹಬ್ಬದ ಹಿನ್ನಲೆ ಪವಿತ್ರ ಗಂಗಾಜಲ ವಿತರಣೆ

Festival news ಬೆಂಗಳೂರು(ಫೆ.17): ಮಹಾ ಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ‌ದತ್ತಿ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ‌ ತಾಲ್ಲೂಕಿನ ಶಿವನ ದೇವಾಲಯಗಳಿಗೆ ಪವಿತ್ರ ಗಂಗಾಜಲ ವಿತರಣೆ ಮಾಡಲಾಯಿತು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್ ಪೇಟೆ, ನಾಗಮಂಗಲ, ಮಳವಳ್ಳಿ, ಮಂಡ್ಯ ತಾಲ್ಲೂಕುಗಳಿಗೆ ತಲಾ‌ 5 ಪವಿತ್ರ ಗಂಗಾಜಲ ಕ್ಯಾನ್ ಗಳನ್ನು ವಿತರಣೆ ಮಾಡಲಾಯಿತು. ಪವಿತ್ರ ಗಂಗಾಜಲವನ್ನು ವಿತರಣೆ ಮಾಡಿ ಮಾತನಾಡಿದ ಅಪರ...

“ರಾಮನಗರದಲ್ಲಿ ರಾಮಮಂದಿರಾ ಕಟ್ಟಲು  ಕರ್ನಾಟಕ ವಿಧಾನಸಭೆ ಚುನಾವಣೆ  ಸಂದರ್ಭದಲ್ಲಿ ಬಿಜೆಪಿಗೆ ನೆನಪಾಗಿದೆ”: HDK

State News: Feb:17: ರಾಮನಗರದಲ್ಲಿ ರಾಮಮಂದಿರಾ ಕಟ್ಟಲು  ಕರ್ನಾಟಕ ವಿಧಾನಸಭೆ ಚುನಾವಣೆ  ಸಂದರ್ಭದಲ್ಲಿ ಬಿಜೆಪಿಗೆ ನೆನಪಾಗಿದೆ. ಈ ಬಗ್ಗೆ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಇದಕ್ಕಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಬಹುಶಃ ಈ ರಾಮ ಮಂದಿರ ನಿರ್ಮಾಣದ ಜವಾಬ್ದಾರಿ ನನ್ನ ಮೇಲೆ ಬರಲಿದೆ. ಏಕೆಂದರೆ ಮುಂದೆ ನನ್ನ ನೇತೃತ್ವದಲ್ಲೇ ಸರ್ಕಾರ ರಚನೆಯಾಗಲಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ...

ಮಹಾ ಶಿವರಾತ್ರಿ ಉತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ..!

Tamilnadu News: ಈ ಬಾರಿ ತಮಿಳುನಾಡಿನಲ್ಲಿ ಶಿವರಾತ್ರಿ ಹಬ್ಬ ಬಹಳ ಅದ್ದೂರಿಯಾಗಿ ನಡೆಯಲಿದೆ.ತಮಿಳುನಾಡಿನ ಕೊಯಮತ್ತೂರಿನ ಈಶ ಯೋಗ ಕೇಂದ್ರದಲ್ಲಿ ಫೆಬ್ರವರಿ 18 ರಂದು ನಡೆಯಲಿದೆ  ಮಹಾಶಿವರಾತ್ರಿ ಆಚರಣೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ರವರು  ತಮಿಳುನಾಡಿಗೆ   ಆಗಮಿಸಲಿದ್ದಾರೆ. ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದ ಬಳಿಕ ದ್ರೌಪದಿ ಮುರ್ಮು ಅವರು ಇದೇ ಮೊದಲ ಬಾರಿಗೆ ತಮಿಳುನಾಡಿಗೆ ಆಗಮಿಸಲಿದ್ದಾರೆ. ಈಶದ ಮಹಾ...

ಗುರು ತಿಪ್ಪೇರುದ್ರ ಸ್ವಾಮಿ ಜಾತ್ರೋತ್ಸವ ಹಿನ್ನಲೆ; ಪೂರ್ವಸಿದ್ಧತೆ

ಬೆಂಗಳೂರು(ಫೆ.17): ಮಧ್ಯ ಕರ್ನಾಟಕದ ಐತಿಹಾಸಿಕ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಪೂರ್ವ ಸಿದ್ಧತೆ ಮಾಡಲಾಗುತ್ತಿದೆ. ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಯನ್ನು ಪಟ್ಟಣ ಪಂಚಾಯಿತಿ ಮತ್ತು ಜಿಲ್ಲಾಡಳಿತದ ವತಿಯಿಂದ ಇಂದು ಸ್ಥಳ ಪರಿಶೀಲನೆ ಮಾಡಲಾಯಿತು. ಸುಮಾರು ಹತ್ತು ದಿನಗಳ ಕಾಲ ನಡೆಯುವ ಜಾತ್ರಾ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img