Political News
ಬೆಂಗಳೂರು(ಫೆ.7): ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕೊಟ್ಟ ಹೇಳಿಕೆ ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಮಾಜದಲ್ಲಿ ನನ್ನ ಹೇಳಿಕೆಯನ್ನು ಒಬ್ಬೊಬ್ಬರು ಒಂದೊಂದು ರೀತಿಯ ಅರ್ಥ ಕಲ್ಪಿಸುತ್ತಾರೆ. ನಾನು ಜಾತಿಗೆ ಪ್ರಾಧಾನ್ಯತೆ ಕೊಟ್ಟಿಲ್ಲ, ಜಾತಿಯ ಹೆಸರಲ್ಲಿ ರಾಜಕೀಯ ಮಾಡಿಲ್ಲ. ಜಾತಿ ಮೀರಿ ಕೆಲಸ ಮಾಡಿದ್ದೇನೆ ಎಂದರು.
ನಮ್ಮ ಕುಟುಂಬ ಪ್ರತೀ...
Political News
ಬೆಂಗಳೂರು(ಫೆ.7): ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಬಲು ಜೋರಾಗಿದ್ದು ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಜಟಾಪಟಿ ಶುರುವಾಗಿದೆ ಹಾಗಾಗಿ ಆಕಾಂಕ್ಷಿಗಳಿಗೆ ಯಾರಿಗೆ ಟಿಕೆಟ್ ನೀಡಬೇಕು ಅನ್ನುವುದರ ಕುರಿತು ಸಭೆಯನ್ನು ಹಮ್ಮಿಕೊಂಡು. ಕೊನೆಗೂ ಟಿಕೆಟ್ ಅನ್ನು ಅಂತಿಮಗೊಳಿಸಲಾಯಿತು. ಹಾಗಿದ್ರೆ ಟಿಕೆಟ್ ಯಾರಿಗೆ ಅಂತಿಮವಾಯಿತು.
ಜೆಡಿಎಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳಾದ ಹೆಚ್ ಸಿ ಜವರಾಯಿಗೌಡ...
bengalore news..
ಗ್ರೀನ್ ಕ್ಯಾಂಪಸ್ ಸಂರಕ್ಷಣೆಗೆ ಪ್ಲಾಸ್ಟಿಕ್ ಬಳಕೆ ಸಿಷೇಧ ಹೇರಿದ ಬೆಂಗಳೂರು ವಿವಿ
ಯೆಸ್ ಬೆಂಗಳೂರಿಮ ವಿಶ್ವವಿದ್ಯಾಲಯದಲ್ಲಿರುವ ಜ್ಞಾನಭಾರತಿ ಆವರಣ ಗಿಡ ಮರಗಳಿಂದ ಕೂಡಿದ್ದು ಸದಾ ಹಚ್ಚ ಹಸಿರಾಗಿರುತ್ತದೆ. ಸ್ವಚ್ಛ ಗಾಳಿ, ತಂಪು ವಾತಾವರಣದಿಂದ ಕೂಡಿರುವ ಬೆಂಗಳೂರು ವಿವಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಹಾಳಾಗುತ್ತಿದೆ.
ಹಾಗಾಗಿ ಸುಮಾರು ೧೨ ಸಾವಿರ ಎಕರೆ ಪ್ರದೇಶದ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು...
Political News
ಬೆಂಗಳೂರು(ಫೆ.6): ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಸಿಲಿಕಾನ್ ಸಿಟಿಗೆ ಆಗಮಿಸಿದ್ದಾರೆ. ಇನ್ನೇನು ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಈ ಭೇಟಿ ಹಲವಾರು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ರಾಜಕೀಯ ರಂಗದಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ಮೋದಿ ಅವರ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಇನ್ನೇನು ಕೆಲವೇ ಹೊತ್ತಿನಲ್ಲಿ ತುಮಕೂರಿನ ಕಡೆ...
Politicalnews
ಬೆಂಗಳೂರು( ಫೆ.6): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಿದ್ದು, ನಮೋ ಆಗಮನಕ್ಕೆ ಇಡೀ ಬೆಂಗಳೂರು ಅದ್ಧೂರಿಯಾಗಿ ಬರಮಾಡಿಕೊಂಡಿತು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ತೋವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡರು.ರಾಜ್ಯಕ್ಕೆ ಭೇಟಿ ನೀಡುತ್ತಿರುವ ಮೋದಿಯವರು ರಾಜ್ಯ...
