Thursday, July 16, 2026

ರಾಜ್ಯ

ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯ ಅರಿವನ್ನು ಮೂಡಿಸಬೇಕಿದೆ: ರಿಷಭ್ ಶೆಟ್ಟಿ

Karkala News: ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಉದ್ಘಾಟನೆ ವೇಳೆ ರಿಷಭ್ ಶೆಟ್ಟಿ ಧರ್ಮದ ಕುರಿತಾದ ಸಂದೇಶ ನೀಡಿದ್ದಾರೆ.  ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರಿನಲ್ಲಿ ಪರಶುರಾಮ ಥೀಂ ಪಾರ್ಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ರಿಷಬ್ ಶೆಟ್ಟಿ  ಧರ್ಮ ಧರ್ಮ ಅಂತ ಬಾಯಲ್ಲಿ ಹೇಳಿದರೆ ಸಾಧ್ಯವಾಗುವುದಿಲ್ಲ ನಾವು ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕು...

ಬೆಂಗಳೂರಲ್ಲಿ ಮೇಡ್ ಇನ್ ಇಂಡಿಯಾ BMW X1 ಕಾರು ಬಿಡುಗಡೆ..!

Technology News: ಬೆಂಗಳೂರಿನಲ್ಲಿ ಆಯೋಜಿಸಿದ್ದ ಅದ್ಧೂರಿ ಕಾರ್ಯಕ್ರಮದಲ್ಲಿ ನೂತನ ಕಾರು ಬಿಡುಗಡೆ ಮಾಡಲಾಗಿದೆ.  ವಿಶೇಷ ಅಂದರೆ ಈ ಕಾರು ಸಂಪೂರ್ಣವಾಗಿ ಮೇಡ್ ಇನ್ ಇಂಡಿಯಾ ಕಾರಾಗಿದೆ. ಚೆನ್ನ ಘಟಕದಲ್ಲಿ BMW X1 ಕಾರು ಉತ್ಪಾದನೆ ಮಾಡಲಾಗಿದೆ.  BMW ಭಾರತದ ಅಧ್ಯಕ್ಷ ವಿಕ್ರಮ್ ಪವಾಹ್ ನೂತನ ಕಾರನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.  BMW X1 sಡ್ರೈವ್...

ಕೊಪ್ಪಳ: ಮಂಗಳಮುಖಿಯರ ನಡುವೆ ಮಾರಾಮಾರಿ…!

Koppala News: ಕೊಪ್ಪಳದಲ್ಲಿ ಮಂಗಳಮುಖಿಯರ ನಡುವೆ ಮಾರಾಮಾರಿ ನಡೆದಿದೆ.ಮಂಗಳಮುಖಿಯರ ಎರಡೂ ಗುಂಪುಗಳ ಮಧ್ಯೆ ಗಲಾಟೆ  ಉಂಟಾಗಿದ್ದು, ಅಸಭ್ಯವಾಗಿ ಹೊಡದಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ. ಬಳ್ಳಾರಿ, ಹುಬ್ಬಳ್ಳಿ, ಕುರುಗೋಡುದಿಂದ ನೂರಾರು ಮಂಗಳಮುಖಿಯರು ಬಂದಿದ್ದರು. ಬಳ್ಳಾರಿ ಜಿಲ್ಲೆಯ ತಂಡ ಸೇರಿಕೊಳ್ಳುವಂತೆ ನಿರಾಕರಿಸಿದ್ದಕ್ಕೆ ಒಂದು ಗುಂಪಿನ  ಕಾರಟಗಿ ಮತ್ತು ಸಿಂಧನೂರು ಭಾಗದ ಮಂಗಳಮುಖಿಯರ ಮೇಲೆ ಹಲ್ಲೆ ಮಾಡಿದ್ದಾರೆ....

ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ..?! ಸಿಎಂ ಹೇಳಿದ್ದೇನು..?!