Manglore News:
ವೇಗವಾಗಿ ಕಾರು ಚಲಾಯಿಸಿ ಒಬ್ಬರ ಸಾವಿಗೆ ಕಾರಣನಾದ ತುಳುವಿನ ಪ್ರಖ್ಯಾತ ಸ್ಟ್ಯಾಂಡ್ ಅಪ್ ಕಾಮಿಡಿ ಯೂಟ್ಯೂರ್ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.ಮಂಗಳೂರು ಹೊರವಲಯದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಳೆದ ಮಂಗಳವಾರ ರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ರ್ವ ಗಂಭೀರ ಗಾಯಗೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ...
teerthahalli
ತೀರ್ಥಹಳ್ಳಿ ಕ್ಷತ್ರದಿಂದ ಮೂರು ಅಭ್ಯರ್ಥಿಗಳು ಕಾಂಗ್ರೇಸ್ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಅರ್ಜಿ ಹಾಕಿದ್ದಾರೆ.ತೀರ್ಥಹಳ್ಳಿಯಲ್ಲಿ ಎರಡು ಬಣಗಳಿವೆ ಎಂದು ಚರ್ಚಿ ಅಗುತ್ತಿದೆ. ಇನ್ನ ಮುಂದೆ ಈ ರೀತಿ ಆಗುವುದು ಬೇಡ ಎಲ್ಲಾರು ಒಟ್ಟಾಗಿ ಕೆಲಸ ಮಾಡೋಣ ಎಂದು ಸಮನ್ವಯ ಸವಿತಿ ರಚಿಸಿ ಇಬ್ಬರು ಮುಖಂಡರು ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಎಂದು ಜಿಲ್ಲಾ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾದ...
ನಕಲಿ ಖಾತೆ ಸೃಷ್ಠಿಸಿ ಸುಂದರ ಯುವತಿಯರಿಗೆ ಗಾಳ ಹಾಖಿ ವಂಚಿಸುತ್ತಿದ್ದ ಚೋರ ಈಗ ಪೋಲಿಸರ ಅತಿಥಿಯಾಗಿ ಕಂಬಿ ಎಣಿಸುತ್ತಿದ್ದಾನೆ ಹೌದು ಸಾಪ್ಟವೇರ್ ಎಂಜಿನಿಯರ್ ಆಗಿರುವ ಪ್ರಸಾದ್ ಎಂಬ ಉದ್ಯೋಗಿ ನಕಲಿ ಇನಸಾಗ್ರಾಂ ಅಕೌಂಟ್ ಓಪನ್ ಮಾಡಿ ಮಹಿಳೆಯರಿಗೆ ವಂಚಿಸುತಿದ್ದ . ವಿದ್ಯಾಬ್ಯಾಸ ಮುಗಿಸಿ ಕೆಲಸ ಹುಡುಕುತ್ತಿರುವ ಯುತಿಯರಿಗೆ ಸಕಲಿ ಅಕೌಂಟ್ ಸೃಷ್ಠಿಸಿ ಮೋನಿಕಾ ಎನ್ನು...
andhra pradesh
ಸರ್ಕಾರ ಮತ್ತು ರಾಜಕಾರಣಿಗಳನ್ನ ಟೀಕಿಸಿದ ಪೋಲಿಸ್ ಪೆದೆ ಕಂಬಿ ಒಳಗೆ
ಆಂದ್ರಪ್ರದೇಶದ ಪೋಲಿಸ್ ಪೆದೆಯೊಬ್ಬ ಆಂದ್ರ ಮುಖುಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ರಾಜಕಾರಣದ ವಿರುದ್ದ್ ಅವಹೇಳನಕಾರಿ ಮಾತನಾಡಿ ಸರ್ಕಾರವನ್ನು ನಿಂದಿಸಿರುವುದಕ್ಕೆ ಅವನನ್ನು ಅರೆಸ್ಟ ಮಾಡಿ ಕೆಲಸದಿಂದ ವಜಾ ಮಾಡಲಾಗಿದೆ.
ರಾಷ್ಟಿçÃಯ ಹೆದ್ದಾರಿಯಹಲ್ಲಿ ಗಸ್ತು ತಿರುಗುತ್ತಿದ್ದ ಸಶಸ್ತç ಮೀಸಲು ಪಡೆಯ ಪೋಲಿಸ್ ಪೆದೆಯೂಬ್ಬರು ಎನ್ಟಿಆರ್...
district story
ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ
ರಾಯಚೂರು ಜಿಲ್ಲೆಯ ಲಿಂಗಸೂಗೂರಿನ ವಿಬಿಸಿ ಕಾಲೇಜು ಹಾಸ್ಟೆಲ್ಲಿನಲ್ಲಿ ವಿದ್ಯಾರ್ಥಿಯೊಬ್ಬಳು ಕಾಲೇಜನ್ನು ಅರ್ಧಕ್ಕೆ ಬಿಟ್ಟು ನೇರವಾಗಿ ಹಾಸ್ಟೆಲ್ಲಿಗೆ ಬಂದು ಕೋಣೆಯಲ್ಲಿರುವ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಸಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯ ಹೆಸರು ಐಶ್ವರ್ಯ(೧೮) ಎಂದು ಗುರುತಿಸಸಲಾಗಿದ್ದು ತಾಲೂಕಿನ ಗೊನವಾಟ್ಲ ತಾಂಡದ ನಿವಾಸಿಯಗಿದ್ದಯ ಇವಳು ವಿಬಿಸಿ ಕಾಲೇಜಿನಲ್ಲಿ...
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...