Mysoor News: ಮೈಸೂರಿನಲ್ಲಿ ಡಾ. ವಿಷ್ಣುವರ್ಧನ್  ಅವರ ಸ್ಮಾರಕವನ್ನು ಸಿಎಂ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ   ಸಿಗಬೇಕು ಎಂಬುದು ಫ್ಯಾನ್ಸ್​ ಬಯಕೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಮಾರಕ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ‘ವಿಷ್ಣು ಅಭಿಮಾನಿಗಳ ಮನದಾಳದ ಮಾತು...

ತಮಿಳುನಾಡಿನಲ್ಲಿ ಜಯಮ್ಮ..?! ಹಾಸನದಲ್ಲಿ ಭವಾನಿ ಅಮ್ಮ…!

Hassan News: ಹಾಸನದಲ್ಲಿ ಟಿಕೆಟ್ ಜಟಾಪಟಿ  ಜೋರಾಗಿದೆ.ಹೆಚ್ ಡಿ ಕುಮಾರಸ್ವಾಮಿ ಭವಾನಿ  ರೇವಣ್ಣ ಅವರಿಗೆ ಟಿಕೆಟ್ ನೀಡುವ ವಿಚಾರವಾಗಿ ಋಣಾತ್ಮಕವಾಗಿ  ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ರೇವಣ್ಣ ಕುಟುಂಬದ ಅಭಿಮಾನಿಗಳು ಪ್ರತಿಭಟನೆಯನ್ನೂ ಮಾಡಿದ್ದರು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹೊಸ ಅಬಿಯಾನವೊಂದನ್ನು ಶುರು ಮಾಡಿದ್ದಾರೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಇದೀಗ ತಮಿಳುನಾಡಿನ ಜಯಲಲಿತ ಮಾದರಿಯಾಗಿ ಭವಾನಿ ರೇವಣ್ಣರವರನ್ನು ಪ್ರತಿಬಿಂಬಿಸಿ ...

ವಿದೇಶದಲ್ಲಿ ಅಡಗಿರುವ ಪ್ರವೀಣ್ ನೆಟ್ಟಾರ್ ಹಂತಕರು:ಎನ್ಐಎ ಗೆ ಸುಳಿವು

Manglore News: ಪ್ರವೀಣ್ ನೆಟ್ಟಾರ್ ಹಂತಕರಿಬ್ಬರ ಸುಳಿವು ಇದೀಗ ಎನ್ಐಎ ಗೆ ದೊರೆತ ಹಿನ್ನಲೆ ಆರೋಪಿಗಳು ವಿದೇಶದಲ್ಲಿರುವುದು ಖಚಿತವಾಗಿದೆ.  ಎನ್‌ಐಎಗೆ ಸುಳಿವು ದೊರೆತ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿದ ತಂಡ ಇಬ್ಬರನ್ನು ವಶಕ್ಕೆ ಪಡೆದಿದೆ. ಈ ಇಬ್ಬರು ಆರೋಪಿಗಳನ್ನು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ. ಒಟ್ಟು ಆರು ಮಂದಿ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿದ್ದು, ಈ ಪೈಕಿ...

ಡಾ|| ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ಸಜ್ಜು…!

Sandalwood News: ಸ್ಯಾಂಡಲ್ವುಡ್​ನ ಸೂಪರ್ ಸ್ಟಾರ್ ಆಗಿದ್ದ ಡಾ|| ವಿಷ್ಣುವರ್ಧನ್ ಅವರ ಸ್ಮಾರಕ  ಉದ್ಘಾಟನೆ ಇಂದು {ಜನವರಿ29} ಮೈಸೂರಿನಲ್ಲಿರುವ ವಿಷ್ಣುವರ್ಧನ್ ಅವರ ಹುಟ್ಟೂರಿನಲ್ಲಿ ಸ್ಮಾರಕ ನಿರ್ಮಾಣವಾಗಿದ್ದು, ಇಂದು ಭಾನುವಾರ {ಜನವರಿ29}  ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ.ಮೈಸೂರು ತಾಲೂಕು ಹೆಚ್​ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದ ಬಳಿ 3 ಎಕರೆ ಜಾಗದಲ್ಲಿ 11 ಕೋಟಿ ರೂ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಲಾಗಿದೆ. ವಿಷ್ಣುವರ್ಧನ್ ಗ್ಯಾಲರಿ ಆಡಿಟೋರಿಯ, ವಿಷ್ಣು ಪುತ್ಥಳಿ, ವಿಷ್ಣು ಬಳೆ, ಕ್ಲಾಸ್...

ಹಾಸನದಲ್ಲಿ ಟಿಕೇಟ್ ಪೈಪೋಟಿ: ಹೆಚ್.ಡಿ.ಕೆಗೆ ಟಾಂಗ್ ಕೊಟ್ಟ ಸೂರಜ್ ರೇವಣ್ಣ

Hassan News: ಹಾಸನದಲ್ಲಿ ಟಿಕೆಟ್ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ.ಇದೀಗ ಹೆಚ್ ಡಿ ಕೆ ಹೇಳಿಕೆಗೆ ರೇವಣ್ಣ ಕುಟುಂಬ ತಿರುಗಿ ಬಿದ್ದಿದ್ದಾರೆ. ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ...

ಮೈಸೂರು ಇತಿಹಾಸ

special story ಕರ್ನಾಟಕದ ಐತಿಹಾಸಿಕ ಮತ್ತು ಪ್ರೇಕ್ಷಣಿಯ ಸ್ಥಳಗಳಲ್ಲೊಂದಾದ ಮೈಸೂರಿನ ಚಾಮುಂಡಿ ಬೆಟ್ಟವು ಒಂದಗಿದೆ. ಇನ್ನು ಮೈಸೂರಿಗೆ ಈ ಹೆಸರು ಬರಲು ಕಾರಣವೇನು ಹೇಗೆ ಬಂತು ಅಂತ ಇಳಿದುಕೊಳ್ಳೋಣ ಬನ್ನಿ ಮೊದಲು ಮೈಸೂರಿನಲ್ಲಿರುವ ಚಾಮುಂಡಿಬೆಟ್ಟಕ್ಕೆ ಮೊದಲು ಮಹಾಬಲ ಎಂಬ ಹೆಸರಿತ್ತಂತೆ ಮಹಾಬಲೇಶ್ವರ ಅಂದರೆ ಪರಮಾತ್ಮ ಆ ರಾಜ್ಯದ ರಾಜನ ಹೆಸರು ಮಹಿಷಾಸುರ ಅವನು ಪರಮಾತ್ಮನ ಆರಾಧಕನಾಗಿದ್ದರಿಂದ ಆ...

ಶಿವಮೊಗ್ಗ:ಸಂಚಾರಕ್ಕೆ ಅಡಚಣೆಯಾಗುತ್ತಿವೆ ಕುದುರೆಗಳು…!

Shivamogga News: ಶಿವಮೊಗ್ಗ ನಗರದಲ್ಲಿ ಸಂಚಾರಕ್ಕೆ ಕುದುರೆಗಳ ಮೇವು ಅಡಚಣೆಯಾಗಿದೆ.ನಗರದ ರಸ್ತೆಗಳಲ್ಲಿ, ವೃತ್ತಗಳಲ್ಲಿ, ಬಡಾವಣೆಗಳಲ್ಲಿ ಬಿಡಾಗಿ ಕುದು​ರೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇವುಗಳು ರಸ್ತೆ ಮತ್ತು ವೃತ್ತಗಳಲ್ಲಿ ಅಡ್ಡಾದಿಡ್ಡಿ, ತಿರುಗಾಡುವುದು, ಮಲಗುವುದು, ಸಾರ್ವಜನಿಕರ ಮೇಲೆ ನುಗ್ಗುವುದು,ವಾಹನಗಳಿಗೆ ಅಡ್ಡ ಬರುತ್ತಿರುವ ಬಗ್ಗೆ ಅನೇಕ ದೂರುಗಳು ಬರುತ್ತಿದೆ. ಈ ಹಿಂದೆ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಲೀಕರು, ವಾರಸುದಾರರಿಗೆ...
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img